ಗಾಂಧಿ, ನೆಹರೂ, ಅಂಬೇಡ್ಕರ್ ಎಲ್ಲರೂ ಅನಿವಾಸಿ ಭಾರತೀಯರು: ರಾಹುಲ್ ಗಾಂಧಿ

ನವದೆಹಲಿ: ಭಾರತದ ಸ್ವಾತಂತ್ರ್ಯ ಹೋರಾಟಗಾರರಲ್ಲಿ ಹಲವು ನಾಯಕರು ಅನಿವಾಸಿ ಭಾರತೀಯ (ಎನ್‍ಆರ್‍ಐ) ಮೂಲದವರು. ಅಲ್ಲದೇ ನಮ್ಮ ಪಕ್ಷವು ಸ್ಥಾಪನೆಯಾಗಿದ್ದು ಎನ್‍ಆರ್‍ಐ ವ್ಯಕ್ತಿಯಿಂದ ಎಂದು ಕಾಂಗ್ರೆಸ್ ಉಪಧ್ಯಾಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ. ಭಾರತದ ನೈಜ ಸ್ವಾತಂತ್ರ್ಯ ಹೋರಾಟ ನಡೆದದ್ದು ಎನ್‍ಆರ್‍ಐಗಳಿಂದ. ಮಹಾತ್ಮ ಗಾಂಧಿ, ಜವಾಹರ್ ಲಾಲ್ ನೆಹರು, ಅಂಬೇಡ್ಕರ್, ಅಜಾದ್, ಪಾಟೀಲ್‍ರಂತಹ ಎಲ್ಲಾ ಹೋರಾಟಗಾರರು ಬ್ರಿಟನ್ ನಿಂದ ಹಿಂದಿರುಗಿ ಭಾರತಕ್ಕೆ ಆಗಮಿಸಿದವರು ಎಂದು ಹೇಳಿದರು. ಅಮೆರಿಕದ ನ್ಯೂಯಾರ್ಕ್ ನಗರದಲ್ಲಿ ಗುರುವಾರ ಏರ್ಪಡಿಸಲಾಗಿದ್ದ ಸಭೆಯನ್ನು ಉದ್ದೇಶಿಸಿ ರಾಹುಲ್ ಮಾತಾನಾಡಿದರು. ಕಾಂಗ್ರೆಸ್ … Continue reading ಗಾಂಧಿ, ನೆಹರೂ, ಅಂಬೇಡ್ಕರ್ ಎಲ್ಲರೂ ಅನಿವಾಸಿ ಭಾರತೀಯರು: ರಾಹುಲ್ ಗಾಂಧಿ