ಒಂದೇ ವಧುವನ್ನು ಮದುವೆಯಾದ ಸಹೋದರರು!
ಶಿಮ್ಲಾ: ಹಿಮಾಚಲ ಪ್ರದೇಶದ (Himachal Pradesh) ಶಿಲೈ ಗ್ರಾಮದಲ್ಲಿ ಒಂದೇ ಯುವತಿಯನ್ನು ಇಬ್ಬರು (Brothers) ಸಹೋದರರು…
ದಶಕಗಳ ನಂತರ ಒಂದೇ ವೇದಿಕೆಯಲ್ಲಿ ಪಂಚಪೀಠದ ಶ್ರೀಗಳು – ಶಕ್ತಿ ಪ್ರದರ್ಶನಕ್ಕೆ ಮುಂದಾದ ವೀರಶೈವ ಲಿಂಗಾಯತರು
ದಾವಣಗೆರೆ: ಜು.21 ಹಾಗೂ 22 ರಂದು ವೀರಶೈವ ಪೀಠಾಚಾರ್ಯರ ಶೃಂಗ ಸಭೆ ದಾವಣಗೆರೆಯಲ್ಲಿ (Davanagere) ಆಯೋಜನೆಯಾಗಿದೆ.…
ಪಾಕಿಗೆ ಮತ್ತೆ ಶಾಕ್, ಹಿಂದೆ ಸರಿದ ಟೀಂ ಇಂಡಿಯಾ – ಇಂದಿನ ಪಂದ್ಯವೇ ರದ್ದು
ಬರ್ಮಿಂಗ್ಹ್ಯಾಮ್: ಭಾರತದ ಆಟಗಾರರು ಹಿಂದೆ ಸರಿದ ಬೆನ್ನಲ್ಲೇ ವಿಶ್ವ ಚಾಂಪಿಯನ್ಶಿಪ್ ಆಫ್ ಲೆಜೆಂಡ್ಸ್ 2025 (World…
ಲಿವ್-ಇನ್-ಪಾರ್ಟ್ನರ್ನ ಕೊಂದು ಆಕೆ ಕೆಲಸ ಮಾಡ್ತಿದ್ದ ಠಾಣೆಗೆ ಹೋಗಿ ಶರಣಾದ ಯೋಧ
ಗಾಂಧಿನಗರ: ಸಿಆರ್ಪಿಎಫ್ ಯೋಧನೊಬ್ಬ (CRPF Soldier) ಪ್ರಿಯತಮೆಯನ್ನು ಕೊಂದು ಪೊಲೀಸರಿಗೆ ಶರಣಾದ ಘಟನೆ ಗುಜರಾತ್ನ (Gujarat)…
20 ವರ್ಷ ಕೋಮಾದಲ್ಲಿದ್ದ ಸೌದಿ ರಾಜಕುಮಾರ `ಸ್ಲೀಪಿಂಗ್ ಪ್ರಿನ್ಸ್’ ನಿಧನ
ರಿಯಾದ್: 20 ವರ್ಷಗಳ ಕಾಲ ಕೋಮಾದಲ್ಲಿದ್ದ (Coma) ಸ್ಲೀಪಿಂಗ್ ಪ್ರಿನ್ಸ್ ಎಂದೇ ಹೆಸರಾಗಿದ್ದ ಸೌದಿ ಅರೇಬಿಯಾದ…
ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ – ಜಾರಕಿಹೊಳಿ ಬ್ರದರ್ಸ್ ಸೋಲಿಸಲು ಪಕ್ಷಾತೀತವಾಗಿ ಒಂದಾದ ಲಿಂಗಾಯತ ನಾಯಕರು
ಬೆಳಗಾವಿ: ಪ್ರತಿಷ್ಠಿತ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ (DCC Bank) ಚುನಾವಣೆಯಲ್ಲಿ ಜಾರಕಿಹೊಳಿ ಸಹೋದರರ (Jarkiholi…
ಕೊಪ್ಪಳ | ಮಾಜಿ ಶಾಸಕ ದಡೇಸೂಗುರು ಕಾರಿಗೆ ಕಲ್ಲೆಸೆದ ಕಿಡಿಗೇಡಿಗಳು
ಕೊಪ್ಪಳ: ಮಾಜಿ ಶಾಸಕ ಬಸವರಾಜ ದಡೇಸೂಗುರು (Basavaraj Dadesugur) ಕಾರಿನ (Car) ಮೇಲೆ ಕಿಡಿಗೇಡಿಗಳು ಕಲ್ಲು…
ಚಿಕನ್ ವೆರೈಟಿ ಕೋತು ಪರೋಟಾ ಮಾಡಿ…. ತಿನ್ನಿರಿ
ದಕ್ಷಿಣ ಭಾರತದಲ್ಲಿ ಅತ್ಯಂತ ಜನಪ್ರಿಯವಾದ ಬೀದಿಬದಿ ಆಹಾರದಲ್ಲಿ ಇದು ಒಂದು. ಇದನ್ನು ಚೂರುಚೂರು ಮಾಡಿದ ಪರೋಟಾ…
ರಾಜ್ಯದ ಹವಾಮಾನ ವರದಿ 20-07-2025
ಕಳೆದ ಕೆಲವು ದಿನಗಳಿಂದ ಬಿಡುವು ನೀಡಿದ್ದ ಮಳೆ ಮತ್ತೆ ಚುರುಕುಗೊಂಡಿದೆ. ಇಂದು ಹವಾಮಾನ ಇಲಾಖೆ ರಾಜ್ಯದ…
ವಿಯೆಟ್ನಾಂನಲ್ಲಿ ಪ್ರವಾಸಿ ದೋಣಿ ಮಗುಚಿ 34 ಮಂದಿ ಸಾವು – ಹಲವರು ಮಿಸ್ಸಿಂಗ್
ಹನೋಯಿ: ವಿಯೆಟ್ನಾಂನಲ್ಲಿ ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ದೋಣಿ ಮಗುಚಿ 34 ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ. 8ಕ್ಕೂ…