Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೇಂದ್ರ 20 ಲಕ್ಷ ಕೋಟಿಯನ್ನು ಕೇವಲ ಉದ್ಯಮಿಗಳಿಗೆ ನೀಡಿದೆ- ಎಚ್‍ಡಿಕೆ ಸರಣಿ ಟ್ವೀಟ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Corona | ಕೇಂದ್ರ 20 ಲಕ್ಷ ಕೋಟಿಯನ್ನು ಕೇವಲ ಉದ್ಯಮಿಗಳಿಗೆ ನೀಡಿದೆ- ಎಚ್‍ಡಿಕೆ ಸರಣಿ ಟ್ವೀಟ್

Corona

ಕೇಂದ್ರ 20 ಲಕ್ಷ ಕೋಟಿಯನ್ನು ಕೇವಲ ಉದ್ಯಮಿಗಳಿಗೆ ನೀಡಿದೆ- ಎಚ್‍ಡಿಕೆ ಸರಣಿ ಟ್ವೀಟ್

Public TV
Last updated: May 13, 2020 8:27 pm
Public TV
Share
3 Min Read
HDK 4
SHARE

– ಇದರಿಂದ ಜನರಿಗೆ ಕನಿಷ್ಟ ಲಾಭವೂ ಆಗಲ್ಲ

ಬೆಂಗಳೂರು: ಕೇಂದ್ರ ಸರ್ಕಾರ ಘೋಷಿಸಿರುವ 20 ಲಕ್ಷ ಕೋಟಿ ರೂ. ಪ್ಯಾಕೇಜ್ ಕುರಿತು ರಾಜಕೀಯ ವಲಯದಲ್ಲಿ ಪರ ವಿರೋಧದ ಚರ್ಚೆ ನಡೆಯುತ್ತಿದ್ದು, ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಟ್ವೀಟ್ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, 20 ಲಕ್ಷ ಕೋಟಿ ರೂ. ಪ್ಯಾಕೇಜ್ ಎಂಬುದು ಲಿಕ್ವಿಡಿಟಿ(ನಗದು) ಆಧಾರಿತವಲ್ಲ. ಇದರಿಂದ ಜನರಿಗೆ ಕನಿಷ್ಠ ಸಹಾಯವೂ ಆಗದು. ಇವು ಕಾಲ್ಪನಿಕ ಘೋಷಣೆಗಳು ಮಾತ್ರ. ಇದರಲ್ಲಿರುವುದು ಉದ್ಯಮ, ಉದ್ಯಮಿಗಳಷ್ಟೇ ಆತ್ಮನಿರ್ಭರ ಭಾರತ್ ನಿಮಗೆ ನೀವೇ ಆಗಬೇಕು. ನಮ್ಮಿಂದ ನಿಮಗೆ ಚಿಕ್ಕಾಸೂ ದೊರಕದು ಎಂದು ಕೇಂದ್ರ ಸರ್ಕಾರ ಜನರಿಗೆ ಸ್ಪಷ್ಟನೆ ನೀಡಿದೆ ಎಂದು ಟೀಕಿಸಿದ್ದಾರೆ.

₹20 ಲಕ್ಷ ಕೋಟಿ ಪ್ಯಾಕೇಜ್ ಎಂಬುದು ಲಿಕ್ವಿಡಿಟಿ(ನಗದು) ಆಧಾರಿತವಲ್ಲ. ಇದರಿಂದ ಜನರಿಗೆ ಕನಿಷ್ಠ ಸಹಾಯವೂ ಆಗದು. ಇದು ಕಾಲ್ಪನಿಕ ಘೋಷಣೆಗಳು ಮಾತ್ರ. ಇದರಲ್ಲಿರುವುದು ಉದ್ಯಮ, ಉದ್ಯಮಿಗಳಷ್ಟೇ.

“#AtmanirbharBharat ಎಂಬುದು ನಿಮಗೆ ನೀವೇ ಆಗಬೇಕು. ನಮ್ಮಿಂದ ನಿಮಗೆ ಚಿಕ್ಕಾಸೂ ದೊರಕದು,” ಎಂದು ಜನರಿಗೆ ಕೇಂದ್ರ ನೀಡಿದ ಸ್ಪಷ್ಟನೆ.
5/5

— H D Kumaraswamy (@hd_kumaraswamy) May 13, 2020

ಕೊರೊನಾ ವೈರಸ್ ನಿಂದ ಸೃಷ್ಟಿಯಾಗಿರುವ ಬಿಕ್ಕಟ್ಟನ್ನು ಎದುರಿಸಲು ರಾಜ್ಯಗಳಿಗೆ ಕೇಂದ್ರ ಸರ್ಕಾರ ಅಗತ್ಯ ನೆರವು ನೀಡಬೇಕಿತ್ತು. ಆದರೆ ತನಿಗಿಷ್ಟ ಬಂದ ಘೋಷಣೆಗಳನ್ನು ಕೂಗಿ 20 ಲಕ್ಷ ಕೋಟಿ ರೂ. ಕೊಟ್ಟೆವೆಂದು ತನ್ನ ಬೆನ್ನು ತಟ್ಟಿಕೊಳ್ಳುತ್ತಿದೆ. ರಾಜ್ಯಗಳನ್ನು ಅಕ್ಷರಶಃ ಭಿಕ್ಷಾಪಾತ್ರೆ ಹಿಡಿದು ನಿಲ್ಲುವಂತೆ ಮಾಡಿದೆ. ಕೇವಲ ಘೋಷಣೆಗಳ ಮೂಲಕ, ಕಾಲ್ಪನಿಕ ಲೆಕ್ಕಾಚಾರಗಳ ಮೂಲಕ 20 ಲಕ್ಷ ಕೋಟಿ ರೂ. ಪ್ಯಾಕೇಜ್ ಎಂಬ ಅರಗಿನ ಅರಮನೆ ಕಟ್ಟಿರುವ ಕೇಂದ್ರ ಸರ್ಕಾರ, ಜನರ ದುಸ್ಥಿತಿಯನ್ನು ಗೇಲಿ ಮಾಡಿದೆ. ಈ ಘೋಷಣೆಯ ಮೂಲಕ ಅಪಾರ ಪ್ರಮಾಣದ ಪ್ರಚಾರ ಪಡೆದಿರುವ ಬಿಜೆಪಿ, ದೇಶದ ಬಿಕ್ಕಟ್ಟನ್ನು ರಾಜಕೀಯದ ಅವಕಾಶವಾಗಿ ಪರಿವರ್ತಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ.

ಕೊರೊನಾ ವೈರಸ್ ನಿಂದ ಸೃಷ್ಟಿಯಾಗಿರುವ ಬಿಕ್ಕಟ್ಟನ್ನು ಎದುರಿಸಲು ರಾಜ್ಯಗಳಿಗೆ ಕೇಂದ್ರ ಸರ್ಕಾರ ಅಗತ್ಯ ನೆರವು ನೀಡಬೇಕಿತ್ತು. ಆದರೆ ತನಿಗಿಷ್ಟ ಬಂದ ಘೋಷಣೆಗಳನ್ನು ಕೂಗಿ 20 ಲಕ್ಷ ಕೋಟಿ ಕೊಟ್ಟೆವೆಂದು ಕೇಂದ್ರ ತನ್ನ ಬೆನ್ನು ತಟ್ಟಿಕೊಳ್ಳುತ್ತಿದೆ. ರಾಜ್ಯಗಳನ್ನು ಅಕ್ಷರಶಃ ಭಿಕ್ಷಾಪಾತ್ರೆ ಹಿಡಿದು ನಿಲ್ಲುವಂತೆ ಮಾಡಿದೆ.
4/5

— H D Kumaraswamy (@hd_kumaraswamy) May 13, 2020

ಲಾಕ್‍ಡೌನ್‍ನಿಂದ ತತ್ತರಿಸಿರುವ ಜನರನ್ನು, ರೈತರನ್ನು, ಬಡವರನ್ನು ಪಕ್ಕಕ್ಕಿಟ್ಟು, ಉದ್ಯಮಿಗಳು, ಉದ್ಯಮಗಳ ವ್ಯವಹಾರಕ್ಕೆ ಈ 20 ಲಕ್ಷ ಕೋಟಿ ರೂ. ಪ್ಯಾಕೇಜ್ ರೂಪಿಸಿರುವುದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ವಿವರಣೆಯಲ್ಲಿ ಸ್ಪಷ್ಟವಾಗಿದೆ. ಪ್ಯಾಕೇಜ್‍ನಲ್ಲಿ ತಮಗೂ ಒಂದಿಷ್ಟು ಸಿಗಬಹುದು ಎಂದು ನಿರೀಕ್ಷಿಸಿದ್ದ ಜನರ ನಿರೀಕ್ಷೆಗಳಿಗೆ ತಣ್ಣೀರೆರಚಲಾಗಿದೆ. ಈ ಬಿಕ್ಕಟ್ಟನ್ನು ಭಾರತ ಅವಕಾಶವಾಗಿ ಪರಿವರ್ತಿಸಿಕೊಂಡಿದೆ ಎಂದೂ, ದೇಶ ಆತ್ಮನಿರ್ಭರ ಭಾರತ ಆಗಬೇಕು ಎಂದು ಮೋದಿ ನಿನ್ನೆಯ ಭಾಷಣದಲ್ಲಿ ಹೇಳಿದ್ದರು. ಅದರಂತೆಯೇ ಬಿಕ್ಕಟ್ಟನ್ನು ಬಿಜೆಪಿ ರಾಜಕೀಯದ ಅವಕಾಶವಾಗಿಸಿಕೊಂಡಿದೆ. ಆತ್ಮನಿರ್ಭರ ಭಾರತ ಎಂಬ ಆಕರ್ಷಕ ಪದ ಗುಚ್ಛದ ಮೂಲಕ ದೇಶದ ಜನ ಸ್ವಾವಲಂಬಿಗಳಾಗಬೇಕು ಎಂದು ಹೇಳಿ ಅನಾಥರನ್ನಾಗಿಸಲಾಗಿದೆ ಎಂದು ಹರಿಹಾಯ್ದಿದ್ದಾರೆ.

ಕೇವಲ ಘೋಷಣೆಗಳ ಮೂಲಕ, ಕಾಲ್ಪನಿಕ ಲೆಕ್ಕಾಚಾರಗಳ ಮೂಲಕ ₹20 ಲಕ್ಷ ಕೋಟಿ ಪ್ಯಾಕೇಜ್ ಎಂಬ ಅರಗಿನ ಅರಮನೆ ಕಟ್ಟಿರುವ ಕೇಂದ್ರ ಸರ್ಕಾರ ಆ ಮೂಲಕ ಜನರ ದುಸ್ಥಿತಿಯನ್ನು ಗೇಲಿ ಮಾಡಿದೆ. ಈ ಘೋಷಣೆಯ ಮೂಲಕ ಅಪಾರ ಪ್ರಮಾಣದ ಪ್ರಚಾರ ಪಡೆದಿರುವ ಬಿಜೆಪಿ, ದೇಶದ ಬಿಕ್ಕಟ್ಟನ್ನು ರಾಜಕೀಯದ ಅವಕಾಶವಾಗಿ ಪರಿವರ್ತಿಸಿಕೊಂಡಿರುವುದು ಸ್ಪಷ್ಟ.
3/5

— H D Kumaraswamy (@hd_kumaraswamy) May 13, 2020

TAGGED:AtmanirbharBharatbengaluruCentral Governmenthd kumaraswamyNirmala SitharamanPublic TVಆತ್ಮ ನಿರ್ಭರ ಭಾರತಎಚ್ ಡಿ ಕುಮಾರಸ್ವಾಮಿಕೇಂದ್ರ ಸರ್ಕಾರನಿರ್ಮಲಾ ಸೀತಾರಾಮನ್ಪಬ್ಲಿಕ್ ಟಿವಿಬೆಂಗಳೂರು
Share This Article
Facebook Whatsapp Whatsapp Telegram

Cinema news

Harshil Kalia jaipur accident
ಡಿವೈಡರ್‌ಗೆ ಕಾರು ಡಿಕ್ಕಿ – ಭೀಕರ ಅಪಘಾತದಲ್ಲಿ ನಟಿ ಸಾವು
Cinema Latest Main Post National
Ranveer Singh Rishab Shetty Kantara
ʻಕಾಂತಾರʼ ದೈವ ನಿಂದಿಸಿದ್ದ ರಣವೀರ್‌ಗೆ ಪಾಪಪ್ರಜ್ಞೆ – ಚಾಮುಂಡಿ ದೇಗುಲದಲ್ಲೇ ಕ್ಷಮೆ ಕೇಳಲು ನಿರ್ಧಾರ
Cinema Districts Karnataka Latest National Sandalwood South cinema Top Stories
Badshah Isha Rikhi Marriage
ಡಿವೋರ್ಸ್ ಪಡೆದು 6 ವರ್ಷಗಳ ಬಳಿಕ ರ‍್ಯಾಪರ್ ಬಾದ್‌ಶಾ ಎರಡನೇ ಮದುವೆ
Cinema Latest Top Stories
Dhurandhar 2 1
ಗಲ್ಲಾಪೆಟ್ಟಿಗೆಯಲ್ಲಿ ಸದ್ದು ಮಾಡ್ತಿದೆ ‘ಧುರಂಧರ್‌ 2’; 800 ಕೋಟಿ ಕ್ಲಬ್‌ ಸೇರುವತ್ತ ಓಟ
Bollywood Cinema Latest Top Stories

You Might Also Like

israel soldier nuriel dubin
Latest

ಮದುವೆ ಹೊಸ್ತಿಲಲ್ಲಿದ್ದ ಇಸ್ರೇಲ್ ಯೋಧೆ ದಾರುಣ ಹತ್ಯೆ -‌ ಹಿಜ್ಬುಲ್ಲಾ ಬಂಡುಕೋರರ ದಾಳಿಗೆ ಬಲಿ

Public TV
By Public TV
26 minutes ago
Sadiq Pailwan
Davanagere

ಯಾವುದೇ ಕಾರಣಕ್ಕೂ ನಾಮಪತ್ರ ವಾಪಸ್ ಪಡೆಯಲ್ಲ – ಶಾಮನೂರು ಆಪ್ತ ಸಾಧಿಕ್ ಪೈಲ್ವಾನ್ ಸವಾಲ್

Public TV
By Public TV
1 hour ago
Donald Trump 1
Latest

ಇರಾನ್‌ ನಮಗೆ ದೊಡ್ಡ ಗಿಫ್ಟ್‌ ಕೊಟ್ಟಿದೆ: ಹಾರ್ಮುಜ್‌ ಓಪನ್‌ ಬಗ್ಗೆ ಟ್ರಂಪ್‌ ಸುಳಿವು

Public TV
By Public TV
2 hours ago
nagaland woman commits suicide in chikkamagaluru
Chikkamagaluru

ಚಿಕ್ಕಮಗಳೂರಲ್ಲಿ ನಾಗಾಲ್ಯಾಂಡ್ ಮೂಲದ ಯುವತಿ ಆತ್ಮಹತ್ಯೆ

Public TV
By Public TV
2 hours ago
WEATHER 1 e1679398614299
Bengaluru City

ರಾಜ್ಯದ ಹವಾಮಾನ ವರದಿ 25-03-2026

Public TV
By Public TV
3 hours ago
Drone 5
Latest

ಕಡಿಮೆ ವೆಚ್ಚದಲ್ಲಿ ಭಯಾನಕ ದಾಳಿ – ಯುದ್ಧದಲ್ಲಿ ಅಗ್ಗದ ಡ್ರೋನ್‌ಗಳ ಮಹತ್ವದ ಪಾತ್ರ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?