Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಉತ್ತರ ಕನ್ನಡ ಜಿಲ್ಲೆಗೆ ಮಾರ್ಚ್ ನಲ್ಲಿ 5.6 ಲಕ್ಷ ಪ್ರವಾಸಿಗರ ಭೇಟಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಉತ್ತರ ಕನ್ನಡ ಜಿಲ್ಲೆಗೆ ಮಾರ್ಚ್ ನಲ್ಲಿ 5.6 ಲಕ್ಷ ಪ್ರವಾಸಿಗರ ಭೇಟಿ

Districts

ಉತ್ತರ ಕನ್ನಡ ಜಿಲ್ಲೆಗೆ ಮಾರ್ಚ್ ನಲ್ಲಿ 5.6 ಲಕ್ಷ ಪ್ರವಾಸಿಗರ ಭೇಟಿ

Public TV
Last updated: April 6, 2021 5:34 pm
Public TV
Share
2 Min Read
Uttar Kannada 6
SHARE

– ಪ್ರವಾಸೋದ್ಯಮ ನಂಬಿದವರ ಬದುಕು “ಹಸಿರು”
– ಪ್ರವಾಸಿಗರ ಸಂಖ್ಯೆ ಹೆಚ್ಚಾಗಲು ಕಾರಣವೇನು?

ಕಾರವಾರ: ಇಲ್ಲಿನ ಕರಾವಳಿ ಮಲೆನಾಡು ಪ್ರದೇಶಗಳು ಪ್ರಕೃತಿ ಸೌಂದರ್ಯದಿಂದ ಪ್ರವಾಸಿಗರನ್ನು ತನ್ನತ್ತ ಕೈ ಬೀಸಿ ಕರೆಯುತ್ತದೆ. ಆದರೆ ಕಳೆದ ಒಂದು ವರ್ಷದಿಂದ ಕೊರೊನಾ ಕರಿ ಛಾಯೆ ಜಿಲ್ಲೆಯ ಪ್ರವಾಸೋದ್ಯಮಕ್ಕೆ ಹೊಡೆತ ಕೊಟ್ಟಿತ್ತು. ಲಾಕ್‍ಡೌನ್ ಸಂದರ್ಭದಲ್ಲಿ ಪ್ರವಾಸೋದ್ಯಮ ಚಟುವಟಿಕೆಗೆ ನಿರ್ಬಂಧ ವಿಧಿಸಲಾಗಿತ್ತು. ಲಾಕ್‍ಡೌನ್ ಸಡಿಲಿಕೆಯಿಂದಾಗಿ ಜಿಲ್ಲೆಯ ಮುರುಡೇಶ್ವರ, ಗೋಕರ್ಣ, ದಾಂಡೇಲಿ ಭಾಗಗಳಿಗೆ ಪ್ರವಾಸಿಗರ ದಂಡು ಹರಿದುಬಂದಿದ್ದು ಕಳೆದ ವರ್ಷದ ದಾಖಲೆಯನ್ನು ಮುರಿದುಹಾಕಿದೆ.

Uttar Kannada 1

ಜಿಲ್ಲೆಯಲ್ಲಿ 2020 ಪೆಬ್ರವರಿಯಲ್ಲಿ 3.9 ಲಕ್ಷ ಪ್ರವಾಸಿಗರು ಭೇಟಿ ನೀಡಿದ್ದರು. ಈ ಬಾರಿ ಪೆಬ್ರವರಿಯಲ್ಲಿ 5.6 ಲಕ್ಷ ಜನ ಭೇಟಿ ನೀಡಿದ್ದಾರೆ. ಇನ್ನು 2020ರ ಮಾರ್ಚ್ ನಲ್ಲಿ 2.3 ಲಕ್ಷ ಜನ ಪ್ರವಾಸಿಗರು ಭೇಟಿ ನೀಡಿದರೆ, ಈ ವರ್ಷದ ಮಾರ್ಚ್ ಗೆ 5.6 ಲಕ್ಷ ಜನ ಭೇಟಿ ನೀಡಿದ್ದಾರೆ ಎಂದು ಜಿಲ್ಲಾ ಪ್ರವಾಸೋದ್ಯಮ ಇಲಾಖೆ ನಿರ್ದೇಶಕ ಪುರುಷೋತ್ತಮ್ ಪಬ್ಲಿಕ್ ಟಿವಿಗೆ ಮಾಹಿತಿ ನೀಡಿದ್ದಾರೆ.

Uttar Kannada Purushottam

ಪ್ರವಾಸಿಗರ ಸಂಖ್ಯೆ ಹೆಚ್ಚಾಗಲು ಕಾರಣವೇನು?
ಉತ್ತರ ಕನ್ನಡ ಜಿಲ್ಲೆಯ ಭಾಗದಲ್ಲಿ ಹಲವು ಪ್ರವಾಸಿ ಸ್ಥಳಗಳಿವೆ. ಆದರೆ ಕರಾವಳಿ ಭಾಗದ ಗೋಕರ್ಣ, ಮುರುಡೇಶ್ವರ, ಮಲೆನಾಡು ಭಾಗದ ದಾಂಡೇಲಿ ಭಾಗಕ್ಕೆ ಅತೀ ಹೆಚ್ಚು ಪ್ರವಾಸಿಗರು ಭೇಟಿ ನೀಡಿದ್ದಾರೆ.

Uttar Kannada 5

ಪ್ರವಾಸೋದ್ಯಮ ಇಲಾಖೆ ಹೇಳುವಂತೆ ಜಿಲ್ಲೆಯಲ್ಲಿ ಕೊರೊನಾ ನಿಯಮ ಕಠಿಣ ಜಾರಿಯಿದ್ದರೂ ಪ್ರವಾಸಿ ಸ್ಥಳಗಳಿಗೆ ನಿರ್ಬಂಧ ಹೇರಲಾಗಿರಲಿಲ್ಲ. ಹೀಗಾಗಿ ವರ್ಕ ಫ್ರಮ್ ಹೋಮ್ ಕೆಲಸ ನಿರ್ವಹಿಸುವ ಉದ್ಯೋಗಿಗಳು ನೆಟ್ ವರ್ಕ್ ಹೆಚ್ಚು ಸಿಗುವ ಪ್ರಶಾಂತ ಸ್ಥಳಗಳನ್ನು ಆಯ್ಕೆ ಮಾಡಿಕೊಂಡು ಬರುತಿದ್ದರು. ಇದರಲ್ಲಿ ಉತ್ತರ ಕನ್ನಡ ಜಿಲ್ಲೆ ಬರುವ ಪ್ರವಾಸಿಗರಿಗೆ ಸೇಫ್ ಎಂದು ಅನಿಸಿದೆ. ಹೀಗಾಗಿ ತಿಂಗಳುಗಟ್ಟಲೇ ಈ ಉದ್ಯೋಗಿಗಳು ಈ ಭಾಗದಲ್ಲಿ ಇದ್ದುಕೊಂಡು ಕಾರ್ಯ ಮಾಡುವ ಜೊತೆ ಬಿಡುವಿನ ವೇಳೆಯಲ್ಲಿ ಪ್ರವಾಸಿ ಸ್ಥಳವನ್ನು ಕುಟುಂಬದ ಜೊತೆ ಭೇಟಿ ನೀಡುತಿದ್ದರು. ಹೀಗಾಗಿ ಪ್ರವಾಸಿಗರ ಸಂಖ್ಯೆಯಲ್ಲಿ ಏರಿಕೆ ಕಂಡಿದೆ. ಇದಲ್ಲದೇ ದೊಡ್ಡ ದೊಡ್ಡ ಕಂಪನಿಗಳು ಸಹ ಕೆಲಸಕ್ಕೆ ಜಿಲ್ಲೆಯ ಪ್ರವಾಸಿ ಸ್ಥಳಗಳನ್ನು ಆಯ್ಕೆ ಮಾಡಿ ತಮ್ಮ ಉದ್ಯೋಗಿಗಳನ್ನು ಕಳುಹಿಸಿಕೊಡುತ್ತಿತ್ತು. ಜೊತೆಗೆ ಲಾಕ್‍ಡೌನ್ ನಿಂದ ಬೇಸತ್ತ ಜನ ಕರಾವಳಿ ಭಾಗಕ್ಕೆ ಅತೀ ಹೆಚ್ಚು ಬರುತ್ತಿರುವುದು ಸಹ ಪ್ರವಾಸಿಗರ ಸಂಖ್ಯೆಯಲ್ಲಿ ಏರಿಕೆ ಕಂಡಿದೆ.

Uttar Kannada 3

ಪ್ರವಾಸೋದ್ಯಮ ನಂಬಿದವರ ಬದುಕು “ಹಸಿರು”
ಜಿಲ್ಲೆಯಲ್ಲಿ ಕಳೆದ ಮೂರ್ನಾಲ್ಕು ತಿಂಗಳಿಂದ ಹೋಮ್ ಸ್ಟೇಗಳು, ರೆಸಾರ್ಟ್, ಸರ್ಕಾರಿ ಅತಿಥಿ ಗೃಹಗಳು ಒಂದಲ್ಲಾ ಒಂದು ಕಾರಣದಿಂದ ತುಂಬುತ್ತಿದೆ. ವೀಕೆಂಡ್ ಬಂತೆಂದರೇ ಪ್ರವಾಸಿಗರಿಗೆ ವಸತಿ ಗೃಹಗಳು ಸಿಗುವುದೇ ಕಷ್ಟದಾಯಕ. ಪ್ರತಿ ದಿನ ಸಾವಿರಾರು ಪ್ರವಾಸಿಗರು ಜಿಲ್ಲೆಗೆ ಭೇಟಿ ನೀಡುವ ಸಂಖ್ಯೆ ಏರಿಕೆ ಕಂಡಿದೆ. ಇದರ ನಡುವೆ ಜಿಲ್ಲಾಡಳಿತ ಕೂಡ ಪ್ರವಾಸಿಗರಿಗೆ ತೊಂದರೆಯಾಗದಂತೆ ವ್ಯವಸ್ತೆ ಸಹ ಕಲ್ಪಿಸುತ್ತಿದೆ. ಹೀಗಾಗಿ ಇದನ್ನು ನಂಬಿದ ವ್ಯಾಪಾರಿಗಳು, ಕಾರ್ಮಿಕರು ಸಂಕಷ್ಟದ ನಡುವೆಯೂ ಆರ್ಥಿಕ ಚೇತರಿಕೆ ಕಾಣುತ್ತಿದ್ದು ಜಿಲ್ಲೆಯಲ್ಲಿ ಪ್ರವಾಸಿಗರ ಸಂಖ್ಯೆ ಏರಿಕೆ ಕಾಣುತ್ತಿದೆ.

TAGGED:Corona VirusCovid19dandeliGokarnakarwarLockdownmurudeshwarPublic TVtourismtravelUttara Kannadaಉತ್ತರ ಕನ್ನಡಕಾರವಾರಕೊರೊನಾ ವೈರಸ್ಕೋವಿಡ್ 19ಗೋಕರ್ಣದಾಂಡೇಲಿಪಬ್ಲಿಕ್ ಟಿವಿಪ್ರವಾಸಪ್ರವಾಸೋದ್ಯಮಮುರುಡೇಶ್ವರಲಾಕ್‍ಡೌನ್
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ನಮ್ಮದು ‘ವಿರೋಶ್‌’ ಜೋಡಿ, ಮದುವೆಗೆ ಬನ್ನಿ..: ಆಮಂತ್ರಣ ನೀಡಿದ ರಶ್ಮಿಕಾ ಮಂದಣ್ಣ
Cinema Latest Top Stories
Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories

You Might Also Like

Weather
Bagalkot

ರಾಜ್ಯದಲ್ಲಿ ಈ ಬಾರಿ ವಾಡಿಕೆಗಿಂತ ಅಧಿಕ ತಾಪಮಾನ ವರದಿ – ಹವಾಮಾನ ಇಲಾಖೆ ಎಚ್ಚರಿಕೆ

Public TV
By Public TV
7 minutes ago
T20 Team India
Cricket

Semifinal Scenario | ಪವಾಡವೇ ನಡೆಯಬೇಕು – ಭಾರತದ ಸೆಮಿಸ್‌ ಹಾದಿ ತುಂಬಾ ಕಠಿಣ

Public TV
By Public TV
10 minutes ago
Hassan Accident Priya
Crime

ಹೆಲ್ಮೆಟ್ ಧರಿಸದೇ ಬುಲೆಟ್‌ನಲ್ಲಿ ಜಾಲಿ ರೈಡ್ – ಹಂಪ್ಸ್‌ ಕಾಣದೇ ರಸ್ತೆಗೆ ಬಿದ್ದು ಯುವತಿ ಸಾವು

Public TV
By Public TV
34 minutes ago
Cyber Crime
Bengaluru City

ಸ್ನೇಹಿತನ ಅಕೌಂಟ್ ಬಳಸಿ ಸೈಬರ್ ವಂಚನೆ – ಬರೋಬ್ಬರಿ 7 ಕೋಟಿ ವರ್ಗಾವಣೆ

Public TV
By Public TV
35 minutes ago
g parameshwara 2
Bengaluru City

ಸಿದ್ದರಾಮಯ್ಯರ ರಾಜಕೀಯ ಅಡಿಪಾಯವೇ ಸಾಮಾಜಿಕ ನ್ಯಾಯ: ಪರಮೇಶ್ವರ್‌ ಬ್ಯಾಟಿಂಗ್‌

Public TV
By Public TV
42 minutes ago
chikkamagaluru bandh
Chikkamagaluru

ಕಾಡಾನೆ ದಾಳಿಗೆ ಮಹಿಳೆ ಬಲಿ ಕೇಸ್ – ಚಿಕ್ಕಮಗಳೂರು ಕೊತಕೊತ; ಮುಚ್ಚಿದ ಅಂಗಡಿಗಳು, ರಸ್ತೆಗಳು ಖಾಲಿ ಖಾಲಿ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?