4 days ago
ಧಾರವಾಡ: ಅನುಮಾನಾಸ್ಪದ ರೀತಿಯಲ್ಲಿ ಐದು ತಿಂಗಳ ಗರ್ಭಿಣಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಧಾರವಾಡ ತಾಲೂಕಿನ ಮನಗುಂಡಿ ರಸ್ತೆಯಲ್ಲಿ ನಡೆದಿದೆ. 24 ವರ್ಷದ ಲಕ್ಷ್ಮಿ ರೊಟ್ಟಿ ಮೃತ ಮಹಿಳೆ. ಲಕ್ಷ್ಮಿಯನ್ನು ಔಷಧ ಅಂಗಡಿಯ ಮಾಲೀಕನಾಗಿದ್ದ ಶ್ರೀನಿವಾಸ್ ಜೊತೆ 4 ವರ್ಷಗಳ ಹಿಂದೆ ಮದುವೆ ಮಾಡಿಕೊಡಲಾಗಿತ್ತು. ಮದುವೆ ಸಮಯದಲ್ಲಿ 25 ಸಾವಿರ ನಗದು ಹಣ, ಒಂದುವರೆ ತೊಲ ಚಿನ್ನ ಕೊಡಲಾಗಿತ್ತು. ಲಕ್ಷ್ಮಿಗೆ ಈಗಾಗಲೇ ಒಂದು ಮಗುವಿದ್ದು, ಈಗ ಹೊಟ್ಟೆಯಲ್ಲಿ 5 ತಿಂಗಳ ಭ್ರೂಣ ಬೆಳೆಯುತಿತ್ತು. ಆದರೆ ಇಂದು […]
4 days ago
ಹುಬ್ಬಳ್ಳಿ: ಕಿಮ್ಸ್ ವೈದ್ಯರು ಮಾಡಿದ ಎಡವಟ್ಟು ಒಂದಲ್ಲ, ಎರಡಲ್ಲ… ಸದಾಕಾಲ ಸುದ್ದಿಯಲ್ಲಿರುವ ಇವರು ಇಂದು ಮಾಡಿದ ಎಡವಟ್ಟು ಕೇಳಿದ್ರೆ ನಿಮಗೆ ಅಚ್ಚರಿ ಆಗದೇ ಇರದು. ಹೌದು. ಹಾವು ಕಡಿದು ಗಾಯಗೊಂಡಿದ್ದ ಮಹಿಳೆಯೊಬ್ಬರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆ ತಂದ್ರೆ, ವೈದ್ಯರು ಚಿಕಿತ್ಸೆ ನೀಡದೇ ಕಚ್ಚಿದ ಹಾವನ್ನು ಹಿಡಿದು ತರುವಂತೆ ಹೇಳಿದ್ದಾರೆ. ಹಾವೇರಿ ಜಿಲ್ಲೆಯ ಸಿಗ್ಗಾಂ ತಾಲೂಕಿನ ಶಾಡಂಬಿ...
2 weeks ago
ಧಾರವಾಡ: ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದಂತೆ ಚುನಾವಣಾ ಆಯೋಗ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಜಾರಿಗೆ ಮಾಡುತ್ತಿದೆ. ಇದಕ್ಕೆ ತಾಜಾ ಉದಾಹರಣೆ ಎಂಬಂತೆ ಇಂದು ಸುಮಾರು 2.55 ಕೋಟಿ ರೂ. ಮೌಲ್ಯದ ಚಿನ್ನಾಭರಣಗಳನ್ನು ಕಲಘಟಗಿ ತಾಲೂಕಿನ ಕಡಬಗಸ್ತಿ ಗ್ರಾಮದ ಚೆಕ್ ಪೋಸ್ಟ್ ನಲ್ಲಿ...
2 weeks ago
ಧಾರವಾಡ: ಜಿಲ್ಲೆಯ ಮುರಕಟ್ಟಿ ಗ್ರಾಮದ ಬಳಿ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದ್ದು, ಮಗು ಸೇರಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಇಂದು ಬೆಳಗ್ಗೆ ನಡೆದಿದೆ. ಇಮ್ರಾನ್ ಮಕಾಂನದಾರ(38), ಆಫ್ರೀನ ಮಕಾಂನದಾರ (28), ಮಗಳು ಆಯಿಷಾ(4) ಮತ್ತು ಟವೇರಾ ಚಾಲಕ ಮೃತ ದುರ್ದೈವಿಗಳು....
2 weeks ago
ಹುಬ್ಬಳ್ಳಿ: ಆಧುನಿಕರಣದಿಂದಾಗಿ ನಾಡಿನ ಕಲೆ ಸಂಸ್ಕೃತಿ ಅಳಿವಿನ ಅಂಚಿನಲ್ಲಿದೆ. ಆದ್ರೆ, ಐದು ದಶಕಗಳಿಂದ ಕಲೆಯ ಉಳಿವಿಗಾಗಿ ಟೊಂಕಕಟ್ಟಿದ್ದಾರೆ ಇವತ್ತಿ ನಮ್ಮ ಪಬ್ಲಿಕ್ ಹೀರೋ ನಾಗರಾಜ್ ಕುಂಬಾರ್. ಹುಬ್ಬಳ್ಳಿ ತಾಲೂಕಿನ ಸುಳ್ಳ ಗ್ರಾಮದ ನಿವಾಸಿಯಾದ 70 ವರ್ಷದ ನಾಗರಾಜ್ ಅವರು 50 ವರ್ಷಗಳಿಂದ...
2 weeks ago
ಹುಬ್ಬಳ್ಳಿ: ರಾಜ್ಯ ವಿಧಾನಸಭೆಯ ಬಿಸಿ ದಿನದಿಂದಕ್ಕೆ ಹೆಚ್ಚಾಗುತ್ತಿದ್ದು, ರಾಜಕೀಯ ಪಕ್ಷಗಳು ತಮ್ಮ ಪ್ರಚಾರವನ್ನು ತೀವ್ರಗೊಳಿಸಿವೆ. ಇದರ ಬೆನ್ನಲ್ಲೇ ಶಿಸ್ತಿನ ಚುನಾವಣೆ ನಡೆಸಲು ಚುನಾವಣಾ ಅಧಿಕಾರಿಗಳು ಮುಂದಾಗಿದ್ದಾರೆ. ಇದರ ಭಾಗವಾಗಿ ನೀತಿ ಸಂಹಿತೆಯನ್ನು ಜಾರಿ ಮಾಡಲಾಗಿದ್ದು, ಇಂದು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಬಿಜೆಪಿ...
2 weeks ago
ಧಾರವಾಡ: ಆರೋಪಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡ ಕೇಂದ್ರ ಕಾರಾಗೃಹದ ಆವರಣದಲ್ಲಿ ನಡೆದಿದೆ. ಜಿಲ್ಲೆಯ ಅಣ್ಣಿಗೇರಿ ಪಟ್ಟಣದ ಪರಶುರಾಮ್ ಆತ್ಮಹತ್ಯೆ ಮಾಡಿಕೊಂಡ ಆರೋಪಿ. ಈತ ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿದ ಆರೋಪದ ಹಿನ್ನೆಲೆಯಲ್ಲಿ ಜೈಲು ಸೇರಿದ್ದ. ಆದರೆ ಈಗ...
3 weeks ago
ಧಾರವಾಡ: ಬೆಕ್ಕು ಕಚ್ಚಿದ ಪರಿಣಾಮ ರೇಬಿಸ್ ರೋಗದಿಂದ ಇಬ್ಬರು ಬಲಿಯಾಗಿರುವ ಘಟನೆ ಧಾರವಾಡ ತಾಲೂಕಿನ ನೀರಲಕಟ್ಟಿ ಗ್ರಾಮದಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಗ್ರಾಮದ ಗಿರಿಜವ್ವ ಗಂಟಿ(60) ಮಲ್ಲೇಶಪ್ಪ ಮಟಗಿ(70) ಮೃತ ದುರ್ದೈವಿಗಳು. ಕಳೆದ ಕೆಲ ದಿನಗಳ ಹಿಂದೆ ಮೃತರನ್ನು ಹುಚ್ಚು ಬೆಕ್ಕು...