Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಪ್ರಸ್ತಾವನೆಗೂ ಮಂಜೂರಾತಿಗೂ ವ್ಯತ್ಯಾಸ ಗೊತ್ತಿಲ್ಲ – ಕೈ ನಾಯಕರಿಗೆ ಸುಧಾಕರ್ ತಿರುಗೇಟು

Public TV
Last updated: July 23, 2020 3:56 pm
Public TV
Share
2 Min Read
Sudhakar 2
SHARE

ಬೆಂಗಳೂರು: ಕೊರೊನಾ ವಿಚಾರದಲ್ಲಿ ಬಿಜೆಪಿ ಸರ್ಕಾರ ಗೋಲ್‍ಮಾಲ್ ಮಾಡಿದೆ ಎಂಬ ಕಾಂಗ್ರೆಸ್ ನಾಯಕ ಆರೋಪಕ್ಕೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ ಅವರು ಅಸೂಯೆ ಅಧಃಪತನಕ್ಕೆ ನಾಂದಿ ಎಂದು ಟ್ವೀಟ್ ಮಾಡುವ ಮೂಲಕ ತಿರುಗೇಟು ನೀಡಿದ್ದಾರೆ.

ಇಂದು ಜಂಟಿ ಸುದ್ದಿಗೋಷ್ಠಿ ನಡೆಸಿದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು, ಕೊರೊನಾ ವಿಚಾರದಲ್ಲಿ ರಾಜ್ಯ ಸರ್ಕಾರ 2 ಸಾವಿರ ಕೋಟಿ ರೂ. ಲೂಟಿ ಮಾಡಿದೆ ಎಂದು ದಾಖಲೆ ಸಮೇತ ಆರೋಪಿಸಿದ್ದರು. ಈಗ ಈ ವಿಚಾರವಾಗಿ ಟ್ವೀಟ್ ಮಾಡಿರುವ ಸುಧಾಕರ್ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ. ಇದನ್ನೂ ಓದಿ: ಕೊರೊನಾ ಹೆಸರಲ್ಲಿ ಬಿಜೆಪಿ ಸರ್ಕಾರದಿಂದ 2 ಸಾವಿರ ಕೋಟಿ ಲೂಟಿ

dk shivakumar and siddaramaiah 2

ಇಷ್ಟು ವರ್ಷದ ರಾಜಕೀಯ ಅನುಭವದಲ್ಲಿ ಪ್ರಸ್ತಾವನೆಗೂ ಮಂಜೂರಾತಿಗೂ ವ್ಯತ್ಯಾಸಗೊತ್ತಿಲ್ಲ ಎಂದು ಕಾಣುತ್ತದೆ. ಅವರು ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ 815 ಕೋಟಿ ವೆಚ್ಚದಲ್ಲಿ ಉಪಕರಣ ಖರೀದಿಯಾಗಿದೆ ಎಂದಿದ್ದಾರೆ. ಆದರೆ ಖರ್ಚು ಕೇವಲ 33 ಕೋಟಿ ರೂ. ಅಷ್ಟೇ, ಪ್ರಸ್ತಾವನೆ ಖರ್ಚಿನ ಲೆಕ್ಕ ಹೇಗೆ ಆಗುತ್ತದೆ ಎಂದು ಟ್ವೀಟ್ ಮಾಡುವ ಮೂಲಕ ಪ್ರಶ್ನೆ ಮಾಡಿದ್ದಾರೆ.

ಇಷ್ಟು ವರ್ಷದ ರಾಜಕೀಯ ಅನುಭವದಲ್ಲಿ ಪ್ರಸ್ತಾವನೆಗೂ ಮಂಜೂರಾತಿಗೂ ವ್ಯತ್ಯಾಸ ಗೊತ್ತಿಲ್ಲ ಎಂದು ಕಾಣುತ್ತದೆ. ಅವರು ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ 815 ಕೋಟಿ ರೂ. ವೆಚ್ಚದಲ್ಲಿ ಉಪಕರಣ ಖರೀದಿಯಾಗಿದೆ ಎಂದಿದ್ದಾರೆ. ಆದರೆ ಖರ್ಚು ಕೇವಲ 33 ಕೋಟಿ ರೂ ಅಷ್ಟು. ಪ್ರಸ್ತಾವನೆ ಖರ್ಚಿನ ಲೆಕ್ಕ ಹೇಗೆ ಆಗುತ್ತದೆ?

— Dr Sudhakar K (@mla_sudhakar) July 23, 2020

ಜಗತ್ತಿನಲ್ಲಿ ನಾನೇ ಬಲ್ಲವನೆಂದು. ನಾನೇ ಸತ್ಯವಂತನೆಂದುಕೊಂಡರೆ ಅಂಥವರು ಎಲ್ಲರಿಗಿಂತಲೂ ಕೀಳಾಗುತ್ತಾರೆ. ಸೇವಾ ಕಾರ್ಯದಲ್ಲಿ ಪ್ರೀತಿ ಕರುಣೆ ಇರಬೇಕೆ ಹೊರತು ಪ್ರತಿಷ್ಠೆ ಕೀರ್ತಿ ಮತ್ತು ಕಾಮನೆಗಳಲ್ಲ. ಅಸೂಯೆ ಅಧಃಪತನಕ್ಕೆ ನಾಂದಿ. ಸತ್ಯ ಯಾವತ್ತು ಧಾನ್ಯವಿದ್ದಂತೆ, ಸುಳ್ಳು ತೌಡಿದ್ದಂತೆ. ಜನರಿಗೆ ಗಟ್ಟಿ, ಜೊಳ್ಳು ಯಾವುದು ಎಂದು ಗೊತ್ತಿದೆ ಎಂದು ಟ್ವೀಟ್ ಮಾಡಿದ್ದಾರೆ.

ಜಗತ್ತಿನಲ್ಲಿ ನಾನೇ ಬಲ್ಲವನೆಂದು. ನಾನೇ ಸತ್ಯವಂತನೆಂದುಕೊಂಡರೆ ಅಂಥವರು ಎಲ್ಲರಿಗಿಂತಲೂ ಕೀಳಾಗುತ್ತಾರೆ. ಸೇವಾ ಕಾರ್ಯದಲ್ಲಿ ಪ್ರೀತಿ ಕರುಣೆ ಇರಬೇಕೆ ಹೊರತು ಪ್ರತಿಷ್ಠೆ ಕೀರ್ತಿ ಮತ್ತು ಕಾಮನೆಗಳಲ್ಲ. ಅಸೂಯೆ ಅಧಃಪತನಕ್ಕೆ ನಾಂದಿ. ಸತ್ಯ ಯಾವತ್ತು ಧಾನ್ಯವಿದ್ದಂತೆ, ಸುಳ್ಳು ತೌಡಿದ್ದಂತೆ. ಜನರಿಗೆ ಗಟ್ಟಿ, ಜೊಳ್ಳು ಯಾವುದು ಎಂದು ಗೊತ್ತಿದೆ.

— Dr Sudhakar K (@mla_sudhakar) July 23, 2020

ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಯಾವುದೇ ಭ್ರಷ್ಟಾಚಾರವಾಗಿಲ್ಲ ಅಂತ ನಾವು ದಾಖಲೆಗಳನ್ನು ಬಿಡುಗಡೆ ಮಾಡಿದರೂ ಮಾನ್ಯ ವಿರೋಧ ಪಕ್ಷದ ನಾಯಕರು ಆಧಾರ ರಹಿತವಾಗಿ ಸುಳ್ಳು ಆರೋಪ ಮಾಡುತ್ತಿದ್ದಾರೆ. ನಿಜ ಸತ್ಯದ ಅರಿವಾಗುವ ತನಕ ನೀವು ತಿಳಿದಿರುವ ಸತ್ಯವೆಲ್ಲವೂ ಕಾಲ್ಪನಿಕ ಎಂದು ಇನ್ನೊಂದು ಟ್ವೀಟ್ ಮಾಡಿದ್ದಾರೆ.

ಕೊರೊನಾ ಮಹಾಮಾರಿಯ ಸಂಕಷ್ಟದಲ್ಲಿ ಸತ್ಯಾಂಶವಿಲ್ಲದ ದಾಖಲೆಗಳ ಮೂಲಕ ರಾಜ್ಯದ ಜನರ ದಿಕ್ಕು ತಪ್ಪಿಸುವ ನಿಮ್ಮ ಆಧಾರ ರಹಿತ ಆರೋಪಗಳನ್ನು ರಾಜ್ಯದ ಜನ ನಂಬುವುದಿಲ್ಲ. ಜನರಿಗೆ ಸತ್ಯಯಾವುದು ಸುಳ್ಳು ಯಾವುದು ಗೊತ್ತಿದೆ. ಯಾರೂ ಬೇಕಾದರೂ ಲೆಕ್ಕ ಕೇಳಿದರೂ ನಮ್ಮ ಬಳಿ ಸರಿಯಾದ ದಾಖಲೆಗಳಿವೆ.

— Dr Sudhakar K (@mla_sudhakar) July 23, 2020

ಒಟ್ಟು ನಾಲ್ಕು ಸರಣಿ ಟ್ವೀಟ್ ಮಾಡಿರುವ ಸುಧಾಕರ್, ಕೊರೊನಾ ಮಹಾಮಾರಿಯ ಸಂಕಷ್ಟದಲ್ಲಿ ಸತ್ಯಾಂಶವಿಲ್ಲದ ದಾಖಲೆಗಳ ಮೂಲಕ ರಾಜ್ಯದ ಜನರ ದಿಕ್ಕು ತಪ್ಪಿಸುವ ನಿಮ್ಮ ಆಧಾರ ರಹಿತ ಆರೋಪಗಳನ್ನು ರಾಜ್ಯದ ಜನ ನಂಬುವುದಿಲ್ಲ. ಜನರಿಗೆ ಸತ್ಯಯಾವುದು ಸುಳ್ಳು ಯಾವುದು ಗೊತ್ತಿದೆ. ಯಾರೂ ಬೇಕಾದರೂ ಲೆಕ್ಕ ಕೇಳಿದರೂ ನಮ್ಮ ಬಳಿ ಸರಿಯಾದ ದಾಖಲೆಗಳಿವೆ ಎಂದಿದ್ದಾರೆ.

ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಯಾವುದೇ ಭ್ರಷ್ಟಾಚಾರವಾಗಿಲ್ಲ ಅಂತ ನಾವು ದಾಖಲೆಗಳನ್ನು ಬಿಡುಗಡೆ ಮಾಡಿದರೂ ಮಾನ್ಯ ವಿರೋಧ ಪಕ್ಷದ ನಾಯಕರು ಆಧಾರ ರಹಿತವಾಗಿ ಸುಳ್ಳು ಆರೋಪ ಮಾಡುತ್ತಿದ್ದಾರೆ. ʼನಿಜ ಸತ್ಯದ ಅರಿವಾಗುವ ತನಕ ನೀವು ತಿಳಿದಿರುವ ಸತ್ಯವೆಲ್ಲವೂ ಕಾಲ್ಪನೀಕʼ

— Dr Sudhakar K (@mla_sudhakar) July 23, 2020

TAGGED:bengaluruBJP governmentDK ShivakumarPublic TVsiddaramaiahSudhakartweetಟ್ವೀಟ್ಡಿ.ಕೆ.ಶಿವಕುಮಾರ್ಪಬ್ಲಿಕ್ ಟಿವಿಬಿಜೆಪಿ ಸರ್ಕಾರಬೆಂಗಳೂರುಸಿದ್ದರಾಮಯ್ಯಸುಧಾಕರ್
Share This Article
Facebook Whatsapp Whatsapp Telegram

You Might Also Like

HK Patil
Bengaluru City

ಗಡಿ ಉಸ್ತುವಾರಿ ಸಚಿವರಾಗಿ ಹೆಚ್‌.ಕೆ ಪಾಟೀಲ್‌ ನೇಮಕ

Public TV
By Public TV
5 hours ago
chinnaswamy stadium
Bengaluru City

ಚಿನ್ನಸ್ವಾಮಿ ಸ್ಟೇಡಿಯಂ ಪವರ್ ಕಟ್ ಮಾಡಿದ ಬೆಸ್ಕಾಂ

Public TV
By Public TV
5 hours ago
Himachal Pradesh 1
Latest

ಹಿಮಾಚಲ ಪ್ರದೇಶದಲ್ಲಿ ಮಳೆಯ ಅವಾಂತರ – 18 ಸ್ಥಳಗಳಲ್ಲಿ ಭೂಕುಸಿತದ ಆತಂಕ, 259 ಪ್ರಮುಖ ರಸ್ತೆಗಳು ಬಂದ್‌

Public TV
By Public TV
5 hours ago
01 13
Big Bulletin

ಬಿಗ್‌ ಬುಲೆಟಿನ್‌ 30 June 2025 ಭಾಗ-1

Public TV
By Public TV
6 hours ago
02 15
Big Bulletin

ಬಿಗ್‌ ಬುಲೆಟಿನ್‌ 30 June 2025 ಭಾಗ-2

Public TV
By Public TV
6 hours ago
03 12
Big Bulletin

ಬಿಗ್‌ ಬುಲೆಟಿನ್‌ 30 June 2025 ಭಾಗ-3

Public TV
By Public TV
6 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?