Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಿಮ್ಮ ಪ್ರೀತಿ, ವಿಶ್ವಾಸಕ್ಕೆ ಚಿರಋಣಿ: ಸಚಿವ ಸಿ.ಟಿ ರವಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ನಿಮ್ಮ ಪ್ರೀತಿ, ವಿಶ್ವಾಸಕ್ಕೆ ಚಿರಋಣಿ: ಸಚಿವ ಸಿ.ಟಿ ರವಿ

Bengaluru City

ನಿಮ್ಮ ಪ್ರೀತಿ, ವಿಶ್ವಾಸಕ್ಕೆ ಚಿರಋಣಿ: ಸಚಿವ ಸಿ.ಟಿ ರವಿ

Public TV
Last updated: July 24, 2020 8:47 am
Public TV
Share
1 Min Read
CCT RAVI
SHARE

ಬೆಂಗಳೂರು: ಚೀನಿ ವೈರಸ್ ಕೊರೊನಾದಿಂದ ಗುಣಮುಖವಾಗಿದ್ದು, ನಿಮ್ಮ ಪ್ರೀತಿ ವಿಶ್ವಾಸಕ್ಕೆ ಚಿರಋಣಿ ಎಂದು ಪ್ರವಾಸೋದ್ಯಮ ಸಚಿವ ಸಿ.ಟಿ ರವಿ ಹೇಳಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ನಾನು ಕೊರೊನಾದಿಂದ ಮನೆಯಲ್ಲಿ ನಿರ್ಬಂಧದಲ್ಲಿ ಇದ್ದಾಗ ಕರೆ, ಸಂದೇಶಗಳ ಮೂಲಕ ಆತ್ಮಸ್ಥೈರ್ಯ ತುಂಬಿ ಶೀಘ್ರ ಗುಣಮುಖರಾಗಲೆಂದು ಹಾರೈಸಿದ ನಿಮ್ಮೆಲ್ಲರಿಗೂ ಧನ್ಯವಾದಗಳು. ನಿಮ್ಮ ಪ್ರೀತಿ ವಿಶ್ವಾಸಕ್ಕೆ ನಾನು ಚಿರಋಣಿ. ನಿಮ್ಮ ಹಾರೈಕೆಯಿಂದ ನಾನು ಗುಣಮುಖನಾಗಿದ್ದು ಸೋಮವಾರದಿಂದ ಎಂದಿನಂತೆ ಸಾರ್ವಜನಿಕ ಕೆಲಸಕ್ಕೆ ನನ್ನನ್ನು ನಾನು ತೊಡಗಿಸಿಕೊಳ್ಳುತ್ತೇನೆ ಎಂದು ಬರೆದುಕೊಂಡಿದ್ದಾರೆ.

ನಾನು ಕೋರೋನದಿಂದ ಮನೆಯಲ್ಲಿ ನಿರ್ಬಂಧದಲ್ಲಿ ಇದಾಗ ಕರೆ,ಸಂದೇಶಗಳ ಮೂಲಕ ಆತ್ಮಸ್ಥೈರ್ಯ ತುಂಬಿ ಶೀಘ್ರ ಗುಣಮುಖರಾಗಲೆಂದು ಹಾರೈಸಿದ ನಿಮ್ಮೆಲ್ಲರಿಗೂ ಧನ್ಯವಾದಗಳು. ನಿಮ್ಮ ಪ್ರೀತಿ ವಿಶ್ವಾಸಕ್ಕೆ ನಾನು ಚಿರಋಣಿ. ನಿಮ್ಮ ಹಾರೈಕೆಯಿಂದ ನಾನು ಗುಣಮುಖನಾಗಿದ್ದು ಸೋಮವಾರದಿಂದ ಎಂದಿನಂತೆ ಸಾರ್ವಜನಿಕ ಕೆಲಸಕ್ಕೆ ನನ್ನನ್ನು ನಾನು ತೊಡಗಿಸಿಕೊಳ್ಳುತ್ತೇನೆ. pic.twitter.com/qS9rYY98hG

— C T Ravi ???????? ಸಿ ಟಿ ರವಿ (@CTRavi_BJP) July 23, 2020

ಸಿ.ಟಿ.ರವಿ, ಅವರ ಪತ್ನಿ ಪಲ್ಲವಿ, ಗನ್ ಮ್ಯಾನ್ ಮತ್ತು ಕಾರಿನ ಚಾಲಕ ಸೇರಿ ಕಚೇರಿ ಸಿಬ್ಬಂದಿ ಕೋವಿಡ್ ಪರೀಕ್ಷೆ ಮಾಡಿಸಿದ್ದರು. ಜುಲೈ 12 ರಂದು ಸಂಜೆ ವರದಿ ಬಂದಿದ್ದು, ಪತ್ನಿ ಪಲ್ಲವಿ, ಗನ್ ಮ್ಯಾನ್ ಮತ್ತು ಕಾರಿನ ಚಾಲಕ ಸೇರಿ ಕಚೇರಿ ಸಿಬ್ಬಂದಿಗೆ ನೆಗೆಟಿವ್ ಬಂದಿದೆ. ಆದರೆ ಸಿ.ಟಿ ರವಿ ಅವರಿಗೆ ಕೊರೊನಾ ಪಾಸಿಟಿವ್ ಬಂದಿದೆ.

ಈ ಬಗ್ಗೆ ಟ್ವೀಟ್ ಮಾಡಿದ್ದ ಸಿ.ಟಿ ರವಿ, “ನಾನು, ಮಡದಿ ಪಲ್ಲವಿ, ನನ್ನ ಸಿಬ್ಬಂದಿ ವರ್ಗ ಕೋವಿಡ್ 19 ಪರೀಕ್ಷೆಗೆ ಒಳಪಟ್ಟಿದ್ದೆವು. ಪಲ್ಲವಿ ಹಾಗೂ ನನ್ನ ಗನ್-ಮ್ಯಾನ್, ಚಾಲಕ ಸೇರಿ ಆಫೀಸ್ ಸಿಬ್ಬಂದಿ ಎಲ್ಲರದ್ದು ನೆಗೆಟಿವ್ ಬಂದಿದೆ” ಎಂದು ತಿಳಿಸಿದ್ದರು.

ನಿನ್ನೆ ನಾನು, ಮಡದಿ ಪಲ್ಲವಿ, ನನ್ನ ಸಿಬ್ಬಂದಿ ವರ್ಗ ಕೋವಿಡ್19 ಪರೀಕ್ಷೆಗೆ ಒಳಪಟ್ಟಿದ್ದೆವು. ಪಲ್ಲವಿ ಹಾಗೂ ನನ್ನ ಗನ್-ಮ್ಯಾನ್, ಚಾಲಕ ಸೇರಿ ಆಫೀಸ್ ಸಿಬ್ಬಂದಿ ಎಲ್ಲರದು ನೆಗೆಟಿವ್ ಬಂದಿದೆ.

— C T Ravi ???????? ಸಿ ಟಿ ರವಿ (@CTRavi_BJP) July 13, 2020

ಮತ್ತೊಂದು ಟ್ವೀಟ್ ಮಾಡಿ. “ಥರ್ಡ್ ಅಂಪೈರ್ ಫಲಿತಾಂಶದಲ್ಲಿ ನನಗೆ ಕೋವಿಡ್ ಪಾಸಿಟಿವ್ ಇದೆ ಎಂಬುದು ದೃಢವಾಗಿದೆ. ಆದರೆ ಯಾವುದೇ ತೊಂದರೆಗಳ ಲಕ್ಷಣಗಳಿಲ್ಲದೆ ನಾನು ಸಹಜವಾಗಿದ್ದೇನೆ. ಸೂಕ್ತ ಚಿಕಿತ್ಸೆಗಳನ್ನು ಪಡೆಯುತ್ತಾ ನಾನು ಇಲ್ಲಿಂದಲೇ ಕೆಲಸ ಮುಂದುವರಿಸಲಿದ್ದು, ಆದಷ್ಟು ಬೇಗ ಗುಣಮುಖನಾಗಿ ನಿಮ್ಮೆಲ್ಲರೊಂದಿಗೆ ಕೆಲಸ ಮಾಡುತ್ತೇನೆ” ಎಂದು ತಮಗೆ ಕೊರೊನಾ ಇರುವುದನ್ನ ದೃಢಪಡಿಸಿದ್ದರು.

ಸದ್ಯ ಅವರು ಕೊರೊನಾದಿಂದ ಗುಣಮುಖರಾಗಿದ್ದು, ಸೋಮವಾರದಿಂದ ಸಾರ್ವಜನಿಕರ ಸೇವೆಯಲ್ಲಿ ಸಚಿವರು ತಮ್ಮನ್ನು ತಾವು ತೊಡಗಿಸಿಕೊಳ್ಳಲಿದ್ದಾರೆ.

ಥರ್ಡ್ ಅಂಪೈರ್ ಫಲಿತಾಂಶದಲ್ಲಿ ನನಗೆ ಕೋವಿಡ್ ಪಾಸಿಟಿವ್ ಇದೆ ಎಂಬುದು ದೃಢವಾಗಿದೆ. ಆದರೆ ಯಾವುದೇ ತೊಂದರೆಗಳ ಲಕ್ಷಣಗಳಿಲ್ಲದೆ ನಾನು ಸಹಜವಾಗಿದ್ದೇನೆ. ಸೂಕ್ತ ಚಿಕಿತ್ಸೆಗಳನ್ನು ಪಡೆಯುತ್ತಾ ನಾನು ಇಲ್ಲಿಂದಲೇ ಕೆಲಸ ಮುಂದುವರಿಸುಲಿದ್ದು ಆದಷ್ಟು ಬೇಗ ಗುಣಮುಖನಾಗಿ ನಿಮ್ಮೆಲ್ಲರೊಂದಿಗೆ ಕೆಲಸ ಮಾಡುತ್ತೇನೆ.

— C T Ravi ???????? ಸಿ ಟಿ ರವಿ (@CTRavi_BJP) July 13, 2020

TAGGED:bengaluruCorona VirusCovid 19CT RaviPublic TVಕೊರೊನಾ ವೈರಸ್ಕೋವಿಡ್ 19ಪಬ್ಲಿಕ್ ಟಿವಿಬೆಂಗಳೂರುಸಿ.ಟಿ ರವಿ
Share This Article
Facebook Whatsapp Whatsapp Telegram

Cinema news

RAM CHARAN
ರಂಗಸ್ಥಳಂ ಬಳಿಕ ಒಂದಾಗ್ತಿರೋ ಸೂಪರ್ ಹಿಟ್ ಕಾಂಬಿನೇಷನ್..!
Latest South cinema Top Stories
rashmika mandanna 6
ರಶ್ಮಿಕಾ ಮೇಲೆ ಮತ್ತೆ ಕನ್ನಡ ಫ್ಯಾನ್ಸ್ ಗರಂ
Cinema Latest Sandalwood
Yash
ಹೊಸ ವರ್ಷಕ್ಕೆ ಯಶ್‌ ವಿಶ್‌ – ಈ ಬಾರಿ ಫ್ಯಾನ್ಸ್‌ ಜೊತೆ ಬರ್ತ್‌ಡೇ ಆಚರಿಸಿಕೊಳ್ತಾರಾ?
Cinema Latest Sandalwood Top Stories
Sanvi Sudeep 1
ʻನನ್ನ ದೇಹ ಚರ್ಚೆಯ ವಿಷಯವಲ್ಲʼ – ಮಗಳು ಸಾನ್ವಿ ಹೇಳಿಕೆ ಸಮರ್ಥಿಸಿಕೊಂಡ ಸುದೀಪ್
Bengaluru City Cinema Latest Sandalwood Top Stories

You Might Also Like

Baby
Latest

10 ವರ್ಷದ ಪ್ರಾರ್ಥನೆ ಬಳಿಕ ಹುಟ್ಟಿದ 6 ತಿಂಗಳ ಮಗು ಕಲುಷಿತ ನೀರು ಸೇವನೆಯಿಂದ ಸಾವು

Public TV
By Public TV
15 minutes ago
Hindu Man Attacked Set On Fire In Bangladesh Escapes By Jumping Into Pond
Latest

ಬಾಂಗ್ಲಾದಲ್ಲಿ ಮತ್ತೆ ಹಿಂದೂಗಳ ಮೇಲೆ ದಾಳಿ – ಕೆರೆಗೆ ಹಾರಿ ಪಾರಾದ ಉದ್ಯಮಿ

Public TV
By Public TV
23 minutes ago
Vijayapura Protest
Districts

ಪಿಪಿಪಿ ಮೆಡಿಕಲ್ ಕಾಲೇಜು ವಿರೋಧದ ಹೋರಾಟ – PSI, ಇಬ್ಬರು ಪೇದೆಗೆ ಸ್ವಾಮೀಜಿಯಿಂದ ಕಪಾಳಮೋಕ್ಷ

Public TV
By Public TV
1 hour ago
Jahagirdar pune blast
Latest

ಪುಣೆ ಬಾಂಬ್ ಸ್ಫೋಟದ ಆರೋಪಿಗೆ ಗುಂಡೇಟು – ನಡುರಸ್ತೆಯಲ್ಲಿ ಅನಾಮಿಕರಿಂದ ಹತ್ಯೆ

Public TV
By Public TV
1 hour ago
SR VISHWANATH
Bengaluru City

ಕೋಗಿಲು ಪ್ರಕರಣದಲ್ಲಿ ಮನೆ ಕೊಟ್ಟರೆ ನ್ಯಾಯಾಲಯದಲ್ಲಿ ಪ್ರಶ್ನೆ, ರಾಜ್ಯಪಾಲರಿಗೆ ದೂರು – ಎಸ್.ಆರ್.ವಿಶ್ವನಾಥ್

Public TV
By Public TV
2 hours ago
siddaramaiah dk shivakumar
Bengaluru City

ಕುರ್ಚಿ ಕದನಕ್ಕೆ ಟ್ವಿಸ್ಟ್‌ – ಹೊಸ ವರ್ಷದ ಮೊದಲ ದಿನವೇ ಸಿಎಂ ಪವರ್‌ಫುಲ್‌ ಸಂದೇಶ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?