7 hours ago
ಮಂಡ್ಯ: ಎರಡು ತಿಂಗಳ ಗರ್ಭಿಣಿಯ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಜಿಲ್ಲೆಯ ಪಾಂಡವಪುರ ತಾಲೂಕಿನ ಮೇಲುಕೋಟೆಯಲ್ಲಿ ನಡೆದಿದೆ. ಪ್ರೀತಿ (20) ಆತ್ಮಹತ್ಯೆಗೆ ಶರಣಾದ ಮಹಿಳೆ. ಪ್ರೀತಿ ಎಂಟು ತಿಂಗಳ ಹಿಂದೆ ಮೇಲುಕೋಟೆಯ ಆಟೋ ಚಾಲಕ ಮಂಜುನಾಥ ಜೊತೆ ಪ್ರೇಮ ವಿವಾಹವಾಗಿದ್ದಳು. ಆದರೆ ಗುರುವಾರ ಮಧ್ಯಾಹ್ನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಪ್ರೀತಿ ಎರಡು ತಿಂಗಳ ಗರ್ಭಿಣಿಯಾಗಿದ್ದರು ಎಂದು ತಿಳಿದು ಬಂದಿದೆ. ಮಗಳ ಆತ್ಮಹತ್ಯೆಯಿಂದ ನೊಂದ ಸಂಬಂಧಿಕರು ಪತಿಯ ಮನೆಯವರು ಕೊಲೆ ಮಾಡಿದ್ದಾರೆ ಎಂದು ಆರೋಪಿಸುತ್ತಿದ್ದಾರೆ. ಅಷ್ಟೇ ಅಲ್ಲದೇ […]
8 hours ago
ಮಂಡ್ಯ: ಜಿಲ್ಲೆಯ ಮಳವಳ್ಳಿಯಲ್ಲಿ ರಾತ್ರಿ ಹೈಡ್ರಾಮಾವೊಂದು ನಡೆದಿದೆ. ಎಸ್ಬಿಐ ಬ್ಯಾಂಕ್ಗೆ ಸಾಗಿಸ್ತಿದ್ದ 20 ಕೋಟಿ ಹಣವನ್ನು ಚುನಾವಣಾಧಿಕಾರಿಗಳು ಸೀಜ್ ಮಾಡಿದ್ದಾರೆ. ಮಂಗಳವಾರ ರಾತ್ರಿ 10 ಗಂಟೆ ಸುಮಾರಿಗೆ ಶ್ರೀರಂಗಪಟ್ಟಣದ ಎಸ್ಬಿಐ ಬ್ಯಾಂಕ್ನಿಂದ ಕೆಎ 11, 8489 ನಂಬರಿನ ಐಷರ್ ವಾಹನದಲ್ಲಿ 20 ಕೋಟಿ ಹಣ ತೆಗೆದುಕೊಂಡು ಬ್ಯಾಂಕ್ ಸಿಬ್ಬಂದಿ ಹೊರಟಿದ್ದು ಸಾರ್ವಜನಿಕರ ಅನುಮಾನಕ್ಕೆ ಕಾರಣವಾಗಿತ್ತು. ಕೂಡಲೇ...
2 days ago
ಬೆಂಗಳೂರು: ಚುನಾವಣೆ ಹಾಗೂ ಪ್ರಚಾರದ ಕುರಿತಾಗಿ ಏನನ್ನು ಮಾತನಾಡದೇ ಸಿಎಂ ಹಾಗೂ ಕಾಂಗ್ರೆಸ್ ಮುಖಂಡರನ್ನು ಸತಾಯಿಸುತ್ತಿರುವ ನಟ ಅಂಬರೀಶ್ ಅವರ ಮನವೊಲಿಸಲು ಕೈ ಬಳಗವೇ ಮುಂದಾಗಿದೆ. ಇಲ್ಲಿನ ಗಾಲ್ಫ್ ರಸ್ತೆಯಲ್ಲಿರುವ ನಟ ಅಂಬರೀಶ್ ನಿವಾಸಕ್ಕೆ ಸಚಿವ ಕೆ.ಜೆ.ಜಾರ್ಜ್ ಭೇಟಿ ನೀಡಿ ಮಂಡ್ಯ...
3 days ago
ಮಂಡ್ಯ: ಮೇಲುಕೋಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಕಣಕ್ಕಿಳಿಸಿದೇ ಇದ್ದಿದ್ದು ಕಾಂಗ್ರೆಸ್ಗೆ ಈಗ ಕಂಟಕವಾಗಿದೆ. ಅಷ್ಟೇ ಅಲ್ಲ ಈ ಮ್ಯಾಟರ್ ಈಗ ಕೋರ್ಟ್ ಮೆಟ್ಟಿಲು ಕೂಡ ಏರಲಿದೆ. ಹೌದು. ಮೇಲುಕೋಟೆಯಲ್ಲಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಆನಂದ್, ಕಾಂಗ್ರೆಸ್ ಟಿಕೆಟ್ಗಾಗಿ ಅರ್ಜಿ ಸಲ್ಲಿಸಿದ್ರು. ಜೊತೆಗೆ ಇಪ್ಪತ್ತೈದು...
3 days ago
ಮಂಡ್ಯ: ಅಪಘಾತದಲ್ಲಿ ಗಾಯಗೊಂಡು ಇಡೀ ರಾತ್ರಿ ನರಳಾಡಿದ್ರೂ ಸ್ಥಳಕ್ಕೆ ಬಂದಿದ್ದ ಆಂಬುಲೆನ್ಸ್ ಸಿಬ್ಬಂದಿ ಕೂಡ ವ್ಯಕ್ತಿಯನ್ನು ಆಸ್ಪತ್ರೆಗೆ ಕರೆದೊಯ್ಯದೇ ಅಮಾನವೀಯವಾಗಿ ವರ್ತಿಸಿರುವ ಘಟನೆ ಮಂಡ್ಯ ನಗರದಲ್ಲಿ ನಡೆದಿದೆ. ಬೆಂಗಳೂರು ಮೈಸೂರು ಹೆದ್ದಾರಿ ಪಕ್ಕ ಸಿಟಿ ಕ್ಲಬ್ ಎದುರು ಅಪರಿಚಿತ ವ್ಯಕ್ತಿಯೊಬ್ಬ ಅಪಘಾತದಲ್ಲಿ...
3 days ago
ಮಂಡ್ಯ: ವ್ಯಕ್ತಿಗಳಿಬ್ಬರು ಸೇರಿಕೊಂಡು ಯುಕನೊಬ್ಬನಿಗೆ ಬೆಲ್ಟ್ ನಿಂದ ಥಳಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಅಮಾನವೀಯ ಘಟನೆ ಮಂಡ್ಯದಲ್ಲಿ ನಡೆದಿರುವುದು ಬೆಳಕಿಗೆ ಬಂದಿದೆ. ಇಬ್ಬರು ವ್ಯಕ್ತಿಗಳು ಯುವಕನ ಮೇಲೆ ಮಾಡುತ್ತಿರುವ ಅಮಾನವೀಯ ಹಲ್ಲೆ ಇದೀಗ ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಆಗಿದ್ದು ಆ...
6 days ago
ಮಂಡ್ಯ: ಜೆಡಿಎಸ್ ಅಭ್ಯರ್ಥಿ ಪರ ಪ್ರಚಾರಕ್ಕೆ ಆಗಮಿಸಿದ ಮಾಜಿ ಸಚಿವ ವಿಶ್ವನಾಥ್ ಅವರಿಗೆ ಪ್ರಚಾರ ಮಾಡುವುದಕ್ಕೆ ಅಡ್ಡಿ ಪಡಿಸಿ ಗ್ರಾಮದಿಂದ ವಾಪಸ್ ಕಳುಹಿಸಿರುವ ಘಟನೆ ನಡೆದಿರುವ ಬಗ್ಗೆ ಬೆಳಕಿಗೆ ಬಂದಿದೆ. ಈ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಮಂಚನಹಳ್ಳಿ ಗ್ರಾಮದಲ್ಲಿ...
1 week ago
ಮಂಡ್ಯ: ಜಿಲ್ಲೆಯ ಜೆಡಿಎಸ್ ಮಾಜಿ ಶಾಸಕ ಎಂ. ಶ್ರೀನಿವಾಸ್ ಅವರ ವಿರುದ್ಧ ಕಿರುಕುಳ ಆರೋಪವೊಂದು ಕೇಳಿ ಬಂದಿದೆ. ಮಾಜಿ ಶಾಸಕರು ಕಿರುಕುಳ ನೀಡಿದ್ದಾರೆಂದು ಆರೋಪಿಸಿ ಒಂದೇ ಕುಟುಂಬದ ಮೂವರು ಸದಸ್ಯರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಡ್ಯದ ಶ್ರೀನಿವಾಸಪುರ ಗೇಟ್...