13 hours ago
ಬೆಳಗಾವಿ/ಚಿಕ್ಕೋಡಿ: ವ್ಯಕ್ತಿಯೊಬ್ಬರು ಬೀದಿ ನಾಯಿಗಳಿಗೆ ತಮ್ಮ ಬೊಗಸೆಯಲ್ಲಿ ನೀರು ಕುಡಿಸಿರುವ ವಿಡಿಯೋ ಬೆಳಗಾವಿ ಭಾಗದಲ್ಲಿ ವೈರಲ್ ಆಗುತ್ತಿದೆ. ಸಾಮಾನ್ಯವಾಗಿ ಶ್ರೀಮಂತರು, ಸಿನಿಮಾ ನಟ ನಟಿಯರು ಲಕ್ಷಗಟ್ಟಲೇ ಹಣ ಖರ್ಚು ಮಾಡಿ ನಾಯಿಗಳನ್ನು ಸಾಕುತ್ತಾರೆ. ಸಾಕಿದ ನಾಯಿಗಳನ್ನು ಮಕ್ಕಳ ರೀತಿಯಲ್ಲಿ ನೋಡಿಕೊಳ್ಳುವುದನ್ನು ನೋಡಿರುತ್ತವೆ. ಆದರೆ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ವ್ಯಕ್ತಿ ಬೀದಿ ನಾಯಿಗಳಿಗೆ ಬೊಗಸೆಯಲ್ಲಿ ನೀರು ಕುಡಿಸುವ ಮೂಲಕ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದ್ದಾರೆ. ಸಾವಿರಾರು ರೂಪಾಯಿ ಖರ್ಚು ಮಾಡಿ ನಾಯಿಗಳನ್ನು ಸಾಕುವರಿಗೆ ಈ ವ್ಯಕ್ತಿ ಮಾದರಿಯಾಗಿದ್ದಾರೆ. ಅದೇ ಹಣದಿಂದ […]
1 day ago
ಬೆಳಗಾವಿ/ಚಿಕ್ಕೋಡಿ: ಉಪ ಚುನಾವಣೆ ಬಳಿಕ ಮಾಜಿ ಸಚಿವ ಸತೀಶ್ ಜಾರಕಿಹೊಳಿ ಫುಲ್ ರಿಲ್ಯಾಕ್ಸ್ ಮೂಡ್ ನಲ್ಲಿದ್ದು, ಶಾಲಾ ಮಕ್ಕಳೊಂದಿಗೆ ಲಗೋರಿ ಆಡಿದ್ದಾರೆ. ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ತಾವು ಪ್ರತಿನಿಧಿಸುವ ಯಮಕನಮರಡಿ ಕ್ಷೇತ್ರ ವ್ಯಾಪ್ತಿಯ ಮಾವನೂರು ಗ್ರಾಮದ ಸರ್ಕಾರಿ ಪ್ರೌಢ ಶಾಲೆಗೆ ಆಕಸ್ಮಿಕವಾಗಿ ಭೇಟಿ ನೀಡಿದ್ದರು. ಉಪಚುನಾವಣೆಯಲ್ಲಿ ಫೇಲ್ ಆದ್ರೂ ಸತೀಶ್ ಜಾರಕಿಹೊಳಿ ಇಂದು ಕ್ಷೇತ್ರದ...
3 days ago
ಬೆಳಗಾವಿ: ಅಥಣಿ ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿಗೆ ಭಾರೀ ಅಂತರದ ಗೆಲುವು ಲಭಿಸಿದ್ದು, ಕ್ಷೇತ್ರದ ಜನರಿಗೆ ನಾನು ಧನ್ಯವಾದ ಹೇಳುತ್ತೇನೆ. ಸಿಎಂ ಬಿಎಸ್ವೈ ನೇತೃತ್ವದ ಸರ್ಕಾರದಲ್ಲಿ ಸ್ಥಿರ ಹಾಗೂ ಅಭಿವೃದ್ಧಿ ಪರ ಆಡಳಿತವನ್ನು ನೀಡುತ್ತೇವೆ ಎಂದು ಡಿಸಿಎಂ ಲಕ್ಷ್ಮಣ ಸವದಿ ಅವರು ಹೇಳಿದರು....
6 days ago
ಚಿಕ್ಕೋಡಿ (ಬೆಳಗಾವಿ): ಶನಿವಾರ ಆಂಜನೇಯನ ವಾರ ಎನ್ನುವ ವಾಡಿಕೆ. ಹೀಗಾಗಿ ಅಂದು ಆಂಜನೇಯನ ದೇವಸ್ಥಾನಕ್ಕೆ ಭಕ್ತರ ದಂಡೇ ಹರಿದು ಬರುತ್ತದೆ. ಆದರೆ ಭಕ್ತರ ಜೊತೆಗೆ ಹನುಮನ ಅವತಾರ ಎನ್ನುವ ಕೋತಿ ಆಂಜನೇಯನಿಗೆ ನಡೆಯುವ ಮಂಗಳಾರತಿ ವೇಳೆ ದೇವಸ್ಥಾನದಲ್ಲಿ ಹಾಜರಾಗುತ್ತಿದೆ. ಬೆಳಗಾವಿ ಜಿಲ್ಲೆ...
1 week ago
ಬೆಳಗಾವಿ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮಾವೇಶದಲ್ಲಿ ಕುಡುಕ ಹೇಳಿದ್ದ ‘ಹೌದು ಹುಲಿಯಾ’ ಡೈಲಾಗ್ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ವೈರಲ್ ಆಗಿದೆ. ಸಿದ್ದರಾಮಯ್ಯ ಹಾಗೂ ಕುಡುಕನ ಧ್ವನಿ ಬಳಸಿ ಟಿಕ್ಟಾಕ್ ಮಾಡಲಾಗಿದೆ. ಹೀಗಾಗಿ ಟಿಕ್ಟಾಕ್ನಲ್ಲಿ ‘ಹೌದು ಹುಲಿಯಾ’ ಡೈಲಾಗ್ ಫುಲ್...
1 week ago
ಬೆಳಗಾವಿ: ಇನ್ನೇನು ಕೆಲವೇ ಕ್ಷಣಗಳಲ್ಲಿ ತಾಳಿ ಕಟ್ಟುತ್ತೇನೆಂದು ನಂಬಿದ್ದ ಬೆಂಗಳೂರಿನ ಟೆಕ್ಕಿಯೊಬ್ಬನ ಮದುವೆ ಮುರಿದು ಬಿದ್ದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಧಾರವಾಡ ಜಿಲ್ಲೆಯ ಸಾಫ್ಟ್ ವೇರ್ ಎಂಜಿನಿಯರಿಗೆ ಬೆಳಗಾವಿ ಜಿಲ್ಲೆಯ ಯುವತಿಯೊಂದಿಗೆ ಮದುವೆ ನಿಶ್ಚಯವಾಗಿತ್ತು. ಎಲ್ಲಾ ಅಂದುಕೊಂಡಂತೆ ನಡೆಯುತ್ತಿದ್ದರೆ ಆಕೆ ಕೆಲವೇ...
2 weeks ago
ಬೆಳಗಾವಿ(ಚಿಕ್ಕೋಡಿ): ಮುಖ್ಯಮಂತ್ರಿ ಬಿಎಸ್ವೈ ಸರ್ಕಾರ ಸೇಫ್ ಆಗಲು ಬೈ ಎಲೆಕ್ಷನ್ನಲ್ಲಿ 10ಕ್ಕೂ ಹೆಚ್ಚು ಸ್ಥಾನವನ್ನು ಬಿಜೆಪಿ ಗೆಲ್ಲಬೇಕಿರುವ ಅನಿವಾರ್ಯತೆ ಇದೆ. ಹೀಗಾಗಿ ಕಾಗವಾಡ ಬಿಜೆಪಿ ಅಭ್ಯರ್ಥಿ ಶ್ರೀಮಂತ ಪಾಟೀಲ್ ಅವರನ್ನ ಗೆಲ್ಲಿಸಲು ಸಿಎಂ ಮಾಸ್ಟರ್ ಪ್ಲಾನ್ ಮಾಡಿದ್ದಾರೆ. ಕಾಗವಾಡ ಮತಕ್ಷೇತ್ರದಲ್ಲಿ ಬೈ...
2 weeks ago
– 17 ಜನ ಶಾಸಕರು ಹೋಟೆಲ್ ಸ್ನೇಹಿತರು ಬೆಳಗಾವಿ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕರ್ಣ ಹಾಗೂ ಗೋಕಾಕ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗೋವು ಇದ್ದಂತೆ ಎಂದು ಅನರ್ಹ ಶಾಸಕ ಮುನಿರತ್ನ ಹಾಡಿ ಹೊಗಳಿದ್ದಾರೆ. ಗೋಕಾಕ್ ಕ್ಷೇತ್ರದ ಧೂಪದಾಳ ಗ್ರಾಮದಲ್ಲಿ ಮಾತನಾಡಿದ ಅವರು, ರಮೇಶ್...