Public TV
No Result
View All Result
  • LIVE TV
  • Latest
  • Karnataka
  • Districts
    • All
    • Bagalkot
    • Belgaum
    • Bellary
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
    ಸ್ಪ್ಲೆಂಡರ್ ಪ್ಲಸ್ ಬೈಕ್‍ಗಳೇ ಟಾರ್ಗೆಟ್ – 43 ಬೈಕ್ ವಶ, 4 ಕಳ್ಳರು ಅರೆಸ್ಟ್

    ಸ್ಪ್ಲೆಂಡರ್ ಪ್ಲಸ್ ಬೈಕ್‍ಗಳೇ ಟಾರ್ಗೆಟ್ – 43 ಬೈಕ್ ವಶ, 4 ಕಳ್ಳರು ಅರೆಸ್ಟ್

    ಪತ್ನಿ ಮೇಲೆ ಕೊಡಲಿಯಿಂದ ಹಲ್ಲೆಗೈದು ಚಿಕಿತ್ಸೆ ಕೊಡಿಸಿದ

    ಪತ್ನಿ ಮೇಲೆ ಕೊಡಲಿಯಿಂದ ಹಲ್ಲೆಗೈದು ಚಿಕಿತ್ಸೆ ಕೊಡಿಸಿದ

    ಕಾಣೆಯಾಗಿದ್ದ ಮಾಜಿ ಶಾಸಕರ ಮೊಮ್ಮಕ್ಕಳು ಶವವಾಗಿ ಪತ್ತೆ

    ಕಾಣೆಯಾಗಿದ್ದ ಮಾಜಿ ಶಾಸಕರ ಮೊಮ್ಮಕ್ಕಳು ಶವವಾಗಿ ಪತ್ತೆ

    5 ದಿನ ಮಾದಪ್ಪನ ಬೆಟ್ಟಕ್ಕೆ ಪ್ರವೇಶ ನಿಷೇಧ

    5 ದಿನ ಮಾದಪ್ಪನ ಬೆಟ್ಟಕ್ಕೆ ಪ್ರವೇಶ ನಿಷೇಧ

    ಬಿಗ್‍ಬಾಸ್ ಮನೆಯಲ್ಲಿ ಗೊರಕೆಯದ್ದೇ ಸದ್ದು

    ಬಿಗ್‍ಬಾಸ್ ಮನೆಯಲ್ಲಿ ಗೊರಕೆಯದ್ದೇ ಸದ್ದು

    ರಾಜ್ಯದ ನಗರಗಳ ಹವಾಮಾನ ವರದಿ: 23-03-2020

    ರಾಜ್ಯದ ಹವಾಮಾನ ವರದಿ 8-3-2021

    ಲಾರಿಯಲ್ಲಿ ಸಾಗಿಸುತ್ತಿದ್ದ 6.675 ಟನ್ ಜಿಲೆಟಿನ್ ಕಡ್ಡಿ ಪೊಲೀಸ್ ವಶ

    ಲಾರಿಯಲ್ಲಿ ಸಾಗಿಸುತ್ತಿದ್ದ 6.675 ಟನ್ ಜಿಲೆಟಿನ್ ಕಡ್ಡಿ ಪೊಲೀಸ್ ವಶ

    ಟಯರ್ ಸ್ಫೋಟಗೊಂಡು ಪಲ್ಟಿಯಾದ ಬಸ್

    ಟಯರ್ ಸ್ಫೋಟಗೊಂಡು ಪಲ್ಟಿಯಾದ ಬಸ್

    ನಿರ್ಮಾಣ ಹಂತದ ಕಟ್ಟಡಕ್ಕೆ ಬಲವಂತವಾಗಿ ಬಾಲಕಿಯ ಕರೆದೊಯ್ದು ರೇಪ್ ಮಾಡಿದ ಚಿಕ್ಕಪ್ಪ!

    ಬಾಲಕಿ ಅತ್ಯಾಚಾರ ಪ್ರಕರಣ-ಇಬ್ಬರು ಆರೋಪಿಗಳ ಬಂಧನ

    ರಾಜ್ಯದಲ್ಲಿಂದು 529 ಮಂದಿಗೆ ಕೊರೊನಾ-738 ಡಿಸ್ಚಾರ್ಜ್

    622 ಪಾಸಿಟಿವ್, 3 ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ – 428 ಮಂದಿಗೆ ಲಸಿಕೆ

    ಆಟ- ಗೀಚಾಟ ವಿಶೇಷ ಕಾರ್ಯಕ್ರಮ- ಮಕ್ಕಳಿಂದ ಮೂಡಿಬಂದ ಚಿತ್ರ

    ಆಟ- ಗೀಚಾಟ ವಿಶೇಷ ಕಾರ್ಯಕ್ರಮ- ಮಕ್ಕಳಿಂದ ಮೂಡಿಬಂದ ಚಿತ್ರ

    ಕೊರೊನಾ ಸಂಕಷ್ಟದ ಮಧ್ಯೆ ನಾಳೆ ರಾಜ್ಯ ಬಜೆಟ್ – ಸಿಎಂ ಬಿಎಸ್‍ವೈ ಮೇಲೆ ನೂರೆಂಟು ನಿರೀಕ್ಷೆ

    ಕೊರೊನಾ ಸಂಕಷ್ಟದ ಮಧ್ಯೆ ನಾಳೆ ರಾಜ್ಯ ಬಜೆಟ್ – ಸಿಎಂ ಬಿಎಸ್‍ವೈ ಮೇಲೆ ನೂರೆಂಟು ನಿರೀಕ್ಷೆ

    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • International
  • Crime
  • Cinema
  • Sports
  • Tech
  • Automobile
  • Videos
  • SSLC HELP
Public TV

ಕಾಲುನೋವಿನ ತಂದೆಯನ್ನು 1,200 ಕಿ.ಮೀ ಸೈಕಲ್‍ನಲ್ಲೇ ಕರ್ಕೊಂಡು ಬಂದ ಗಟ್ಟಿಗಿತ್ತಿ!

Public Tv by Public Tv
10 months ago
Reading Time: 1min read
ಕಾಲುನೋವಿನ ತಂದೆಯನ್ನು 1,200 ಕಿ.ಮೀ ಸೈಕಲ್‍ನಲ್ಲೇ ಕರ್ಕೊಂಡು ಬಂದ ಗಟ್ಟಿಗಿತ್ತಿ!

ಪಾಟ್ನಾ: ಇದು 15 ವರ್ಷದ ಬಾಲಕಿಯ ಧೈರ್ಯ ಮತ್ತು ದಿಟ್ಟ ನಿರ್ಧಾರದ ನೈಜ ಕಥೆಯಾಗಿದೆ. ಲಾಕ್‍ಡೌನ್‍ನಿಂದಾಗಿ 7ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ತನ್ನ ತಂದೆಯನ್ನು ಸೈಕಲಿನಲ್ಲಿ ಕೂರಿಸಿಕೊಂಡು 1,200 ಕಿ.ಮೀ ಕ್ರಮಿಸಿ ಧೈರ್ಯ ಮೆರೆದಿದ್ದಾಳೆ.

ದೆಹಲಿಯಿಂದ ಬಿಹಾರ ಜಿಲ್ಲೆಯ ದರ್ಭಾಂಗಕ್ಕೆ ಸೈಕಲಿನಲ್ಲಿ ಕ್ರಮಿಸಿದ ಜ್ಯೋತಿ, ಈ ಮಧ್ಯೆ ಹಲವು ಏಳು- ಬೀಳುಗಳನ್ನು ಎದುರಿಸಿಕೊಂಡು ತನ್ನ ತಂದೆಯ ಜೊತೆ ಕೊನೆಗೂ ಊರು ಸೇರಿದ್ದಾಳೆ. ಮೇ 10ರಂದು ಜ್ಯೋತಿ ದೆಹಲಿಯಿಂದ ಹೊರಟಿದ್ದಾಳೆ. ಸೈಕಲಿನಲ್ಲಿ ಹಿಂಬದಿ ಸವಾರನಾಗಿ ಜ್ಯೋತಿ ಅಪ್ಪ ಕುಳಿತಿದ್ದರು.

ನಾವು ತುಂಬಾನೇ ಬಡವರಾಗಿದ್ದು, ನಮ್ಮ ಕೈಯಲ್ಲಿ ಅಲ್ಪ-ಸ್ವಲ್ಪ ಹಣವಿತ್ತು. ಬಾಡಿಗೆ ಮನೆಯಲ್ಲಿದ್ದ ನಮ್ಮನ್ನ ಮಾಲೀಕ ಒಂದಾ ನೀವು ಹಣ ಪಾವತಿಸಬೇಕು, ಇಲ್ಲವೆಂzಲ್ಲಿ ಮನೆ ಖಾಲಿ ಮಾಡಬೇಕು ಎಂದು ಗದರಿದ್ದಾನೆ. ಇದು ನಮ್ಮನ್ನ ಹತಾಶರನ್ನಾಗಿ ಮಾಡಿತ್ತು. ಈ ಹಿನ್ನೆಲೆಯಲ್ಲಿ ನಾವು ನಮ್ಮ ಹಳ್ಳಿಗೆ ವಾಪಸ್ ಹೋಗಲು ನಿರ್ಧರಿಸಿದ್ದು, ಟ್ರಕ್ ಚಾಲಕನ ಬಳಿ ನಮ್ಮನ್ನು ಕರೆದೊಯ್ಯುವಂತೆ ಕೇಳಿಕೊಂಡೆವು. ಆಗ ಆತ 6,000 ನೀಡಬೇಕು ಎಂದು ತಿಳಿಸಿದನು. ಆದರೆ ಆತನಿಗೆ ಹಣ ಕೊಡುವಷ್ಟು ನಮ್ಮ ಬಳಿ ಹಣವಿರಲಿಲ್ಲ. ಹೀಗಾಗಿ ನನ್ನ ತಂದೆ 500 ರೂ. ನೀಡಿ ಒಂದು ಸೈಕಲ್ ಖರೀದಿಸಿದ್ದು, ಅದರಲ್ಲೇ ದರ್ಭಾಂಗಕ್ಕೆ ತಲುಪಿದೆವು ಎಂದು ಜ್ಯೋತಿ ಕುಮಾರಿ ಮಾಧ್ಯಮವೊಂದಕ್ಕೆ ತಿಳಿಸಿದ್ದಾಳೆ.

ಕೊರೊನಾ ವೈರಸ್ ಹರಡುವ ಹಿನ್ನೆಲೆಯಲ್ಲಿ ಇಡೀ ದೇಶವನ್ನೇ ಲಾಕ್ ಡೌನ್ ಮಾಡಿದ್ದರ ಪರಿಣಾಮ ಪ್ರವಾಸಿ ಕಾರ್ಮಿಕರು ತಮ್ಮ ಮನೆಗಳತ್ತ ತೆರಳಲು ಬಸ್ ಇಲ್ಲದೆ ನರಕಯಾತನೆ ಅನುಭವಿಸಿದ್ದಾರೆ. ಅನೇಕರು ಲಾರಿ, ಟ್ರಕ್ ಗಳಲ್ಲಿ ತಮ್ಮ ತಮ್ಮ ಊರುಗಳತ್ತ ತೆರಳಿದರೆ, ಇನ್ನೂ ಕೆಲವರು ಕಾಲ್ನಡಿಗೆಯಲ್ಲೇ ಸಾವಿರಾರು ಕಿ.ಮೀ ಕ್ರಮಿಸಿರುವುದನ್ನು ನಾವಿಲ್ಲಿ ಸ್ಮರಿಸಬಹುದು. ಇಂತದ್ದೇ ಕಥೆ ಜ್ಯೋತಿ ಮತ್ತು ಆಕೆಯ ತಂದೆಯದ್ದಾಗಿದೆ.

ನಾನು ರಾತ್ರಿ ಹೊತ್ತು ಕೂಡ ಸೈಕಲ್ ಓಡಿಸಿದ್ದೇನೆ. ನನಗೆ ಯಾವುದೇ ರೀತಿಯ ಭಯವಾಗಿರಲಿಲ್ಲ. ಆದರೆ ಭಯವಾಗುತ್ತಿದ್ದಿದ್ದು ಒಂದೇ ಕಾರಣಕ್ಕಾಗಿ. ಅದೇನಂದರೆ ಯಾರಾದರೂ ಹಿಂದಿನಿಂದ ಬಂದು ನಮ್ಮ ಸೈಕಲ್ ಗೆ ಗುದ್ದಿ ಬಿಟ್ಟರೆ ಅನ್ನೋದು ಭಯವಾಗಿತ್ತು. ಆದರೆ ದೇವರ ದಯೆಯಿಂದ ಅಂತಹ ಘಟನೆ ನಡೆಯಲಿಲ್ಲ ಎಂದು ಜ್ಯೋತಿ ವಿವರಿಸಿದ್ದಾಳೆ.

ಜ್ಯೋತಿಯ ತಂದೆ ದೆಹಲಿಯಲ್ಲಿ ಇ-ರಿಕ್ಷಾ ಚಾಲಕರಾಗಿದ್ದರು. ಆದರೆ ಮಾರ್ಚ್ 25ರಿಂದ ಲಾಕ್ ಡೌನ್ ಹೇರಲಾದ ಪರಿಣಾಮ ತನ್ನ ಬಳಿಯಿದ್ದ ರಿಕ್ಷಾವನ್ನು ಮಾಲೀಕನಿಗೆ ಕೊಟ್ಟಿದ್ದಾರೆ. ಆ ನಂತರ ಕೆಲಸವಿಲ್ಲದೆ ಜೀವನ ನಡೆಸಲು ಕಷ್ಟಪಡುತ್ತಿದ್ದರು.

ಮೊದಲೇ ಕಾಲು ನೋವಿನಿಂದ ಬಳಲುತ್ತಿದ್ದ ಜ್ಯೋತಿ ತಂದೆಗೆ ನಡೆದಾಡಲು ಕಷ್ಟವಾಗುತ್ತಿತ್ತು. ಅವರ ಬಳಿ 600 ರೂ. ಮಾತ್ರ ಇತ್ತು. ದಾನಿಗಳ ನೆರವಿನಿಂದ ಹಾಗೂ ಕ್ಯಾಂಪ್ ಗಳು ನೀಡುವ ಆಹಾರದ ಮೂಲಕ ದಿನಕಳೆಯುತ್ತಿದ್ದೆವು ಎಂದಿದ್ದಾಳೆ. ಒಟ್ಟಿನಲ್ಲಿ ಹೇಗೋ ಕಷ್ಟಪಟ್ಟು ತಾಯ್ನಾಡಿಗೆ ಬಂದು ಸೇರಿದ ಜ್ಯೋತಿ ಹಾಗೂ ಆಕೆಯ ತಂದೆಯನ್ನು ಕ್ವಾರಂಟೈನ್ ಮಾಡಲಾಯಿತು. ಆದರೆ ಕ್ವಾರಂಟೈನ್ ಕೇಂದ್ರದಲ್ಲಿ ಜ್ಯೋತಿ ಒಬ್ಬಳೇ ಹುಡುಗಿಯಾಗಿದ್ದಳು.

लॉकडाउन था, सो अपने पिता को साइकिल पर बैठाकर गुरुग्राम से दरभंगा ले गई बेटी…
वीडियो: मोहन भारद्वाज और सीटू तिवारी pic.twitter.com/Mc7hkmyB4O

— BBC News Hindi (@BBCHindi) May 19, 2020

Tags: BiharcyclefathergirlpatnaPublic TVತಂದೆಪಬ್ಲಿಕ್ ಟಿವಿಪಾಟ್ನಾಬಾಲಕಿಬಿಹಾರಸೈಕಲ್
  • Privacy Policy
  • Terms of Service

© 2021 Public TV

No Result
View All Result
  • LIVE TV
  • Latest
  • Karnataka
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • International
  • Crime
  • Cinema
  • Sports
  • Tech
  • Automobile
  • Videos
  • SSLC HELP

© 2021 Public TV