6 hours ago
ಬೆಂಗಳೂರು: ಮಂಡ್ಯದ ಪ್ರಭಾವಿ ಕಾಂಗ್ರೆಸ್ ನಾಯಕ, ಮಾಜಿ ಸಚಿವ ಅಂಬರೀಶ್ ಅವರು ರಾಜಕೀಯ ನಿವೃತ್ತಿ ಪಡೆದಂತಿದೆ. ಸಚಿವ ಸ್ಥಾನದಿಂದ ಕೈಬಿಟ್ಟ ಸಿಎಂ ಸಿದ್ದರಾಮಯ್ಯ ಜೊತೆಗಿನ ಮುನಿಸಿನಿಂದ ಕಾಂಗ್ರೆಸ್ ಪಕ್ಷವನ್ನು ಕೊನೇ ಕ್ಷಣದವರೆಗೂ ರೆಬೆಲ್ ಆಗಿಯೇ ಅಂಬರೀಶ್ ಕಾಡುತ್ತಿದ್ದಾರಾ ಎನ್ನುವ ಪ್ರಶ್ನೆ ಮತ್ತೆ ಎದ್ದಿದೆ. ಮಂಡ್ಯದ ಅಭ್ಯರ್ಥಿಯಾಗಿ ಬಿ-ಫಾರ್ಮ್ ಕೊಟ್ಟರೂ ಸ್ವೀಕರಿಸದ ಅಂಬರೀಶ್ ಕಣದಿಂದ ಹಿಂದೆ ಸರಿಯೋ ಲಕ್ಷಣಗಳು ಗೋಚರಿಸಿವೆ. ಆದರೂ, ನಾಳೆ ಸಂಜೆವರೆಗೆ ಕ್ಲೈಮಾಕ್ಸ್ ಕಾದಿರಿಸಿದ್ದಾರೆ. ಬೆಂಗಳೂರಿನಲ್ಲಿ ಕೆಜೆ ಜಾರ್ಜ್ ನಡೆಸಿದ ಸಂಧಾನಕ್ಕೆ ಬಗ್ಗದ ಅಂಬರೀಶ್ ಇವತ್ತು ಸಿಎಂ […]
10 hours ago
ಬೆಂಗಳೂರು: ಕಾಂಗ್ರೆಸ್ ಕೊನೆಯ ಪಟ್ಟಿ ಬಿಡುಗಡೆಯಾಗಿದ್ದು, ಸಿಎಂ ಸಿದ್ದರಾಮಯ್ಯನವರಿಗೆ ಬಾದಾಮಿ ಟಿಕೆಟ್ ಸಿಕ್ಕಿದರೆ, ಹ್ಯಾರಿಸ್ ಅವರಿಗೆ ಶಾಂತಿನಗರದ ಟಿಕೆಟ್ ಸಿಕ್ಕಿದೆ. ಈ ಪಟ್ಟಿಯಲ್ಲಿ ಜಗಳೂರು, ತಿಪಟೂರು, ಮಲ್ಲೇಶ್ವರಂ, ಮಡಿಕೇರಿ, ಬೆಂಗಳೂರಿನ ಪದ್ಮನಾಭಗರದ ಅಭ್ಯರ್ಥಿಗಳು ಬದಲಾವಣೆ ಮಾಡಲಾಗಿದೆ. ಯಾವ ಕ್ಷೇತ್ರದಲ್ಲಿ ಯಾರು ಸ್ಪರ್ಧೆ? ಕಿತ್ತೂರು -ಡಿ.ಬಿ ಇನಾಂದರ್ ನಾಗಠಾಣ- ವಿಠಲ್ ಕಟಕದೊಂಡ ಸಿಂಧಗಿ – ಎಂ ಎನ್...
13 hours ago
17 hours ago
ಕೋಲಾರ: ಚುನಾವಣೆಗೆ ದಿನಗಣನೆ ಆರಂಭವಾಗಿದ್ರೂ, ಕೋಲಾರ ವಿಧಾನಸಭಾ ಕ್ಷೇತ್ರದಲ್ಲಿ ಅಭ್ಯರ್ಥಿಗಳ ಆಯ್ಕೆ ಗೊಂದಲಕ್ಕೆ ಮಾತ್ರ ತೆರೆಬಿದ್ದಿಲ್ಲ. ಈ ಮಧ್ಯೆ ಹಾಲಿ ಶಾಸಕರನ್ನು ಸೋಲಿಸಲು ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳ ಅತೃಪ್ತರ ತಂಡವೊಂದು ಸಿದ್ಧವಾಗಿದೆ. ಟಾರ್ಗೆಟ್ ವರ್ತೂರು ಅನ್ನೋ ಹೆಸರಲ್ಲಿ ಟೀಂ ಒಂದು...
18 hours ago
ಬೆಂಗಳೂರು: ಕನ್ನಡದ ಅಸ್ಮಿತೆಯನ್ನೇ ಪ್ರಮುಖ ಚುನಾವಣಾ ವಿಷ್ಯವಾಗಿಸಿರೋ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿ ಉಸ್ತುವಾರಿ ಮುರಳೀಧರ್ ರಾವ್ಗೆ ಸಖತ್ ಟಾಂಗ್ ಕೊಟ್ಟು ಟ್ವಿಟ್ಟರ್ನಲ್ಲಿ ಟ್ರೆಂಡ್ ಸೃಷ್ಟಿಸಿದ್ರು. ಸಿದ್ದರಾಮಯ್ಯ ಚಾಮುಂಡೇಶ್ವರಿ ಜೊತೆಗೆ ಬಾದಾಮಿಯಲ್ಲೂ ಸ್ಪರ್ಧೆ ಮಾಡ್ತಿರೋ ಬಗ್ಗೆ ವ್ಯಂಗ್ಯವಾಡಿ ರಾವ್, ಹಿಂದಿಯಲ್ಲಿ ಟ್ವೀಟಿಸಿದ್ರು....
18 hours ago
ಬೆಂಗಳೂರು: ಮಾಜಿ ಸಚಿವ ರೆಬೆಲ್ ಸ್ಟಾರ್ ಅಂಬರೀಶ್ಗೆ ಕಾಂಗ್ರೆಸ್ ಮಂಡ್ಯದಿಂದ ಟಿಕೆಟ್ ಕೊಟ್ಟಿದ್ರೂ ಅವರು ಸ್ಪರ್ಧೆ ಮಾಡ್ತಾರಾ ಇಲ್ವಾ ಅನ್ನೋ ಗೊಂದಲ ಇದೆ. ಈ ಹಿನ್ನೆಲೆಯಲ್ಲಿ ಇಂದು ಮೈಸೂರಲ್ಲಿ ಸಿದ್ದರಾಮಯ್ಯ ಅಂಬರೀಶ್ ಅವರನ್ನು ಭೇಟಿ ಮಾಡ್ತಾರೆ. ಅಂಬರೀಶ್ ಮಂಡ್ಯದಿಂದ ಸ್ಪರ್ಧೆ ಮಾಡ್ತಾರಾ...
1 day ago
ಬಾಗಲಕೋಟೆ: ಬಾದಾಮಿಯಲ್ಲಿ ಸಿಎಂ ಸಿದ್ದರಾಮಯ್ಯ ಸ್ಪರ್ಧೆಗೆ ಅಧಿಕೃತ ಘೋಷಣೆ ಆಗುವ ಕುರಿತು ರಾಜಕೀಯ ಲೆಕ್ಕಾಚಾರಗಳು ಜೋರಾಗಿವೆ. ಈ ವೇಳೆಯೇ ಸಿದ್ದರಾಮಯ್ಯ ಅವರು ಬಾದಾಮಿ ಕ್ಷೇತ್ರದಲ್ಲಿ ಸೋಮವಾರ ನಾಮಪತ್ರ ಸಲ್ಲಿಸಲಿದ್ದಾರೆ ಎಂಬ ಮಾಹಿತಿ ಸಿಎಂ ಆಪ್ತ ವಲಯದಿಂದ ತಿಳಿದು ಬಂದಿದೆ. ನಾಮಪತ್ರ ಸಲ್ಲಿಕೆಗೆ...
1 day ago
ಬಾಗಲಕೋಟೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಚಾಮುಂಡೇಶ್ವರಿ ಆಶೀರ್ವಾದ ಸಿಕ್ಕಿಲ್ಲ. ಆದ್ದರಿಂದ ಬನಶಂಕರಿ ದೇವಿಯ ಆಶೀರ್ವಾದ ಪಡೆಯಲು ಬರುತ್ತಿದ್ದಾರೆ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಲೇವಡಿ ಮಾಡಿದರು. ಬಾಗಲಕೋಟೆ ಜಿಲ್ಲೆ ಬಾದಾಮಿಯಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಬನಶಂಕರಿ ಆಶೀರ್ವಾದ...
1 day ago
ಬೆಂಗಳೂರು: ಕಾಂಗ್ರೆಸ್ ನಾಯಕರು `ಮುಖ್ಯಮಂತ್ರಿ ಮಾತು ಆ್ಯಪ್’ ಅನ್ನು ಬಿಡುಗಡೆ ಮಾಡಿದ್ದಾರೆ. ನಗರದ ಖಾಸಗಿ ಹೋಟೆಲ್ ನಲ್ಲಿ ಈ ಆ್ಯಪ್ ಬಿಡುಗಡೆ ಮಾಡಿದ್ದು, ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್ ಚುನಾವಣೆ ಉಸ್ತುವಾರಿ ವೇಣುಗೋಪಾಲ, ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್, ಸಚಿವರಾದ ಡಿಕೆಶಿವಕುಮಾರ್, ಜಾರ್ಜ್...