ಬೆಂಗಳೂರು: ಸಹೋದ್ಯೋಗಿ ಸುನೀಲ್ ಹೆಗ್ಗರವಳ್ಳಿ ಕೊಲೆಗೆ ಸುಪಾರಿ ನೀಡಿದ ಆರೋಪದ ಮೇಲೆ ಶುಕ್ರವಾರದಂದು ಪತ್ರಕರ್ತ ರವಿ ಬೆಳಗೆರೆ ಬಂಧಿತರಾಗಿದ್ದು, ಸಿಸಿಬಿ ಕಸ್ಟಡಿಯಲ್ಲಿದ್ದಾರೆ.
ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕಚೇರಿಯಲ್ಲಿ ರವಿ ಬೆಳಗೆರೆಯನ್ನು ಸಿಸಿಬಿ ತೀವ್ರವಾಗಿ ವಿಚಾರಣೆ ನಡೆಸುತ್ತಿದೆ. ಈ ವೇಳೆ ಬೆಳಗೆರೆಗೆ ಸಿಗರೇಟ್ ಕೊರತೆ ಉಂಟಾಗಿದೆಯಂತೆ. ಎಲ್ಲರಿಗೂ ಗೊತ್ತಿರುವ ಹಾಗೆ ಅವರಿಗೆ ಎಲ್ಲಾ ಕಡೆ ಸಿಗರೇಟ್ ಇರಲೇಬೇಕು. ಸಿಸಿಬಿ ಒಂದು ಎರಡು ಸಿಗರೇಟ್ ಪೂರೈಕೆ ಮಾಡುತ್ತಿದ್ದು, ಅವರು ಕೇಳಿದಷ್ಟು ಕೊಡುತ್ತಿಲ್ಲ ಎಂದು ಹೇಳಲಾಗ್ತಿದೆ.
- Advertisement 2
ರವಿ ಬೆಳಗೆರೆ ದಿನಕ್ಕೆ ತುಂಬಾ ಸಿಗರೇಟ್ ಸೇದುತ್ತಿದ್ದರು. ಆದರೆ ಸಿಸಿಬಿ ಒಂದು ಎರಡು ಸಿಗರೇಟ್ ಮಾತ್ರ ಕೊಡುತ್ತಿದ್ದಾರೆ. ಆದ್ದರಿಂದ ರವಿಬೆಳಗೆರೆಗೆ ಸಿಗರೇಟ್ ಕೊರತೆ ಉಂಟಾಗಿದೆ ಎಂದು ತಿಳಿದುಬಂದಿದೆ.
- Advertisement 3
https://www.youtube.com/watch?v=NVU9MGtsE60
- Advertisement 4
https://www.youtube.com/watch?v=kJ5uYUEgVeM
https://www.youtube.com/watch?v=lgEoaxQ1l44
https://www.youtube.com/watch?v=ucQolRekyhU