3 days ago
ಗದಗ: ಸರ್ಕಾರಿ ಶಾಲೆಗಳೆಂದರೆ ಮೂಗು ಮುರಿಯುವವರೆ ಜಾಸ್ತಿ. ಇಂದಿನ ದಿನಗಳಲ್ಲಂತೂ ಖಾಸಗಿ ಶಾಲೆಗಳು ಹೆಚ್ಚಾಗುತ್ತಿರುವ ಪರಿಣಾಮ ಅದೆಷ್ಟೋ ಸರ್ಕಾರಿ ಶಾಲೆಗಳು ಮುಚ್ಚುವ ಸ್ಥಿತಿಗೆ ತಲುಪಿವೆ. ಆದರೆ ಗದಗ ತಾಲೂಕಿನ ಅಸುಂಡಿ ಗ್ರಾಮದ ಹಳೆಯದಾದ ಕುವೆಂಪು ಶತಮಾನೋತ್ಸವದ ಸರ್ಕಾರಿ ಶಾಲೆಯು ಯಾವ ಖಾಸಗಿ ಶಾಲೆಗೆ ಕಮ್ಮಿಯಿಲ್ಲ ಎನ್ನುವಂತಿದೆ. ಹಚ್ಚ ಹಸಿರುನಿಂದ ಕಂಗೊಳಿಸುವ ಶಾಲಾ ಪರಿಸರದಲ್ಲಿ ಮಕ್ಕಳು “ಅಕ್ಷರ” ಸಹ ಪಸರಿಸಿದ್ದಾರೆ. 2005ರಲ್ಲಿ ಈ ಶಾಲೆ ಶತಮಾನ ಕಂಡಿರುವುದರಿಂದ ಈಗ ಕುವೆಂಪು ಶತಮಾನೋತ್ಸವ ಶಾಲೆಯಾಗಿ, ಜಿಲ್ಲೆಗೆ ಮಾದರಿ ಶಾಲೆಯಾಗಿ ಹೊರಹೊಮ್ಮಿದೆ. […]
4 days ago
ಗದಗ: ಪೊಲೀಸ್ ಅಫೀಸರ್ ವಿಶ್ವನಾಥ್ ಸಜ್ಜನರ್ ಬೃಹತ್ ಫೋಟೋ ಇಟ್ಟು ಅವರ ಸ್ವಗ್ರಾಮ ಅಸೂತಿಯಲ್ಲಿ ಮಧ್ಯರಾತ್ರಿಯಲ್ಲಿ ಬೃಹತ್ ಮೆರವಣಿಗೆ ಮಾಡಲಾಗಿದೆ. ಇಡೀ ದೇಶವನ್ನೇ ತಲ್ಲಣಗೊಳಿಸಿದ್ದ ಹೈದರಾಬಾದ್ ಪಶುವೈದ್ಯೆ ಸಾಮೂಹಿಕ ಅತ್ಯಾಚಾರ ಕೊಲೆ ಪ್ರಕರಣದ ನಾಲ್ವರು ಆರೋಪಿಗಳನ್ನು ಹುಬ್ಬಳ್ಳಿ ಮೂಲದ ಪೊಲೀಸ್ ಅಧಿಕಾರಿ ವಿಶ್ವನಾಥ್ ಸಜ್ಜನರ್ ಅವರು ಎನ್ಕೌಂಟರ್ ಮಾಡಿದ್ದರು. ಕಾಮುಕರನ್ನು ಹುಟ್ಟಡಗಿಸಿದ್ದು ವೀರ ಕನ್ನಡಿಗ ಅನ್ನೋದು...
1 week ago
ಗದಗ: 2ನೇ ಮದುವೆ ಮಾಡಿಕೊಳ್ಳಲು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಕೊಂದ ಪತಿಗೆ ಗಲ್ಲು ಶಿಕ್ಷೆ ವಿಧಿಸಿ ಗದಗದ ಪ್ರಧಾನ ಜಿಲ್ಲಾ ಸತ್ರ ನ್ಯಾಯಾಲಯ ತೀರ್ಪು ನೀಡಿದೆ. ಜಿಲ್ಲೆಯ ಮುಂಡರಗಿ ತಾಲೂಕಿನ ಹಮ್ಮಗಿ ತಾಂಡ ನಿವಾಸಿ ಅರುಣ್ ಕುಮಾರ್ ಲಮಾಣಿಗೆ ನ್ಯಾಯಾಲಯ...
2 weeks ago
ಗದಗ: ಜಮೀನಿನಲ್ಲಿ ಬೆಳೆದಿದ್ದ ಈರುಳ್ಳಿ ರಾತ್ರೋರಾತ್ರಿ ಕಳ್ಳರು ಕಳ್ಳತನ ಮಾಡಿದ ಘಟನೆ ಗದಗ ಜಿಲ್ಲೆ ಗಜೇಂದ್ರಗಡ ತಾಲೂಕಿನ ನರೇಗಲ್ ಗ್ರಾಮದಲ್ಲಿ ನಡೆದಿದೆ. ರೈತ ಗುರುಬಸಯ್ಯ ಪ್ರಭುಸ್ವಾಮಿ ಮಠ ಎಂಬವರು ತಮ್ಮ ಜಮೀನಿನಲ್ಲಿ ಈರುಳ್ಳಿ ಬೆಳೆದಿದ್ದರು. ಸುಮಾರು 34 ರಿಂದ 40 ಮೂಟೆಯಷ್ಟು...
3 weeks ago
ಗದಗ: ಜಿಲ್ಲೆಯ ನರಗುಂದ ಪಟ್ಟಣದಲ್ಲಿ ಮತ್ತೆ ಭೂಕುಸಿತವಾಗಿದ್ದು, ಮನೆಯೊಂದರಲ್ಲಿ ಬಿದ್ದ ಬೃಹತ್ ಹೊಂಡವನ್ನು ನೋಡಿ ಜನರು ಆತಂಕಕ್ಕೀಡಾಗಿದ್ದಾರೆ. ನರಗುಂದ ಪಟ್ಟಣದ ಕಸಬಾ ಕಾಲೋನಿಯಲ್ಲಿ ಪದೇ ಪದೇ ಭೂಮಿ ಕುಸಿಯುತ್ತಿದ್ದು, ಜನರಲ್ಲಿ ದಿನೇ ದಿನೇ ಆತಂಕ ಹೆಚ್ಚಾಗುತ್ತಿದೆ. ಕಸಬಾ ಕಾಲೋನಿಯ ನಿವಾಸಿ ನಬೀಸಾಬ್...
4 weeks ago
ಗದಗ: ಬಸ್ ಸೌಲಭ್ಯ ಇಲ್ಲದ್ದರಿಂದ ಸಿವಿಲ್ ಪೊಲೀಸ್ ಪರೀಕ್ಷೆ ಬರೆಯಲು ಕಲಬುರಗಿಗೆ ಹೊರಟಿದ್ದ 40 ಅಭ್ಯರ್ಥಿಗಳ ಕನಸಿಗೆ ತಣ್ಣೀರೆರಚಿದಂತಿದೆ. ಅಭ್ಯರ್ಥಿಗಳು ಸಿವಿಲ್ ಪೊಲೀಸ್ ಪರೀಕ್ಷೆ ಬರೆಯಲು ಗದಗದಿಂದ ಕಲಬುರಗಿಗೆ ಹೊರಟ್ಟಿದ್ದರು. ಈ ವೇಳೆ ಪರೀಕ್ಷಾರ್ಥಿಗಳು ಹೆಚ್ಚುವರಿ ಬಸ್ ಒದಗಿಸುವಂತೆ ಕೆ.ಎಸ್.ಆರ್.ಟಿ.ಸಿ ಸಿಬ್ಬಂದಿಗೆ...
4 weeks ago
ಗದಗ: ಪ್ರೇಮಿಗಳಿಬ್ಬರು ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗದಗ ಜಿಲ್ಲೆ ರೋಣ ತಾಲೂಕಿನ ಹಿರೇಹಾಳ ಗ್ರಾಮದ ಹೊರವಲಯದಲ್ಲಿ ನಡೆದಿದೆ. 32 ವರ್ಷದ ಶಂಕರಗೌಡ ಹಾಗೂ 33 ವರ್ಷದ ಯಲ್ಲಮ್ಮ ನೇಣಿಗೆ ಶರಣಾಗಿದ್ದಾರೆ. ಮೃತ ಶಂಕರಗೌಡ ರೋಣ ಘಟಕದಲ್ಲಿ ಕೆ.ಎಸ್.ಆರ್.ಟಿ.ಸಿ...
1 month ago
– ಆರೋಪ ಸುಳ್ಳೆಂದು ಆಣೆ ಮಾಡಿದ ಸಿಸಿ ಪಾಟೀಲ್ ಗದಗ: ಭೀಕರ ಪ್ರವಾಹ ತಂದಿಟ್ಟ ಸಂಕಷ್ಟದಿಂದ ಸಂತ್ರಸ್ತರು ಇನ್ನೂ ಚೇತರಿಸಿಕೊಂಡಿಲ್ಲ. ಈ ನಡುವೆ ಗದಗ ಜಿಲ್ಲೆಯಲ್ಲಿ ಆಡಳಿತ ಹಾಗೂ ಪ್ರತಿಪಕ್ಷದ ನಡುವೆ ನೆರೆ ಪರಿಹಾರದ ಪಾಲಿಟಿಕ್ಸ್ ಫೈಟ್ ಶುರುವಾಗಿದೆ. ಸರ್ಕಾರ ನೂರಾರು...