Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಆರ್‌ಎಸ್‌ಎಸ್‌ನಿಂದ ಕೋವಿಡ್ ನೆರವು ಕೇಂದ್ರ ಸ್ಥಾಪನೆ..!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dharwad | ಆರ್‌ಎಸ್‌ಎಸ್‌ನಿಂದ ಕೋವಿಡ್ ನೆರವು ಕೇಂದ್ರ ಸ್ಥಾಪನೆ..!

Dharwad

ಆರ್‌ಎಸ್‌ಎಸ್‌ನಿಂದ ಕೋವಿಡ್ ನೆರವು ಕೇಂದ್ರ ಸ್ಥಾಪನೆ..!

Public TV
Last updated: April 29, 2021 1:53 pm
Public TV
Share
2 Min Read
HBL 2
SHARE

ಹುಬ್ಬಳ್ಳಿ: ಪರಸ್ಪರ ಸಹಕಾರದಿಂದ ಮಾತ್ರ ಕೊರೊನಾ ಎರಡನೇ ಅಲೆಯನ್ನು ಎದುರಿಸಲು ಸಾಧ್ಯ ಎಂದು ಆರ್‍ಎಸ್‍ಎಸ್ ಹಿರಿಯ ಪ್ರಚಾರಕ ರಾಷ್ಟ್ರೀಯ ವ್ಯವಸ್ಥಾ ಪ್ರಮುಖ ಮಂಗೇಶ ಬೇಂಡೆ ಹೇಳಿದರು.

ಸೇವಾ ಭಾರತಿ ಟ್ರಸ್ಟ್ ಹಾಗೂ ನೆರವು ಸಹಯೋಗದಲ್ಲಿ ಇಲ್ಲಿನ ಕಿಮ್ಸ್ ಎದುರು ಸ್ಥಾಪಿಸಲಾದ ಕೊರೊನಾ ಮಾಹಿತಿ ಕೇಂದ್ರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕೊರೊನಾ ವಿಚಾರದಲ್ಲಿ ಭಾರತವನ್ನು ಇತರೆ ರಾಷ್ಟ್ರಗಳ ಜೊತೆಗೆ ಹೋಲಿಕೆ ಮಾಡುವುದು ಸರಿಯಲ್ಲ. ಅಮೆರಿಕ, ಇಂಗ್ಲೆಂಡ್ ಗೆ ಹೋಲಿಸಿದರೆ ಭಾರತ ಕೊರೊನಾ ಸೋಂಕನ್ನು ಸಮರ್ಥವಾಗಿ ಎದುರಿಸುತ್ತದೆ. ನಮ್ಮ ದೇಶದಲ್ಲಿ ಪರಸ್ಪರ ಸಹಕಾರದಿಂದ ಕೊರೊನಾ ಎದುರಿಸಲಾಗುತ್ತಿದೆ ಎಂದು ಹೇಳಿದರು.

845b0a3a 293e 417b 891d eb64efa70ae5

ಸಂಘದಿಂದ 5 ಲಕ್ಷಕ್ಕೂ ಹೆಚ್ಚಿನ ಕಾರ್ಯಕರ್ತರು ಹಗಲಿರುಳು ಸ್ವಯಂಪ್ರೇರಿತ ಕೋವಿಡ್ ವಾರಿಯರ್ ಆಗಿ ಶ್ರಮಿಸುತ್ತಿದ್ದಾರೆ. ಆತ್ಮಸ್ಥೈರ್ಯ ಹೆಚ್ಚಿಸುವ ಕಾರ್ಯವನ್ನು ಸಂಘದ ಕಡೆಯಿಂದ ಮಾಡುತ್ತಿದ್ದು, ಸಂಘ ಈ ಕಾರ್ಯವನ್ನು ಸಹಾಯ ಎಂಬ ಭಾವನೆಯಿಂದ ಅಲ್ಲದೆ, ಸಹಕಾರ ಸೌಹಾರ್ದದಿಂದ ಎಂಬಂತೆ ಕಾರ್ಯ ಮಾಡುತ್ತಿದೆ ಎಂದರು. ನಮ್ಮ ಮಾಧ್ಯಮಗಳು ಸಮಾಜದಲ್ಲಿ ಜನರಿಗೆ ಆತ್ಮವಿಶ್ವಾಸ ಹೆಚ್ಚಿಸುವ ಮತ್ತು ಜನರ ಮನಸ್ಥಿತಿಗೆ ಧೈರ್ಯ ತುಂಬುವ ಕಾರ್ಯ ಮಾಡಬೇಕಾಗಿದೆ ಎಂದು ಮನವಿ ಮಾಡಿದರು.

ಕಿಮ್ಸ್ ನಿರ್ದೇಶಕ ಡಾ. ರಾಮಲಿಂಗಪ್ಪ ಅಂಟರಠಾಣೆ ಆರೋಗ್ಯ ಇಲಾಖೆಗಳೊಂದಿಗೆ ಸಹಕಾರ ನೀಡುವ ಸಂಘ ಸಂಸ್ಥೆಗಳ ಕಾರ್ಯ ಶ್ಲಾಘನೀಯವಾದದ್ದು, ಹಾಗೂ ಬಡವರಿಗೆ ನೆರವು ನೀಡುವ ಕೆಲಸ ಪ್ರತಿಯೊಂದು ಸಹಕಾರಿ ಸಂಘ ಸಂಸ್ಥೆಗಳಿಂದ ಆಗುತ್ತಿರುವುದು ಸಂತೋಷವಾಗಿದೆ ಎಂದು ತಿಳಿಸಿದರು. ಮೇ ತಿಂಗಳಲ್ಲಿ ಕೊರೊನಾ ವಿಕೋಪಕ್ಕೆ ಹೋಗುವ ಸಾಧ್ಯತೆ ಇದೆ. ಈ ನಿಟ್ಟಿನಲ್ಲಿ ಸಂಘ ಸಂಸ್ಥೆಗಳು ಜನತೆಯ ನೆರವಿಗೆ ಧಾವಿಸಿರುವುದು ಸ್ವಾಗತಾರ್ಹ ಎಂದರು.

c41c9714 300e 429c 8321 ea48cb00e2e4

ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ವಿಭಾಗ ಕಾರ್ಯವಾಹಕ ಕಿರಣ ಗುಡ್ಡದಕೇರಿ ಮಾತನಾಡಿ, ಪ್ರಕೃತಿ ವಿಕೋಪದ ಸಂದರ್ಭದಲ್ಲಿ ಸಂಘ ಯಾವ ರೀತಿಯಲ್ಲಿ ಸ್ಪಂದನೆ ಮಾಡುತ್ತದೆಯೋ ಅದೇ ರೀತಿ ಈಗಲೂ ಮುಂದಾಗಿದೆ. ಮೊದಲನೇಯದಾಗಿ ಸರ್ಕಾರದ ಕಾನೂನುಗಳನ್ನು ತಿಳಿಸಿ ಜಾಗೃತಿ ಮೂಡಿಸುವ ಕಾರ್ಯ, ರಕ್ತದಾನ ಶಿಬಿರಗಳನ್ನು ಏರ್ಪಡಿಸಿರುವುದು, ಸಹಾಯವಾಣಿ ಮೂಲಕ ಕೋವಿಡ್ ಮಾಹಿತಿಯನ್ನು ನೀಡುವ ಕಾರ್ಯ, ಟೆಲಿ ಮೆಡಿಸಿನ್, ಔಷಧ ಒದಗಿಸುವುದು, ಮೃತಪಟ್ಟರೆ ಅಂತ್ಯಸಂಸ್ಕಾರಕ್ಕೆ ನೆರವಾಗುವುದು, ಅಲ್ಲದೇ ಕೋವಿಡ್ ಕೇರ್ ಸೆಂಟರ್ ಸ್ಥಾಪನೆಯ ಉದ್ದೇಶವಿದ್ದು, ಕಾರ್ಯ ಪ್ರವೃತ್ತರಾಗಿದ್ದೇವೆ ಎಂದರು.

ಸಾರ್ವಜನಿಕರು ನೆರವಿಗಾಗಿ 7411734247 ಹಾಗೂ 7411744246 ಈ ನಂಬರ್ ಗಳಿಗೆ ಕರೆ ಮಾಡಿ ತಮ್ಮ ಕೋವಿಡ್ ಸಂಬಂದಿತ ಏನೇ ಸಮಸ್ಯೆಗಳಿದ್ದರೂ ಸಲಹೆ ಪಡೆಯಬಹುದಾಗಿದೆ.

2d96e7bf d2da 473f 9aff 84ba5b398ee7

ಕಾರ್ಯಕ್ರಮದಲ್ಲಿ ಹುಬ್ಬಳ್ಳಿಯ ಸೇವಾಭಾರತಿ ಕಾರ್ಯದರ್ಶಿ ಗೋವರ್ಧನ ರಾಯರು, ಡಾ. ರಾಜಶೇಖರ ದ್ಯಾಬೇರಿ, ಜಯತೀರ್ಥ ಕಟ್ಟಿ, ಬಸವರಾಜ ಕುಂದಗೋಳಮಠ, ಸಂದೀಪ ಬೂದಿಹಾಳ, ಕಿಮ್ಸ್ ಅಧಿಕ್ಷಕರು ಡಾ. ಅರುಣಕುಮಾರ, ಕೀಮ್ಸ್ ಭದ್ತಾ ಪಡೆ ಮುಖ್ಯಸ್ಥರು ಎ. ಆರ್ ಬಡಿಗೇರ, ಡಾ. ಕಡಕೋಳ, ಡಾ. ಜಾಲಿಹಾಳ, ಉಮೇಶ ದುಶಿ, ತಿಪ್ಪಣ್ಣ ಮಜ್ಜಗಿ, ಪ್ರಭು ನವಲಗುಂದಮಠ, ಸಂತೋಷ ಚೌವ್ಹಾಣ್, ಸುಭಾಸಸಿಂಗ್ ಜಮಾದಾರ್, ವಿನಯ ಸಜ್ಜನವರ, ಶಂಕರ ಗುಮಾಸ್ತೆ ಮಹಾನಗರ ಪ್ರಚಾರಕ ವಿಶ್ವನಾಥ್, ಶಿವಯ್ಯ ಹಿರೇಮಠ, ಬಸವರಾಜ ದೇವರಮನಿ, ಸುಭಾಷ ಮಾಸಗೋನಿ ಮ, ಬೀರೇಶ ಎನ್ ಟಿ ಹಾಗೂ ಸೇವಾಭಾರತಿ ಮತ್ತು ನೇರವು ಸ್ವಯಂಸೇವರು ಇದ್ದರು. ಕಾರ್ಯಕ್ರಮವನ್ನು ಜೀತೇಂದ್ರ ನಾಯಕ ನಿರೂಪಿಸಿದರು, ಸಂದೀಪ ಬೂದಿಹಾಳ ವಂದಿಸಿದರು.

TAGGED:Corona VirusCovid 19hubballiPublic TVrssಆರ್‍ಎಸ್‍ಎಸ್ಕೊರೊನಾ ವೈರಸ್ಕೋವಿಡ್ 19ಪಬ್ಲಿಕ್ ಟಿವಿಹುಬ್ಬಳಿ
Share This Article
Facebook Whatsapp Whatsapp Telegram

Cinema news

rashmika vijay dkshivakumar 1
ವಿಜಯ್, ರಶ್ಮಿಕಾ ಆರತಕ್ಷತೆಗೆ ತೆರಳಿ ಶುಭಕೋರಿದ ಡಿಕೆ ಶಿವಕುಮಾರ್
Cinema Latest Top Stories
honey singh 1
ನಾನು ದುಬೈನಲ್ಲಿ ಸೇಫ್ ಆಗಿದ್ದೇನೆ: ವದಂತಿಗಳಿಗೆ ಕಿವಿಗೊಡಬೇಡಿ ಎಂದ ಹನಿ ಸಿಂಗ್
Cinema Latest National Top Stories
Toxic
ಕೊನೇ ಕ್ಷಣದಲ್ಲಿ ಫ್ಯಾನ್ಸ್‌ಗೆ ಶಾಕ್ ಕೊಟ್ಟ ಯಶ್ – ಮಾ.19ಕ್ಕೆ ರಿಲೀಸ್‌ ಆಗಲ್ಲ ʻಟಾಕ್ಸಿಕ್ʼ – ಮತ್ಯಾವಾಗ?
Bollywood Cinema Latest Main Post Sandalwood
mandana Karimi
ಇಲ್ಲಿನ ಜನ ನನ್ನನ್ನ ತುಚ್ಛವಾಗಿ ನಿಂದಿಸಿದ್ದಾರೆ, ಆಡಳಿತ ಬದಲಾದ ಬಳಿಕ ಇರಾನ್‌ಗೆ ತೆರಳುತ್ತೇನೆ – ನಟಿ ಮಂದನಾ ಕರಿಮಿ
Bollywood Cinema Latest National Top Stories

You Might Also Like

indian navy
Latest

ಇರಾನ್‌ ಮೇಲಿನ ದಾಳಿಗೆ ಅಮೆರಿಕವು ಭಾರತೀಯ ನೌಕಾನೆಲೆ ಬಳಸುತ್ತಿದೆ ಅನ್ನೋದು ಶುದ್ಧ ಸುಳ್ಳು – ಎಂಇಎ

Public TV
By Public TV
24 minutes ago
G PARAMESHWAR
Bengaluru City

ನೇಮಕಾತಿಯಲ್ಲಿ ಒಳಮೀಸಲಾತಿ ಗೊಂದಲ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚೆ: ಪರಮೇಶ್ವರ್

Public TV
By Public TV
36 minutes ago
doomsday
Latest

ಯುದ್ಧದ ನಡುವೆ ವಿನಾಶಕಾರಿ ʻಡೂಮ್ಸ್‌ಡೇʼ ಕ್ಷಿಪಣಿ ಪರೀಕ್ಷಿಸಿದ ಅಮೆರಿಕ – 3ನೇ ಮಹಾಯುದ್ಧ ಫಿಕ್ಸಾ?

Public TV
By Public TV
53 minutes ago
Gadag Tata Ace Accident
Crime

ಕಾಮಣ್ಣನ ಉತ್ಸವ ಮುಗಿಸಿ ಬರುವಾಗ ಮರಕ್ಕೆ ಟಾಟಾ ಏಸ್ ಡಿಕ್ಕಿ – ಇಬ್ಬರು ಸ್ಥಳದಲ್ಲೇ ಸಾವು

Public TV
By Public TV
1 hour ago
Bidar 3
Bidar

ಮೌಲ್ವಿಗಳ ಮೇಲೆ ಕೇಸ್‌ – ಠಾಣೆ ಮುಂದೆ ಹೈಡ್ರಾಮಾ; FIR ದಾಖಲಾದ 49 ಜನರ ಪೈಕಿ 20 ಮಂದಿ ಅರೆಸ್ಟ್‌

Public TV
By Public TV
1 hour ago
Devanahalli Businessman Robbed 20 lakhs by showing gold desire at low price
Bengaluru City

ಕಡಿಮೆ ಬೆಲೆಗೆ ಚಿನ್ನದ ಆಸೆ ತೋರಿಸಿ ಉದ್ಯಮಿಯಿಂದ 20 ಲಕ್ಷ ದರೋಡೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?