3 weeks ago
ನವದೆಹಲಿ: ನಿತ್ಯ ತೈಲ ಬೆಲೆ ಪರಿಷ್ಕರಣೆ ನೀತಿ ಜಾರಿಯಾದ ಬಳಿಕ, ಸೋಮವಾರ ಪ್ರತಿ ಲೀಟರ್ ಪೆಟ್ರೋಲ್ ಬೆಲೆ ನಾಲ್ಕು ವರ್ಷಗಳಲ್ಲೇ ಗರಿಷ್ಠ ಮಟ್ಟ ತಲುಪಿದೆ. ದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ 73.83 ರೂ. ಮತ್ತು ಡೀಸೆಲ್ ಬೆಲೆ 64.69 ರೂ. ತಲುಪಿದೆ ಗರಿಷ್ಠ ಮಟ್ಟದಲ್ಲಿ ಪೆಟ್ರೋಲ್ ಬೆಲೆ ಏರಿಕೆ ಆಗಿರುವುದರಿಂದ ಸರ್ಕಾರ ವಿಧಿಸುವ ಅಬಕಾರಿ ಸುಂಕವನ್ನು ಕಡಿತಗೊಳಿಸುವಂತೆ ಸಾರ್ವಜನಿಕ ವಲಯದಿಂದ ಆಗ್ರಹ ಕೇಳಿ ಬಂದಿದೆ. ಕಳೆದ ಜುಲೈನಿಂದ ಪ್ರತಿ ನಿತ್ಯ ಪೆಟ್ರೋಲ್ ಬೆಲೆ ಪರಿಷ್ಕರಣೆ ಮಾಡುವ ನೀತಿಯನ್ನು […]
2 months ago
ಗದಗ: ಪೆಟ್ರೋಲ್ ಕಳ್ಳತನ ಮಾಡುತ್ತಿದ್ದ ಯುವಕನೊಬ್ಬನನ್ನು ಸಾರ್ವಜನಿಕರು ಹಿಡಿದು ಥಳಿಸಿದ ಘಟನೆ ಗದಗ್ ನಲ್ಲಿ ನಡೆದಿದೆ. ಗದಗ ನಗರ ತೋಂಟದಾರ್ಯ ಮಠದ ಬಳಿ ಸ್ಟೇಷನ್ ರೋಡ್ ನಲ್ಲಿ ಈ ಘಟನೆ ನಡೆದಿದ್ದು, ಥಳಿತಕ್ಕೊಳಗಾದ ಯುವಕನನ್ನು ಕರಿಯಪ್ಪ ಎಂದು ಗುರುತಿಸಲಾಗಿದೆ. ಕರಿಯಪ್ಪ ರಾತ್ರಿ ಮನೆಯ ಹೊರಗೆ ಹಾಗೂ ರಸ್ತೆ ಪಕ್ಕ ನಿಲ್ಲಿಸಿದ ಬೈಕ್ ಗಳನ್ನೇ ಗುರಿಯಾಗಿಸಿಕೊಂಡು ಪೆಟ್ರೋಲ್...
2 months ago
ಬೆಂಗಳೂರು: ಕೆಆರ್ ಪುರಂ ಬಿಬಿಎಂಪಿ ಕಚೇರಿಗೆ ಬೆಂಕಿ ಹಚ್ಚುವ ಬೆದರಿಕೆ ಹಾಕಿದ್ದ ಘಟನೆಗೆ ಸಂಬಂಧಿಸಿದಂತೆ ಶಾಸಕ ಭೈರತಿ ಬಸವರಾಜ್ ಬಂಟ ಬೆಂಗಳೂರು ಜಲಮಂಡಳಿ ಸದಸ್ಯನಾಗಿರುವ ನಾರಾಯಣಸ್ವಾಮಿಯನ್ನು ಪಕ್ಷದಿಂದ ಅಮಾನತುಗೊಳಿಸಲಾಗಿದೆ. ಈ ಕುರಿತು ಕೆಪಿಸಿಸಿ ಅಧ್ಯಕ್ಷ ಜಿ ಪರಮೇಶ್ವರ್, ನಾರಾಯಣ ಸ್ವಾಮಿಯನ್ನು ಪಕ್ಷದಿಂದ...
2 months ago
ಬೆಂಗಳೂರು: ಕೆಆರ್ ಪುರಂ ಬಿಬಿಎಂಪಿ ಕಚೇರಿಗೆ ಬೆಂಕಿ ಹಚ್ಚಲು ಯತ್ನಿಸಿದ್ದ ಘಟನೆಯನ್ನು ಬೆಂಗಳೂರು ಜಲಮಂಡಳಿ ಸದಸ್ಯನಾಗಿರುವ ನಾರಾಯಣಸ್ವಾಮಿ ಸಮರ್ಥಿಸಿಕೊಂಡಿದ್ದಾನೆ. ಈ ಕುರಿತು ಮಾಧ್ಯಮಕ್ಕೆ ಸ್ಪಷ್ಟನೆ ನೀಡಿರುವ ನಾರಾಯಣಸ್ವಾಮಿ, ಖಾತೆ ಮಾಡಿಕೊಡದೇ ವಿನಾಃ ಕಾರಣ ತಡಮಾಡುತ್ತಿದ್ದ ಕಾರಣಕ್ಕೆ ಅಧಿಕಾರಿಯ ಮುಂದೇ ನನ್ನ ಬೇಸರವನ್ನು...
2 months ago
ಬೆಂಗಳೂರು: ಶಾಸಕ ಹ್ಯಾರಿಸ್ ಪುತ್ರನ ಗೂಂಡಾಗಿರಿ ಆಯ್ತು ಇದೀಗ ಭೈರತಿ ಬಸವರಾಜ್ ಬಲಗೈ ಬಂಟ ದರ್ಪ ಪ್ರದರ್ಶಿಸಿರೋ ಘಟನೆ ಬೆಳಕಿಗೆ ಬಂದಿದೆ. ಖಾತೆ ಮಾಡಿಕೊಡದಿದ್ದರೆ ಬಿಬಿಎಂಪಿ ಕಚೇರಿಗೆ ಬೆಂಕಿ ಹಚ್ಚಿಬಿಡ್ತೀನಿ ಅಂತ ಭೈರತಿ ಬಸವರಾಜ್ ಬಂಟ ಬೆದರಿಕೆ ಹಾಕಿದ್ದಾನೆ. ಕೆ.ಆರ್.ಪುರಂ ಬಿಬಿಎಂಪಿ...
2 months ago
ಧಾರವಾಡ: ಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲಿ ಇನ್ನು ಮುಂದೆ ಬೈಕ್ ಸವಾರರು ಹೆಲ್ಮೆಟ್ ಧರಿಸದೇ ಬಂಕ್ ಹೋದರೆ ಪೆಟ್ರೋಲ್ ಸಿಗುವುದಿಲ್ಲ. ಫೆಬ್ರವರಿ 22 ರಿಂದ ಈ ನಿಯಮ ಜಾರಿ ಬರಲಿದ್ದು, ಪೆಟ್ರೋಲ್ ತುಂಬಿಸಿಕೊಳ್ಳಲು ಬರುವ ಬೈಕ್ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಹಾಕಿಕೊಳ್ಳಬೇಕು ಎಂಬ...
2 months ago
ವಿಜಯಪುರ: ಅಪ್ರಾಪ್ತ ಬಾಲಕನ ಮರ್ಮಾಂಗಕ್ಕೆ ಪೊಲೀಸರು ಪೆಟ್ರೋಲ್ ಹಾಕಿ ಬೆಂಕಿ ಹಚ್ಚಲು ಯತ್ನಿಸಿದ ಆಘಾತಕಾರಿ ಘಟನೆ ಜಿಲ್ಲೆಯಲ್ಲಿ ನಡೆದಿದೆ. ನಗರದ ಗ್ಯಾಂಗಬಾಡಿ ನಿವಾಸಿ ಅಪ್ರಾಪ್ತ ಬಾಲಕನ ಮೇಲೆ ನಗರದ ಗಾಂಧಿಚೌಕ ಪೊಲೀಸ್ ಠಾಣೆಯ ಪಿಎಸ್ಐ ಆರೀಫ್ ಮುಷರಿಪ್ ಸೇರಿದಂತೆ ಅದೇ ಠಾಣೆಯ...
3 months ago
ಹುಬ್ಬಳ್ಳಿ: ನಗರದ ಗಿರಣಿಚಾಳನಲ್ಲಿ ಯುವಕನೊಬ್ಬ ಅನುಮಾನಾಸ್ಪದವಾಗಿ ಸಾವಿಗೀಡಾದ ಪ್ರಕರಣ ಹೊಸದೊಂದು ತಿರುವು ಪಡೆದುಕೊಂಡಿದೆ. ಜನವರಿ 26ರಂದು ಹುಬ್ಬಳ್ಳಿಯ ಗಿರಣಿಚಾಳ ಬಡಾವಣೆಯಲ್ಲಿ ಮನೆ ಮುಂದೆ ರಾತ್ರಿ ಮಲಗಿದ್ದಾಗ ವಿಜಯ್ ಕಿರೇಸೂರು ಎಂಬ ಯುವಕನಿಗೆ ಬೆಂಕಿ ತಗುಲಿ ಚಿಕಿತ್ಸೆ ಫಲಿಸದೇ ಸಾವಿಗೀಡಾಗಿದ್ದ. ಇತ್ತ ಯುವಕನ...