Public TV
No Result
View All Result
  • LIVE TV
  • Latest
  • Karnataka
  • Districts
    • All
    • Bagalkot
    • Belgaum
    • Bellary
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
    ಅಯ್ಯಯ್ಯೋ ನಾನು ತಿಳ್ಕೊಂಡು ನಿಧಿ ಸುಬ್ಬಯ್ಯ ಅಲ್ಲ ಅವ್ರು: ಲ್ಯಾಗ್ ಮಂಜು

    ಅಯ್ಯಯ್ಯೋ ನಾನು ತಿಳ್ಕೊಂಡು ನಿಧಿ ಸುಬ್ಬಯ್ಯ ಅಲ್ಲ ಅವ್ರು: ಲ್ಯಾಗ್ ಮಂಜು

    ಜೀರ್ಣೋದ್ಧಾರ, ಮಹಾ ಕುಂಭಾಭಿಶೇಕಕ್ಕೆ ತಯಾರಾದ ಚೋಳರ ಕಾಲದ ದೆವಾಲಯ

    ಜೀರ್ಣೋದ್ಧಾರ, ಮಹಾ ಕುಂಭಾಭಿಶೇಕಕ್ಕೆ ತಯಾರಾದ ಚೋಳರ ಕಾಲದ ದೆವಾಲಯ

    ಬೆಂಗಳೂರಿನಲ್ಲಿ 36.50 ಕೋಟಿ ಮೌಲ್ಯದ ಒಟ್ಟು 20.08 ಎಕರೆ ಒತ್ತುವರಿ ಭೂಮಿ ತೆರವು: ಜೆ.ಮಂಜುನಾಥ್

    ಬೆಂಗಳೂರಿನಲ್ಲಿ 36.50 ಕೋಟಿ ಮೌಲ್ಯದ ಒಟ್ಟು 20.08 ಎಕರೆ ಒತ್ತುವರಿ ಭೂಮಿ ತೆರವು: ಜೆ.ಮಂಜುನಾಥ್

    ದೇಶದಲ್ಲಿ 71 ಲಕ್ಷಕ್ಕೇರಿದ ಕೊರೊನಾ ಸೋಂಕು- 62 ಲಕ್ಷಕ್ಕೂ ಅಧಿಕ ಮಂದಿ ಡಿಸ್ಚಾರ್ಜ್

    ಇಂದು 580 ಕೇಸ್ ಪತ್ತೆ- 427 ಜನ ಡಿಸ್ಚಾರ್ಜ್, 4 ಸಾವು

    ಪ್ರೀತಿಸಿ ಮದುವೆ ಆದ್ಮೇಲೆ ಎಲ್ಲಾ ಜಯಿಸಬೇಕು- ನವ ಜೋಡಿಗೆ ರೇಣುಕಾಚಾರ್ಯ ಕಿವಿ ಮಾತು

    ಪ್ರೀತಿಸಿ ಮದುವೆ ಆದ್ಮೇಲೆ ಎಲ್ಲಾ ಜಯಿಸಬೇಕು- ನವ ಜೋಡಿಗೆ ರೇಣುಕಾಚಾರ್ಯ ಕಿವಿ ಮಾತು

    ಕುಂಬಳ ಕಾಯಿ ಕಳ್ಳ ಅಂದ್ರೆ ಯಾಕೆ ಹೆಗಲು ಮುಟ್ಟಿಕೊಳ್ಳಬೇಕು: ಕೆಪಿಸಿಸಿ ವಕ್ತಾರ ಏಣಗಿ

    ಕುಂಬಳ ಕಾಯಿ ಕಳ್ಳ ಅಂದ್ರೆ ಯಾಕೆ ಹೆಗಲು ಮುಟ್ಟಿಕೊಳ್ಳಬೇಕು: ಕೆಪಿಸಿಸಿ ವಕ್ತಾರ ಏಣಗಿ

    ಸೊಸೆಯನ್ನು ಕೊಂದು ಮಾವನೂ ಆತ್ಮಹತ್ಯೆಗೆ ಶರಣು

    ಸೊಸೆಯನ್ನು ಕೊಂದು ಮಾವನೂ ಆತ್ಮಹತ್ಯೆಗೆ ಶರಣು

    ಸಿಡಿ ವಿಚಾರದಲ್ಲಿ ಏನು ಮಾತನಾಡಲ್ಲ: ಲಕ್ಷ್ಮಿ ಹೆಬ್ಬಾಳ್ಕರ್

    ಸಿಡಿ ವಿಚಾರದಲ್ಲಿ ಏನು ಮಾತನಾಡಲ್ಲ: ಲಕ್ಷ್ಮಿ ಹೆಬ್ಬಾಳ್ಕರ್

    ಮುನ್ನೆಚ್ಚರಿಕೆ ಕ್ರಮವಾಗಿ ಕೋರ್ಟ್ ಮೊರೆ ಹೋಗಿದ್ದೇವೆ: ಶಿವರಾಮ್ ಹೆಬ್ಬಾರ್

    ಮುನ್ನೆಚ್ಚರಿಕೆ ಕ್ರಮವಾಗಿ ಕೋರ್ಟ್ ಮೊರೆ ಹೋಗಿದ್ದೇವೆ: ಶಿವರಾಮ್ ಹೆಬ್ಬಾರ್

    ಕಾಂಗ್ರೆಸ್ಸಿನಲ್ಲಿ ಒಬ್ಬ ಟ್ರಬಲ್ ಶೂಟರ್ ಇದ್ರೆ, ನಮ್ಮಲ್ಲಿ ಹತ್ತು ಟ್ರಬಲ್ ಕಿಲ್ಲರ್ಸ್ ಇದ್ದಾರೆ: ಕೆ.ಎಸ್ ನಾಯ್ಡು

    ರಾಸಲೀಲೆ ಪ್ರಕರಣಗಳು ಎಲ್ಲಾ ಸರ್ಕಾರದಲ್ಲಿಯೂ ಕೇಳಿ ಬಂದಿವೆ: ಕಟ್ಟಾ ಸುಬ್ರಹ್ಮಣ್ಯ ನಾಯ್ಡು

    ಕೈ ಬಾಯಿ ಶುದ್ಧವಾಗಿಟ್ಟಿದ್ದೇವೆ: ಬೈರತಿ ಬಸವರಾಜ್

    ಕೈ ಬಾಯಿ ಶುದ್ಧವಾಗಿಟ್ಟಿದ್ದೇವೆ: ಬೈರತಿ ಬಸವರಾಜ್

    ಆಪರೇಷನ್ ಕಮಲ, ಹಣದ ಪ್ರಭಾದಿಂದ ಬಿಎಸ್‍ವೈ ಸಿಎಂ ಆಗಿದ್ದಾರೆ: ಸಿದ್ದರಾಮಯ್ಯ

    ಸಿಡಿ ಇದೆ ಅನ್ನೋದು ಗೊತ್ತಿರಬೇಕು ಅವರಿಗೆ: ಸಿದ್ದರಾಮಯ್ಯ

    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • International
  • Crime
  • Cinema
  • Sports
  • Tech
  • Automobile
  • Videos
  • SSLC HELP
Public TV

ಆರ್ಥಿಕ ಸಂಕಷ್ಟ – ಒಂದೇ ಫ್ಯಾನಿಗೆ ನೇಣು ಬಿಗಿದುಕೊಂಡ ಅಮ್ಮ, ಮಗ

Public Tv by Public Tv
8 months ago
Reading Time: 1min read
ಆರ್ಥಿಕ ಸಂಕಷ್ಟ – ಒಂದೇ ಫ್ಯಾನಿಗೆ ನೇಣು ಬಿಗಿದುಕೊಂಡ ಅಮ್ಮ, ಮಗ

ಚಂಡೀಗಢ: ಲಾಕ್‍ಡೌನ್ ವೇಳೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ಒಂದೇ ಫ್ಯಾನಿಗೆ ನೇಣು ಬಿಗಿದುಕೊಂಡು ಅಮ್ಮ ಮತ್ತು ಮಗ ಇಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಂಜಾಬ್‍ನ ಲುಧಿಯಾನದಲ್ಲಿ ನಡೆದಿದೆ.

ಮೃತರನ್ನು ಕೃಷ್ಣದೇವಿ (65) ಮತ್ತು ಆಕೆಯ ಮಗ ಮನೀಶ್ ವರ್ಮಾ (35) ಎಂದು ಗುರುತಿಸಲಾಗಿದೆ. ಇಬ್ಬರೂ ದಾಬಾದ ಸದ್ಗುರ ನಗರದ ತಮ್ಮ ನಿವಾಸದಲ್ಲಿ ಒಂದೇ ಫ್ಯಾನಿಗೆ ನೇಣು ಹಾಕಿಕೊಂಡಿದ್ದಾರೆ. ಕೆಲವು ದಿನಗಳ ಹಿಂದೆ ಮೃತ ಮನೀಶ್ ಅವರ ಪತ್ನಿ ಅನಾರೋಗ್ಯದಿಂದ ಮೃತಪಟ್ಟಿದ್ದರು.

ಮನೀಶ್‍ಗೆ ಮನೆ ಬಾಡಿಗೆ ಕೊಟ್ಟ ಮಾಲೀಕರು ಕಿಟಕಿ ತೆಗೆದು ನೋಡಿದಾಗ ವಿಚಾರ ಬೆಳಕಿಗೆ ಬಂದಿದೆ. ಮನೆಯಿಂದ ಯಾರೂ ಹೊರಗೆ ಬರುತ್ತಿಲ್ಲ. ಬಾಗಿಲೂ ತೆರೆದಿಲ್ಲ ಎಂಬ ಕಾರಣಕ್ಕೆ ಅನುಮಾನಗೊಂಡ ಮನೆಯ ಮಾಲೀಕ ಮನೆಯ ಕಿಟಕಿಯನ್ನು ತೆರೆದು ನೋಡಿದ್ದಾರೆ. ಈ ವೇಳೆ ಅಮ್ಮ ಮತ್ತು ಮಗ ಇಬ್ಬರು ಒಂದೇ ಫ್ಯಾನಿಗೆ ನೇಣು ಹಾಕಿಕೊಂಡಿರುವುದು ಕಂಡಿದೆ. ಆಗ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಈ ವಿಚಾರದ ಬಗ್ಗೆ ಮಾತನಾಡಿರುವ ಪೊಲೀಸ್ ಅಧಿಕಾರಿ ಪವಿತರ್ ಸಿಂಗ್, ಆತ್ಯಹತ್ಯೆ ಮಾಡಿಕೊಂಡ ಜಾಗದಲ್ಲಿ ಯಾವುದೇ ಡೆತ್ ನೋಟ್ ಸಿಕ್ಕಿಲ್ಲ. ಮೃತ ಅಮ್ಮ-ಮಗ ಕಳೆದ ಎರಡು ವರ್ಷಗಳಿಂದ ಇದೇ ಮನೆಯಲ್ಲಿ ಬಾಡಿಗೆಗೆ ಇದ್ದರು ಎಂದು ತಿಳಿದು ಬಂದಿದೆ. ಮನೀಶ್ ಅವರ ಪತಿ ಇತ್ತೀಚೆಗೆ ಅನಾರೋಗ್ಯಕ್ಕೆ ತುತ್ತಾಗಿದ್ದರು. ನಂತರ ಅವರು ತಮ್ಮ ಪೋಷಕರ ಮನೆಗೆ ಹೋಗಿ ಅಲ್ಲೇ ತೀರಿಹೋಗಿದ್ದರು ಎಂದು ಮಾಹಿತಿ ನೀಡಿದ್ದಾರೆ.

ಲಾಕ್‍ಡೌನ್ ವೇಳೆ ಕೆಲಸವನ್ನು ಕಳೆದುಕೊಂಡ ಮನೀಶ್ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದ. ಜೊತೆಗೆ ಇತ್ತೀಚೆಗೆ ಹೆಂಡತಿ ಕೂಡ ಅನಾರೋಗ್ಯದ ಕಾರಣ ಸಾವನ್ನಪ್ಪಿದ್ದರಿಂದ ಮನೀಶ್ ಖಿನ್ನತೆಗೆ ಒಳಾಗಿದ್ದ ಎನ್ನಲಾಗಿದೆ. ಹೀಗಾಗಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

Tags: fanFinancial HardshipmotherpolicePublic Tpunjabsonಅಮ್ಮಆರ್ಥಿಕ ಸಂಕಷ್ಟಪಂಜಾಬ್ಪಬ್ಲಿಕ್ ಟಿವಿಪೊಲೀಸ್ಫ್ಯಾನ್ಮಂಗ
  • Privacy Policy
  • Terms of Service

© 2021 Public TV

No Result
View All Result
  • LIVE TV
  • Latest
  • Karnataka
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • International
  • Crime
  • Cinema
  • Sports
  • Tech
  • Automobile
  • Videos
  • SSLC HELP

© 2021 Public TV