Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಚೀನಿ ರಾಖಿಗಳಿಗೆ ಕೊಕ್- ಮಹಿಳಾ ಸ್ವ ಸಹಾಯ ಸಂಘಗಳಿಂದ ತಯಾರಾಗುತ್ತಿವೆ ರಾಖಿಗಳು
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಚೀನಿ ರಾಖಿಗಳಿಗೆ ಕೊಕ್- ಮಹಿಳಾ ಸ್ವ ಸಹಾಯ ಸಂಘಗಳಿಂದ ತಯಾರಾಗುತ್ತಿವೆ ರಾಖಿಗಳು

Public TV
Last updated: July 13, 2020 10:13 pm
Public TV
Share
2 Min Read
rakhi
SHARE

– 5 ಲಕ್ಷ ರಾಖಿಗಳ ತಯಾರಿ ಗುರಿ
– ರಕ್ಷಾ ಬಂಧನಕ್ಕೆ ಮಾರಾಟ ಮಾಡಲು ಭರ್ಜರಿ ಸಿದ್ಧತೆ

ಲಕ್ನೊ: ಗಾಲ್ವಾನಾ ವ್ಯಾಲಿಯಲ್ಲಿ ಚೀನಾ ಪುಂಡಾಟಿಕೆ ಮೆರೆದ ನಂತರ ಜನ ಚೀನಾ ವಸ್ತುಗಳನ್ನು ಬಹಿಷ್ಕರಿಸಲಾರಂಭಿಸಲಾಗುತ್ತಿದೆ. ನಂತರ ಭದ್ರತೆ ಉದ್ದೇಶದಿಂದ ಕೇಂದ್ರ ಸರ್ಕಾರ ಚೀನಿ ಮೂಲದ 59 ಆ್ಯಪ್‍ಗಳನ್ನು ಸಹ ಬ್ಯಾನ್ ಮಾಡಿ ಆದೇಶಿಸಿತು. ಇದೀಗ ಚೀನಾದಿಂದ ಬರುತ್ತಿದ್ದ ವಿವಿಧ ಶೈಲಿಗಳ ರಾಖಿಗಳ ರೀತಿಯಲ್ಲೇ ಭಾರತದ ಮಹಿಳೆ ತಮ್ಮದೇ ಮಹಿಳೆಯರ ಸಂಘ ಕಟ್ಟಿಕೊಂಡು ವಿವಿಧ ರೀತಿಯ ಬಣ್ಣ ಬಣ್ಣದ ಆಕರ್ಷಕ ರಾಖಿಗಳನ್ನು ತಯಾರಿಸುತ್ತಿದ್ದಾರೆ.

ಇನ್ನೇನು ರಕ್ಷಾ ಬಂಧನ ಸಮೀಪಿಸುತ್ತಿದ್ದು, ಆಗಲೇ ಬಣ್ಣ ಬಣ್ಣದ ರಾಖಿಗಳು ಸಿದ್ಧವಾಗುತ್ತಿವೆ. ಆಗಸ್ಟ್ 3 ರಂದು ರಕ್ಷಾ ಬಂಧನ ಹಿನ್ನೆಲೆ ಉತ್ತರ ಪ್ರದೇಶದ ಮಹಿಳೆ ತಮ್ಮದೇಯಾದ ಸಂಘದ ಮೂಲಕ ಚೀನಾ ರಾಖಿಗಳನ್ನು ನಾಚಿಸುವಂತೆ ಬಣ್ಣ ಬಣ್ಣ ಹಾಗೂ ವಿವಿಧ ಶೈಲಿಯ ರಾಖಿಗಳನ್ನು ತಯಾರಿಸುತ್ತಿದ್ದಾರೆ. ಆತ್ಮನಿರ್ಭರತೆಯ ಭಾಗವಾಗಿ ಮಹಿಳಾ ಸ್ವ ಸಹಾಯ ಸಂಘ ಈ ಕೆಲಸ ಮಾಡುತ್ತಿದ್ದು, ಉತ್ತರ ಪ್ರದೇಶದ ಸಂಗಮ್ ನಗರದ ಪ್ರಯಾಗ್‍ರಾಜ್‍ನಲ್ಲಿ ಸಂಘದಿಂದ ಬರೋಬ್ಬರಿ 5 ಲಕ್ಷ ರಾಖಿಗಳನ್ನು ತಯಾರಿಸಲಾಗುತ್ತಿದೆ.

raksha bandhan

ಆಗಸ್ಟ್ 3ರ ರಕ್ಷಾ ಬಂಧನದ ದಿನದಂದು ಮಾರಾಟ ಮಾಡಲು ಈ ರಾಖಿಗಳನ್ನು ತಯಾರಿಸಲಾಗುತ್ತಿದ್ದು, ನಗರ ಹಾಗೂ ಗ್ರಾಮೀಣ ಪ್ರದೇಶದ ಸುಮಾರು 1,500 ಮಹಿಳೆಯರು ರಾಖಿ ತಯಾರಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ರೇಷ್ಮೆ ಎಳೆಗಳು, ಮೆಟಲ್, ಲೋಹ, ಶ್ರೀಗಂಧದ ಕಟ್ಟಿಗೆ, ಗಾಜಿನ ಹಾಗೂ ಪ್ಲಾಸ್ಟಿಕ್ ಮಣಿಗಳು ಸೇರಿದಂತೆ ವಿವಿಧ ಅಲಂಕಾರಿಕ ವಸ್ತುಗಳನ್ನು ಉಪಯೋಗಿಸಿ ರಾಖಿಗಳನ್ನು ತಯಾರಿಸಲಾಗುತ್ತಿದೆ. ರಾಖಿಗಳನ್ನು ಹಬ್ಬದ ಮುನ್ನಾದಿನಗಳಲ್ಲಿ ಅಂಗಡಿಗಳಿಗೆ ಹಾಗೂ ನಗರದ ಮಾರುಕಟ್ಟೆಗಳಲ್ಲಿ ಮಾರಾಟ ಮಾಡಲು ನಿರ್ಧರಿಸಲಾಗಿದೆ.

ಈ ಕುರಿತು ಪ್ರಯಾಗ್ ವ್ಯಾಪಾರ ಮಂಡಳಿ(ಪಿವಿಎಂ)ಯ ವ್ಯಾಪಾರಸ್ಥರು ಸಹ ನಿರ್ಧಾರ ಕೈಗೊಂಡಿದ್ದು, ಈ ಬಾರಿ ಸ್ಥಳೀಯರು ತಯಾರಿಸಿದ ರಾಖಿಗಳನ್ನು ಮಾತ್ರ ನಾವು ಮಾರಾಟ ಮಾಡುತ್ತೇವೆ. ಇದಕ್ಕಾಗಿ ಈಗಾಗಲೇ ಮಹಿಳಾ ಸ್ವ ಸಹಾಯ ಸಂಘಗಳಿಗೆ ಆರ್ಡರ್ ಕೊಟ್ಟಿದ್ದೇವೆ ಎಂದು ವ್ಯಾಪಾರಸ್ಥರು ತಿಳಿಸಿದ್ದಾರೆ.

rakhi 3

ಈ ಕುರಿತು ಪಿವಿಎಂ ಅಧ್ಯಕ್ಷ ವಿಜಯ್ ಅರೋರಾ ಮಾಹಿತಿ ನೀಡಿ, ಚೀನಾ ಉತ್ಪನ್ನಗಳನ್ನು ಬಹಿಷ್ಕರಿಸಲು ನಾವು ನಿರ್ಧರಿಸಿದ್ದೇವೆ. ಭಾರತೀಯ ಉತ್ಪನ್ನಗಳಿಗೆ ಪ್ರೋತ್ಸಾಹ ನೀಡಲು ತೀರ್ಮಾನ ಮಾಡಿದ್ದೇವೆ. ಈ ಬಾರಿಯ ಹಬ್ಬದಲ್ಲಿ ಸ್ವ ಸಹಾಯ ಸಂಘದ ಮಹಿಳೆಯರು ತಯಾರಿಸಿದ ರಾಖಿಗಳನ್ನು ಮಾರುತ್ತೇವೆ. ಅದೇ ರೀತಿ ಮುಂಬರುವ ಶ್ರೀ ಕೃಷ್ಣ ಜನ್ಮಾಷ್ಟಮಿ ಸೇರಿದಂತೆ ಎಲ್ಲ ಹಬ್ಬಗಳಿಗೆ ಅಲಂಕಾರಿಕ ವಸ್ತುಗಳನ್ನು ಸ್ಥಳೀಯರಿಂದಲೇ ಕೊಂಡು ಮಾರಾಟ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್ ಹಾಗೂ ರಾಷ್ಟ್ರೀಯ ನಗರ ಜೀವನೋಪಾಯ ಮಿಷನ್ ಅಡಿ ಸುಮಾರು 200ಕ್ಕೂ ಹೆಚ್ಚು ಮಹಿಳಾ ಸ್ವ ಸಹಾಯ ಸಂಘಗಳ ಸದಸ್ಯರಿಗೆ ರಾಖಿ ತಯಾರಿಸುವ ಕುರಿತು ತರಬೇತಿ ನೀಡಲಾಗುತ್ತಿದೆ. ಜಿಲ್ಲಾ ಮಿಷನ್ ವ್ಯವಸ್ಥಾಪಕ ಶರದ್ ಕುಮಾರ್ ಸಿಂಗ್ ಈ ಕುರಿತು ಮಾಹಿತಿ ನೀಡಿ, ಪ್ರಸ್ತುತ ಬಹಾರಿಯಾ ಹಾಗೂ ಕರ್ಚನಾ ಪ್ರದೇಶಗಳಲ್ಲಿ ತರಬೇತಿ ನೀಡಲಾಗುತ್ತಿದೆ. ಸೋಮವಾರದಿಂದ ಇತರ ಬ್ಲಾಕ್‍ಗಳಲ್ಲಿ ಸಹ ತರಬೇತಿ ಆರಂಭಿಸಲಾಗಿದೆ ಎಂದರು.

unnamed

ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್ ಯೋಜನೆಯನ್ನು ಜಾರಿಗೆ ತರಲಾಗಿದ್ದು, ಗ್ರಾಮೀಣ ಪ್ರದೇಶದ ಬಡ ಜನರಿಗೆ ಸ್ವಯಂ ಉದ್ಯೋಗ ಒದಗಿಸುವುದು ಇದರ ಉದ್ದೇಶವಾಗಿದೆ.

Share This Article
Facebook Whatsapp Whatsapp Telegram
Previous Article coronavirusblogimg ಹಾವೇರಿಯಲ್ಲಿ ಪಿಡಿಒ ಸೇರಿ ಆರು ಜನರಿಗೆ ಕೊರೊನಾ- ಓರ್ವ ಸೋಂಕಿತ ಸಾವು
Next Article coronavirus alert ಬಳ್ಳಾರಿಯಲ್ಲಿ ಶತಕ ಬಾರಿಸಿದ ಕೊರೊನಾ – 105 ಹೊಸ ಪ್ರಕರಣ ಪತ್ತೆ

Latest Cinema News

Betting App case
ಅಕ್ರಮ ಬೆಟ್ಟಿಂಗ್ ಆ್ಯಪ್ ಪ್ರಕರಣ – ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಸೇರಿ ಮೂವರಿಗೆ ಇಡಿ ಸಮನ್ಸ್
Cinema Cricket Latest National Sports Top Stories
kothalavadi movie actor mahesh guru
ಯಶ್ ತಾಯಿ ಪುಷ್ಪ ಅವರಿಗೂ ಈ ವೀಡಿಯೋ ತಲುಪಬೇಕು: ಪೇಮೆಂಟ್ ಆಗಿಲ್ಲ ಅಂತ ಕೊತ್ತಲವಾಡಿ ಸಿನಿಮಾ ಕಲಾವಿದ ಆರೋಪ
Cinema Latest Sandalwood Top Stories
katrina kaif and vicky kaushal 1
ಮೊದಲ ಮಗುವಿನ ನಿರೀಕ್ಷೆಯಲ್ಲಿ ಕತ್ರಿನಾ ಕೈಫ್‌, ವಿಕ್ಕಿ ಕೌಶಲ್‌
Bollywood Cinema Latest Top Stories
Mark Movie Kichcha Sudeep
ಫ್ಯಾನ್ಸ್‌ಗೆ ಕಿಚ್ಚ ಸುದೀಪ್ ಗುಡ್‌ನ್ಯೂಸ್
Cinema Latest Sandalwood Top Stories
Priyanka Upendra
ಉಪೇಂದ್ರ ದಂಪತಿ ಫೋನ್ ಹ್ಯಾಕ್ – ಸೈಬರ್ ವಂಚಕರು ದೋಚಿದ್ದೆಷ್ಟು ಹಣ?
Cinema Karnataka Latest Sandalwood Top Stories

You Might Also Like

K.S Manjunatha Gowda
Districts

Malur Election | ಸ್ವತಂತ್ರ ಅಭ್ಯರ್ಥಿಗಳು ಪಡೆದ ಮತ ಗೆದ್ದವರಿಗೆ ಸೇರಿಸಿದ್ದಾರೆ: ಕೆ.ಎಸ್‌ ಮಂಜುನಾಥ್‌ ಗೌಡ

18 minutes ago
H Vishwanath 1
Latest

ಉಳ್ಳವರು ಮೀಸಲಾತಿ ಬಿಟ್ಟು ಕೊಡಬೇಕು – ಖರ್ಗೆ ಮಗನಿಗೂ ಮೀಸಲಾತಿ, ಇದು ಸರಿನಾ: ವಿಶ್ವನಾಥ್ ಪ್ರಶ್ನೆ

26 minutes ago
Dharmasthala Burial Case SIT confused by statements of two complainants
Dakshina Kannada

ಬಂಗ್ಲೆಗುಡ್ಡೆಯಲ್ಲಿ ಉತ್ಖನನ ಮಾಡುವಂತೆ ರಿಟ್ ಅರ್ಜಿ – ಅರಣ್ಯ ಇಲಾಖೆಯಿಂದಲೂ ಮಾಹಿತಿ ಪಡೆದ ಎಸ್‌ಐಟಿ

26 minutes ago
Nanjegowda And KS MANJUNATHA Gowda
Court

ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

40 minutes ago
Sunil Kumar
Bengaluru City

ಈ ಸರ್ಕಾರ 47 ಹೊಸ ಜಾತಿಗಳನ್ನು ಸೃಷ್ಟಿ ಮಾಡಿದೆ: ಸುನಿಲ್ ಕುಮಾರ್ ಕಿಡಿ

54 minutes ago
Previous Next
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?