Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಗ್ರಹಣ ಯಾವಾಗ, ಭಾರತದಲ್ಲಿ ಎಲ್ಲೆಲ್ಲಿ ಗೋಚರ?- ಯಾರ್ಯಾರಿಗೆ ಶುಭ, ಅಶುಭ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಗ್ರಹಣ ಯಾವಾಗ, ಭಾರತದಲ್ಲಿ ಎಲ್ಲೆಲ್ಲಿ ಗೋಚರ?- ಯಾರ್ಯಾರಿಗೆ ಶುಭ, ಅಶುಭ?

Bengaluru City

ಗ್ರಹಣ ಯಾವಾಗ, ಭಾರತದಲ್ಲಿ ಎಲ್ಲೆಲ್ಲಿ ಗೋಚರ?- ಯಾರ್ಯಾರಿಗೆ ಶುಭ, ಅಶುಭ?

Public TV
Last updated: June 19, 2020 7:30 pm
Public TV
Share
3 Min Read
solar eclipse 759
SHARE

ಬೆಂಗಳೂರು: ಜೂನ್ 21ರಂದು ನಭೋ ಮಂಡಲದಲ್ಲಿ ಅಪರೂಪದ ಸೂರ್ಯ ಗ್ರಹಣವಾಗಲಿದ್ದು, ಉಡುಪಿಯಲ್ಲಿ ಪಾಶ್ರ್ವ ಸೂರ್ಯ ಗ್ರಹಣ 40 ಅಂಶ ಗೋಚರವಾಗಲಿದೆ. ಡೆಹ್ರಾಡೂನ್‍ನ ಕುರುಕ್ಷೇತ್ರದಲ್ಲಿ ಸುಮಾರು 180 ಕಿ.ಮೀ.ವ್ಯಾಪ್ತಿಯಲ್ಲಿ ಸಂಪೂರ್ಣ ಕಂಕಣ ಗ್ರಹಣ ಕಾಣಲಿದೆ. ರಾಜಸ್ಥಾನ, ಹರಿಯಾಣ, ಉತ್ತರಾಖಂಡಗಳ ಕೆಲವು ಪ್ರದೇಶಗಳಲ್ಲಿ ಕಂಕಣ ಸೂರ್ಯ ಗ್ರಹಣ ಗೋಚರವಾಗಲಿದೆ. ಉಳಿದ ಪ್ರದೇಶದಲ್ಲಿ ಪಾಶ್ರ್ವ ಸೂರ್ಯ ಗ್ರಹಣ ಗೋಚರವಾಗಲಿದೆ.

ಗ್ರಹಣ ಯಾವಾಗ?
ಗ್ರಹಣ ಸ್ಪರ್ಶ ಕಾಲ – ಬೆಳಗ್ಗೆ 9.15
ಗ್ರಹಣ ಮಧ್ಯಕಾಲ – ಮಧ್ಯಾಹ್ನ 12.10
ಗ್ರಹಣ ಮೋಕ್ಷ ಕಾಲ – ಮಧ್ಯಾಹ್ನ 3.04

Time

ಯಾರ್ಯಾರಿಗೆ ಶುಭ, ಅಶುಭ?
ಮಿಥುನ ರಾಶಿಯಲ್ಲಿ ಗ್ರಹಣ ಗೋಚರ
ಶುಭ ಫಲ – ಮೇಷ, ಸಿಂಹ, ಕನ್ಯಾ, ಮಕರ
ಅಶುಭ ಫಲ – ಮಿಥುನ, ಕರ್ಕಾಟಕ, ವೃಶ್ಚಿಕ, ಮೀನ
ಮಿಶ್ರ ಫಲ – ವೃಷಭ, ತುಲಾ, ಧನಸ್ಸು, ಕುಂಭ

ವಿಶ್ವದ ಎಲ್ಲೆಲ್ಲಿ ಗೋಚರ?
ಈ ಗ್ರಹಣವು ಭಾರತ ಸೇರಿದಂತೆ ಏಷ್ಯಾ, ಆಫ್ರಿಕಾ, ಹಿಂದೂ ಮಹಾಸಾಗರ, ಪೆಸಿಫಿಕ್ ಸಾಗರಗಳಲ್ಲಿ ಸ್ಪಷ್ಟವಾಗಿ ಗೋಚರವಾಗಲಿದೆ. ಆಸ್ಟ್ರೇಲಿಯಾ, ಪಾಕಿಸ್ತಾನ, ನೇಪಾಳ, ಸೌದಿ ಅರೇಬಿಯಾ, ಯುರೋಪ್‍ನ ಕೆಲ ಭಾಗಗಳಲ್ಲಿ ಗ್ರಹಣ ಕಾಣಬಹುದು.

Solar Eclipse A

ಮೇಷ ರಾಶಿ:
ಉದ್ಯೋಗದಲ್ಲಿ ಹೆಚ್ಚಾಗಿ ಅಭಿವೃದ್ಧಿ ಪ್ರಾಪ್ತಿಯಾಗುತ್ತದೆ. ಮಾಡುವ ಕೆಲಸದಲ್ಲಿ ಹೆಚ್ಚಿಗೆ ಲಾಭ ಸಿಗುತ್ತದೆ. ಉದ್ಯೋಗಕ್ಕೆ ಸಂಬಂಧಿಸಿದಂತೆ ಶುಭಸುದ್ದಿ ಬರುತ್ತದೆ. ವ್ಯವಹಾರದಲ್ಲಿ ಜಯ ನಿಮ್ಮದಾಗುತ್ತದೆ. ಹೊಸ ಯೋಜನೆ ಆರಂಭಕ್ಕೆ ಶುಭಕಾಲವಾಗಿದೆ. ವಿದ್ಯಾರ್ಥಿಗಳಿಗೆ ಹೆಚ್ಚಿನ ಯಶಸ್ಸು ಸಿಗುತ್ತದೆ.

ವೃಷಭ ರಾಶಿ:
ಇತರರ ಕೋಪಕ್ಕೆ ಬೇಗ ತುತ್ತಾಗುತ್ತೀರಿ. ಆದಷ್ಟು ಎಚ್ಚರವಾಗಿ ಕೆಲಸ ಮಾಡಿ. ವ್ಯವಹಾರದಲ್ಲಿ ನಷ್ಟವಾಗಬಹುದು. ನಿಮ್ಮ ಸೋದರ ಸಂಬಂಧಿಗಳಿಂದ ಹೆಚ್ಚಿನ ಲಾಭವಾಗುತ್ತದೆ. ಶ್ರೀ ವಿಷ್ಣುಸಹಸ್ರನಾಮ ಪಠಿಸಿ.

Solar Eclipse Place

ಮಿಥುನ ರಾಶಿ:
ಆಗಾಗ್ಗೆ ಕಲಹಗಳು ಸಂಭವಿಸಬಹುದು. ಸಂಬಂಧಗಳಲ್ಲಿ ಸಂಘರ್ಷವನ್ನು ತಪ್ಪಿಸಿಕೊಳ್ಳಿ. ಎಲ್ಲರೊಂದಿಗೂ ನಾಜೂಕಾಗಿ ವ್ಯವಹಾರ ನಡೆಸಿ. ಆರೋಗ್ಯ ಹದಗೆಡಬಹುದು, ಎಚ್ಚರದಿಂದಿರಿ. ಅನಾರೋಗ್ಯ ನಿಮ್ಮನ್ನು ಹೆಚ್ಚಾಗಿ ಬಾಧಿಸಬಹುದು. ಗಾಯಗಳಾಗುವ ಸಾಧ್ಯತೆ ಹೆಚ್ಚು. ಗಾಯದಂತಹ ಕೆಲಸದಿಂದ ದೂರವಿರಿ. ಕಬ್ಬಿಣದ ಕೆಲಸದಿಂದ ಎಚ್ಚರವಹಿಸಿ. ಶ್ರೀ ವಿಷ್ಣುಸಹಸ್ರನಾಮ ಪಠಿಸಿ.

ಕರ್ಕಾಟಕ ರಾಶಿ:
ಧಾರ್ಮಿಕ ಕಾರ್ಯಗಳಲ್ಲಿ ಅಭಿವೃದ್ಧಿಯಾಗುತ್ತದೆ. ಧಾರ್ಮಿಕ ಕೆಲಸದತ್ತ ಹೆಚ್ಚು ನಿರತರಾಗುತ್ತೀರಿ. ಸ್ನೇಹಿತರಿಂದ ಹೆಚ್ಚಿನ ಬೆಂಬಲ ಸಿಗುತ್ತದೆ. ಉದ್ಯೋಗಿಗಳಿಗೆ ಹೆಚ್ಚಿನ ಯಶಸ್ಸು ಪ್ರಾಪ್ತಿಯಾಗುತ್ತದೆ. ಸ್ಥಗಿತಗೊಂಡ ಸರ್ಕಾರಿ ಕೆಲಸಗಳು ಪೂರ್ಣಗೊಳ್ಳುತ್ತವೆ. ಆರೋಗ್ಯದ ಬಗ್ಗೆ ಎಚ್ಚರವಿರಲಿ. ಗಾಯಗಳು ಹೆಚ್ಚಾಗಿ ಸಂಭವಿಸಬಹುದು. ಬೆಲ್ಲವನ್ನು ದಾನ ಮಾಡಿ.

Mituna

ಸಿಂಹ ರಾಶಿ:
ಕೆಲಸದಲ್ಲಿ ಉತ್ತಮ ಯೋಗ ಸಿಗುತ್ತದೆ. ನಿರ್ಧರಿಸಿದ ಕೆಲಸ-ಕಾರ್ಯಗಳು ಪೂರ್ಣಗೊಳ್ಳುತ್ತದೆ. ಆರ್ಥಿಕವಾಗಿ ಹೆಚ್ಚಿನ ಪ್ರಗತಿ ಸಿಗುತ್ತದೆ. ಆರ್ಥಿಕವಾಗಿ ಹೆಚ್ಚು ಸಂತೋಷ ಅನುಭವಿಸ್ತೀರಿ. ತಂದೆಯಿಂದ ಮಕ್ಕಳಿಗೆ ಹೆಚ್ಚಿನ ಅಭಿವೃದ್ಧಿಯಾಗುತ್ತದೆ. ಯೋಗ, ಧ್ಯಾನ ಹೆಚ್ಚು ಮಾಡಬೇಕು.

ಕನ್ಯಾರಾಶಿ:
ವ್ಯವಹಾರದಲ್ಲಿ ಹೆಚ್ಚಿನ ಪ್ರಗತಿಯಾಗುತ್ತದೆ. ವ್ಯಾಪಾರ-ವ್ಯವಹಾರದಲ್ಲಿ ಶುಭಸುದ್ದಿ ಕೇಳಿ ಬರುತ್ತದೆ. ಆರ್ಥಿಕ ಪ್ರಗತಿ ಹೆಚ್ಚಾಗುತ್ತದೆ. ಉದ್ಯೋಗದಲ್ಲಿ ಯಶಸ್ಸು ಸಿಗುತ್ತದೆ. ವಿದ್ಯಾರ್ಥಿಗಳಿಗೆ ಶುಭಯೋಗ ಪ್ರಾಪ್ತವಾಗುತ್ತದೆ.

ತುಲಾ:
ಸೂರ್ಯಗ್ರಹಣದಿಂದ ತುಲಾ ರಾಶಿಯವರಿಗೆ ಮಿಶ್ರಫಲ. ನೀವು ಕೆಲಸದ ಬಗ್ಗೆ ಉದ್ವಿಗ್ನರಾಗಿರುತ್ತೀರಿ. ವ್ಯಾಪಾರ-ವ್ಯವಹಾರದಲ್ಲಿ ಪ್ರಗತಿಯಾಗುತ್ತದೆ. ಹರಳಾಗಿಸಿದ ನೀರನ್ನು ಪಕ್ಷಿಗಳಿಗೆ ನೀಡಬೇಕು. ಆರ್ಥಿಕ ವ್ಯವಹಾರದಲ್ಲಿ ಎಚ್ಚರವಿರಲಿ. ಯೋಚಿಸಿ ಖರ್ಚು ಮಾಡುವುದು ಉತ್ತಮ.

ವೃಶ್ಚಿಕ ರಾಶಿ:
ವೃತ್ತಿಪರ ಚಿಂತನೆ ಹೆಚ್ಚಾಗುತ್ತದೆ. ಉದ್ಯೋಗಗಳಲ್ಲಿ ಉದ್ವೇಗ ಹೆಚ್ಚಾಗಬಹುದು. ವ್ಯವಹಾರಗಳಲ್ಲಿ ನಷ್ಟ ಸಾಧ್ಯತೆ ಹೆಚ್ಚಿಗೆ ಸಂಭವಿಸಬಹುದು. ಕಲಹಗಳು ಹೆಚ್ಚಾಗಬಹುದು. ವ್ಯವಹಾರದ ವೇಳೆ ಎಚ್ಚರ ಇರಲಿ. ಹನುಮಾನ್ ಚಾಲಿಸ ಪಠಿಸಿ.

ಧನು ರಾಶಿ:
ವ್ಯವಹಾರದಲ್ಲಿ ಯಶಸ್ಸು ಸಿಗುತ್ತದೆ. ಮಾಡಿದ ಕೆಲಸದಿಂದ ಉತ್ತಮ ಫಲಿತಾಂಶ ನಿರೀಕ್ಷಿಸಬಹುದು. ಆರ್ಥಿಕವಾಗಿ ಪ್ರಗತಿ ಸಿಗುತ್ತದೆ. ತಾಪತ್ರಯದಿಂದ ನಿಂತು ಹೋಗಿದ್ದ ಕೆಲಸ ಪೂರ್ಣವಾಗುತ್ತದೆ. ಅನಿರೀಕ್ಷಿತವಾಗಿ ಹಣ ಬರುತ್ತದೆ. ಸಂಗಾತಿ ಆರೋಗ್ಯದ ಬಗ್ಗೆ ಎಚ್ಚರವಿರಲಿ.

ಮಕರ ರಾಶಿ:
ವ್ಯವಹಾರದಲ್ಲಿ ಹೆಚ್ಚಿನ ಲಾಭ ಸಿಗುತ್ತದೆ. ಸ್ಥಗಿತಗೊಂಡ ಅನೇಕ ಕಾರ್ಯಗಳು ಪೂರ್ಣಗೊಳ್ಳುತ್ತದೆ. ವ್ಯಾಪಾರ-ವಹಿವಾಟು ವೇಳೆ ಎಚ್ಚರವಿರಲಿ.

Solar Eclipse 1

ಕುಂಭ ರಾಶಿ:
ಆಧ್ಯಾತ್ಮಿಕವಾಗಿ ಹೆಚ್ಚಿನ ಸಂತೋಷ ಪ್ರಾಪ್ತಿಯಾಗುತ್ತದೆ. ವ್ಯವಹಾರದಲ್ಲಿ ಹೆಚ್ಚಿನ ಲಾಭ ನಿರೀಕ್ಷಿಸಬಹುದು. ಮಾನಸಿಕವಾಗಿ ಉದ್ವೇಗ ಹೆಚ್ಚಾಗುತ್ತದೆ. ಎಳ್ಳು ದಾನ ಮಾಡಿ.

ಮೀನ ರಾಶಿ:
ಕೆಲಸದಲ್ಲಿ ಹೆಚ್ಚಿನ ಪ್ರಗತಿ ಸಿಗುತ್ತದೆ. ಉನ್ನತ ಅಧಿಕಾರಿಗಳಿಂದ ಶುಭಸುದ್ದಿ ಸಿಗುತ್ತದೆ. ಅನಾರೋಗ್ಯ ಬಾಧಿಸಬಹುದು, ಎಚ್ಚರದಿಂದಿರಿ. ಉದ್ಯೋಗಗಳಲ್ಲಿ ಯಶಸ್ಸು ಸಿಗುತ್ತದೆ. ಶ್ರೀ ವಿಷ್ಣುಸಹಸ್ರನಾಮ ಪಠಿಸಿ.

ಗ್ರಹಣದ ವಿಶೇಷತೆ?
ಬೆಳಗ್ಗೆ 11:37ಕ್ಕೆ ಗ್ರಹಣ ಪ್ರಮಾಣ ಹೆಚ್ಚು ಗೋಚರ. ಜೂನ್ 21ರ ಗ್ರಹಣ ಶತಮಾನಕ್ಕೊಮ್ಮೆ ಬರುವಂತಹುದು. ಕಂಕಣ ಗ್ರಹಣ ಮತ್ತೆ 2064ಕ್ಕೆ ಸಂಭವಿಸಲಿದೆ.

TAGGED:indiaPublic TVsolar eclipseSurya GrahanTimingsಕರ್ನಾಟಕಗ್ರಹಣಜೂನ್ 21ಪಬ್ಲಿಕ್ ಟಿವಿಭಾರತಸೂರ್ಯ ಗ್ರಹಣ
Share This Article
Facebook Whatsapp Whatsapp Telegram

Cinema news

CM Nandini
ಖ್ಯಾತ ಕಿರುತೆರೆ ನಟಿ ಆತ್ಮಹತ್ಯೆಗೆ ಶರಣು
Bengaluru City Cinema Crime Latest Main Post TV Shows
Raj B Shetty 1
ರಾಜ್ ಬಿ ಶೆಟ್ಟಿ ನಟನೆಯ ರಕ್ಕಸಪುರದೊಳ್ ರಿಲೀಸ್ ಡೇಟ್ ಫಿಕ್ಸ್
Cinema Latest Sandalwood Top Stories
K POP Kannada Movie
ಕೊರಿಯನ್ ಪಾಪ್ ಸಂಸ್ಕೃತಿ ಬಿಂಬಿಸುವ ಕನ್ನಡದ ʻಕೆ-ಪಾಪ್ʼ
Cinema Latest Sandalwood
Prabhas
ಸಂಕ್ರಾಂತಿ ಹಬ್ಬಕ್ಕೆ ʻದಿ ರಾಜಾ ಸಾಬ್ʼ ಅಬ್ಬರ; ಪ್ರೀ-ರಿಲೀಸ್ ಈವೆಂಟ್‌ನಲ್ಲಿ ಮಿಂಚಿದ ರೆಬೆಲ್ ಸ್ಟಾರ್ ಪ್ರಭಾಸ್
Cinema Latest South cinema

You Might Also Like

Fire Accident
Bengaluru City

ಬೆಂಗಳೂರಿನ ಪಿಜಿಯಲ್ಲಿ ಸಿಲಿಂಡರ್ ಸ್ಫೋಟ – ಓರ್ವ ಸಾವು, ಮೂವರಿಗೆ ಗಾಯ

Public TV
By Public TV
4 hours ago
Russia Ukraine 1
Latest

ಪುಟಿನ್‌ ಮನೆ ಮೇಲೆ 91 ಡ್ರೋನ್‌ ದಾಳಿ ನಡೆಸಿತ್ತಾ ಉಕ್ರೇನ್‌ – ಯುದ್ಧ ನಿಲ್ಲಿಸುವ ಮಾತುಕತೆ ಹೊತ್ತಲ್ಲೇ ಟ್ವಿಸ್ಟ್‌

Public TV
By Public TV
4 hours ago
Rahul Gandhi Tripura Student
Crime

ಡೆಹ್ರಾಡೂನ್‌ನಲ್ಲಿ ತ್ರಿಪುರಾ ವಿದ್ಯಾರ್ಥಿಯ ಹತ್ಯೆ – ʻಭಯಾನಕ ದ್ವೇಷದ ಅಪರಾಧʼ ಅಂತ BJP ವಿರುದ್ಧ ರಾಗಾ ಕಿಡಿ

Public TV
By Public TV
5 hours ago
01 18
Big Bulletin

ಬಿಗ್‌ ಬುಲೆಟಿನ್‌ 29 December 2025 ಭಾಗ-1

Public TV
By Public TV
5 hours ago
02 15
Big Bulletin

ಬಿಗ್‌ ಬುಲೆಟಿನ್‌ 29 December 2025 ಭಾಗ-2

Public TV
By Public TV
5 hours ago
03 14
Big Bulletin

ಬಿಗ್‌ ಬುಲೆಟಿನ್‌ 29 December 2025 ಭಾಗ-3

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?