6 months ago
ರಾಮನಗರ: ಜಿಲ್ಲೆಯ ರಸ್ತೆಗಳಲ್ಲಿ ನಡೆಯೋ ಅಪಘಾತಗಳನ್ನು ತಡೆಯುವಂತೆ ಹಾಗೂ ಅಪಘಾತಗಳು ನಡೆಯದಿರಲಿ ಎಂದು ರಸ್ತೆಗೆ ಕುರಿ ಬಲಿ ನೀಡಿರುವ ಘಟನೆಯೊಂದು ನಡೆದಿದೆ. ಜಿಲ್ಲೆಯ ಬೊಂಬೆನಗರಿ ಚನ್ನಪಟ್ಟಣ ತಾಲೂಕಿನ ತಿಟ್ಟಮಾರನಹಳ್ಳಿ ಗ್ರಾಮದಲ್ಲಿ ಇಂತಹದೊಂದು ವಿಚಿತ್ರ ಘಟನೆ ನಡೆದಿದೆ. ಹೌದು. ತಿಟ್ಟಮಾರನಹಳ್ಳಿ ಗ್ರಾಮದ ರಾಮಮ್ಮನ ಕೆರೆಯ ಏರಿ ರಸ್ತೆ ಬಹಳ ಕಡಿದಾಗಿದೆ. ಅಲ್ಲದೇ ತಿರುವುಗಳಿಂದ ಕೂಡಿದೆ. ಒಮ್ಮೆಲೆ ಬಸ್, ಕಾರು ಬಂದ್ರೆ ಇಲ್ಲವೇ ಸ್ಕೂಟರ್ ಬಂದ್ರೆ ಸ್ವಲ್ಪ ಯಾಮಾರಿದ್ರು ವಾಹನ ಸವಾರರು ಕೈಲಾಸ ಸೇರುವಂತಹ ಪರಿಸ್ಥಿತಿ. ಇದರಿಂದ ಗ್ರಾಮಸ್ಥರು ಶುಕ್ರವಾರ […]
6 months ago
ರಾಮನಗರ: ರೇಷ್ಮೆನಗರಿ ರಾಮನಗರ ಜಿಲ್ಲೆಯಾದ್ಯಂತ ಇದೀಗ ಮಳೆಯಿಂದ ಕೋಡಿ ಬಿದ್ದ ಕೆರೆಗಳಿಗೆ ಬಾಗಿನ ಅರ್ಪಿಸೋಕೆ ಜನ ಮುಗಿ ಬಿದ್ದಿದ್ದಾರೆ. ಕೋಡಿ ಬಿದ್ದ ನೆಲ್ಲಿಗುಡ್ಡೆ ಕೆರೆಗೆ ಜಯಕರ್ನಾಟಕ ಸಂಘಟನೆಯ ಸಂಸ್ಥಾಪಕ ಮುತ್ತಪ್ಪ ರೈ ತಮ್ಮ ಪತ್ನಿ ಅನುರಾಧರೊಂದಿಗೆ ಬಾಗಿನ ಅರ್ಪಿಸಿದ್ದಾರೆ. ಕಳೆದ 14 ವರ್ಷಗಳಿಂದ ತುಂಬದಿದ್ದ ನಲ್ಲಿಗುಡ್ಡ ಕೆರೆ ಈ ಬಾರಿ ರೇಷ್ಮೆನಗರಿ ರಾಮನಗರ ಜಿಲ್ಲೆಯ ಬರಗಾಲವನ್ನ...
7 months ago
ರಾಮನಗರ: ಹಳಿ ಮೇಲೆ ಸೆಲ್ಫಿ ತೆಗೆಯಲು ಹೋಗಿ ಮೂವರು ಕಾಲೇಜು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ರಾಮನಗರದ ವಂಡರ್ ಲಾ ಬಳಿ ನಡೆದಿದೆ. ಮೃತಪಟಟ್ಟವರು ಕೋರಮಂಗಲ ನಿವಾಸಿಗಳಾದ ಪ್ರಭು, ಹುಳಿಮಾವು ನಿವಾಸಿ ರೋಹಿತ್ ಮತ್ತು ಆನಂದ್ ಎಂದು ಗುರುತಿಸಲಾಗಿದೆ. ಇವರು ಜಯನಗರ ನ್ಯಾಷನಲ್...
7 months ago
ರಾಮನಗರ: ಈ ಹಿಂದೆ ಕುಗ್ರಾಮ ಆಗಿದ್ದ ಗ್ರಾಮ ಇವತ್ತು ಜಿಲ್ಲೆಯಲ್ಲೇ ಮೊದಲ ಕ್ಯಾಶ್ಲೆಸ್ ವಿಲೇಜ್ ಅನ್ನೋ ಹೆಗ್ಗಳಿಕೆಗೆ ಪಾತ್ರವಾಗಿದೆ. ಹೌದು ರೇಷ್ಮೆನಗರಿ ರಾಮನಗರ ಜಿಲ್ಲೆಯ ಚನ್ನ ಪಟ್ಟಣ ತಾಲೂಕಿನ ವಂದಾರಗುಪ್ಪೆ ಗ್ರಾಮವೇ ಇಂದಿನ ನಮ್ಮ ಪಬ್ಲಿಕ್ ಹೀರೋ. ತಾಲೂಕಿನ ಹೆದ್ದಾರಿ ಪಕ್ಕದಲ್ಲೇ...
7 months ago
ರಾಮನಗರ: ಅಮೂಲ್ಯ ಮದುವೆ ನಂತರ ತಮ್ಮ ಮೊಟ್ಟ ಮೊದಲ ಹುಟ್ಟು ಹಬ್ಬವನ್ನು ಅಂಧ ಮಕ್ಕಳ ಜೊತೆ ವಿಶಿಷ್ಟವಾಗಿ ಆಚರಿಕೊಳ್ಳುವ ಮೂಲಕ ಮತ್ತೆ ತಮ್ಮ ಸರಳತೆಯನ್ನು ಮರೆದಿದ್ದಾರೆ. ಮಕ್ಕಳು ನಟಿ ಅಮೂಲ್ಯ ಅಭಿನಯದ ಸಿನಿಮಾಗಳ ಡೈಲಾಗ್ ಹೇಳುವ ಮೂಲಕ ವಿಶೇಷ ಗಿಫ್ಟ್ ನೀಡಿದರು....
8 months ago
ರಾಮನಗರ: ರಾತ್ರಿ ಜೋರು ಸುರಿದ ಮಳೆಯಿಂದ ಮನೆಗೆ ನುಗ್ಗಿದ ನೀರಿನಿಂದ 8 ತಿಂಗಳ ಗರ್ಭಿಣಿ ಪರದಾಟ ನಡೆಸಿದ ಘಟನೆ ಬೆಂಗಳೂರು ಹೊರವಲಯದ ಕಗ್ಗಲೀಪುರದಲ್ಲಿ ನಡೆದಿದೆ. ಕಗ್ಗಲೀಪುರದ ಅಂಗನವಾಡಿ ರಸ್ತೆಯಲ್ಲಿನ 8 ತಿಂಗಳ ಗರ್ಭಿಣಿ ಸಾರಾ ಮಳೆಯ ನೀರಿನಿಂದ ಸಂಕಷ್ಟ ಅನುಭವಿಸಿದ್ದಾರೆ. ರಾತ್ರಿ...
8 months ago
ರಾಮನಗರ: ರೈತನೋರ್ವ ತಾನು ಬೆಳೆದ ಟೊಮೆಟೋವನ್ನು ಎಪಿಎಂಸಿ ಮಾರುಕಟ್ಟೆಯಲ್ಲಿ ಮಾರಾಟ ಮಾಡಿದ ವೇಳೆ ಬಂದ ಹಣದಲ್ಲಿ ನಕಲಿ ಜೆರಾಕ್ಸ್ ನೋಟೊಂದು ಪತ್ತೆಯಾಗಿರುವ ಘಟನೆ ರಾಮನಗರದಲ್ಲಿ ನಡೆದಿದೆ. ರಾಮನಗರದ ಕೃಷಿ ಮಾರುಕಟ್ಟೆಗೆ ಚನ್ನಪಟ್ಟಣದ ರೈತ ಸುಜೀವನ್ಕುಮಾರ್ ಎಂಬುವವರು ಸುಮಾರು 30 ಕ್ರೇಟ್ ಟೊಮೆಟೋವನ್ನ...
8 months ago
ರಾಮನಗರ: ಆಪೆ ರಿಕ್ಷಾಗೆ ಕೆಎಸ್ಆರ್ಟಿಸಿ ಬಸ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಆಪೆ ರಿಕ್ಷಾದಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಬೆಂಗಳೂರು-ಮಾಗಡಿ ಹೆದ್ದಾರಿಯಲ್ಲಿ ಬರುವ ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಜ್ಯೋತಿ ಪಾಳ್ಯದ ಬಳಿ ಈ ಘಟನೆ ನಡೆದಿದೆ. ಚಿತ್ರದುರ್ಗ ಮೂಲದ...