Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನೈಟ್ ಕರ್ಫ್ಯೂ- ರಾತ್ರಿ 9ಕ್ಕೆ ಎಲ್ಲ ಅಂಗಡಿ, ಮುಂಗಟ್ಟುಗಳು ಬಂದ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ನೈಟ್ ಕರ್ಫ್ಯೂ- ರಾತ್ರಿ 9ಕ್ಕೆ ಎಲ್ಲ ಅಂಗಡಿ, ಮುಂಗಟ್ಟುಗಳು ಬಂದ್

Bengaluru City

ನೈಟ್ ಕರ್ಫ್ಯೂ- ರಾತ್ರಿ 9ಕ್ಕೆ ಎಲ್ಲ ಅಂಗಡಿ, ಮುಂಗಟ್ಟುಗಳು ಬಂದ್

Public TV
Last updated: April 10, 2021 4:23 pm
Public TV
Share
2 Min Read
lamal panth
SHARE

ಬೆಂಗಳೂರು: ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ರಾಜ್ಯ ಸರ್ಕಾರ ಎಚ್ಚೆತ್ತಕೊಂಂಡಿದ್ದು, ನೈಟ್ ನೈಟ್ ಕರ್ಫ್ಯೂ ಹಾಕಲಾಗುತ್ತಿದೆ. ರಾತ್ರಿ 10 ಗಂಟೆ ಬಳಿಕ ಸಂಚರಿಸುವ ವಾಹನಗಳನ್ನು ಸೀಜ್ ಮಾಡುವುದಾಗಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ತಿಳಿಸಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಕಮಲ್ ಪಂಥ್ ಹಾಗೂ ಜಂಟಿ ಆಯುಕ್ತ ರವಿಕಾಂತೇಗೌಡ, ರಾತ್ರಿ 9 ರಿಂದಲೇ ಎಲ್ಲ ಕಡೆ ಪೊಲೀಸರನ್ನು ನಿಯೋಜಿಸಲಾಗುತ್ತದೆ. ಅಂಗಡಿ, ಮುಂಗಟ್ಟುಗಳನ್ನು ಸಮಯಕ್ಕೆ ಸರಿಯಾಗಿ ಬಂದ್ ಮಾಡಿದರೆ ಅವರ ಸಿಬ್ಬಂದಿ ಮನೆಗೆ ತೆರಳಲು ಅನುಕೂಲವಾಗುತ್ತದೆ. ಇಂದು ಸಂಜೆಯಿಂದಲೇ ಬಂದೋಬಸ್ತ್ ಕೈಗೊಳ್ಳಲಾಗುವುದು, ರಾತ್ರಿ 9 ರಿಂದ ನಮ್ಮ ಸಿಬ್ಬಂದಿ ಅಂಗಡಿ ಮುಂಗಟ್ಟುಗಳನ್ನು ಮುಚ್ಚುವಂತೆ ಸೂಚಿಸಲಿದ್ದಾರೆ. ಜನರನ್ನೂ ಸಹ ವಾಪಸ್ ಕಳುಹಿಸಲಿದ್ದಾರೆ. ಆದೇಶದಲ್ಲಿ ರಿಯಾಯಿತಿ ನೀಡಿದವರನ್ನು ಹೊರತುಪಡಿಸಿ ರಾತ್ರಿ 9ರ ಬಳಿಕ ಸಂಚರಿಸಲು ಯಾರಿಗೂ ಅವಕಾಶವಿಲ್ಲ. ಸುಖಾಸುಮ್ಮನೆ ರಸ್ತೆಯಲ್ಲಿ ಓಡಾಡಿ ದುರ್ವರ್ತನೆ ತೋರಬಾರದು ಎಂದು ಮನವಿ ಮಾಡಿದ್ದಾರೆ.

vlcsnap 2021 04 10 15h20m47s594 e1618048499598

ನಾವು ಯಾರಿಗೂ ಪಾಸ್ ನೀಡುತ್ತಿಲ್ಲ. ಯಾರೂ ಪಾಸ್ ಕೇಳಲು ಆಗಮಿಸಬಾರದು. ರಸ್ತೆಗಳಲ್ಲಿ ಬೇಕಾಬಿಟ್ಟಿಯಾಗಿ ಸಂಚರಿಸಿದರೆ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಪ್ರಮುಖ ಮೇಲ್ಸೇತುವೆ, ರಸ್ತೆಗಳನ್ನು ಬಂದ್ ಮಾಡಲಾಗಿದೆ. ಆದೇಶದಲ್ಲಿ ತಿಳಿಸಿದಂತೆ ತುರ್ತು ಕಾರಣವಿದ್ದರೆ ಮಾತ್ರ ಹೊರಗಡೆ ಬರಬೇಕು. ರಾತ್ರಿ 10 ಗಂಟೆ ಬಳಿಕ ರಾತ್ರಿ ಯಾರೂ ಹೊರಗೆ ಬರಬಾರದು, ಅಷ್ಟರಲ್ಲಿ ಎಲ್ಲರೂ ಮನೆಯೊಳಗಿರಬೇಕು. ಅಂಗಡಿ, ಮುಂಗಟ್ಟು ಸೇರಿದಂತೆ ಇತರೆ ಸ್ಥಳಗಳನ್ನು ಬಂದ್ ಮಾಡಬೇಕು. ರಾತ್ರಿ 10ರೊಳಗೆ ಎಲ್ಲರೂ ಮನೆಯಲ್ಲಿರಬೇಕು, ಯಾರೂ ಹೊರಗಡೆ ಬರಬಾರದು ಎಂದು ಕಮಲ್ ಪಂಥ್ ಮನವಿ ಮಾಡಿದರು.

ಹಾಲು, ತರಕಾರಿ ಸೇರಿದಂತೆ ಅಗತ್ಯ ವಸ್ತುಗಳನ್ನು ಸಾಗಿಸಲು ಅನುಮತಿ ಇದೆ. ಆದರೆ ಈ ಅವಕಾಶವನ್ನು ಯಾರೂ ದುರ್ಬಳಕೆ ಮಾಡಿಕೊಳ್ಳಬಾರದು ಎಂದು ಕಮಲ್ ಪಂಥ್ ಮನವಿ ಮಾಡಿದರು.

night curfew

ಸಂಚಾರಿ ಪೊಲೀಸ್ ಜಂಟಿ ಆಯುಕ್ತ ರವಿಕಾಂತೇಗೌಡ ಮಾತನಾಡಿ, ರಾತ್ರಿ 9.50ಕ್ಕೆ ಎಲ್ಲ ಮೇಲ್ಸೇತುವೆ, ಪ್ರಮುಖ ರಸ್ತೆಗಳನ್ನು ಬಂದ್ ಮಾಡಲಾಗುತ್ತದೆ. ಅಗತ್ಯ ವಾಹನಗಳ ಸಂಚಾರಕ್ಕೆ ಮಾತ್ರ ಅವಕಾಶ ನೀಡಲಾಗಿದೆ. ಅಂಗಡಿಗಳನ್ನು ಬಂದ್ ಮಾಡುವವರು ಈ ಬಗ್ಗೆ ಯೋಚಿಸಬೇಕು, 10 ಗಂಟೆಗೆ ಅಂಗಡಿ ಬಂದ್ ಮಾಡುವುದಲ್ಲ, ಸಿಬ್ಬಂದಿ ಮನೆ ತೊಲುಪಲು ಎಷ್ಟು ಸಮಯ ಬೇಕು ಎಂಬುದನ್ನು ಅಂದಾಜಿಸಿ 10 ಗಂಟೆ ಒಳಗೆ ಅವರು ಮನೆ ತಲುಪುವಂತೆ ಕಳುಹಿಸಬೇಕು ಎಂದರು.

vlcsnap 2021 04 10 15h20m47s594 e1618048499598

ಲಾಕ್‍ಡೌನ್ ಸಮಯದಲ್ಲಿ ಇದ್ದ ರೀತಿಯಲ್ಲೇ ಒಂದು ಬದಿಯ ರಸ್ತೆಯಲ್ಲಿ ಒಡಾಡೋದಕ್ಕೆ ಅವಕಾಶ ನೀಡಲಾಗುವುದು. ಅಗತ್ಯ ಸೇವೆ ವಾಹನಗಳನ್ನು ಬಿಡುತ್ತೇವೆ. ಅನವಶ್ಯಕವಾಗಿ ಸಂಚರಿಸುಬರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ವೀಡಿಯೋ ವಾಲ್ ದಿನದ 24 ಗಂಟೆಯೂ ಕೆಲಸ ಮಾಡಲಿದೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗಿದೆ. ಬೈಕ್ ಗಳಿಗೆ ಮೀರರ್ ಹಾಗೂ ಇಂಡಿಕೇಟರ್ ಗಳು ಕಡ್ಡಾಯವಾಗಿದ್ದುಯ, ಹಾಕದೇ ಇರುವವಗೆ 500 ರೂಪಾಯಿ ದಂಡ ವಿಧಿಸಲಾಗುವುಯದು ಎಂದು ರವಿಕಾಂತೇಗೌಡ ತಿಳಿಸಿದರು. 1,500 ಪೊಲೀಸರು ಹಾಗೂ ಹೋಮ್ ಗಾರ್ಡ್ ಗಳನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ.

TAGGED:bengaluruCorona VirusKamal PantNight CarfewPublic TVRavikanthegowdaTraffic rulesಕಮಲ್ ಪಂತ್ಕೊರೊನಾ ವೈರಸ್ಟ್ರಾಫಿಕ್ ರೂಲ್ಗಸ್ನೈಟ್ ಕರ್ಫ್ಯೂಪಬ್ಲಿಕ್ ಟಿವಿಬೆಂಗಳೂರುರವಿಕಾಂತೇಗೌಡ
Share This Article
Facebook Whatsapp Whatsapp Telegram

Cinema news

chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories
ranveer singh 2
ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
Cinema Court Latest South cinema Top Stories
Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National

You Might Also Like

CRIME
Crime

ಮದ್ವೆ ಆಗ್ಬೇಕಿದ್ದ ಯುವತಿಯನ್ನ ಫ್ಲ್ಯಾಟ್‌ಗೆ ಬರಲು ಹೇಳಿ ಸೆಕ್ಸ್ ಉತ್ತೇಜಕ ಮಾತ್ರೆ ಸೇವನೆ – ಹೃದಯಾಘಾತದಿಂದ ಸರ್ಕಾರಿ ಅಧಿಕಾರಿ ಸಾವು

Public TV
By Public TV
10 minutes ago
kundapura temple theft
Crime

ಕುಂದಾಪುರ ದೇವಸ್ಥಾನದಲ್ಲಿ ಕಳವು ಕೇಸ್‌ – ಇಬ್ಬರು ಆರೋಪಿಗಳ ಬಂಧನ

Public TV
By Public TV
20 minutes ago
cha
Crime

ಕಾನ್‌ಸ್ಟೆಬಲ್‌ ಪ್ರೇಯಸಿಯಿಂದ ರಾದ್ಧಾಂತ; ಪೊಲೀಸ್‌ ಮನೆಗೆ ನುಗ್ಗಿ ಆತನ ಪತ್ನಿ, ಮಗನಿಗೆ ಚಾಕುವಿನಿಂದ ಇರಿದು ಹತ್ಯೆ

Public TV
By Public TV
1 hour ago
Siddaramaiah 3
Bengaluru City

ಸಚಿವ ಸಧಾಕರ್‌ಗೆ ಇನ್ನೂ ಪ್ರಜ್ಞೆ ಬಂದಿಲ್ಲ: ಸಿದ್ದರಾಮಯ್ಯ

Public TV
By Public TV
1 hour ago
Supreme Court 1
Court

ನವವೃಂದಾವನ ಗಡ್ಡೆಯ ಪೂಜೆ ವಿವಾದಕ್ಕೆ ತೆರೆ ಎಳೆದ ಸುಪ್ರೀಂಕೋರ್ಟ್

Public TV
By Public TV
1 hour ago
devendra fadnavis
Karnataka

ಮರಾಠಿಗೆ ಆದ್ಯತೆ ನೀಡ್ಬೇಕು, ಆದ್ರೆ ಭಾಷೆಯ ಹೆಸರಲ್ಲಿ ಹಿಂಸಾಚಾರ ಸಹಿಸಲ್ಲ: ದೇವೇಂದ್ರ ಫಡ್ನವೀಸ್

Public TV
By Public TV
2 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?