Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಬೆಂಗ್ಳೂರು 2 ಸಾವಿರ, ಮೈಸೂರು ದ್ವಿ ಶತಕ-11 ಜಿಲ್ಲೆಗಳಲ್ಲಿ ಕೊರೊನಾ ಶತಕ

Public TV
Last updated: July 25, 2020 7:32 am
Public TV
Share
3 Min Read
corona 2 1
SHARE

-ಟಾಪ್ ಜಿಲ್ಲೆಯಲ್ಲಿ ಎಷ್ಟು ಸೋಂಕಿತರು? ಇಲ್ಲಿದೆ ವಿವರ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಒಂದೇ ದಿನ 5 ಸಾವಿರದ ಗಡಿ ದಾಟಿ ಮುನ್ನುಗ್ಗುತ್ತಿದೆ. ಗುರುವಾರ ಮತ್ತು ಶುಕ್ರವಾರ 5 ಸಾವಿರಕ್ಕೂ ಅಧಿಕ ಕೊರೊನಾ ಪ್ರಕರಣಗಳು ಕರ್ನಾಟಕದಲ್ಲಿ ದಾಖಲಾಗಿದೆ. ಎಂದಿನಂತೆ ಬೆಂಗಳೂರು ನಂಬರ್ ಒನ್ ಸ್ಥಾನದಲ್ಲಿದ್ರೆ, ಇನ್ನುಳಿದ ಜಿಲ್ಲೆಗಳಲ್ಲಿಯೂ ಕೊರೊನಾ ಆತಂಕವನ್ನು ಸೃಷ್ಟಿ ಮಾಡುತ್ತಿದೆ.

dk suresh corona funeral 1

ಆರೋಗ್ಯ ಇಲಾಖೆಯ ಶುಕ್ರವಾರದ ಬುಲೆಟಿನ್ ಪ್ರಕಾರ, ಬೆಂಗಳೂರು ಸೇರಿದಂತೆ 13 ಜಿಲ್ಲೆಗಳಲ್ಲಿ ಕೊರೊನಾ ನೂರರ ಅಂಕಿಯನ್ನು ದಾಟಿದೆ. ಇದರ ಜೊತೆಗೆ ಮೈಸೂರಿನಲ್ಲಿ ಮಹಾಮಾರಿ ದ್ವಿಶತಕವನ್ನು ದಾಖಲಿಸಿದೆ. ಟಾಪ್ 13 ಜಿಲ್ಲೆಗಳ ಸಂಪೂರ್ಣ ಮಾಹಿತಿ ಇಲ್ಲಿದೆ.

Corona 1 2

1. ಬೆಂಗಳೂರು ನಗರ: ಶುಕ್ರವಾರ ಬೆಂಗಳೂರಿನಲ್ಲಿ 2,267 ಪ್ರಕರಣಗಳು ದಾಖಲಾಗಿದ್ದು, ಸೋಂಕಿತರ ಸಂಖ್ಯೆ 41,467ಕ್ಕೆರಿಕೆಯಾಗಿದೆ. ಬೆಂಗಳೂರಿನಲ್ಲಿ 30,561 ಸಕ್ರಿಯ ಪ್ರಕರಣಗಳಿದ್ದು, ಸಾವಿನ ಸಂಖ್ಯೆ 833ಕ್ಕೆ ತಲುಪಿದೆ.
2. ಮೈಸೂರು: ನಿನ್ನೆ ಒಂದೇ ದಿನ ಮೈಸೂರು ಜಿಲ್ಲೆಯಲ್ಲಿ 281 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿವೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 2,450ಕ್ಕೇರಿಕೆಯಾಗಿದ್ದು, 1,602 ಸಕ್ರಿಯ ಪ್ರಕರಣಗಳಿವೆ. ಮೈಸೂರು ಜಿಲ್ಲೆಯಲ್ಲಿ 14 ಜನರನ್ನು ಕೊರೊನಾ ಬಲಿ ಪಡೆದಿದೆ.
3. ಉಡುಪಿ: ಜಿಲ್ಲೆಯಲ್ಲಿ 190 ಮಂದಿಗೆ ಕೊರೊನಾ ಸೋಂಕು ದೃಢವಾಗಿದ್ದು, ಜಿಲ್ಲೆಯಲ್ಲಿ ಸೋಂಕಿತ ಸಂಖ್ಯೆ 3,036 ಏರಿಕೆ ಕಂಡಿದೆ. ಇದುವರೆಗೂ ಒಟ್ಟು 14 ಜನ ಕೊರೊನಾದಿಂದಾಗಿ ಸಾವ್ನಪ್ಪಿದ್ದು, 1,104 ಸಕ್ರಿಯ ಪ್ರಕರಣಗಳಿವೆ.

Corona Discharge

4. ಬಾಗಲಕೋಟೆ: ಶುಕ್ರವಾರದ ಬುಲೆಟಿನ್ ಪ್ರಕಾರ ಬಾಗಲಕೋಟೆಯಲ್ಲಿ 184 ಹೊಸ ಪ್ರಕರಣಗಳು ವರದಿಯಾಗಿವೆ. ಜಿಲ್ಲೆಯಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 1,168 ಕ್ಕೇರಿಯಾಗಿದ್ದು, 36 ಸೋಂಕಿತರ ನಿಧನರಾಗಿದ್ದಾರೆ. ಒಟ್ಟು 814 ಸಕ್ರಿಯ ಪ್ರಕರಣಗಳು ಬಾಗಲಕೋಟೆಯಲ್ಲಿವೆ.
5. ದಕ್ಷಿಣ ಕನ್ನಡ: ಕಡಲೂರಿನಲ್ಲಿ ಕೊರೊನಾ ನಾಗಾಲೋಟ ಮಂದುವರಿದಿದ್ದು, ಶುಕ್ರವಾರ 180 ಹೊಸ ಪ್ರಕರಣಗಳು ದಾಖಲಾಗಿವೆ. ದಕ್ಷಿಣ ಕನ್ನಡದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 4,389ಕ್ಕೇರಿಕೆ ಕಂಡಿದ್ದು, 89 ಜನರು ಕೊರೊನಾದಿಂದಾಗಿ ನಿಧನರಾಗಿದ್ದಾರೆ.

Corona 6

6. ಧಾರವಾಡ: ಧಾರವಾಡ ಜಿಲ್ಲೆಯಲ್ಲಿ 24 ಗಂಟೆಯಲ್ಲಿ 174 ಮಂದಿಗೆ ಸೋಂಕು ತಗುಲಿದ್ದು, ಕೊರೊನಾ ಸೋಂಕಿತರ ಸಂಖ್ಯೆ 2,842ಕ್ಕೇರಿಕೆಯಾಗಿದೆ. ಜಿಲ್ಲೆಯಲ್ಲಿ ಇದುವರೆಗೂ 85 ಸೋಂಕಿತರನ್ನು ಮಹಾಮಾರಿ ಬಲಿ ಪಡೆದುಕೊಂಡಿದ್ದು, 1,784 ಸಕ್ರಿಯ ಪ್ರಕರಣಗಳಿವೆ.
7. ಕಲಬುರಗಿ: ದೇಶದಲ್ಲಿ ಮೊದಲ ಕೊರೊನಾ ಸಾವಾಗಿದ್ದ ಕಲಬುರಗಿಯಲ್ಲಿ ಶುಕ್ರವಾರ 159 ಪ್ರಕರಣಗಳು ವರದಿಯಾಗಿವೆ. ಜಿಲ್ಲೆಯಲ್ಲಿ 3,529 ಮಂದಿಗೆ ಸೋಂಕು ತಗುಲಿದ್ದು, 1,554 ಸಕ್ರಿಯ ಪ್ರಕರಣಗಳಿವೆ. ಜಿಲ್ಲೆಯಲ್ಲಿ 54 ಸಾವು ದಾಖಲಾಗಿವೆ.
8. ವಿಜಯಪುರ: ಗುಮ್ಮಟ ನಗರಿಯಲ್ಲಿ ಕೊರೊನಾ ವೇಗ ಪಡೆಯುತ್ತಿದ್ದು, ಶುಕ್ರವಾರ 158 ಮಂದಿಗೆ ಸೋಂಕು ತಗುಲಿದೆ. ಜಿಲ್ಲೆಯಲ್ಲಿ 1,988 ಮಂದಿಗೆ ಸೋಂಕು ತಗುಲಿದ್ದು, 577 ಸಕ್ರಿಯ ಪ್ರಕರಣಗಳಿವೆ. ಕೊರೊನಾದಿಂದ 24 ಜನರು ಮರಣ ಹೊಂದಿದ್ದಾರೆ.

Corona 1 1

9. ಬಳ್ಳಾರಿ: ಗಣಿ ನಾಡಿನಲ್ಲಿ ಕೊರೊನಾ ಮಹಾಮಾರಿಯ ನಾಗಾಲೋಟ ಮುಂದುವರಿದಿದ್ದು, 136 ಹೊಸ ಪ್ರಕರಣ ದಾಖಲಾದ್ರೆ ಸೋಂಕಿತರ ಸಂಖ್ಯೆ 3,289ಕ್ಕೇರಿಕೆಯಾಗಿದೆ. ಬಳ್ಳಾರಿಯಲ್ಲಿ 69 ಸೋಂಕಿತರನ್ನು ಕೊರೊನಾ ಬಲಿ ಪಡೆದಿದ್ದು, 1,760 ಸಕ್ರಿಯ ಪ್ರಕರಣಗಳಿವೆ.
10. ಹಾಸನ: ಶುಕ್ರವಾರ 118 ಪ್ರಕರಣ ದಾಖಲಾಗಿದ್ದು, ಸೋಂಕಿತರ ಸಂಖ್ಯೆ 1,357ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ 37 ಸಾವಾಗಿದ್ದು, 621 ಸಕ್ರಿಯ ಪ್ರಕರಣಗಳಿವೆ.
11. ಬೆಳಗಾವಿ: ಕುಂದಾ ನಗರಿ ಬೆಳಗಾವಿಯಲ್ಲಿ 116 ಮಂದಿಗೆ ಸೋಂಕು ತಗುಲಿದ್ದು, ಒಟ್ಟು 1,645 ಪ್ರಕರಣಗಳಿವೆ. ಜಿಲ್ಲೆಯಲ್ಲಿ 35 ಮಂದಿ ಕೊರೊನಾದಿಂದ ಸಾವನ್ನಪ್ಪಿದ್ದಾರೆ. 1,184 ಸಕ್ರಿಯ ಪ್ರಕರಣಗಳಿವೆ.

corona 2

12. ಗದಗ: ಶುಕ್ರವಾರ 108 ಮಂದಿಗೆ ಸೋಂಕು ತಗುಲಿದ್ದು, ಸೋಂಕಿತರ ಸಂಖ್ಯೆ 882ಕ್ಕೇರಿಕೆಯಾಗಿದೆ. ಜಿಲ್ಲೆಯಲ್ಲಿ 19 ಸಾವು ದಾಖಲಾಗಿದ್ದು, 563 ಸಕ್ರಿಯ ಪ್ರಕರಣಗಳಿವೆ.
13. ರಾಯಚೂರು: ನಿನ್ನೆ 107 ಹೊಸ ಪ್ರಕರಣಗಳು ದಾಖಲಾಗಿದ್ದು, ಸೋಂಕಿತರ ಸಂಖ್ಯೆ 1,503 ಆಗಿದೆ. 734 ಸಕ್ರಿಯ ಪ್ರಕರಣಗಳಿದ್ದು, 18 ಜನರು ಕೊರೊನಾದಿಂದ ಸಾವನ್ನಪ್ಪಿದ್ದಾರೆ.

TAGGED:Corona VirusCovid 19karnatakaPublic TVಕರ್ನಾಟಕಕೊರೊನಾ ವೈರಸ್ಕೋವಿಡ್ 19ಪಬ್ಲಿಕ್ ಟಿವಿ
Share This Article
Facebook Whatsapp Whatsapp Telegram

You Might Also Like

Tragedy in Gujarat Gambhira bridge collapses in Padra multiple vehicles plunge into river 2
Latest

ಗುಜರಾತ್‌| ಮಧ್ಯದಲ್ಲೇ ಕುಸಿದ ಸೇತುವೆ – 5 ವಾಹನಗಳು ನದಿಗೆ, 8 ಸಾವು

Public TV
By Public TV
10 minutes ago
Narendra Modi 1 1
Latest

ಪ್ರಧಾನಿ ಮೋದಿಗೆ ಬ್ರೆಜಿಲ್‌ನ ಅತ್ಯುನ್ನತ ನಾಗರಿಕ ಗೌರವ

Public TV
By Public TV
14 minutes ago
VC Canal 2
Districts

ಮಂಡ್ಯ | ರೈತರ ಹೋರಾಟದ ಎಚ್ಚರಿಕೆ ಬಳಿಕ KRSನಿಂದ ನಾಲೆಗಳಿಗೆ ನೀರು

Public TV
By Public TV
54 minutes ago
Alia Bhatt
Bengaluru City

77 ಲಕ್ಷ ವಂಚನೆ – ಆಲಿಯಾ ಭಟ್‌ ಮಾಜಿ ಆಪ್ತ ಕಾರ್ಯದರ್ಶಿ ಬೆಂಗಳೂರಿನಲ್ಲಿ ಅರೆಸ್ಟ್‌

Public TV
By Public TV
1 hour ago
Dharwad Heartattack 1
Crime

ಧಾರವಾಡದಲ್ಲಿ ಹೃದಯಾಘಾತಕ್ಕೆ 26 ವರ್ಷದ ಯುವತಿ ಬಲಿ

Public TV
By Public TV
1 hour ago
Kalaburagi Murder
Crime

ಪತ್ನಿಯೊಂದಿಗೆ ಅನೈತಿಕ ಸಂಬಂಧ- ಬೆಂಗಳೂರಿನಿಂದ ಕಲಬುರಗಿಗೆ ಕರೆತಂದು ಪ್ರಾಣಸ್ನೇಹಿತನ ಹತ್ಯೆ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?