Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಾಹ್ಯಾಕಾಶಕ್ಕೆ ಮೋದಿ ಭಾವಚಿತ್ರ, ಭಗವದ್ಗೀತೆ – ಇಸ್ರೋದ ಉಪಗ್ರಹ ಉಡಾವಣೆ ಯಶಸ್ವಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಬಾಹ್ಯಾಕಾಶಕ್ಕೆ ಮೋದಿ ಭಾವಚಿತ್ರ, ಭಗವದ್ಗೀತೆ – ಇಸ್ರೋದ ಉಪಗ್ರಹ ಉಡಾವಣೆ ಯಶಸ್ವಿ

Latest

ಬಾಹ್ಯಾಕಾಶಕ್ಕೆ ಮೋದಿ ಭಾವಚಿತ್ರ, ಭಗವದ್ಗೀತೆ – ಇಸ್ರೋದ ಉಪಗ್ರಹ ಉಡಾವಣೆ ಯಶಸ್ವಿ

Public TV
Last updated: February 28, 2021 3:18 pm
Public TV
Share
2 Min Read
isro modi2 pslv
SHARE

ಶ್ರೀಹರಿಕೋಟಾ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಈ ವರ್ಷದ ಮೊದಲ ಉಪಗ್ರಹಗಳನ್ನು ಯಶಸ್ವಿಯಾಗಿ ಉಡಾವಣೆ ಮಾಡಿ ಕಕ್ಷೆಗೆ ಸೇರಿಸಿದೆ.

ತನ್ನ ಪಿಎಸ್‌ಎಲ್‌ವಿ 51 ರಾಕೆಟ್‌ ಮೂಲಕ ಬ್ರೆಜಿಲ್‌ ನ ಅಮೆಜೋನಿಯಾ -1 ಉಪಗ್ರಹದೊಂದಿಗೆ ಇತರ 18 ಉಪಗ್ರಹಗಳನ್ನು ಶ್ರೀಹರಿಕೋಟದಲ್ಲಿರುವ ಡಾ. ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಬೆಳಗ್ಗೆ 10:30ಕ್ಕೆ ಉಡಾವಣೆ ಮಾಡಲಾಯಿತು.

ಒಟ್ಟು 20 ಉಪಗ್ರಹಗಳನ್ನು ಇಂದು ಉಡಾವಣೆ ಮಾಡಬೇಕಿತ್ತು. ಆದರೆ ತಾಂತ್ರಿಕ ಕಾರಣದಿಂದಾಗಿ 2 ಉಪಗ್ರಹಗಳ ಉಡಾವಣೆಯನ್ನು ಕಳೆದ ವಾರ ರದ್ದು ಮಾಡಲಾಗಿತ್ತು.

isro modi 2 pslv

ಭಾರತದ ಖಾಸಗಿ ಸಂಸ್ಥೆಗಳು ಅಭಿವೃದ್ಧಿಪಡಿಸಿದ ‘ಆನಂದ್’, ‘ಸತೀಶ್ ಧವನ್’ ಹಾಗೂ ‘ಯೂನಿಟಿಶಾಟ್’ ಉಪಗ್ರಹಗಳ ಜೊತೆ ಬ್ರೆಜಿಲ್ ದೇಶಕ್ಕೆ ಸೇರಿದ ಅಮೆಜೋನಿಯಾ-1 ಉಪಗ್ರಹವನ್ನು ಇಸ್ರೋ ರಾಕೆಟ್‌ ಕಕ್ಷೆಗೆ ಸೇರಿಸಿದೆ. ಪ್ರಧಾನಿ ನರೇಂದ್ರ ಮೋದಿಯವರ ಭಾವ ಚಿತ್ರ, ಪವಿತ್ರ ಗ್ರಂಥ ಭಗವದ್ಗೀತೆಯ ಎಲೆಕ್ಟ್ರಾನಿಕ್‌ ಪ್ರತಿ ಹಾಗೂ 25 ಸಾವಿರ ನಾಗರಿಕರ ಹೆಸರು ಇರುವ ಉಪಗ್ರಹವನ್ನು ಇಂದು ಕಳುಹಿಸಲಾಯಿತು.

ಬ್ರೆಜಿಲ್‌ ನ ಅಮೆಜೋನಿಯಾ -1 ಉಪಗ್ರಹ 637 ಕೆಜಿ ತೂಕವನ್ನು ಹೊಂದಿದ್ದು, ಇದು ಬ್ರೆಜಿಲ್‌ ವ್ಯಾಪ್ತಿಯಲ್ಲಿರುವ ಅಮೆಜಾನ್‌ ಪ್ರದೇಶದ ಅರಣ್ಯ ನಾಶದ ಬಗ್ಗೆ ಮಾಹಿತಿ ನೀಡಲಿದೆ.

We are two days away from the launch of #Amazonia1 and 18 co-passenger satellites onboard #PSLVC51.#Amazonia1 will be the first Brazilian Satellite to be launched from India. #NSIL #INSPACe pic.twitter.com/5tzMqjuanu

— ISRO (@isro) February 26, 2021

ಭಾರತೀಯ ಉಪಗ್ರಹಗಳಾದ ‘ಆನಂದ್’ ಅನ್ನು ಬೆಂಗಳೂರು ಮೂಲದ ಸ್ಟಾರ್ಟ್ಅಪ್ ಸಂಸ್ಥೆ ‘ಪಿಕ್ಸೆಲ್’ ಅಭಿವೃದ್ದಿಪಡಿಸಿದೆ. ‘ಸತೀಶ್ ಧವನ್’ ಅನ್ನು ಚೆನ್ನೈ ಮೂಲದ ‘ಸ್ಪೇಸ್ ಕಿಡ್ಜ್‌ ಇಂಡಿಯಾ ಅನ್ನು ಜಿಟ್ ಶಾಟ್ (ಶ್ರೀಪೆರಂಬುದೂರ್), ಜಿಹೆಚ್ಆರ್ ಸಿ ಈ ಶಾಟ್ (ನಾಗ್ಪುರ), ಶ್ರೀ ಶಕ್ತಿ ಶಾಟ್ (ಕೊಯಮತ್ತೂರು) ಇಂಜಿನಿಯರಿಂಗ್ ವಿದ್ಯಾರ್ಥಿಗಳು ಅಭಿವೃದ್ಧಿಪಡಿಸಿದ್ದಾರೆ.

ಸ್ಪೇಸ್‌ಕಿಡ್ಜ್ ಇಂಡಿಯಾ ಭಾರತದ ಪ್ರಸಿದ್ಧ ಬಾಹ್ಯಕಾಶ ವಿಜ್ಞಾನಿ ಸತೀಶ್ ಧವನ್ ಅವರ ಹೆಸರಿನಲ್ಲಿ ʼಸತೀಶ್ ಧವನ್ʼ ಉಪಗ್ರಹವನ್ನು ಅಭಿವೃದ್ಧಿ ಪಡಿಸಿದೆ. ತನ್ನ ಮೊದಲ ಉಪಗ್ರಹ ಇದಾಗಿರುವ ಕಾರಣ ಇದರಲ್ಲಿ ಪ್ರಧಾನಿ ಮೋದಿಯವರ ಭಾವ ಚಿತ್ರವನ್ನು ಉಪಗ್ರಹದಲ್ಲಿ ಕಳುಹಿಸುವುದಾಗಿ ಸಂಸ್ಥೆಯ ಸಿಇಓ ಡಾ.ಶ್ರೀಮತಿ ಕೇಸನ್  ಉಡಾವಣೆಗೂ ಮೊದಲು ತಿಳಿಸಿದ್ದರು.  ಉಪಗ್ರಹದ ಪ್ಯಾನೆಲ್‌ಗೆ ಮೋದಿಯವರ ಫೋಟೋ ಇರಲಿದೆ. ಜೊತೆಗೆ ‘ಆತ್ಮನಿರ್ಭರ್ ಮಿಷನ್’ ವಾಕ್ಯಗಳ ಜೊತೆಗೆ ಧರ್ಮಗ್ರಂಥ ಭಗವದ್ಗೀತೆಯ ಎಲೆಕ್ಟ್ರಾನಿಕ್‌ ಪ್ರತಿ, 25 ಸಾವಿರ ದಿಯ ಹೆಸರುಗಳನ್ನು ಕೊಂಡೊಯ್ಯಲಿದೆ ಎಂದು ಅವರು ವಿವರಿಸಿದ್ದಾರೆ.

modi isro spacekidzindia

ಬಾಹ್ಯಾಕಾಶ ವಿಜ್ಞಾನದ ಬಗ್ಗೆ ಜನರಲ್ಲಿ ಆಸಕ್ತಿ ಹೆಚ್ಚಿಸುವ ಉದ್ದೇಶದಿಂದ ಹೆಸರುಗಳನ್ನು ಬಾಹ್ಯಾಕಾಶಕ್ಕೆ ಕಳುಹಿಸಲು ನಾವು ಮನವಿ ಮಾಡಿದ್ದೆವು. ಒಂದು ವಾರದಲ್ಲಿ 25 ಸಾವಿರ ಹೆಸರುಗಳು ನೋಂದಣಿಯಾದವು. ಈ ಪೈಕಿ 1 ಸಾವಿರ ವಿದೇಶಿಯರು ನೊಂದಣಿ ಮಾಡಿದ್ದಾರೆ. ಚೆನ್ನೈನ ಒಂದು ಶಾಲೆಯ ತನ್ನ ಎಲ್ಲ ವಿದ್ಯಾರ್ಥಿಗಳ ಹೆಸರನ್ನು ಕಳುಹಿಸಿದೆ. ಈ ಹೆಸರುಗಳೊಂದಿಗೆ ನಾವು ಮೋದಿಯವರ ಫೋಟೋವನ್ನು ಕಳುಹಿಸುತ್ತಿದ್ದೇವೆ. ಕೆಲ ವಿದೇಶಿ ಪ್ರಯೋಗಗಳಲ್ಲಿ ಆಯಾ ದೇಶಗಳು ಬೈಬಲ್‌ನ್ನು ಬಾಹ್ಯಾಕಾಶಕ್ಕೆ ಕಳುಹಿಸಿದ್ದವು. ಹಾಗಾಗಿ ನಮ್ಮ ದೇಶದ ಪವಿತ್ರ ಗ್ರಂಥ ಭಗವದ್ಗೀತೆಯನ್ನು ನಭಕ್ಕೆ ಕಳುಹಿಸಲು ನಾವು ಮುಂದಾಗಿದ್ದೇವೆ ಎಂದು ಡಾ. ಶ್ರೀಮತಿ ಮಾಹಿತಿ ನೀಡಿದ್ದಾರೆ.

ಪ್ಯಾನೆಲ್‌ ಕೆಳಗಡೆ ಇಸ್ರೋ ಅಧ್ಯಕ್ಷ ಶಿವನ್‌ ಮತ್ತು ವೈಜ್ಞಾನಿಕ ಕಾರ್ಯದರ್ಶಿ ಡಾ.ಆರ್.ಉಮಾಮಹೇಶ್ವರನ್ ಅವರ ಹೆಸರು ಇರಲಿದೆ. ಉಪಗ್ರಹದಲ್ಲಿರುವ ಎಲೆಕ್ಟ್ರಾನಿಕ್ಸ್ ಮತ್ತು ಸರ್ಕ್ಯೂಟ್‌ ಸೇರಿದಂತೆ ಸೇರಿದಂತೆ ಎಲ್ಲವನ್ನೂ ಭಾರತದಲ್ಲಿ ಸಂಪೂರ್ಣವಾಗಿ ಅಭಿವೃದ್ಧಿಪಡಿಸಲಾಗಿದೆ ಎಂದು ಅವರು ತಿಳಿಸಿದರು.

Space Kidz India 2

TAGGED:Bhagavad GitaISROkannada newsmodiPSLVspaceಇಸ್ರೋಉಪಗ್ರಹಭಗವದ್ಗೀತೆಮೋದಿವಿಜ್ಞಾನಶ್ರೀಹರಿಕೋಟಾ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ರಶ್ಮಿಕಾ, ವಿಜಯ್ ಮದುವೆಗೆ ಫೋನ್ ಬ್ಯಾನ್ – ವಿಡಿಯೋ ಚಿತ್ರೀಕರಣ ತಂಡದಿಂದಲೂ NDAಗೆ ಸಹಿ
Bollywood Cinema Latest Main Post
Rajanivasa
ʻರಾಜನಿವಾಸʼದಲ್ಲಿ ʻಕಾಂತಾರʼದ ಝಲಕ್‌ – ಕುತೂಹಲ ಹೆಚ್ಚಿಸಿದ ಟ್ರೇಲರ್‌!
Cinema Latest Sandalwood
salman khan salim khan
ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್‌ ಆಸ್ಪತ್ರೆಗೆ ದಾಖಲು
Bollywood Cinema Latest Main Post
Mobile video recording
ಬೆಂಗಳೂರು | ನಟಿಯ ಖಾಸಗಿ ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್‌ – ಸ್ನೇಹಿತೆಗೆ ಕಳಿಸಿ ಹಣಕ್ಕೆ ಡಿಮ್ಯಾಂಡ್‌
Cinema Crime Karnataka Latest Sandalwood Top Stories

You Might Also Like

DK Shivakumar
Bengaluru City

ವಿಜಯೇಂದ್ರ, ಅಶೋಕ್‌ ಮನೆ ಮುಂದೆನೇ ಕಸ ಹಾಕಿಸ್ತಾನಿ: ಡಿಕೆಶಿ ವಾರ್ನಿಂಗ್‌

Public TV
By Public TV
46 minutes ago
BY Vijayendra 1
Bengaluru City

ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ – ನಾಲಾಯಕ್.. ಅಯೋಗ್ಯ ಸರ್ಕಾರ ಇದು: ಬಿವೈವಿ ಕಿಡಿ

Public TV
By Public TV
50 minutes ago
vidhana soudha
Bengaluru City

ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ – ಸರ್ಕಾರದ ಹೇಡಿತನಕ್ಕೆ ಸಾಕ್ಷಿ: ಜೆಡಿಎಸ್

Public TV
By Public TV
1 hour ago
Chaluvarayaswamy
Bengaluru City

ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ ಸಿಎಂ ಜೊತೆ ಚರ್ಚೆ: ಚಲುವರಾಯಸ್ವಾಮಿ

Public TV
By Public TV
1 hour ago
Nikhil Kumaraswamy
Bengaluru City

ವಿಧಾನಸೌಧಕ್ಕೆ ಮಾಧ್ಯಮಗಳಿಗೆ ನಿರ್ಬಂಧ: ರಾಹುಲ್ ಗಾಂಧಿ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ

Public TV
By Public TV
2 hours ago
Mandya Police
Crime

ಆ್ಯಸಿಡ್ ಅಟ್ಯಾಕ್ ಕಮ್ ದರೋಡೆ ನಾಟಕ – ಚಿನ್ನದಂಗಡಿ ಮಾಲೀಕನೀಗ ಪೊಲೀಸರ ಅತಿಥಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?