1 day ago
ಹೈದರಾಬಾದ್: ಟಾಲಿವುಡ್ನ ಆ್ಯಕ್ಷನ್ ಪ್ರಿನ್ಸ್ ಅಭಿನಯದ ಬಹು ನಿರೀಕ್ಷಿತ ‘ಭರತ ಅನೆ ನೇನು’ ನಾಳೆ ದೇಶಾದ್ಯಂತ ರಿಲೀಸ್ ಆಗಲಿದೆ. ಕೊರಟಾಲ ಶಿವ ನಿರ್ದೇಶನದಲ್ಲಿ ಸಿನಿಮಾ ಮೂಡಿ ಬಂದಿದ್ದು, ಬಾಲಿವುಡ್ ಚೆಲುವೆ ಕೈರಾ ಅದ್ವಾನಿ ನಟನೆಯ ಮೊದಲ ತೆಲಗು ಸಿನಿಮಾ ಇದಾಗಿದೆ. ಪ್ರಕಾಶ್ ರೈ ಸೇರಿದಂತೆ ದೊಡ್ಡ ತಾರಾಗಣವನ್ನು ಹೊಂದಿರುವ ಭರತ್ ಅನೆ ನೇನು ಸಿನಿ ರಸಿಕರಲ್ಲಿ ಕುತೂಹಲದ ಬುಗ್ಗೆಯನ್ನು ಹುಟ್ಟುಹಾಕಿದೆ. ಈಗಾಗಲೇ ಟ್ರೇಲರ್ ಮತ್ತು ಮೇಕಿಂಗ್ ವಿಡಿಯೋಗಳಿಂದ ಭರತ್ ಅನೆ ನೇನು ತಾನು ಎಲ್ಲರಿಗಿಂತ ಭಿನ್ನ ಎಂಬುದನ್ನು […]
1 day ago
ಬೆಂಗಳೂರು: ಕಣ್ಸನ್ನೆ ಬೆಡಗಿ ಪ್ರಿಯಾ ಪ್ರಕಾಶ್ ವಾರಿಯರ್ ಮೇಕಪ್ ಮಾಡಿಕೊಳ್ಳುತ್ತಿರುವ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಗುರುವಾರ ಈ ವಿಡಿಯೋವನ್ನು ಪ್ರಿಯಾ ಪ್ರಕಾಶ್ ವಾರಿಯರ್ ಅಪ್ಲೋಡ್ ಮಾಡಿಕೊಂಡಿದ್ದಾರೆ. `ಒರು ಅಡಾರ್ ಲವ್’ ಸಿನಿಮಾದ ಶೂಟಿಂಗ್ ಮೇಕಪ್ ವಿಡಿಯೋ ಎಂದು ಪ್ರಿಯಾ ಪೋಸ್ಟ್ ನಲ್ಲಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ: ನ್ಯಾಷನಲ್ ಕ್ರಶ್ ಪ್ರಿಯಾ ಪ್ರಕಾಶ್ಗೆ ಸೆಡ್ಡು ಹೊಡೆಯಲು...
4 days ago
ಮುಂಬೈ: ಮಾಜಿ ವಿಶ್ವಸುಂದರಿ ಐಶ್ವರ್ಯ ರೈ ಬಚ್ಚನ್ ತಮ್ಮ ಮುಂಬರುವ ಫೆನ್ನೆ ಖಾನ್ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಏ ದಿಲ್ ಹೈ ಮುಷ್ಕಿಲ್ ಬಳಿಕ ನಟಿಸುತ್ತಿರುವ ಚಿತ್ರ ಇದಾಗಿದ್ದು, ಈಗಾಗಲೇ ಸಿನಿಮಾ ಬಾಲಿವುಡ್ ನಲ್ಲಿ ಸಾಕಷ್ಟು ನಿರೀಕ್ಷೆಗಳನ್ನು ಹುಟ್ಟಿಸಿದೆ. ಸದ್ಯ ಫೆನ್ನೆ ಖಾನ್...
5 days ago
ಮುಂಬೈ: 2018 ರ 65ನೇ ನ್ಯಾಷನಲ್ ಆವಾರ್ಡ್ ನಲ್ಲಿ ಬಾಲಿವುಡ್ ಸಿನಿಮಾದ ‘ಮಾಮ್’ ನಲ್ಲಿ ನಟಿಸಿರುವ ಶ್ರೀದೇವಿ ಅವರಿಗೆ ಉತ್ತಮ ನಟಿ ಪ್ರಶಸ್ತಿ ದೊರಕಿದೆ. ಆದ್ರೆ ಈ ಪ್ರಶಸ್ತಿಯನ್ನು ಶ್ರೀದೇವಿ ಅವರಿಗೆ ನೀಡಬಾರದಿತ್ತು ಅಂತಾ ನಿರ್ದೇಶಕ ಮತ್ತು ನ್ಯಾಷನಲ್ ಅವಾರ್ಡ್ ಜ್ಯೂರಿ...
5 days ago
ಹಾಸನ: ಈ ಬಾರಿಯ ಚುನಾವಣೆಯಲ್ಲಿ ನಾನು ಯಾವುದೇ ಪಕ್ಷ ಹಾಗೂ ಅಭ್ಯರ್ಥಿಯ ಪರವಾಗಿ ಪ್ರಚಾರದಲ್ಲಿ ಭಾಗವಹಿಸುವುದಿಲ್ಲ ಅಂತ ನಟ ಶಿವರಾಜ್ ಕುಮಾರ್ ಸ್ಪಷ್ಟಪಡಿಸಿದ್ದಾರೆ. ನಗರದ ಎಸ್.ಬಿ.ಜಿ. ಚಿತ್ರಮಂದಿರಕ್ಕೆ ಭೇಟಿ ನೀಡಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಪತ್ನಿ ಗೀತಾ ಶಿವರಾಜ್ ಕುಮಾರ್ ಅವರು...
6 days ago
ಬೆಂಗಳೂರು: ಒಂದು ಸಿನಿಮಾ ಮಾಡುವವರು ಪ್ರಚಾರಕ್ಕಾಗಿ ಏನೆಲ್ಲಾ ಕಸರತ್ತುಗಳನ್ನು ಮಾಡುತ್ತಿರುತ್ತಾರೆ. ಸಾಮಾನ್ಯವಾಗಿ ಚಿತ್ರ ಸೆಟ್ಟೇರಿದಾಗಿನಿಂದಲೂ ಸಿನಿಮಾದ ತಾರಾಬಳಗ ಸಾಮಾಜಿಕ ಜಾಲತಾಣಗಳಲ್ಲಿ ಫೋಟೋ, ವಿಡಿಯೋ ಹಾಕಿಕೊಳ್ಳುವ ಮೂಲಕ ಪ್ರೇಕ್ಷಕರಿಗೆ ತಲುಪಿಸುತ್ತಾರೆ. ಇನ್ನು ಕೆಲವರು ಸಿನಿಮಾದ ಪ್ರಚಾರಕ್ಕಾಗಿ ಕ್ವಿಜ್, ಲಕ್ಕಿ ಡಿಪ್ ಸೇರಿದಂತೆ ಹಲವು...
6 days ago
ತಿರುವನಂತಪುರ: ಓರು ಆಡಾರ್ ಲವ್ ಸಿನಿಮಾದಲ್ಲಿ ನಟಿಸುತ್ತಿರುವ ನಟಿ ಪ್ರಿಯಾ ಪ್ರಕಾಶ್ ವಾರಿಯರ್ ಕೇವಲ ತಮ್ಮ ಒಂದು ಕಣ್ಸನ್ನೆಯ ಮೂಲಕವೇ ನ್ಯಾಶನಲ್ ಕ್ರಷ್ ಆಗಿದ್ದರು. ಆ ಒಂದು ಝಲಕ್ ಮೂಲಕವೇ ದೇಶಾದ್ಯಂತ ಮನೆ ಮಾತಾಗಿರುವ ಪ್ರಿಯಾ ಸಹನಟ ರೋಶನ್ ಅಬ್ದುಲ್ ರವೂಫ್...
6 days ago
ಬೆಂಗಳೂರು: ಸ್ಯಾಂಡಲ್ವುಡ್ನ ಮಹತ್ವಕಾಂಕ್ಷೆಯ, ಕನ್ನಡ ಚಿತ್ರರಂಗದಲ್ಲಿ ಹೊಸ ಮೈಲಿಗಲ್ಲು ಬರೆಯಲು ಸಿದ್ಧವಾಗಿರುವ `ಮುನಿರತ್ನ ಕುರುಕ್ಷೇತ್ರ’ ಚಿತ್ರದ ಮೇಕಿಂಗ್ ರಿಲೀಸ್ ಆಗಿದೆ. ಚಾಲೆಂಜಿಂಗ್ ಸ್ಟಾರ್ ದರ್ಶನ್, ಕ್ರೇಜಿಸ್ಟಾರ್ ರವಿಚಂದ್ರನ್, ಅರ್ಜುನ್ ಸರ್ಜಾ, ರೆಬಲ್ ಸ್ಟಾರ್ ಅಂಬರೀಶ್, ನಿಖಿಲ್ ಕುಮಾರ್ ಹಾಗೂ ಕುರುಕ್ಷೇತ್ರದ ಅಷ್ಟು...