Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದಿಗಂತ್, ಐಂದ್ರಿತಾ ಮಧ್ಯರಾತ್ರಿ ದೊಡ್ಡ ಸಂಭ್ರಮಾಚರಣೆ ಮಾಡಿದ್ರು – ಸುಚೇಂದ್ರ ಪ್ರಸಾದ್
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ದಿಗಂತ್, ಐಂದ್ರಿತಾ ಮಧ್ಯರಾತ್ರಿ ದೊಡ್ಡ ಸಂಭ್ರಮಾಚರಣೆ ಮಾಡಿದ್ರು – ಸುಚೇಂದ್ರ ಪ್ರಸಾದ್

Public TV
Last updated: September 16, 2020 3:04 pm
Public TV
Share
2 Min Read
SUCHENDRA PRASAD
SHARE

– ತುಂಬಾ ಸಭ್ಯ, ಸಜ್ಜನ ಕುಟುಂಬ ಅವರದ್ದು

ಬೆಂಗಳೂರು: ದಿಗಂತ್-ಐಂದ್ರಿತಾ ಬಗ್ಗೆ ಹೆಚ್ಚೇನೂ ಗೊತ್ತಿಲ್ಲ. ತುಂಬಾ ಸಭ್ಯ ಮತ್ತು ಸಜ್ಜನ ಕುಟುಂಬ ಅವರದ್ದು. ಆದರೆ ಒಮ್ಮೆ ದಿಗಂತ್ ಮತ್ತು ಐಂದಿತ್ರಾ ಮಧ್ಯರಾತ್ರಿ ದೊಡ್ಡ ಸಂಭ್ರಮಾಚರಣೆ ಮಾಡಿದ್ದರು ಎಂದು ಹಿರಿಯ ಕಲಾವಿದರಾದ ಸುಚೇಂದ್ರ ಪ್ರಸಾದ್ ಹೇಳಿದರು. ಇದನ್ನೂ ಓದಿ: ಸಿಸಿಬಿ ವಿಚಾರಣೆಗೆ ಹಾಜರಾದ ಗುಳಿ ಕೆನ್ನೆ ದಂಪತಿ

indritha

ಪಬ್ಲಿಕ್ ಟಿವಿ ಜೊತೆ ಮಾತನಾಡಿದ ನಟ ಸುಚೇಂದ್ರ ಪ್ರಸಾದ್, ಡ್ರಗ್ ಮಾಫಿಯಾ ಏಕಾಏಕಿ ಹುಟ್ಟಿದ್ದಲ್ಲ. ಯಾರ‍್ಯಾರ ಬಳಿ ಮಾಹಿತಿ ಇದಿಯೋ ಅವರನ್ನು ಒಬ್ಬೊಬ್ಬರಾಗಿ ಕರೆಸಿ ಪ್ರಶ್ನೆ ಮಾಡುವ ಕೆಲಸವನ್ನು ಇದಕ್ಕೆ ಸಂಬಂಧಪಟ್ಟ ಇಲಾಖೆ ಮಾಡುತ್ತಿದೆ. ನಾವು ನಮ್ಮ ಕೆಲಸ ಆಯಿತು ಎಂದು ಇದ್ದವರು. ಹೀಗಾಗಿ ನಮಗೆ ಇದರ ಬಗ್ಗೆ ಗೊತ್ತಿಲ್ಲ. ಆದರೆ ಇದೆಲ್ಲವನ್ನು ಗಮನಿಸಿದಾಗ ಐಷಾರಾಮಿ ಬದುಕು ಈ ರೀತಿ ಮಾಡಿಸುತ್ತಿದೆ ಎಂದರು. ಇದನ್ನೂ ಓದಿ: ರಾಗಿಣಿಗೆ ಬಿಗ್ ಶಾಕ್- ಜಾಮೀನು ಅರ್ಜಿ ಮುಂದೂಡಿಕೆ

SUCHENDRA PRASAD 10 e1600241693845

ದಿಗಂತ್-ಐಂದ್ರಿತಾ ಬಗ್ಗೆ ಹೆಚ್ಚೇನೂ ಗೊತ್ತಿಲ್ಲ. ಒಂದು ಸಿನಿಮಾದಲ್ಲಿ ಮಾತ್ರ ಅವರ ಜೊತೆ ತೆರೆ ಹಂಚಿಕೊಂಡಿದ್ದೇನೆ. ತುಂಬಾ ಸಭ್ಯ ಮತ್ತು ಸಜ್ಜನ ಕುಟುಂಬ ಅವರದ್ದು. ಅವರ ತಂದೆ ಪ್ರಾಂಶುಪಾಲರು ಎಂದು ಗೊತ್ತು. ಅದನ್ನು ಬಿಟ್ಟು ಅಷ್ಟೇನು ಗೊತ್ತಿಲ್ಲ. ನಮ್ಮ ಮನೆ ಇರುವ ಏರಿಯಾದ ಕೊನೆಯಲ್ಲಿ ಅವರ ಮನೆ ಇದೆ. ಆದರೆ ನಾನು ಹೆಚ್ಚಾಗಿ ಅವರಿಬ್ಬರನ್ನೂ ನೋಡಿಯೇ ಇಲ್ಲ. ಇತ್ತೀಚೆಗೆ ಆ ಮನೆಗೆ ದಂಪತಿ ಬಂದಿದ್ದರು. ಒಂದು ದೊಡ್ಡ ಸಂಭ್ರಮಾಚರಣೆ ಮಾಡಿದ್ದರು ಎಂದು ಸುಚೇಂದ್ರ ಪ್ರಸಾದ್ ತಿಳಿಸಿದರು.

dinganth 1

ಮಧ್ಯರಾತ್ರಿ ಆದರೂ ಸಂಭ್ರಮಾಚರಣೆಯ ಸದ್ದು ಕೇಳಿಸಿತ್ತು. ಜೋರು ಧ್ವನಿಗೆ ಮಧ್ಯರಾತ್ರಿ ಸ್ಥಳೀಯರು ಬೇಸರ ವ್ಯಕ್ತಪಡಿಸಿದ್ದರು. ಆಗ ನಾನು ನಟರಾಗಿರುವುದರಿಂದ ಈ ಬಗ್ಗೆ ಮಾತನಾಡಿ ಎಂದು ನಮ್ಮ ನೆರೆಹೊರೆಯವರು ಹೇಳಿದ್ದರು. ಆದರೆ ನಾನು ಬೆಳಗ್ಗೆ ಹೋಗಿ ಮಾತನಾಡುತ್ತೇನೆ ಎಂದಿದ್ದೆ. ನಮ್ಮ ಏರಿಯಾದಲ್ಲಿ ಕಾಣಿಸಿಕೊಂಡರೆ ಮಾತನಾಡೋಣ ಎಂದುಕೊಂಡಿದ್ದೆ. ಆದರೆ ದಂಪತಿ ನನಗೆ ಏಲ್ಲೂ ಕಾಣಿಸಿಕೊಂಡಿಲ್ಲ. ತುಂಬಾ ಸಭ್ಯ ರೀತಿಯಲ್ಲಿ ದಂಪತಿ ನಡೆದುಕೊಂಡಿದ್ದಾರೆ. ಮಧ್ಯರಾತ್ರಿ ಯಾಕೆ ಸಂಭ್ರಮಾಚರಣೆ ಮಾಡಬೇಕು ಎಂದು ನನಗೆ ಆಶ್ವರ್ಯ ಆಯಿತು. ಆದರೆ ಮತ್ತೆ ಆ ರೀತಿಯ ಘಟನೆಯ ಸಂಭವಿಸಿಲ್ಲ ಎಂದು ತಿಳಿಸಿದರು.

SUCHENDRA PRASAD 2 e1600241744725

ಡ್ರಗ್ಸ್ ದಂಧೆಯಲ್ಲಿ ತೊಡಗಿರುವವರು ಈಗಲಾದರೂ ನಾವು ಈ ರೀತಿ ಮಾಡುವುದು ತಪ್ಪು ಎಂದು ತಿಳಿದುಕೊಳ್ಳಲಿ. ಯಾರೇ ಈ ದಂಧೆಯಲ್ಲಿ ಭಾಗಿಯಾಗಿದ್ದರೂ ಅವರಿಗೆ ಶಿಕ್ಷೆ ಆಗಬೇಕು. ನಮ್ಮ ಕ್ಷೇತ್ರ ಮಾತ್ರವಲ್ಲದೇ ಯಾವುದೇ ವಲಯದಲ್ಲಿ ಇದ್ದರೂ ಪರವಾಗಿಲ್ಲ ಅವರ ಹೆಡೆಮುರಿ ಕಟ್ಟಿ ಅವರಿಗೆ ಶಿಕ್ಷೆಯಾಗುವ ರೀತಿ ಸರ್ಕಾರ ಅಥವಾ ಅದಕ್ಕೆ ಸಂಬಂಧಪಟ್ಟ ಇಲಾಖೆ ಮಾಡಬೇಕು ಎಂದು ನಾನು ಆಶಿಸುತ್ತೇನೆ ಎಂದರು.

Diganth Aindrita

ನನಗೆ ಸಿನಿಮಾ ಹೊಟ್ಟೆ ತುಂಬಿಸಿದೆ, ನನ್ನ ಜೀವನಕ್ಕೆ ಒಂದು ದಾರಿ ಮಾಡಿಕೊಟ್ಟಿದೆ. ನಾವು ಬೇರೆಯವರಿಗೆ ಉಪಕಾರ ಮಾಡದಿದ್ದರೂ ಸಮಾಜಕ್ಕೆ ಅಪಕಾರ ಮಾಡಬಾರದು. ಆದರೆ ಹಿಂದಿನಿಂದಲೂ ಸಿನಿಮಾ ಎಂದಾಕ್ಷಣ ಹಣ ಎಂಬ ಭಾವನೆ ಇದೆ. ನನಗಿದು ಗೊತ್ತಿಲ್ಲದ ಸಂಗತಿ. ಇದು ನಾಗರೀಕರು ಮಾಡುವಂತ ಕೆಲಸವಲ್ಲ. ಸಾಮಾಜಿಕ ಸ್ವಾಸ್ಥ್ಯವನ್ನು ಇವೆಲ್ಲ ಹಾಳು ಮಾಡುತ್ತಿದೆ. ಇಂತಹ ಪ್ರಕರಣದಿಂದ ಮುಂದಿನ ಯುವ ಜನತೆ ಎಚ್ಚರವಾಗಿರುತ್ತಾರೆ ಎಂದು ಹೇಳಿದರು.

CCB

ಮಾಹಿತಿ ಇದೆ ಎಂದು ಹೇಳುವರು ಬಹಿರಂಗವಾಗಿ ತನಿಖೆ ಮಾಡುವ ಇಲಾಖೆಗೆ ತಿಳಿಸಬೇಕು. ಈ ಮೂಲಕ ಅವರಿಗೆ ಸಹಕರಿಸಬೇಕು. ನಿಜವಾದ ಸಮಾಜ ನಿರ್ಮಾಣ ಮಾಡಲು ಯಾರಾದರೂ ಆಗಲಿ ಸಹಕರಿಸಬೇಕು. ಯಾರೇ ಈ ದಂಧೆಯಲ್ಲಿ ಭಾಗಿಯಾಗಿದ್ದರೂ ಅವರಿಗೆ ಶಿಕ್ಷೆಯಾಗಬೇಕು. ಇಲ್ಲವಾದಲ್ಲಿ ಮುಂದಿನ ತಲೆಮಾರಿನ ಮಕ್ಕಳ ಮೇಲೆ ಪರಿಣಾಮ ಬೀರುತ್ತದೆ ಎಂದು ಸುಚೇಂದ್ರ ಪ್ರಸಾದ್ ತಿಳಿಸಿದರು.

 

Share This Article
Facebook Whatsapp Whatsapp Telegram
Previous Article Ajit Doval ಅಕ್ರಮ ನಕ್ಷೆಯನ್ನು ಪ್ರದರ್ಶಿಸಿದ ಪಾಕಿಗೆ ಬಿಸಿ ಮುಟ್ಟಿಸಿದ ದೋವಲ್
Next Article dkshi tb jayachandra ಶಿರಾ ಉಪಚುನಾವಣೆ – ಟಿಬಿ ಜಯಚಂದ್ರ ಕೈ ಅಭ್ಯರ್ಥಿ

Latest Cinema News

bigg boss 12 kannada contestants
ಬಿಗ್‌ಬಾಸ್ ಮನೆಗೆ ಈ ಬಾರಿ ಯಾರು ಹೋಗ್ತಾರೆ? ಹರಿದಾಡುತ್ತಿದೆ ಹಲವು ಹೆಸರುಗಳು
Cinema Latest Main Post Sandalwood
Megha Shetty
BBK 12 | ದೊಡ್ಮನೆಗೆ ಹೋಗ್ತಾರಾ ನಟಿ ಮೇಘಾ ಶೆಟ್ಟಿ?
Cinema Latest Sandalwood Top Stories
Ramya Ravichandran
ತುಮಕೂರು ದಸರಾಗೆ ರಮ್ಯಾ – ರವಿಚಂದ್ರನ್
Cinema Districts Karnataka Latest Sandalwood Top Stories Tumakuru
Kolar Dhruva Sarja
ಕೋಲಾರ ಕಾಶಿ ವಿಶ್ವೇಶ್ವರ ಸ್ವಾಮಿ ದೇವಾಲಯದಲ್ಲಿ ನಟ ಧ್ರುವ ಸರ್ಜಾ ವಿಶೇಷ ಪೂಜೆ
Cinema Districts Karnataka Kolar Latest Sandalwood Top Stories
Kantara 2
ಕಾಂತಾರ ಚಾಪ್ಟರ್‌-1 ಟ್ರೈಲರ್‌ ಲಾಂಚ್‌ಗೆ ದಿನಾಂಕ, ಸಮಯ ಫಿಕ್ಸ್‌ – ಹೊಂಬಾಳೆ ಫಿಲ್ಮ್ಸ್ಅಧಿಕೃತ ಮಾಹಿತಿ
Bengaluru City Cinema Latest Sandalwood Top Stories

You Might Also Like

Abhishek Sharma 3
Cricket

Ind vs Pak | ಕಿರಿಕ್‌ ತೆಗೆದ ಹ್ಯಾರಿಸ್‌ ರೌಫ್‌ಗೆ ತಕ್ಕ ಉತ್ತರ ಕೊಟ್ಟ ಅಭಿಷೇಕ್ ಶರ್ಮಾ

4 hours ago
Fakhar Zaman
Cricket

Asia Cup 2025 | ಔಟ್‌ ಅಲ್ಲ ನಾಟೌಟ್‌ – ಅಂಪೈರ್‌ ತೀರ್ಪಿನ ವಿರುದ್ಧ ಸಿಡಿದ ಫಖರ್‌ ಝಮಾನ್‌

4 hours ago
Sahibzada Farhan 1
Cricket

ಫಿಫ್ಟಿ ಬಾರಿಸಿ ಫರ್ಹಾನ್‌ ಗನ್‌ ಸೆಲೆಬ್ರೇಷನ್ – ಪೆಹಲ್ಗಾಮ್ ದಾಳಿಯ ಉಗ್ರರಿಗೆ ಹೋಲಿಸಿದ ನೆಟ್ಟಿಗರು

4 hours ago
Abhishek Sharma 2
Cricket

Asia Cup 2025 | ಭಾರತದ ಬೆಂಕಿ ಆಟಕ್ಕೆ ಪಾಕ್‌ ಧೂಳಿಪಟ – ಸೂಪರ್‌ ಫೋರ್‌ನಲ್ಲಿ 6 ವಿಕೆಟ್‌ಗಳ ಅಮೋಘ ಜಯ

5 hours ago
Veerendra Heggade
Dakshina Kannada

ಎತ್ತರದ ಬೆಟ್ಟದಲ್ಲಿ ನೀರು ನಿಲ್ಲೋದಿಲ್ಲ, ಹಾಗೆ ಎಲ್ಲಾ ಕಷ್ಟಗಳೂ ಜಾರಿ ಹೋಗುತ್ತವೆ: ವೀರೇಂದ್ರ ಹೆಗ್ಗಡೆ

5 hours ago
Previous Next
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?