3 months ago
ವಿಜಯಪುರ: ಕುಡಿದ ಮುತ್ತಿನಲ್ಲಿ ಪತಿ ಕಟ್ಟಿಗೆಯಿಂದ ಪತ್ನಿಯ ಕತ್ತು ಹಿಸುಕಿ ಕೊಲೆಗೈದಿರುವ ಘಟನೆ ಜಿಲ್ಲೆಯ ಸಿಂದಗಿ ತಾಲೂಕಿನ ಬಂಕಲಗಿ ಗ್ರಾಮದಲ್ಲಿ ನಡೆದಿದೆ. ಸಿದ್ದಮ್ಮ ಸಂಗಠಾಣ (24) ಪತಿಯಿಂದಲೇ ಹತ್ಯೆಯಾದ ದುರ್ದೈವಿ. ಆರೋಪಿ ಪತಿ ಬಸವರಾಜ್ ಸಂಗಠಾಣ ಈ ಕೃತ್ಯ ಎಸಗಿದ್ದಾನೆ. ಕೊಲೆಗೈದ ನಂತರ ಪತ್ನಿ ಮೈಮೇಲಿದ್ದ ಆಭರಣಗಳ ಸಮೇತ ಪಾಪಿ ಪತಿ ಬಸವರಾಜ್ ಪರಾರಿಯಾಗಿದ್ದಾನೆ. ಬಸವರಾಜ್ ಮತ್ತು ಸಿದ್ದಮ್ಮ ಸಂಗಾಠಾಣ ಮದುವೆಯಾಗಿ ಮೂರು ವರ್ಷಗಳಾಗಿತ್ತು. ಆರೋಪಿ ಬಸವರಾಜ್ ಕುಡಿತಕ್ಕೆ ದಾಸನಾಗಿದ್ದ. ಭಾನುವಾರ ರಾತ್ರಿ ಕುಡಿದು ಮನೆಗೆ ಬಂದಿದ್ದಾನೆ. […]
3 months ago
ಪಟ್ನಾ: ಶಾಲೆಯ ನಿರ್ದೇಶಕನೊಬ್ಬ 6ನೇ ತರಗತಿಯ ಬಾಲಕನ ಮೇಲೆ ನಿರಂತರವಾಗಿ ಮೂರು ವರ್ಷಗಳ ಕಾಲ ಲೈಂಗಿಕ ಶೋಷಣೆ ಎಸಗಿರುವ ಅಘಾತಕಾರಿ ಘಟನೆ ಬಿಹಾರದ ಸಿತಮಾರಿ ಜಿಲ್ಲೆಯಲ್ಲಿ ನಡೆದಿದೆ. ಘಟನೆ ಬೆಳಕಿಗೆ ಬಂದ ನಂತರ ಬಾಲಕನ ಪೋಷಕರು ಪೊಲೀಸರಿಗೆ ದೂರು ನೀಡಿದ್ದು, ಆರೋಪಿ ನಾಪತ್ತೆಯಾಗಿದ್ದಾನೆ. ಕಳೆದ ನಾಲ್ಕು ವರ್ಷಗಳಿಂದ ಬಾಲಕ ಅದೇ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದು, ಆರೋಪಿ...
3 months ago
ಹೈದರಾಬಾದ್: ಯೋಗ ಶಿಕ್ಷಕರೊಬ್ಬರನ್ನು ದುಷ್ಕರ್ಮಿಗಳಿಬ್ಬರು ಮನಸೋ ಇಚ್ಚೆ ಕಬ್ಬಿಣದ ರಾಡ್ ನಿಂದ ಹೊಡೆದು ಕೊಲೆ ಮಾಡಿದ ಭಯಾನಕ ಘಟನೆ ನಡೆದಿದೆ. ಯೋಗ ಮಾಸ್ಟರ್ ವೆಂಕಟರಮಣನ್ ಕೊಲೆಯಾದ ವ್ಯಕ್ತಿ. ಶುಕ್ರವಾರ ರಾತ್ರಿ ಸುಮಾರು 10.11ರ ವೇಳೆಗೆ ವಿಶಾಖಪಟ್ಟಣ ನಗರದ ವೂಡ ಕಾಲೋನಿಯಲ್ಲಿ ವೆಂಕಟರಮಣನ್...
3 months ago
ಮುಂಬೈ: 80 ವರ್ಷದ ವೃದ್ಧನೊಬ್ಬ 8 ವರ್ಷದ ಅಪ್ರಾಪ್ತೆಯ ಮೇಲೆ ಅತ್ಯಾಚಾರ ಎಸಗಿರುವ ಅಮಾನವೀಯ ಘಟನೆ ಮುಂಬೈನಲ್ಲಿ ನಡೆದಿದೆ. ಆರೋಪಿ ವೃದ್ಧನನ್ನು ಈಗ ಪೊಲೀಸರು ಬಂಧಿಸಿದ್ದು, ಆರೋಪಿ ಒಬ್ಬನೇ ವಾಸಿಸುತ್ತಿದ್ದನು. ನೆರೆಹೊರೆಯವರೇ ಆತನಿಗೆ ಆಹಾರವನ್ನು ನೀಡುತ್ತಿದ್ದರು. ಸಂತ್ರಸ್ತ ಬಾಲಕಿ ಇಂಗ್ಲಿಷ್ ಕಲಿಕೆಯನ್ನು...
3 months ago
ಕೋಲ್ಕತ್ತಾ: ಸಾಮಾಜಿಕ ಜಾಲತಾಣ ಹೆಚ್ಚಾಗಿ ಬಳಕೆ ಮಾಡುತ್ತಿದ್ದ ಪರಿಣಾಮ ಮಹಿಳೆಯೊಬ್ಬರು ಮಧ್ಯಾಹ್ನ ಅಡುಗೆ ಮಾಡಲು ಮರೆತಿದ್ದರಿಂದ ಸಿಟ್ಟುಗೊಂಡ ಪತಿ ಆಕೆಯನ್ನು ಬರ್ಬರವಾಗಿ ಕೊಲೆ ಮಾಡಿದ ಆಘಾತಕಾರಿ ಘಟನೆಯೊಂದು ನಡೆದಿದೆ. ಈ ಘಟನೆ ಗುರುವಾರ ಕೋಲ್ಕತ್ತಾದ ಚೆಟ್ಲಾ ಪ್ರದೇಶದ ಅಲಿಪೊರೆ ರಸ್ತೆಯಲ್ಲಿ ನಡೆದಿದೆ....
3 months ago
ಮುಂಬೈ: ಮದುವೆಗೆ ಇನ್ನು 10 ದಿನಗಳು ಇರುವಾಗ ಮಾಜಿ ಪ್ರಿಯಕರನಿಗೆ ಸೆಲ್ಫಿ ವಿಡಿಯೋ ಸೆಂಡ್ ಮಾಡಿ ನವವಧು ಆತ್ಮಹತ್ಯೆಗೆ ಶರಣಾದ ಘಟನೆ ಮಹಾರಾಷ್ಟ್ರದ ಬಾಂದ್ರಾ ಜಿಲ್ಲೆಯಲ್ಲಿ ನಡೆದಿದೆ. ನಿಶಾ ದೇವಿದಾಸ್ ಆತ್ಮಹತ್ಯೆಗೆ ಶರಣಾದ ನವ ವಧು. ಫೆಬ್ರವರಿ 4 ರಂದು ನಿಶಾ ಮದುವೆ...
3 months ago
ಮುಂಬೈ: ಆಯಸ್ಸು ಹೆಚ್ಚುಸುವುದಾಗಿ ಹೇಳಿ ಯುವತಿಯ ಮೇಲೆ ಅತ್ಯಾಚಾರವೆಸಗಿದ್ದ ನಕಲಿ ಬಾಬಾನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಧನಂಜಯ್ ಮಿಶ್ರಾ ಎಂದು ಗುರುತಿಸಲಾಗಿದೆ ಈ ಘಟನೆ ಜನವರಿ 14 ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಆರೋಪಿ ಮಿಶ್ರಾ ದೂರುದಾರ ಯುವತಿ ತಂದೆಯ...
3 months ago
ರಾಮನಗರ: ಜಿಲ್ಲೆಯ ಇತಿಹಾಸದಲ್ಲಿ ಮೊಟ್ಟ ಮೊದಲ ಬಾರಿಗೆ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಅತ್ಯಾಚಾರಿಗೆ ನ್ಯಾಯಾಲಯ ಗಲ್ಲು ಶಿಕ್ಷೆ ವಿಧಿಸಿದೆ. 9 ವರ್ಷದ ಬಾಲಕಿಯನ್ನು ಅತ್ಯಾಚಾರ ಮಾಡಿ ಕೊಲೆಗೈದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿ ಸಲೀಂಗೆ 50 ಸಾವಿರ...