Public TV - Latest Kannada News, Public TV Kannada Live, Public TV News
  • Home
  • State
  • Live
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Facebook Twitter Youtube
Aa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • Live
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Food
  • Videos
Search
  • Home
  • State
  • Live
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
Home » Latest » ಗ್ರಹಣದ ವಿಶೇಷತೆ ಏನು? ಇಂದು ಏನು ಮಾಡಬೇಕು- ಜ್ಯೋತಿಷಿ ಸೋಮಸುಂದರ ದೀಕ್ಷಿತ್ ಹೇಳ್ತಾರೆ
Bengaluru City

ಗ್ರಹಣದ ವಿಶೇಷತೆ ಏನು? ಇಂದು ಏನು ಮಾಡಬೇಕು- ಜ್ಯೋತಿಷಿ ಸೋಮಸುಂದರ ದೀಕ್ಷಿತ್ ಹೇಳ್ತಾರೆ

Public TV
Last updated: 2020/06/05 at 10:49 AM
Public TV
Share
2 Min Read
SHARE

– ರಾತ್ರಿ 8 ಗಂಟೆಯೊಳಗೆ ಊಟ ಮಾಡಿ
– ವೃಶ್ಚಿಕ ರಾಶಿಯವರಿಗೆ ಮಿತ್ರರೇ ಶತ್ರುಗಳಾಗಬಹುದು
– ಸಿಎಂ, ಪಿಎಂ ಮನಸ್ಸಿನ ಮೇಲೆ ಪರಿಣಾಮ

ಬೆಂಗಳೂರು: ಇಂದು ವರ್ಷದ 2ನೇ ಚಂದ್ರಗ್ರಹಣ. ಚಂದ್ರಗ್ರಹಣ ಗೋಚರ ನಮ್ಮಲ್ಲಿ ಇಲ್ಲ. ಆದರೂ ಚಂದ್ರಗ್ರಹಣದ ಎಫೆಕ್ಟ್ ಮಾತ್ರ ಇದೆ. ವೃಶ್ಚಿಕ ರಾಶಿಗೆ ಹೆಚ್ಚು ಎಫೆಕ್ಟ್ ಇದೆ. ಹಾಗೆಯೇ ಎಲ್ಲ ರಾಶಿ, ನಕ್ಷತ್ರದವರು ಎಚ್ಚರಿಕೆಯಿಂದ ಇರಬೇಕು ಎಂದು ಜ್ಯೋತಿಷಿ ಸೋಮಸುಂದರ ದೀಕ್ಷಿತ್ ಅವರು ಹೇಳಿದ್ದಾರೆ.

ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಇಂದು ರಾತ್ರಿ 11 ಗಂಟೆಯಿಂದ ಶನಿವಾರ ಮುಂಜಾನೆ 2.45ರವರೆಗೂ ಗ್ರಹಣದ ಕಾಲ ಇದೆ. ಚಂದ್ರಗ್ರಹಣ ನಮಗೆ ಗೋಚರವಾಗದ ಕಾರಣ ಅದರ ಯಾವುದೇ ಎಫೆಕ್ಟ್ ಇರುವುದಿಲ್ಲ. ಆದರೂ ನಾವು ನೋಡುವ ಚಂದ್ರನಿಗೆ ಗ್ರಹಣವಾಗುವುದರಿಂದ ಅದರ ಬಗ್ಗೆ ನಮಗೂ ಕಾಳಜಿ ಇದೆ. ಈಗ ವೃಶ್ವಿಕ ಲಗ್ನದಲ್ಲಿ ಗ್ರಹಣ ನಡೆಯುತ್ತಿದೆ. ಹೀಗಾಗಿ ಈ ರಾಶಿಯವರಿಗೆ ಅನುಕೂಲವೂ ಇದೆ, ಅನಾನುಕೂಲವೂ ಇದೆ. ಇದೊಂದು ಮಿಶ್ರ ಫಲದ ಗ್ರಹಣವಾಗಿದೆ ಎಂದರು.

ಇದು ಭಾರತ ದೇಶಕ್ಕೆ ಕಾಣಿಸದೆ ಇರುವುದರಿಂದ ಬೇರೆ ಕೆಲವು ದೇಶಗಳಿಗೆ ಪರಿಣಾಮ ಬೀರುತ್ತದೆ. ವೃಶ್ಚಿಕ ಲಗ್ನದಲ್ಲಿ ಗ್ರಹಣ ಸಂಭವವಾಗುವ ಹಿನ್ನೆಲೆಯಲ್ಲಿ ಮನಸ್ಕರಕ ಚಂದ್ರನಿಂದ ಮನಸ್ಸಿನ ಮೇಲೆ ಪರಿಣಾಮ ಬೀಳಲಿದೆ. ಸದ್ಯ ದೇವಾಲಯಗಳು ಬಂದ್ ಆಗಿದೆ. ಹೀಗಾಗಿ ಯಾವುದೇ ಸ್ವಚ್ಛ ಕಾರ್ಯ ಇಲ್ಲ. ಜೊತೆಗೆ ಗೋಚರವೂ ಇಲ್ಲ. ದರ್ಬೆ ಹಾಕುವ ಪದ್ಧತಿಯೂ ಇಲ್ಲ. ಶಿವನಿಗೆ ಪೂಜೆ ಮಾಡುವುದರಿಂದ ಗ್ರಹಣದ ದೋಷ ಪರಿಹಾರ ಆಗಲಿದೆ. ಹೀಗಾಗಿ ಶಿವ ದೇವಾಲಯಗಳಲ್ಲಿ ಇಂದು ಸಂಜೆ ದರ್ಬೆ ಹಾಕಲಾಗುತ್ತದೆ ಎಂದು ಸೋಮಸುಂದರ್ ದೀಕ್ಷಿತ್ ಹೇಳಿದರು.

ಮನೆಯಲ್ಲಿ ದರ್ಬೆ ಹಾಕುವ ಅವಶಕ್ಯತೆ ಇರುವುದಿಲ್ಲ. ಆದರೆ ಗ್ರಹಣ ಕಾಲವಧಿಯನ್ನು ನೋಡಿದರೆ ಇಂದು ರಾತ್ರಿ 8 ಗಂಟೆಯೊಳಗೆ ಭೋಜನ ಮಾಡಿ ಮುಗಿಸಿರಬೇಕು. ಇನ್ನೂ ಗ್ರಹಣ ದೋಷ ಪರಿಹಾರವಾಗಲು ಬೆಳಗ್ಗೆಯೇ ಸ್ನಾನ ಮಾಡಿ ಮನೆಯಲ್ಲಿ ಶಿವನ ಪೂಜೆ ಮಾಡಿ. ವೃಶ್ಚಿಕ ರಾತ್ರಿ ಮಾತ್ರವಲ್ಲದೇ ಎಲ್ಲ ರಾಶಿ, ನಕ್ಷತ್ರ, ಜನರಿಗೆ ಚಂದ್ರ ಬೇಕಿರುವುದರಿಂದ ಎಲ್ಲರೂ ಎಚ್ಚರಿಕೆಯಿಂದ ಇರುವುದು ಉತ್ತಮ ಎಂದರು.

ಸಿಎಂ ಯಡಿಯೂರಪ್ಪ ಅವರದ್ದು ವೃಶ್ಚಿಕ ರಾಶಿ. ದೇಶದ ಪ್ರಧಾನಿ ಮಂತ್ರಿಗಳದ್ದು ಅನುರಾಧ ನಕ್ಷತ್ರ, ವೃಶ್ಚಿಕ ರಾಶಿಯಾಗಿದೆ. ಮನಸ್ಕರ ಚಂದ್ರವಾಗಿರುವುದರಿಂದ ವೃಶ್ಚಿಕ ರಾಶಿಯವರಿಗೆ ಮನಸ್ಸಿನ ಮೇಲೆ ಪರಿಣಾಮ ಬೀರುತ್ತದೆ. ಸದ್ಯಕ್ಕೆ ರಾಜ್ಯದಲ್ಲಿ ಕೊರೊನಾ, ಆರ್ಥಿಕ ಸಂಕಷ್ಟ ಎದುರಾಗಿದೆ. ಇದರ ಬಗ್ಗೆ ಸಿಎಂ ತಲೆ ಕೆಡಿಸಿಕೊಳ್ಳುತ್ತಾರೆ. ಅದರಂತೆಯೇ ದೇಶದಲ್ಲೂ ಕೊರೊನಾ, ಅತ್ತ ಚೀನ ಯುದ್ಧ ಮಾಡಲು ಮುಂದಾಗಿದೆ. ಇದೆಲ್ಲದರ ಬಗ್ಗೆ ಪ್ರಧಾನಿ ಅವರು ಯೋಚನೆ ಮಾಡುತ್ತಾರೆ. ಹೀಗಾಗಿ ವೃಶ್ಚಿಕ ರಾಶಿಯವರಿಗೆ ಮನಸ್ಸಿನ ನೆಮ್ಮದಿ ಕೆಡುತ್ತದೆ. ಮಿತ್ರರೇ ಶತ್ರುಗಳಾಗಬಹುದು ಎಂದು ಜ್ಯೋತಿಷಿ ಸೋಮಸುಂದರ ದೀಕ್ಷಿತ್ ಅಭಿಪ್ರಾಯ ವ್ಯಕ್ತಪಡಿಸಿದರು.

TAGGED: Astrologer, bengaluru, Lunar eclipse, Public TV, Somasundar Dixit, ಚಂದ್ರಗ್ರಹಣ, ಜ್ಯೋತಿಷಿ, ಪಬ್ಲಿಕ್ ಟಿವಿ, ಬೆಂಗಳೂರು, ಸೋಮಸುಂದರ ದೀಕ್ಷಿತ್
Share this Article
Facebook Twitter Whatsapp Whatsapp Telegram
Share

Latest News

ದಿನ ಭವಿಷ್ಯ: 29-03-2023
By Public TV
ರಾಮಮಂದಿರ ನಿರ್ಮಾಣಕ್ಕೆ ನೀಲ ನಕ್ಷೆ ಸಿದ್ಧ – ನೀತಿಸಂಹಿತೆ ಜಾರಿಗೂ ಮುನ್ನವೇ ಶಂಕುಸ್ಥಾಪನೆಗೆ ಪ್ಲಾನ್!
By Public TV
ದಬ್ಬಾಳಿಕೆಯಿಂದ ದೇಶ ಉಳಿಸಲು ಬಯಸುವ ಪ್ರತಿಯೊಬ್ಬರ ಮನೆಯೂ ನಿಮ್ಮ ಮನೆ – ರಾಗಾ ಬೆಂಬಲಿಸಿದ ಪ್ರಕಾಶ್‌ ರಾಜ್‌
By Public TV
ಕಳಪೆ ಗುಣಮಟ್ಟದ ಔಷಧಿ ತಯಾರಿಕೆ – 18 ಕಂಪನಿಗಳ ಪರವಾನಗಿ ರದ್ದು
By Public TV
ಕರ್ನಾಟಕದಲ್ಲಿ ಬಿಜೆಪಿ ಅತಿದೊಡ್ಡ ಪಕ್ಷ; ಉತ್ತರದಿಂದ ದಕ್ಷಿಣ ಭಾರತಕ್ಕೆ ವಿಸ್ತರಣೆಯಾಗ್ತಿದೆ – ಮೋದಿ
By Public TV
ಮೆಕ್ಸಿಕೋ ವಲಸಿಗರ ಕೇಂದ್ರದಲ್ಲಿ ಭೀಕರ ಅಗ್ನಿ ದುರಂತ – 39 ಮಂದಿ ಸಾವು
By Public TV

You Might Also Like

Astrology

ದಿನ ಭವಿಷ್ಯ: 29-03-2023

Public TV By Public TV 14 hours ago
Latest

ರಾಮಮಂದಿರ ನಿರ್ಮಾಣಕ್ಕೆ ನೀಲ ನಕ್ಷೆ ಸಿದ್ಧ – ನೀತಿಸಂಹಿತೆ ಜಾರಿಗೂ ಮುನ್ನವೇ ಶಂಕುಸ್ಥಾಪನೆಗೆ ಪ್ಲಾನ್!

Public TV By Public TV 7 hours ago
Big Bulletin

ಬಿಗ್ ಬುಲೆಟಿನ್ 28 March 2023 ಭಾಗ-1

Public TV By Public TV 7 hours ago
Big Bulletin

ಬಿಗ್ ಬುಲೆಟಿನ್ 28 March 2023 ಭಾಗ-2

Public TV By Public TV 7 hours ago
Follow US
Go to mobile version
Welcome Back!

Sign in to your account

Lost your password?