Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪ್ರಸ್ತಾವನೆಗೂ ಮಂಜೂರಾತಿಗೂ ವ್ಯತ್ಯಾಸ ಗೊತ್ತಿಲ್ಲ – ಕೈ ನಾಯಕರಿಗೆ ಸುಧಾಕರ್ ತಿರುಗೇಟು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಪ್ರಸ್ತಾವನೆಗೂ ಮಂಜೂರಾತಿಗೂ ವ್ಯತ್ಯಾಸ ಗೊತ್ತಿಲ್ಲ – ಕೈ ನಾಯಕರಿಗೆ ಸುಧಾಕರ್ ತಿರುಗೇಟು

Bengaluru City

ಪ್ರಸ್ತಾವನೆಗೂ ಮಂಜೂರಾತಿಗೂ ವ್ಯತ್ಯಾಸ ಗೊತ್ತಿಲ್ಲ – ಕೈ ನಾಯಕರಿಗೆ ಸುಧಾಕರ್ ತಿರುಗೇಟು

Public TV
Last updated: July 23, 2020 3:56 pm
Public TV
Share
2 Min Read
Sudhakar 2
SHARE

ಬೆಂಗಳೂರು: ಕೊರೊನಾ ವಿಚಾರದಲ್ಲಿ ಬಿಜೆಪಿ ಸರ್ಕಾರ ಗೋಲ್‍ಮಾಲ್ ಮಾಡಿದೆ ಎಂಬ ಕಾಂಗ್ರೆಸ್ ನಾಯಕ ಆರೋಪಕ್ಕೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ ಅವರು ಅಸೂಯೆ ಅಧಃಪತನಕ್ಕೆ ನಾಂದಿ ಎಂದು ಟ್ವೀಟ್ ಮಾಡುವ ಮೂಲಕ ತಿರುಗೇಟು ನೀಡಿದ್ದಾರೆ.

ಇಂದು ಜಂಟಿ ಸುದ್ದಿಗೋಷ್ಠಿ ನಡೆಸಿದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು, ಕೊರೊನಾ ವಿಚಾರದಲ್ಲಿ ರಾಜ್ಯ ಸರ್ಕಾರ 2 ಸಾವಿರ ಕೋಟಿ ರೂ. ಲೂಟಿ ಮಾಡಿದೆ ಎಂದು ದಾಖಲೆ ಸಮೇತ ಆರೋಪಿಸಿದ್ದರು. ಈಗ ಈ ವಿಚಾರವಾಗಿ ಟ್ವೀಟ್ ಮಾಡಿರುವ ಸುಧಾಕರ್ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ. ಇದನ್ನೂ ಓದಿ: ಕೊರೊನಾ ಹೆಸರಲ್ಲಿ ಬಿಜೆಪಿ ಸರ್ಕಾರದಿಂದ 2 ಸಾವಿರ ಕೋಟಿ ಲೂಟಿ

dk shivakumar and siddaramaiah 2

ಇಷ್ಟು ವರ್ಷದ ರಾಜಕೀಯ ಅನುಭವದಲ್ಲಿ ಪ್ರಸ್ತಾವನೆಗೂ ಮಂಜೂರಾತಿಗೂ ವ್ಯತ್ಯಾಸಗೊತ್ತಿಲ್ಲ ಎಂದು ಕಾಣುತ್ತದೆ. ಅವರು ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ 815 ಕೋಟಿ ವೆಚ್ಚದಲ್ಲಿ ಉಪಕರಣ ಖರೀದಿಯಾಗಿದೆ ಎಂದಿದ್ದಾರೆ. ಆದರೆ ಖರ್ಚು ಕೇವಲ 33 ಕೋಟಿ ರೂ. ಅಷ್ಟೇ, ಪ್ರಸ್ತಾವನೆ ಖರ್ಚಿನ ಲೆಕ್ಕ ಹೇಗೆ ಆಗುತ್ತದೆ ಎಂದು ಟ್ವೀಟ್ ಮಾಡುವ ಮೂಲಕ ಪ್ರಶ್ನೆ ಮಾಡಿದ್ದಾರೆ.

ಇಷ್ಟು ವರ್ಷದ ರಾಜಕೀಯ ಅನುಭವದಲ್ಲಿ ಪ್ರಸ್ತಾವನೆಗೂ ಮಂಜೂರಾತಿಗೂ ವ್ಯತ್ಯಾಸ ಗೊತ್ತಿಲ್ಲ ಎಂದು ಕಾಣುತ್ತದೆ. ಅವರು ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ 815 ಕೋಟಿ ರೂ. ವೆಚ್ಚದಲ್ಲಿ ಉಪಕರಣ ಖರೀದಿಯಾಗಿದೆ ಎಂದಿದ್ದಾರೆ. ಆದರೆ ಖರ್ಚು ಕೇವಲ 33 ಕೋಟಿ ರೂ ಅಷ್ಟು. ಪ್ರಸ್ತಾವನೆ ಖರ್ಚಿನ ಲೆಕ್ಕ ಹೇಗೆ ಆಗುತ್ತದೆ?

— Dr Sudhakar K (@DrSudhakar_) July 23, 2020

ಜಗತ್ತಿನಲ್ಲಿ ನಾನೇ ಬಲ್ಲವನೆಂದು. ನಾನೇ ಸತ್ಯವಂತನೆಂದುಕೊಂಡರೆ ಅಂಥವರು ಎಲ್ಲರಿಗಿಂತಲೂ ಕೀಳಾಗುತ್ತಾರೆ. ಸೇವಾ ಕಾರ್ಯದಲ್ಲಿ ಪ್ರೀತಿ ಕರುಣೆ ಇರಬೇಕೆ ಹೊರತು ಪ್ರತಿಷ್ಠೆ ಕೀರ್ತಿ ಮತ್ತು ಕಾಮನೆಗಳಲ್ಲ. ಅಸೂಯೆ ಅಧಃಪತನಕ್ಕೆ ನಾಂದಿ. ಸತ್ಯ ಯಾವತ್ತು ಧಾನ್ಯವಿದ್ದಂತೆ, ಸುಳ್ಳು ತೌಡಿದ್ದಂತೆ. ಜನರಿಗೆ ಗಟ್ಟಿ, ಜೊಳ್ಳು ಯಾವುದು ಎಂದು ಗೊತ್ತಿದೆ ಎಂದು ಟ್ವೀಟ್ ಮಾಡಿದ್ದಾರೆ.

ಜಗತ್ತಿನಲ್ಲಿ ನಾನೇ ಬಲ್ಲವನೆಂದು. ನಾನೇ ಸತ್ಯವಂತನೆಂದುಕೊಂಡರೆ ಅಂಥವರು ಎಲ್ಲರಿಗಿಂತಲೂ ಕೀಳಾಗುತ್ತಾರೆ. ಸೇವಾ ಕಾರ್ಯದಲ್ಲಿ ಪ್ರೀತಿ ಕರುಣೆ ಇರಬೇಕೆ ಹೊರತು ಪ್ರತಿಷ್ಠೆ ಕೀರ್ತಿ ಮತ್ತು ಕಾಮನೆಗಳಲ್ಲ. ಅಸೂಯೆ ಅಧಃಪತನಕ್ಕೆ ನಾಂದಿ. ಸತ್ಯ ಯಾವತ್ತು ಧಾನ್ಯವಿದ್ದಂತೆ, ಸುಳ್ಳು ತೌಡಿದ್ದಂತೆ. ಜನರಿಗೆ ಗಟ್ಟಿ, ಜೊಳ್ಳು ಯಾವುದು ಎಂದು ಗೊತ್ತಿದೆ.

— Dr Sudhakar K (@DrSudhakar_) July 23, 2020

ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಯಾವುದೇ ಭ್ರಷ್ಟಾಚಾರವಾಗಿಲ್ಲ ಅಂತ ನಾವು ದಾಖಲೆಗಳನ್ನು ಬಿಡುಗಡೆ ಮಾಡಿದರೂ ಮಾನ್ಯ ವಿರೋಧ ಪಕ್ಷದ ನಾಯಕರು ಆಧಾರ ರಹಿತವಾಗಿ ಸುಳ್ಳು ಆರೋಪ ಮಾಡುತ್ತಿದ್ದಾರೆ. ನಿಜ ಸತ್ಯದ ಅರಿವಾಗುವ ತನಕ ನೀವು ತಿಳಿದಿರುವ ಸತ್ಯವೆಲ್ಲವೂ ಕಾಲ್ಪನಿಕ ಎಂದು ಇನ್ನೊಂದು ಟ್ವೀಟ್ ಮಾಡಿದ್ದಾರೆ.

ಕೊರೊನಾ ಮಹಾಮಾರಿಯ ಸಂಕಷ್ಟದಲ್ಲಿ ಸತ್ಯಾಂಶವಿಲ್ಲದ ದಾಖಲೆಗಳ ಮೂಲಕ ರಾಜ್ಯದ ಜನರ ದಿಕ್ಕು ತಪ್ಪಿಸುವ ನಿಮ್ಮ ಆಧಾರ ರಹಿತ ಆರೋಪಗಳನ್ನು ರಾಜ್ಯದ ಜನ ನಂಬುವುದಿಲ್ಲ. ಜನರಿಗೆ ಸತ್ಯಯಾವುದು ಸುಳ್ಳು ಯಾವುದು ಗೊತ್ತಿದೆ. ಯಾರೂ ಬೇಕಾದರೂ ಲೆಕ್ಕ ಕೇಳಿದರೂ ನಮ್ಮ ಬಳಿ ಸರಿಯಾದ ದಾಖಲೆಗಳಿವೆ.

— Dr Sudhakar K (@DrSudhakar_) July 23, 2020

ಒಟ್ಟು ನಾಲ್ಕು ಸರಣಿ ಟ್ವೀಟ್ ಮಾಡಿರುವ ಸುಧಾಕರ್, ಕೊರೊನಾ ಮಹಾಮಾರಿಯ ಸಂಕಷ್ಟದಲ್ಲಿ ಸತ್ಯಾಂಶವಿಲ್ಲದ ದಾಖಲೆಗಳ ಮೂಲಕ ರಾಜ್ಯದ ಜನರ ದಿಕ್ಕು ತಪ್ಪಿಸುವ ನಿಮ್ಮ ಆಧಾರ ರಹಿತ ಆರೋಪಗಳನ್ನು ರಾಜ್ಯದ ಜನ ನಂಬುವುದಿಲ್ಲ. ಜನರಿಗೆ ಸತ್ಯಯಾವುದು ಸುಳ್ಳು ಯಾವುದು ಗೊತ್ತಿದೆ. ಯಾರೂ ಬೇಕಾದರೂ ಲೆಕ್ಕ ಕೇಳಿದರೂ ನಮ್ಮ ಬಳಿ ಸರಿಯಾದ ದಾಖಲೆಗಳಿವೆ ಎಂದಿದ್ದಾರೆ.

ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಯಾವುದೇ ಭ್ರಷ್ಟಾಚಾರವಾಗಿಲ್ಲ ಅಂತ ನಾವು ದಾಖಲೆಗಳನ್ನು ಬಿಡುಗಡೆ ಮಾಡಿದರೂ ಮಾನ್ಯ ವಿರೋಧ ಪಕ್ಷದ ನಾಯಕರು ಆಧಾರ ರಹಿತವಾಗಿ ಸುಳ್ಳು ಆರೋಪ ಮಾಡುತ್ತಿದ್ದಾರೆ. ʼನಿಜ ಸತ್ಯದ ಅರಿವಾಗುವ ತನಕ ನೀವು ತಿಳಿದಿರುವ ಸತ್ಯವೆಲ್ಲವೂ ಕಾಲ್ಪನೀಕʼ

— Dr Sudhakar K (@DrSudhakar_) July 23, 2020

TAGGED:bengaluruBJP governmentDK ShivakumarPublic TVsiddaramaiahSudhakartweetಟ್ವೀಟ್ಡಿ.ಕೆ.ಶಿವಕುಮಾರ್ಪಬ್ಲಿಕ್ ಟಿವಿಬಿಜೆಪಿ ಸರ್ಕಾರಬೆಂಗಳೂರುಸಿದ್ದರಾಮಯ್ಯಸುಧಾಕರ್
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ನಮ್ಮದು ‘ವಿರೋಶ್‌’ ಜೋಡಿ, ಮದುವೆಗೆ ಬನ್ನಿ..: ಆಮಂತ್ರಣ ನೀಡಿದ ರಶ್ಮಿಕಾ ಮಂದಣ್ಣ
Cinema Latest Top Stories
Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories

You Might Also Like

G Parameshwar
Bengaluru City

ದೆಹಲಿಯಲ್ಲಿ ಲಷ್ಕರ್‌ ಸಂಘಟನೆಯ ಶಂಕಿತ ಉಗ್ರರು ಸೆರೆ – ರಾಜ್ಯದಲ್ಲೂ ಹೈ ಅಲರ್ಟ್‌: ಪರಮೇಶ್ವರ್‌

Public TV
By Public TV
19 seconds ago
Yadagiri
Districts

ವೈಭವದಿಂದ ನೆರವೇರಿದ ಕಲ್ಯಾಣ ಕರ್ನಾಟಕದ ಸಿದ್ದಿ ಪುರುಷ ಶ್ರೀ ವಿಶ್ವಾರಾಧ್ಯರ ರಥೋತ್ಸವ

Public TV
By Public TV
6 minutes ago
MB Patil 3
Bengaluru City

ಅಮೆಜಾನ್ ಕಂಪನಿಯ ಕಾರ್ಪೊರೇಟ್ ಕಚೇರಿ ಉದ್ಘಾಟಿಸಿದ ಎಂ.ಬಿ ಪಾಟೀಲ್

Public TV
By Public TV
20 minutes ago
bjp flag
Bengaluru City

ಒಳ ಮೀಸಲಾತಿಯಲ್ಲಿರೋ ಗೊಂದಲ ನಿವಾರಣೆ ಮಾಡಿ – ರಾಜ್ಯಪಾಲರಿಗೆ ಬಿಜೆಪಿ ನಿಯೋಗ ದೂರು

Public TV
By Public TV
21 minutes ago
NAMMA METRO 5
Bengaluru City

ಶೀಘ್ರದಲ್ಲೇ ಮೆಟ್ರೋ ಹೊಸ ದರ ನಿಗದಿ ಸಾಧ್ಯತೆ – ಡಿಕೆಶಿಗೆ ಆಡಿಟ್‌ ರಿಪೋರ್ಟ್‌ ಸಲ್ಲಿಕೆ ಮಾಡಲಿರೋ BMRCL

Public TV
By Public TV
35 minutes ago
Donald Trump 1
Latest

ನಾಳೆಯಿಂದ ಸುಂಕ ಸಂಗ್ರಹ ನಿಲ್ಲಿಸಲಿದೆ ಅಮೆರಿಕ – 175 ಶತಕೋಟಿ ಡಾಲರ್‌ ನಷ್ಟದ ಆತಂಕ

Public TV
By Public TV
36 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?