Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೇಂದ್ರ 20 ಲಕ್ಷ ಕೋಟಿಯನ್ನು ಕೇವಲ ಉದ್ಯಮಿಗಳಿಗೆ ನೀಡಿದೆ- ಎಚ್‍ಡಿಕೆ ಸರಣಿ ಟ್ವೀಟ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Corona | ಕೇಂದ್ರ 20 ಲಕ್ಷ ಕೋಟಿಯನ್ನು ಕೇವಲ ಉದ್ಯಮಿಗಳಿಗೆ ನೀಡಿದೆ- ಎಚ್‍ಡಿಕೆ ಸರಣಿ ಟ್ವೀಟ್

Corona

ಕೇಂದ್ರ 20 ಲಕ್ಷ ಕೋಟಿಯನ್ನು ಕೇವಲ ಉದ್ಯಮಿಗಳಿಗೆ ನೀಡಿದೆ- ಎಚ್‍ಡಿಕೆ ಸರಣಿ ಟ್ವೀಟ್

Public TV
Last updated: May 13, 2020 8:27 pm
Public TV
Share
3 Min Read
HDK 4
SHARE

– ಇದರಿಂದ ಜನರಿಗೆ ಕನಿಷ್ಟ ಲಾಭವೂ ಆಗಲ್ಲ

ಬೆಂಗಳೂರು: ಕೇಂದ್ರ ಸರ್ಕಾರ ಘೋಷಿಸಿರುವ 20 ಲಕ್ಷ ಕೋಟಿ ರೂ. ಪ್ಯಾಕೇಜ್ ಕುರಿತು ರಾಜಕೀಯ ವಲಯದಲ್ಲಿ ಪರ ವಿರೋಧದ ಚರ್ಚೆ ನಡೆಯುತ್ತಿದ್ದು, ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಟ್ವೀಟ್ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, 20 ಲಕ್ಷ ಕೋಟಿ ರೂ. ಪ್ಯಾಕೇಜ್ ಎಂಬುದು ಲಿಕ್ವಿಡಿಟಿ(ನಗದು) ಆಧಾರಿತವಲ್ಲ. ಇದರಿಂದ ಜನರಿಗೆ ಕನಿಷ್ಠ ಸಹಾಯವೂ ಆಗದು. ಇವು ಕಾಲ್ಪನಿಕ ಘೋಷಣೆಗಳು ಮಾತ್ರ. ಇದರಲ್ಲಿರುವುದು ಉದ್ಯಮ, ಉದ್ಯಮಿಗಳಷ್ಟೇ ಆತ್ಮನಿರ್ಭರ ಭಾರತ್ ನಿಮಗೆ ನೀವೇ ಆಗಬೇಕು. ನಮ್ಮಿಂದ ನಿಮಗೆ ಚಿಕ್ಕಾಸೂ ದೊರಕದು ಎಂದು ಕೇಂದ್ರ ಸರ್ಕಾರ ಜನರಿಗೆ ಸ್ಪಷ್ಟನೆ ನೀಡಿದೆ ಎಂದು ಟೀಕಿಸಿದ್ದಾರೆ.

₹20 ಲಕ್ಷ ಕೋಟಿ ಪ್ಯಾಕೇಜ್ ಎಂಬುದು ಲಿಕ್ವಿಡಿಟಿ(ನಗದು) ಆಧಾರಿತವಲ್ಲ. ಇದರಿಂದ ಜನರಿಗೆ ಕನಿಷ್ಠ ಸಹಾಯವೂ ಆಗದು. ಇದು ಕಾಲ್ಪನಿಕ ಘೋಷಣೆಗಳು ಮಾತ್ರ. ಇದರಲ್ಲಿರುವುದು ಉದ್ಯಮ, ಉದ್ಯಮಿಗಳಷ್ಟೇ.

“#AtmanirbharBharat ಎಂಬುದು ನಿಮಗೆ ನೀವೇ ಆಗಬೇಕು. ನಮ್ಮಿಂದ ನಿಮಗೆ ಚಿಕ್ಕಾಸೂ ದೊರಕದು,” ಎಂದು ಜನರಿಗೆ ಕೇಂದ್ರ ನೀಡಿದ ಸ್ಪಷ್ಟನೆ.
5/5

— H D Kumaraswamy (@hd_kumaraswamy) May 13, 2020

ಕೊರೊನಾ ವೈರಸ್ ನಿಂದ ಸೃಷ್ಟಿಯಾಗಿರುವ ಬಿಕ್ಕಟ್ಟನ್ನು ಎದುರಿಸಲು ರಾಜ್ಯಗಳಿಗೆ ಕೇಂದ್ರ ಸರ್ಕಾರ ಅಗತ್ಯ ನೆರವು ನೀಡಬೇಕಿತ್ತು. ಆದರೆ ತನಿಗಿಷ್ಟ ಬಂದ ಘೋಷಣೆಗಳನ್ನು ಕೂಗಿ 20 ಲಕ್ಷ ಕೋಟಿ ರೂ. ಕೊಟ್ಟೆವೆಂದು ತನ್ನ ಬೆನ್ನು ತಟ್ಟಿಕೊಳ್ಳುತ್ತಿದೆ. ರಾಜ್ಯಗಳನ್ನು ಅಕ್ಷರಶಃ ಭಿಕ್ಷಾಪಾತ್ರೆ ಹಿಡಿದು ನಿಲ್ಲುವಂತೆ ಮಾಡಿದೆ. ಕೇವಲ ಘೋಷಣೆಗಳ ಮೂಲಕ, ಕಾಲ್ಪನಿಕ ಲೆಕ್ಕಾಚಾರಗಳ ಮೂಲಕ 20 ಲಕ್ಷ ಕೋಟಿ ರೂ. ಪ್ಯಾಕೇಜ್ ಎಂಬ ಅರಗಿನ ಅರಮನೆ ಕಟ್ಟಿರುವ ಕೇಂದ್ರ ಸರ್ಕಾರ, ಜನರ ದುಸ್ಥಿತಿಯನ್ನು ಗೇಲಿ ಮಾಡಿದೆ. ಈ ಘೋಷಣೆಯ ಮೂಲಕ ಅಪಾರ ಪ್ರಮಾಣದ ಪ್ರಚಾರ ಪಡೆದಿರುವ ಬಿಜೆಪಿ, ದೇಶದ ಬಿಕ್ಕಟ್ಟನ್ನು ರಾಜಕೀಯದ ಅವಕಾಶವಾಗಿ ಪರಿವರ್ತಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ.

ಕೊರೊನಾ ವೈರಸ್ ನಿಂದ ಸೃಷ್ಟಿಯಾಗಿರುವ ಬಿಕ್ಕಟ್ಟನ್ನು ಎದುರಿಸಲು ರಾಜ್ಯಗಳಿಗೆ ಕೇಂದ್ರ ಸರ್ಕಾರ ಅಗತ್ಯ ನೆರವು ನೀಡಬೇಕಿತ್ತು. ಆದರೆ ತನಿಗಿಷ್ಟ ಬಂದ ಘೋಷಣೆಗಳನ್ನು ಕೂಗಿ 20 ಲಕ್ಷ ಕೋಟಿ ಕೊಟ್ಟೆವೆಂದು ಕೇಂದ್ರ ತನ್ನ ಬೆನ್ನು ತಟ್ಟಿಕೊಳ್ಳುತ್ತಿದೆ. ರಾಜ್ಯಗಳನ್ನು ಅಕ್ಷರಶಃ ಭಿಕ್ಷಾಪಾತ್ರೆ ಹಿಡಿದು ನಿಲ್ಲುವಂತೆ ಮಾಡಿದೆ.
4/5

— H D Kumaraswamy (@hd_kumaraswamy) May 13, 2020

ಲಾಕ್‍ಡೌನ್‍ನಿಂದ ತತ್ತರಿಸಿರುವ ಜನರನ್ನು, ರೈತರನ್ನು, ಬಡವರನ್ನು ಪಕ್ಕಕ್ಕಿಟ್ಟು, ಉದ್ಯಮಿಗಳು, ಉದ್ಯಮಗಳ ವ್ಯವಹಾರಕ್ಕೆ ಈ 20 ಲಕ್ಷ ಕೋಟಿ ರೂ. ಪ್ಯಾಕೇಜ್ ರೂಪಿಸಿರುವುದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ವಿವರಣೆಯಲ್ಲಿ ಸ್ಪಷ್ಟವಾಗಿದೆ. ಪ್ಯಾಕೇಜ್‍ನಲ್ಲಿ ತಮಗೂ ಒಂದಿಷ್ಟು ಸಿಗಬಹುದು ಎಂದು ನಿರೀಕ್ಷಿಸಿದ್ದ ಜನರ ನಿರೀಕ್ಷೆಗಳಿಗೆ ತಣ್ಣೀರೆರಚಲಾಗಿದೆ. ಈ ಬಿಕ್ಕಟ್ಟನ್ನು ಭಾರತ ಅವಕಾಶವಾಗಿ ಪರಿವರ್ತಿಸಿಕೊಂಡಿದೆ ಎಂದೂ, ದೇಶ ಆತ್ಮನಿರ್ಭರ ಭಾರತ ಆಗಬೇಕು ಎಂದು ಮೋದಿ ನಿನ್ನೆಯ ಭಾಷಣದಲ್ಲಿ ಹೇಳಿದ್ದರು. ಅದರಂತೆಯೇ ಬಿಕ್ಕಟ್ಟನ್ನು ಬಿಜೆಪಿ ರಾಜಕೀಯದ ಅವಕಾಶವಾಗಿಸಿಕೊಂಡಿದೆ. ಆತ್ಮನಿರ್ಭರ ಭಾರತ ಎಂಬ ಆಕರ್ಷಕ ಪದ ಗುಚ್ಛದ ಮೂಲಕ ದೇಶದ ಜನ ಸ್ವಾವಲಂಬಿಗಳಾಗಬೇಕು ಎಂದು ಹೇಳಿ ಅನಾಥರನ್ನಾಗಿಸಲಾಗಿದೆ ಎಂದು ಹರಿಹಾಯ್ದಿದ್ದಾರೆ.

ಕೇವಲ ಘೋಷಣೆಗಳ ಮೂಲಕ, ಕಾಲ್ಪನಿಕ ಲೆಕ್ಕಾಚಾರಗಳ ಮೂಲಕ ₹20 ಲಕ್ಷ ಕೋಟಿ ಪ್ಯಾಕೇಜ್ ಎಂಬ ಅರಗಿನ ಅರಮನೆ ಕಟ್ಟಿರುವ ಕೇಂದ್ರ ಸರ್ಕಾರ ಆ ಮೂಲಕ ಜನರ ದುಸ್ಥಿತಿಯನ್ನು ಗೇಲಿ ಮಾಡಿದೆ. ಈ ಘೋಷಣೆಯ ಮೂಲಕ ಅಪಾರ ಪ್ರಮಾಣದ ಪ್ರಚಾರ ಪಡೆದಿರುವ ಬಿಜೆಪಿ, ದೇಶದ ಬಿಕ್ಕಟ್ಟನ್ನು ರಾಜಕೀಯದ ಅವಕಾಶವಾಗಿ ಪರಿವರ್ತಿಸಿಕೊಂಡಿರುವುದು ಸ್ಪಷ್ಟ.
3/5

— H D Kumaraswamy (@hd_kumaraswamy) May 13, 2020

TAGGED:AtmanirbharBharatbengaluruCentral Governmenthd kumaraswamyNirmala SitharamanPublic TVಆತ್ಮ ನಿರ್ಭರ ಭಾರತಎಚ್ ಡಿ ಕುಮಾರಸ್ವಾಮಿಕೇಂದ್ರ ಸರ್ಕಾರನಿರ್ಮಲಾ ಸೀತಾರಾಮನ್ಪಬ್ಲಿಕ್ ಟಿವಿಬೆಂಗಳೂರು
Share This Article
Facebook Whatsapp Whatsapp Telegram

Cinema news

Kamal R Khan
ವಸತಿ ಕಟ್ಟಡದ ಮೇಲೆ ಫೈರಿಂಗ್ – ಬಾಲಿವುಡ್ ನಟ ಕಮಲ್ ಆರ್ ಖಾನ್ ಅರೆಸ್ಟ್
Bollywood Cinema Crime Latest Top Stories
Karunya Ram 1
ಸಿಸಿಬಿಯಿಂದ ನನಗೆ ನ್ಯಾಯ ಸಿಕ್ಕಿದೆ: ಕಾರುಣ್ಯ ರಾಮ್‌
Cinema Latest Sandalwood Top Stories
indira film 1
ಇಂದಿರಾ ಇದು ಗಾಂಧಿ ಕಥೆಯಲ್ಲ: ಕುತೂಹಲ ಮೂಡಿಸಿದ ಸಿನಿಮಾ
Cinema Latest Sandalwood
Muddu Gumma Karavali Movie
ಕರಾವಳಿ ಮುದ್ದು ಗುಮ್ಮನಿಗಾಗಿ ಹಾಡಿದ ಸಿದ್ ಶ್ರೀರಾಮ್
Cinema Latest Sandalwood Top Stories

You Might Also Like

Modi Trump
Latest

ಗುಡ್‌ ನ್ಯೂಸ್‌ – ಭಾರತದ ಮೇಲಿನ 25% ಹೆಚ್ಚುವರಿ ಸುಂಕ ತೆಗೆಯಲು ಟ್ರಂಪ್‌ ಸಿದ್ಧತೆ!

Public TV
By Public TV
24 minutes ago
Ballari Janardhan Reddy Sriramulu Model House Fire
Bellary

ರೆಡ್ಡಿ, ರಾಮುಲುಗೆ ಸೇರಿದ ಮಾಡೆಲ್ ಹೌಸ್‌ಗೆ ಬೆಂಕಿ – ಇಬ್ಬರು ಅಪ್ರಾಪ್ತರು ಸೇರಿ 8 ಮಂದಿ ವಶಕ್ಕೆ

Public TV
By Public TV
29 minutes ago
Hubballi Cutout
Dharwad

ಹುಬ್ಬಳ್ಳಿ | ಸಿಎಂ ಭಾಗಿಯಾಗಬೇಕಿದ್ದ ಕಾರ್ಯಕ್ರಮದಲ್ಲಿ ಅವಘಡ – ಕಟೌಟ್‌ ಮುರಿದು ಬಿದ್ದು ಮೂವರು ಗಂಭೀರ

Public TV
By Public TV
60 minutes ago
Kushalnagar
Districts

ನಾಯಿಯಿಂದ ಚಿರತೆ ಬಾಯಿಗೆ ಜನ – ಬೀದಿನಾಯಿ ಪುನರ್ವಸತಿ ಕೇಂದ್ರ ಸ್ಥಾಪನೆಗೆ ಗ್ರಾಮಸ್ಥರ ವಿರೋಧ

Public TV
By Public TV
2 hours ago
Raichuru Death
Crime

ಸ್ನೇಹಿತನಿಗೆ ಬೈದಿದ್ದನ್ನು ಪ್ರಶ್ನಿಸಿದ್ದಕ್ಕೆ ಯುವಕನ ಕೊಲೆ – ಇಬ್ಬರು ಅರೆಸ್ಟ್

Public TV
By Public TV
2 hours ago
marigowda MUDA
Bengaluru City

ಮುಡಾ ಹಗರಣ | ಸಿಎಂ ಆಪ್ತ ಮರೀಗೌಡಗೆ ಇಡಿ ಶಾಕ್‌ – 20 ಕೋಟಿ ರೂ. ಮೌಲ್ಯದ ಆಸ್ತಿ ಮುಟ್ಟುಗೋಲು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?