Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೆಂಗ್ಳೂರು 2 ಸಾವಿರ, ಮೈಸೂರು ದ್ವಿ ಶತಕ-11 ಜಿಲ್ಲೆಗಳಲ್ಲಿ ಕೊರೊನಾ ಶತಕ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬೆಂಗ್ಳೂರು 2 ಸಾವಿರ, ಮೈಸೂರು ದ್ವಿ ಶತಕ-11 ಜಿಲ್ಲೆಗಳಲ್ಲಿ ಕೊರೊನಾ ಶತಕ

Bengaluru City

ಬೆಂಗ್ಳೂರು 2 ಸಾವಿರ, ಮೈಸೂರು ದ್ವಿ ಶತಕ-11 ಜಿಲ್ಲೆಗಳಲ್ಲಿ ಕೊರೊನಾ ಶತಕ

Public TV
Last updated: July 25, 2020 7:32 am
Public TV
Share
3 Min Read
corona 2 1
SHARE

-ಟಾಪ್ ಜಿಲ್ಲೆಯಲ್ಲಿ ಎಷ್ಟು ಸೋಂಕಿತರು? ಇಲ್ಲಿದೆ ವಿವರ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಒಂದೇ ದಿನ 5 ಸಾವಿರದ ಗಡಿ ದಾಟಿ ಮುನ್ನುಗ್ಗುತ್ತಿದೆ. ಗುರುವಾರ ಮತ್ತು ಶುಕ್ರವಾರ 5 ಸಾವಿರಕ್ಕೂ ಅಧಿಕ ಕೊರೊನಾ ಪ್ರಕರಣಗಳು ಕರ್ನಾಟಕದಲ್ಲಿ ದಾಖಲಾಗಿದೆ. ಎಂದಿನಂತೆ ಬೆಂಗಳೂರು ನಂಬರ್ ಒನ್ ಸ್ಥಾನದಲ್ಲಿದ್ರೆ, ಇನ್ನುಳಿದ ಜಿಲ್ಲೆಗಳಲ್ಲಿಯೂ ಕೊರೊನಾ ಆತಂಕವನ್ನು ಸೃಷ್ಟಿ ಮಾಡುತ್ತಿದೆ.

dk suresh corona funeral 1

ಆರೋಗ್ಯ ಇಲಾಖೆಯ ಶುಕ್ರವಾರದ ಬುಲೆಟಿನ್ ಪ್ರಕಾರ, ಬೆಂಗಳೂರು ಸೇರಿದಂತೆ 13 ಜಿಲ್ಲೆಗಳಲ್ಲಿ ಕೊರೊನಾ ನೂರರ ಅಂಕಿಯನ್ನು ದಾಟಿದೆ. ಇದರ ಜೊತೆಗೆ ಮೈಸೂರಿನಲ್ಲಿ ಮಹಾಮಾರಿ ದ್ವಿಶತಕವನ್ನು ದಾಖಲಿಸಿದೆ. ಟಾಪ್ 13 ಜಿಲ್ಲೆಗಳ ಸಂಪೂರ್ಣ ಮಾಹಿತಿ ಇಲ್ಲಿದೆ.

Corona 1 2

1. ಬೆಂಗಳೂರು ನಗರ: ಶುಕ್ರವಾರ ಬೆಂಗಳೂರಿನಲ್ಲಿ 2,267 ಪ್ರಕರಣಗಳು ದಾಖಲಾಗಿದ್ದು, ಸೋಂಕಿತರ ಸಂಖ್ಯೆ 41,467ಕ್ಕೆರಿಕೆಯಾಗಿದೆ. ಬೆಂಗಳೂರಿನಲ್ಲಿ 30,561 ಸಕ್ರಿಯ ಪ್ರಕರಣಗಳಿದ್ದು, ಸಾವಿನ ಸಂಖ್ಯೆ 833ಕ್ಕೆ ತಲುಪಿದೆ.
2. ಮೈಸೂರು: ನಿನ್ನೆ ಒಂದೇ ದಿನ ಮೈಸೂರು ಜಿಲ್ಲೆಯಲ್ಲಿ 281 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿವೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 2,450ಕ್ಕೇರಿಕೆಯಾಗಿದ್ದು, 1,602 ಸಕ್ರಿಯ ಪ್ರಕರಣಗಳಿವೆ. ಮೈಸೂರು ಜಿಲ್ಲೆಯಲ್ಲಿ 14 ಜನರನ್ನು ಕೊರೊನಾ ಬಲಿ ಪಡೆದಿದೆ.
3. ಉಡುಪಿ: ಜಿಲ್ಲೆಯಲ್ಲಿ 190 ಮಂದಿಗೆ ಕೊರೊನಾ ಸೋಂಕು ದೃಢವಾಗಿದ್ದು, ಜಿಲ್ಲೆಯಲ್ಲಿ ಸೋಂಕಿತ ಸಂಖ್ಯೆ 3,036 ಏರಿಕೆ ಕಂಡಿದೆ. ಇದುವರೆಗೂ ಒಟ್ಟು 14 ಜನ ಕೊರೊನಾದಿಂದಾಗಿ ಸಾವ್ನಪ್ಪಿದ್ದು, 1,104 ಸಕ್ರಿಯ ಪ್ರಕರಣಗಳಿವೆ.

Corona Discharge

4. ಬಾಗಲಕೋಟೆ: ಶುಕ್ರವಾರದ ಬುಲೆಟಿನ್ ಪ್ರಕಾರ ಬಾಗಲಕೋಟೆಯಲ್ಲಿ 184 ಹೊಸ ಪ್ರಕರಣಗಳು ವರದಿಯಾಗಿವೆ. ಜಿಲ್ಲೆಯಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 1,168 ಕ್ಕೇರಿಯಾಗಿದ್ದು, 36 ಸೋಂಕಿತರ ನಿಧನರಾಗಿದ್ದಾರೆ. ಒಟ್ಟು 814 ಸಕ್ರಿಯ ಪ್ರಕರಣಗಳು ಬಾಗಲಕೋಟೆಯಲ್ಲಿವೆ.
5. ದಕ್ಷಿಣ ಕನ್ನಡ: ಕಡಲೂರಿನಲ್ಲಿ ಕೊರೊನಾ ನಾಗಾಲೋಟ ಮಂದುವರಿದಿದ್ದು, ಶುಕ್ರವಾರ 180 ಹೊಸ ಪ್ರಕರಣಗಳು ದಾಖಲಾಗಿವೆ. ದಕ್ಷಿಣ ಕನ್ನಡದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 4,389ಕ್ಕೇರಿಕೆ ಕಂಡಿದ್ದು, 89 ಜನರು ಕೊರೊನಾದಿಂದಾಗಿ ನಿಧನರಾಗಿದ್ದಾರೆ.

Corona 6

6. ಧಾರವಾಡ: ಧಾರವಾಡ ಜಿಲ್ಲೆಯಲ್ಲಿ 24 ಗಂಟೆಯಲ್ಲಿ 174 ಮಂದಿಗೆ ಸೋಂಕು ತಗುಲಿದ್ದು, ಕೊರೊನಾ ಸೋಂಕಿತರ ಸಂಖ್ಯೆ 2,842ಕ್ಕೇರಿಕೆಯಾಗಿದೆ. ಜಿಲ್ಲೆಯಲ್ಲಿ ಇದುವರೆಗೂ 85 ಸೋಂಕಿತರನ್ನು ಮಹಾಮಾರಿ ಬಲಿ ಪಡೆದುಕೊಂಡಿದ್ದು, 1,784 ಸಕ್ರಿಯ ಪ್ರಕರಣಗಳಿವೆ.
7. ಕಲಬುರಗಿ: ದೇಶದಲ್ಲಿ ಮೊದಲ ಕೊರೊನಾ ಸಾವಾಗಿದ್ದ ಕಲಬುರಗಿಯಲ್ಲಿ ಶುಕ್ರವಾರ 159 ಪ್ರಕರಣಗಳು ವರದಿಯಾಗಿವೆ. ಜಿಲ್ಲೆಯಲ್ಲಿ 3,529 ಮಂದಿಗೆ ಸೋಂಕು ತಗುಲಿದ್ದು, 1,554 ಸಕ್ರಿಯ ಪ್ರಕರಣಗಳಿವೆ. ಜಿಲ್ಲೆಯಲ್ಲಿ 54 ಸಾವು ದಾಖಲಾಗಿವೆ.
8. ವಿಜಯಪುರ: ಗುಮ್ಮಟ ನಗರಿಯಲ್ಲಿ ಕೊರೊನಾ ವೇಗ ಪಡೆಯುತ್ತಿದ್ದು, ಶುಕ್ರವಾರ 158 ಮಂದಿಗೆ ಸೋಂಕು ತಗುಲಿದೆ. ಜಿಲ್ಲೆಯಲ್ಲಿ 1,988 ಮಂದಿಗೆ ಸೋಂಕು ತಗುಲಿದ್ದು, 577 ಸಕ್ರಿಯ ಪ್ರಕರಣಗಳಿವೆ. ಕೊರೊನಾದಿಂದ 24 ಜನರು ಮರಣ ಹೊಂದಿದ್ದಾರೆ.

Corona 1 1

9. ಬಳ್ಳಾರಿ: ಗಣಿ ನಾಡಿನಲ್ಲಿ ಕೊರೊನಾ ಮಹಾಮಾರಿಯ ನಾಗಾಲೋಟ ಮುಂದುವರಿದಿದ್ದು, 136 ಹೊಸ ಪ್ರಕರಣ ದಾಖಲಾದ್ರೆ ಸೋಂಕಿತರ ಸಂಖ್ಯೆ 3,289ಕ್ಕೇರಿಕೆಯಾಗಿದೆ. ಬಳ್ಳಾರಿಯಲ್ಲಿ 69 ಸೋಂಕಿತರನ್ನು ಕೊರೊನಾ ಬಲಿ ಪಡೆದಿದ್ದು, 1,760 ಸಕ್ರಿಯ ಪ್ರಕರಣಗಳಿವೆ.
10. ಹಾಸನ: ಶುಕ್ರವಾರ 118 ಪ್ರಕರಣ ದಾಖಲಾಗಿದ್ದು, ಸೋಂಕಿತರ ಸಂಖ್ಯೆ 1,357ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ 37 ಸಾವಾಗಿದ್ದು, 621 ಸಕ್ರಿಯ ಪ್ರಕರಣಗಳಿವೆ.
11. ಬೆಳಗಾವಿ: ಕುಂದಾ ನಗರಿ ಬೆಳಗಾವಿಯಲ್ಲಿ 116 ಮಂದಿಗೆ ಸೋಂಕು ತಗುಲಿದ್ದು, ಒಟ್ಟು 1,645 ಪ್ರಕರಣಗಳಿವೆ. ಜಿಲ್ಲೆಯಲ್ಲಿ 35 ಮಂದಿ ಕೊರೊನಾದಿಂದ ಸಾವನ್ನಪ್ಪಿದ್ದಾರೆ. 1,184 ಸಕ್ರಿಯ ಪ್ರಕರಣಗಳಿವೆ.

corona 2

12. ಗದಗ: ಶುಕ್ರವಾರ 108 ಮಂದಿಗೆ ಸೋಂಕು ತಗುಲಿದ್ದು, ಸೋಂಕಿತರ ಸಂಖ್ಯೆ 882ಕ್ಕೇರಿಕೆಯಾಗಿದೆ. ಜಿಲ್ಲೆಯಲ್ಲಿ 19 ಸಾವು ದಾಖಲಾಗಿದ್ದು, 563 ಸಕ್ರಿಯ ಪ್ರಕರಣಗಳಿವೆ.
13. ರಾಯಚೂರು: ನಿನ್ನೆ 107 ಹೊಸ ಪ್ರಕರಣಗಳು ದಾಖಲಾಗಿದ್ದು, ಸೋಂಕಿತರ ಸಂಖ್ಯೆ 1,503 ಆಗಿದೆ. 734 ಸಕ್ರಿಯ ಪ್ರಕರಣಗಳಿದ್ದು, 18 ಜನರು ಕೊರೊನಾದಿಂದ ಸಾವನ್ನಪ್ಪಿದ್ದಾರೆ.

TAGGED:Corona VirusCovid 19karnatakaPublic TVಕರ್ನಾಟಕಕೊರೊನಾ ವೈರಸ್ಕೋವಿಡ್ 19ಪಬ್ಲಿಕ್ ಟಿವಿ
Share This Article
Facebook Whatsapp Whatsapp Telegram

Cinema news

Love Mocktail 3 Darling Krishna
ಜಾಹೀರಾಯ್ತು ಲವ್ ಮಾಕ್ಟೇಲ್ 3 ಬಿಡುಗಡೆ ದಿನಾಂಕ!
Cinema Latest Sandalwood Top Stories
yash mother pushpa compound demolition
ನಾವು ಒತ್ತುವರಿ ಮಾಡಿಲ್ಲ, ಕಾನೂನು ಪ್ರಕಾರ ಜಾಗ ಪಡೆದಿದ್ದೇವೆ: ಯಶ್‌ ತಾಯಿ ರಿಯಾಕ್ಷನ್‌
Cinema Hassan Latest Sandalwood Top Stories
yash mother compound demolition
ಅಕ್ರಮ ಕಾಂಪೌಂಡ್ ನಿರ್ಮಾಣ ಆರೋಪ; ಯಶ್ ತಾಯಿಗೆ ಕೋರ್ಟ್ ಶಾಕ್ – ಕಾಂಪೌಂಡ್ ಧ್ವಂಸ
Cinema Hassan Latest Main Post Sandalwood
gilli bracelet gift by kavya father
ನಮ್‌ ಕಡೆ ಬ್ರೇಸ್‌ಲೇಟ್‌ ಎಂಗೇಜ್‌ಮೆಂಟ್‌ಗೆ ಕೊಡ್ತಾರೆ: ಕಾವ್ಯ ತಂದೆ ಕೊಟ್ಟ ಗಿಫ್ಟ್‌ ಬಗ್ಗೆ ಸುದೀಪ್‌ ಬಳಿ ಗಿಲ್ಲಿ ಹೇಳಿದ್ದೇನು?
Cinema Latest Top Stories TV Shows

You Might Also Like

Crime
Districts

3 ಹೆಣ್ಣು ಮಕ್ಕಳು, ಹೆಂಡತಿ ಬಿಟ್ಟು ಗಂಡ ಪರಾರಿ – ಗಂಡು ಮಗು ಆಗಲಿಲ್ಲ ಅಂತ ಕೈ ಕೊಟ್ಟ ಪತಿ!

Public TV
By Public TV
9 minutes ago
KRS WATER
Bengaluru City

ಜ.12 ರಿಂದ KRS ವ್ಯಾಪ್ತಿಯ ರೈತರಿಗೆ ಕಟ್ಟು ಪದ್ಧತಿ ನೀರು

Public TV
By Public TV
26 minutes ago
Shobha Karandlaje 2
Bellary

ಸಿಎಂ ಅಪರಾಧಿಗಳ ಜೊತೆ ಕುಳಿತರೆ ನ್ಯಾಯ ಹೇಗೆ ಸಿಗುತ್ತೆ? – ಶೋಭಾ ಕರಂದ್ಲಾಜೆ

Public TV
By Public TV
35 minutes ago
Siddaramaiah 4
Districts

ಕಲರ್‌ಫುಲ್ ಚಿತ್ರಸಂತೆಗೆ ಸಿಲಿಕಾನ್ ಸಿಟಿಜನ್ ಖುಷ್ – 23ನೇ ಚಿತ್ರಸಂತೆಗೆ ಸಿಎಂ, ಡಿಸಿಎಂ ಅದ್ಧೂರಿ ಚಾಲನೆ

Public TV
By Public TV
59 minutes ago
mustafizur rahman 1
Cricket

IPL ನಿಂದ ಮುಸ್ತಾಫಿಜುರ್ ಔಟ್‌ – ವಿಶ್ವಕಪ್‌ ಆಡಲು ಭಾರತಕ್ಕೆ ಬರಲ್ಲ; ಪಾಕ್‌ ರೀತಿ ಕ್ಯಾತೆ ತೆಗೆದ ಬಾಂಗ್ಲಾ

Public TV
By Public TV
2 hours ago
Janardhan Reddy DK Shivakumar
Bengaluru City

ಜನಾರ್ದನ ರೆಡ್ಡಿ ಇರಾನ್‌ನಿಂದಾದ್ರೂ ಭದ್ರತೆ ತರಿಸಿಕೊಳ್ಳಲಿ, ಅಮೆರಿಕದಿಂದಾದ್ರೂ ತರಿಸಿಕೊಳ್ಳಲಿ: ಡಿಕೆಶಿ ಲೇವಡಿ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?