Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಎಂತಹ ಕಷ್ಟ ಬಂದ್ರೂ ಎದುರಿಸೋದನ್ನ ಕಲಿಸಿರುವುದೇ ದರ್ಶನ್ ಸರ್: ಪವನ್ ಒಡೆಯರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಎಂತಹ ಕಷ್ಟ ಬಂದ್ರೂ ಎದುರಿಸೋದನ್ನ ಕಲಿಸಿರುವುದೇ ದರ್ಶನ್ ಸರ್: ಪವನ್ ಒಡೆಯರ್

Bengaluru City

ಎಂತಹ ಕಷ್ಟ ಬಂದ್ರೂ ಎದುರಿಸೋದನ್ನ ಕಲಿಸಿರುವುದೇ ದರ್ಶನ್ ಸರ್: ಪವನ್ ಒಡೆಯರ್

Public TV
Last updated: May 27, 2020 9:14 am
Public TV
Share
2 Min Read
Pawan Wodeyar Darshan
SHARE

– ಪುನೀತ್, ಉಪ್ಪಿ, ಗಣೇಶ್, ರವಿಚಂದ್ರನ್ ಬಗ್ಗೆ ಒಡೆಯರ್ ಮಾತು

ಬೆಂಗಳೂರು: ಎಂತಹ ಕಷ್ಟ ಬಂದರೂ ಅದನ್ನು ಧೈರ್ಯವಾಗಿ ಎದುರಿಸುವುದನ್ನು ಕಲಿಸಿರುವುದೇ ದರ್ಶನ್ ಸರ್ ಎಂದು ನಿರ್ದೇಶಕ ಪವನ್ ಒಡೆಯರ್ ಅವರು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಹಾಡಿಹೊಗಳಿದ್ದಾರೆ.

‘ಬದಲಾಗು ನೀನು ಬದಲಾಯಿಸು ನೀನು’ ಎಂಬ ಶೀರ್ಷಿಕೆ ಅಡಿಯಲ್ಲಿ ಸ್ಯಾಂಡಲ್‍ವುಡ್ ಸ್ಟಾರ್ ಗಳು ಸೇರಿ ಕೊರೊನಾ ವಿರುದ್ಧ ದೃಶ್ಯ ರೂಪಕವನ್ನು ಸಿದ್ಧ ಮಾಡುತ್ತಿದ್ದಾರೆ. ಇದರ ಹೊಣೆ ಹೊತ್ತಿರುವ ಪವನ್ ಒಡೆಯರ್, ಎಲ್ಲ ಸ್ಟಾರ್ ನಟರನ್ನು ಭೇಟಿಯಾಗಿ ಅವರ ಜೊತೆ ಫೋಟೋ ತೆಗೆದುಕೊಂಡು ಕೆಲ ಸಾಲುಗಳೊಂದಿಗೆ ಟ್ವಿಟ್ಟರ್ ನಲ್ಲಿ ಹಂಚಿಕೊಳ್ಳುತ್ತಿದ್ದಾರೆ.

ಎಂತಹ ಸಂಕಷ್ಟ ಎದುರಾದರೂ,ಅದನ್ನು ಎದುರಿಸಿ ಮೆಟ್ಟಿ ನಿಲ್ಲುವುದನ್ನು ಕಲಿಸಿರುವುದೇ ದರ್ಶನ್ ಸರ್ ಅವರ ವ್ಯಕ್ತಿತ್ವ. ಮಾತೃ ಮಮತೆ,ಸದಾ ಎಲ್ಲರಿಗೂ ಒಳ್ಳೆದಾಗಲಿ ಅನ್ನುವ ಅವರ ಗುಣ ಅತ್ಯದ್ಭುತ,ಜಗನ್ಮಾತೆ ಚಾಮುಂಡೇಶ್ವರಿಯ ಪುತ್ರ @dasadarshan ಸರ್ #ಬದಲಾಗುನೀನುಬದಲಾಯಿಸುನೀನು ದೃಶ್ಯ ರೊಪಕಕ್ಕೆ ನಿಮ್ಮ ಸಮಯ ನೀಡಿದ್ದಕೆ ಥ್ಯಾಂಕ್ಸ್ ಸರ್. pic.twitter.com/Oyw2R7hQTz

— Pavan Wadeyar (@PavanWadeyar) May 27, 2020

ಈ ವಿಚಾರವಾಗಿ ದರ್ಶನ್ ಅವರ ಬಗ್ಗೆ ಟ್ವೀಟ್ ಮಾಡಿರುವ ಒಡೆಯರ್, ಎಂತಹ ಸಂಕಷ್ಟ ಎದುರಾದರೂ, ಅದನ್ನು ಎದುರಿಸಿ ಮೆಟ್ಟಿ ನಿಲ್ಲುವುದನ್ನು ಕಲಿಸಿರುವುದೇ ದರ್ಶನ್ ಸರ್ ಅವರ ವ್ಯಕ್ತಿತ್ವ. ಮಾತೃ ಮಮತೆ, ಸದಾ ಎಲ್ಲರಿಗೂ ಒಳ್ಳೆದಾಗಲಿ ಅನ್ನುವ ಅವರ ಗುಣ ಅತ್ಯದ್ಭುತ, ಜಗನ್ಮಾತೆ ಚಾಮುಂಡೇಶ್ವರಿಯ ಪುತ್ರ ದರ್ಶನ್ ಸರ್ ಅವರು, ಬದಲಾಗು ನೀನು ಬದಲಾಯಿಸು ನೀನು ದೃಶ್ಯ ರೂಪಕಕ್ಕೆ ನಿಮ್ಮ ಸಮಯ ನೀಡಿದ್ದಕೆ ಥ್ಯಾಂಕ್ಸ್ ಸರ್ ಎಂದು ಬರೆದುಕೊಂಡಿದ್ದಾರೆ.

ದೇವರುಗಳು ದೇವಲೋಕಕ್ಕೆ ಹೋಗಬೇಕಾದರೆ,ಒಂದು ದೈವಾಂಶವನ್ನು ಭೂಲೋಕದಲ್ಲಿ ಬಿಟ್ಟು ಹೋಗುತ್ತಾರೆ,ಅದೇ ಅಪ್ಪುಸರ್ ಅವರ ನಗು🙏ಮಗುವಿನಮನಸು,ಮುತ್ತಿನಂತಹ ನಗು ಹೊತ್ತಿರುವ ನಮ್ಮ ಅಪ್ಪು ಸರ್ ಯಾವಾಗಲು,ಎಲ್ಲರಿಗೂಹತ್ತಿರ.#ಬದಲಾಗುನೀನುಬದಲಾಯಿಸುನೀನು ದೃಶ್ಯರೂಪಕಕ್ಕೆ ನಿಮ್ಮಸಮಯ ನೀಡಿದ್ದಕ್ಕಾಗಿ ಲವ್ ಯು ಸರ್ @PuneethRajkumar @ImranSardhariya pic.twitter.com/MbL5h3C4vH

— Pavan Wadeyar (@PavanWadeyar) May 26, 2020

ಇದೇ ವೇಳೆ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅವರ ಬಗ್ಗೆಯೂ ಟ್ವೀಟ್ ಮಾಡಿದ್ದು, ದೇವರುಗಳು ದೇವಲೋಕಕ್ಕೆ ಹೋಗಬೇಕಾದರೆ, ಒಂದು ದೈವಾಂಶವನ್ನು ಭೂಲೋಕದಲ್ಲಿ ಬಿಟ್ಟು ಹೋಗುತ್ತಾರೆ. ಅದೇ ಅಪ್ಪು ಸರ್ ಅವರ ನಗು. ಮಗುವಿನ ಮನಸ್ಸು, ಮುತ್ತಿನಂತಹ ನಗು ಹೊತ್ತಿರುವ ನಮ್ಮ ಅಪ್ಪು ಸರ್ ಯಾವಾಗಲೂ, ಎಲ್ಲರಿಗೂ ಹತ್ತಿರ. ‘ಬದಲಾಗು ನೀನು ಬದಲಾಯಿಸು ನೀನು’ ದೃಶ್ಯ ರೂಪಕಕ್ಕೆ ನಿಮ್ಮ ಸಮಯ ನೀಡಿದ್ದಕ್ಕಾಗಿ ಲವ್ ಯೂ ಸರ್ ಎಂದು ಬರೆದುಕೊಂಡಿದ್ದಾರೆ.

ಚಂದನವನದ ಚೆಲುವ, ಚಿನ್ನದ ಹುಡುಗ. @Official_Ganesh ಸರ್ ಅವ್ರಿಗೆ, ಒಂದೇ ಒಂದು ಕರೆ ಮಾಡಿದ್ದೂ, ಮುಂದಿನ 10mins ಅವರ ಮನೇಲಿದ್ದ್ವಿ. ಇಂತಹ ಹೃದಯ ಶ್ರೀಮಂತಿಕೆಯುಳ್ಳ ನೀವು #ಬದಲಾಗುನೀನುಬದಲಾಯಿಸುನೀನು ದೃಶ್ಯರೂಪಕಕ್ಕೆ ದನಿ ಗೂಡಿಸಿದ್ದಕ್ಕೆ ಧನ್ಯವಾದಗಳು ಸರ್. @harimonium @ImranSardhariya @Dbeatsmusik @mla_sudhakar pic.twitter.com/jtmVUqjrU4

— Pavan Wadeyar (@PavanWadeyar) May 26, 2020

ಚಂದನವನದ ಚೆಲುವ, ಚಿನ್ನದ ಹುಡುಗ ಗಣೇಶ್ ಸರ್ ಅವ್ರಿಗೆ ಒಂದೇ ಒಂದು ಕರೆ ಮಾಡಿದ್ದೂ, ಮುಂದಿನ 10 ನಿಮಿಷದಲ್ಲಿ ಅವರ ಮನೆಯಲ್ಲಿ ಇದ್ದೆವು. ಇಂತಹ ಹೃದಯ ಶ್ರೀಮಂತಿಕೆಯುಳ್ಳ ನೀವು ‘ಬದಲಾಗು ನೀನು ಬದಲಾಯಿಸು ನೀನು’ ದೃಶ್ಯ ರೂಪಕಕ್ಕೆ ದನಿಗೂಡಿಸಿದ್ದಕ್ಕೆ ಧನ್ಯವಾದಗಳು ಸರ್ ಎಂದು ಗೋಲ್ಡನ್ ಸ್ಟಾರ್ ಗಣೇಶ್ ಅವರ ಜೊತೆ ತೆಗೆಸಿಕೊಂಡಿರುವ ಫೋಟೋವನ್ನು ಟ್ವೀಟ್ ಮಾಡಿದ್ದಾರೆ.

ಕರುನಾಡಿನ ಕನಸುಗಾರನ ಜೊತೆ ಹೀಗೆ ಒಂದು ಫೋಟೋ ತೊಗೋಬೇಕು ಅನ್ನೋ ನನ್ನ ಕನಸು ನನಸಾದ ಕ್ಷಣ. ರವಿ ಸರ್ #ಬದಲಾಗುನೀನುಬದಲಾಯಿಸುನೀನು ದೃಶ್ಯ ರೂಪಕಕ್ಕೆ ನಿಮ್ಮ ಸಮಯ ನೀಡಿದ್ದಕ್ಕೆ ಧನ್ಯವಾದಗಳು 🙏🏼😍 from your crazy fan🙏🏼 @harimonium @ImranSardhariya @Dbeatsmusik @mla_sudhakar pic.twitter.com/lfFdFfCqP1

— Pavan Wadeyar (@PavanWadeyar) May 26, 2020

ಕರುನಾಡಿನ ಕನಸುಗಾರನ ಜೊತೆ ಹೀಗೆ ಒಂದು ಫೋಟೋ ತೆಗೆದುಕೊಳ್ಳಬೇಕು ಎಂಬ ನನ್ನ ಕನಸು ನನಸಾದ ಕ್ಷಣ. ರವಿ ಸರ್ ‘ಬದಲಾಗು ನೀನು ಬದಲಾಯಿಸು ನೀನು’ ದೃಶ್ಯ ರೂಪಕಕ್ಕೆ ನಿಮ್ಮ ಸಮಯ ನೀಡಿದ್ದಕ್ಕೆ ಧನ್ಯವಾದಗಳು ಎಂದು ಕ್ರೇಜಿ ಸ್ಟಾರ್ ರವಿಚಂದ್ರನ್ ಅವರ ಬಗ್ಗೆ ಬರೆದರೆ, ನಂತರ ಉಪ್ಪಿ ಸರ್ ಜೊತೆ ಸಮಯ ಕಳೆದಾಗಲೆಲ್ಲ ಅನಿಸುವುದು ಒಂದೇ, ಹೊಸದೊಂದು ಆಲೋಚನೆಗೆ ನಾಂದಿ ಹಾಡಲಿಕ್ಕೆ ನಿರ್ಧಾರ ಮಾಡಿಸೋ ಅದ್ಭುತ ವ್ಯಕ್ತಿತ್ವಕ್ಕೆ ಸಾವಿರ ಸಲಾಂ. ನೀವು ನಮಗೆ ಸ್ಫೂರ್ತಿ ಸರ್ ಎಂದು ಉಪೇಂದ್ರ ಅವರ ಬಗ್ಗೆ ಟ್ವೀಟ್ ಮಾಡಿದ್ದಾರೆ.

ಉಪ್ಪಿ ಸರ್ ಜೊತೆ ಸಮಯ ಕಳೆದಾಗಲೆಲ್ಲ ಅನಿಸುವುದು ಒಂದೇ, ಹೊಸದೊಂದು ಆಲೋಚನೆಗೆ ನಾಂದಿ ಹಾಡಲಿಕ್ಕೆ ನಿರ್ಧಾರ ಮಾಡಿಸೋ ಅದ್ಭುತ ವೆಕ್ತಿತ್ವ ಕ್ಕೆ ಸಾವಿರ ಸಲಾಂ. You are A true inspiration @nimmaupendra sir. Thanks for giving your time for #ಬದಲಾಗುನೀನುಬದಲಾಯಿಸುನೀನು @ImranSardhariya @harimonium @Dbeatsmusik pic.twitter.com/rU6tz73Gap

— Pavan Wadeyar (@PavanWadeyar) May 26, 2020

TAGGED:bengalurudarshanPawan WodeyarPublic TVPuneet Rajkumartweetಟ್ವೀಟ್ದರ್ಶನ್ಪಬ್ಲಿಕ್ ಟಿವಿಪವನ್ ಒಡೆಯರ್ಪುನೀತ್ ರಾಜ್‍ಕುಮಾರ್ಬೆಂಗಳೂರು
Share This Article
Facebook Whatsapp Whatsapp Telegram

Cinema news

The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories

You Might Also Like

IRGC
Latest

ಯುದ್ಧ ನಿಲ್ಲಿಸೋ ನಿರ್ಧಾರ ಅಮೆರಿಕದ್ದಲ್ಲ, ನಮ್ಮದು – ದಾಳಿ ಮುಂದುವರಿದ್ರೆ 1 ಲೀಟರ್‌ ತೈಲವೂ ಸಿಗಲ್ಲ: ಇರಾನ್‌

Public TV
By Public TV
9 minutes ago
donald trump
Latest

ನಾವು ಈಗಾಗಲೇ ಗೆದ್ದಿದ್ದೇವೆ, ಯುದ್ಧ ಶೀಘ್ರದಲ್ಲೇ ಕೊನೆಗೊಳ್ಳಬಹುದು: ಟ್ರಂಪ್‌

Public TV
By Public TV
12 minutes ago
LPG Commercial Cylinder
Latest

ಕಮರ್ಷಿಯಲ್ ಸಿಲಿಂಡರ್ ಅಭಾವ – ತಮಿಳುನಾಡಲ್ಲಿ ರೆಸ್ಟೋರೆಂಟ್‌ಗಳು ಬಂದ್‌

Public TV
By Public TV
28 minutes ago
Haryana Gurugram Wall Collapse
Latest

ಹರಿಯಾಣ | ನಿರ್ಮಾಣ ಹಂತದ ಗೋಡೆ ಕುಸಿತ – 7 ಕಾರ್ಮಿಕರು ಸಾವು, ಐವರ ಸ್ಥಿತಿ ಚಿಂತಾಜನಕ

Public TV
By Public TV
32 minutes ago
Bengaluru Kempegowda International Airport 4
Bengaluru City

ನಗ್ನ ಜೋಡಿ ಫೋಟೋ ಪಾರ್ಸೆಲ್ – ಬೆಂಗ್ಳೂರು ಏರ್‌ಪೋರ್ಟ್‌ಗೆ ವಾಮಾಚಾರ?

Public TV
By Public TV
1 hour ago
White Phosphorus Bomb
Latest

ಕಾನೂನು ಉಲ್ಲಂಘಿಸಿದ ಇಸ್ರೇಲ್‌ – ಲೆಬನಾನ್‌ ವಸತಿ ಪ್ರದೇಶದ ಮೇಲೆ ಬಿಳಿ ರಂಜಕ ಬಳಸಿ ದಾಳಿ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?