Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೆಲ್ಲದ್ ಫೋನ್ ಕದ್ದಾಲಿಕೆ ಪ್ರಕರಣ ಹೈಕೋರ್ಟ್ ಹಾಲಿ ನ್ಯಾಯಾಧೀಶರಿಂದ ತನಿಖೆ ಆಗಲಿ: ಸಿದ್ದರಾಮಯ್ಯ
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಬೆಲ್ಲದ್ ಫೋನ್ ಕದ್ದಾಲಿಕೆ ಪ್ರಕರಣ ಹೈಕೋರ್ಟ್ ಹಾಲಿ ನ್ಯಾಯಾಧೀಶರಿಂದ ತನಿಖೆ ಆಗಲಿ: ಸಿದ್ದರಾಮಯ್ಯ

Public TV
Last updated: June 17, 2021 7:29 pm
Public TV
Share
2 Min Read
siddaramaiah
SHARE

ಬೆಂಗಳೂರು: ಬಿಜೆಪಿಯ ಭಿನ್ನಮತೀಯ ಶಾಸಕನ ಫೋನ್ ಕದ್ದಾಲಿಕೆ ಆರೋಪದ ಬಗ್ಗೆ ಹೈಕೋರ್ಟ್ ಹಾಲಿ ನ್ಯಾಯಾಧೀಶರಿಂದ ತನಿಖೆ ನಡೆಸಲು ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರಿಂದ ಆಗ್ರಹಿಸಿದ್ದಾರೆ.

ಬಿಜೆಪಿಯ ಭಿನ್ನಮತೀಯ ಶಾಸಕ ಅರವಿಂದ್ ಬೆಲ್ಲದ ಅವರು ಮಾಡಿರುವ ಆರೋಪ ಗಂಭೀರ ಸ್ವರೂಪದ್ದಾಗಿದ್ದು. ಈ ಆರೋಪವನ್ನು ತಿಪ್ಪೆ ಸಾರಿಸುವ ಸ್ಪಷ್ಟೀಕರಣದ ಮೂಲಕ ಮುಚ್ಚಿಹಾಕುವ ಪ್ರಯತ್ನ ಮಾಡದೆ ಈ ಬಗ್ಗೆ ಹೈಕೋರ್ಟ್ ನ ಹಾಲಿ ನ್ಯಾಯಾಧೀಶರಿಂದ ತನಿಖೆ ನಡೆಸಿ ಸತ್ಯ ಸಂಗತಿಯನ್ನು ಬಯಲಿಗೆ ತರಬೇಕು ಎಂದು ಮುಖ್ಯಮಂತ್ರಿಗಳನ್ನು ಒತ್ತಾಯಿಸಿದ್ದಾರೆ.

aravind Bellad 2 1 medium

ಫೋನ್ ಟ್ಯಾಪಿಂಗ್ ಆಗುತ್ತಿರುವುದನ್ನು ಬಹಿರಂಗಪಡಿಸುವ ಧೈರ್ಯ ತೋರಿದ ಶಾಸಕ ಅರವಿಂದ್ ಬೆಲ್ಲದ್ ಅವರನ್ನು ಅಭಿನಂದಿಸುತ್ತೇನೆ. ಇದು ಕೇವಲ ಬೆಲ್ಲದರೊಬ್ಬರ ಫೋನ್ ಗೆ ಸಂಬಂಧಿಸಿದ್ದಾಗಿರಲಿಕ್ಕಿಲ್ಲ, ರಾಜ್ಯ ಬಿಜೆಪಿಯಲ್ಲಿ ಭಿನ್ನಮತೀಯರೆಂದು ಗುರುತಿಸಿಕೊಂಡಿರುವ ಇತರ ಶಾಸಕರು ಮಾತ್ರವಲ್ಲ ವಿರೋಧಪಕ್ಷದ ನಾಯಕರ ಫೋನ್ ಗಳ ಕದ್ದಾಲಿಕೆಯೂ ನಡೆದಿರುವ ಎಲ್ಲ ಸಾಧ್ಯತೆಗಳೂ ಇವೆ.

Aravind Bellad Letter 1 medium

ರಾಜ್ಯ ಬಿಜೆಪಿಯ ಭಿನ್ನಮತೀಯ ನಾಯಕರಿಂದ ಮುಖ್ಯಮಂತ್ರಿಗಳನ್ನು ಪದಚ್ಯುತಿಗೊಳಿಸುವ ಪ್ರಯತ್ನ ನಡೆಯುತ್ತಿರುವ ಸಂದರ್ಭದಲ್ಲಿಯೇ ಇಂತಹದ್ದೊಂದು ಆರೋಪ ವ್ಯಕ್ತವಾಗಿದೆ. ಅರವಿಂದ್ ಬೆಲ್ಲದ್ ಅವರು ಭಿನ್ನಮತೀಯರ ಜೊತೆ ಗುರುತಿಸಿಕೊಂಡಿರುವ ಪ್ರಮುಖ ಶಾಸಕರೂ ಆಗಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ಆರೋಪದ ಗುರಿ ರಾಜ್ಯದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರೇ ಆಗಿರುತ್ತಾರೆ. ಬೆಲ್ಲದ್ ಅವರ ಆರೋಪದ ತನಿಖೆಯನ್ನು ರಾಜ್ಯ ಸರ್ಕಾರದ ನಿಯಂತ್ರಣದಲ್ಲಿರುವ ಯಾವ ಸಂಸ್ಥೆ ನಡೆಸಿದರೂ ಅದರಿಂದ ಸತ್ಯ ಸಂಗತಿ ಖಂಡಿತ ಹೊರಬರಲಾರದು. ಆದ್ದರಿಂದ ಈ ತನಿಖೆಯನ್ನು ಹೈಕೋರ್ಟ್ ನ ಹಾಲಿ ನ್ಯಾಯಾಧೀಶರಿಂದಲೇ ನಡೆಸುವುದು ಸೂಕ್ತವಾಗಿದೆ. ಬೆಲ್ಲದ ಅವರು ತನ್ನ ಆರೋಪದಲ್ಲಿ ಈಗಾಗಲೇ ಜೈಲಲ್ಲಿರುವ ಬಿಜೆಪಿಯ ರಾಜ್ಯ ಮತ್ತು ಕೇಂದ್ರ ನಾಯಕರ ಒಡನಾಡಿಯಾಗಿದ್ದ ಯುವರಾಜ ಸ್ವಾಮಿ ಎಂಬ ವ್ಯಕ್ತಿಯ ಹೆಸರೂ ಪ್ರಸ್ತಾಪವಾಗಿದೆ. ಈ ಬಗ್ಗೆಯೂ ತನಿಖೆಯಾಗಬೇಕಾಗಿದೆ.

Aravind Bellad Letter 3 medium

ಫೋನ್ ಗಳನ್ನು ಕದ್ದಾಲಿಸುವ ಹತಾಶ ಸ್ಥಿತಿಗೆ ಮುಖ್ಯಮಂತ್ರಿಗಳು ಇಳಿದಿರುವುದು ಪಕ್ಷದ ಶಾಸಕರ ವಿಶ್ವಾಸವನ್ನು ಅವರು ಕಳೆದುಕೊಂಡಿರುವುದಕ್ಕೆ ಸಾಕ್ಷಿಯಾಗಿದೆ. ಹಣದ ಆಮಿಷವೊಡ್ಡಿ ಅಡ್ಡಮಾರ್ಗದ ಮೂಲಕ ಮುಖ್ಯಮಂತ್ರಿಯಾಗುವ ತನ್ನ ಆಸೆ ತೀರಿಸಿಕೊಂಡ ಬಿ.ಎಸ್.ಯಡಿಯೂರಪ್ಪನವರಿಗೆ ಮುಖ್ಯಮಂತ್ರಿಯಾದಾಗಲೂ ಶಾಸಕರ ಬೆಂಬಲ ಇರಲಿಲ್ಲ, ಈಗಲೂ ಇಲ್ಲ. ಇದನ್ನೂ ಓದಿ: ಫೋನ್ ಕದ್ದಾಲಿಕೆ ಯಾಕೆ? ಹೇಗೆ? ಯಾರು ಮಾಡಬಹುದು?

Aravind Bellad Letter 4 medium

ಇಡೀ ರಾಜ್ಯ ಕೊರೊನಾ ಸೋಂಕಿನಿಂದ ತತ್ತರಿಸಿಹೋಗಿರುವ ರಾಜ್ಯದ ಜನತೆ ನಿಧಾನವಾಗಿ ಚೇತರಿಸಿಕೊಳ್ಳುತ್ತಿರುವಾಗಲೇ ಆಡಳಿತಾರೂಢ ಬಿಜೆಪಿಯ ನಾಯಕರು ಬೀದಿಬೀದಿಗಳಲ್ಲಿ ಕಚ್ಚಾಟಕ್ಕೆ ಇಳಿದಿರುವುದು ನೋಡಿದರೆ ಇವರಿಗೆ ಅಧಿಕಾರದ ಲಾಲಸೆ ಮಾತ್ರ ಇದೆ ಹೊರತು ರಾಜ್ಯದ ಜನರ ಹಿತರಕ್ಷಣೆಯ ಕಾಳಜಿ ಕಿಂಚಿತ್ತೂ ಇಲ್ಲ ಎನ್ನುವುದು ಸಾಬೀತಾಗಿದೆ. ಭಿನ್ನಮತೀಯ ಚಟುವಟಿಕೆಗಳಿಂದಾಗಿ ರಾಜ್ಯದ ಆಡಳಿತ ಯಂತ್ರ ಸಂಪೂರ್ಣವಾಗಿ ಸ್ಥಬ್ಧವಾಗಿದೆ.ಈ ಪರಿಸ್ಥಿವತಿಯನ್ನು ಘನತೆವೆತ್ತ ರಾಜ್ಯಪಾಲರು ಗಂಭೀರವಾಗಿ ಪರಿಗಣಿಸಿ ಈ ಜನದ್ರೋಹಿ ಸರ್ಕಾರವನ್ನು ವಜಾಮಾಡಬೇಕು ಎಂದು ಆಗ್ರಹಪಡಿಸುತ್ತೇನೆ.

ಪೋನ್ ಕದ್ದಾಲಿಕೆಯ ಆರೋಪದ ಗುರಿ @CMofKarnataka ಅವರೇ ಆಗಿರುವುದರಿಂದ ರಾಜ್ಯಸರ್ಕಾರದ ನಿಯಂತ್ರಣದಲ್ಲಿರುವ ಯಾವ ಸಂಸ್ಥೆಯಿಂದ ತನಿಖೆ ನಡೆಸಿದರೂ ಸತ್ಯ ಸಂಗತಿ ಹೊರಬರಲಾರದು. ಹೈಕೋರ್ಟ್ ಹಾಲಿ ನ್ಯಾಯಾಧೀಶರ ತನಿಖೆಯೇ ಸೂಕ್ತ.#NoTrustWithinBJP
2/7 pic.twitter.com/uf0cEV7DqN

— Siddaramaiah (@siddaramaiah) June 17, 2021

ಬೆಲ್ಲದ್ ಆರೋಪವೇನು?: ಯುವರಾಜ ಸ್ವಾಮಿ ಕಾಲ್ ಹಿಂದೆ ಷಡ್ಯಂತ್ರ ಇದೆ. ನಮ್ಮ ತಂದೆ ಚಂದ್ರಕಾಂತ್ ಬೆಲ್ಲದ್ 5 ಬಾರಿ ಶಾಸಕರಾಗಿದ್ದರು. ಕಪ್ಪು ಚುಕ್ಕಿ ಇಲ್ಲದೆ ಪ್ರಾಮಾಣಿಕ ಕೆಲಸ ಮಾಡಿದ್ದಾರೆ. ನಾನು ಅದೇ ಮಾರ್ಗದಲ್ಲಿ ಹೋಗುತ್ತಿದ್ದೇನೆ ನನ್ನನ್ನು ಸಿಲುಕಿಸುವ ಪ್ರಯತ್ನ ನಡೆಯುತ್ತಿದೆ ಎಂದು ಗೊತ್ತಾಗುತ್ತೆ. ನನ್ನ ಫೋನ್ ಕೂಡ ಟ್ಯಾಪ್ ಆಗಿದೆ. ಈ ಸಂಬಂಧ ಸ್ಪೀಕರ್ ಹಾಗೂ ಗೃಹ ಸಚಿವರಿಗೆ ಡಿಜಿಗೆ ಪತ್ರ ಕೊಟ್ಟಿದ್ದೇನೆ ಎಂದು ಹೇಳುತ್ತಾ ಬೆಲ್ಲದ್ ಅವರು ಪತ್ರವನ್ನು ಮಾಧ್ಯಮಗಳ ಮುಂದೆ ಪ್ರದರ್ಶಿಸಿದರು. ಇದನ್ನೂ ಓದಿ: ನನ್ನ ಫೋನ್ ಕದ್ದಾಲಿಕೆಯಾಗಿದೆ, ಜೈಲಿನಿಂದ ಕಾಲ್ ಬರುತ್ತೆ – ಬೆಲ್ಲದ್-ಸ್ಪೀಕರ್, ಗೃಹ ಸಚಿವರಿಗೆ ದೂರು 

Share This Article
Facebook Whatsapp Whatsapp Telegram
Previous Article Couple 1 small ಹನಿಮೂನ್‍ನಲ್ಲಿ ಗೊತ್ತಾಯ್ತು ಪತಿ ಅವನಲ್ಲ, ಅವಳು – ಪತ್ನಿಯ ನಿರ್ಧಾರಕ್ಕೆ ಮೆಚ್ಚುಗೆ
Next Article shantana gowda 1 small ನಿಮ್ಮ ಮನೆಯಲ್ಲಿ ಅಕ್ಕ,ತಂಗಿಯರು ಇಲ್ವಾ?- ಶಾಂತನಗೌಡರ ವಿರುದ್ಧ ಮಹಿಳೆಯರು ಕಿಡಿ

Latest Cinema News

Actor Vijays Rally
ತಮಿಳು ನಟ ವಿಜಯ್‌ ರ‍್ಯಾಲಿಯಲ್ಲಿ ಭೀಕರ ಕಾಲ್ತುಳಿತ – ಮಕ್ಕಳು ಸೇರಿ 33 ಮಂದಿ ಸಾವು
Cinema Latest Main Post National South cinema
Kapil Sharma
ಕಪಿಲ್ ಶರ್ಮಾಗೆ ಬೆದರಿಕೆಯೊಡ್ಡಿ 1 ಕೋಟಿ ಹಣಕ್ಕೆ ಬೇಡಿಕೆಯಿಟ್ಟದ್ದ ವ್ಯಕ್ತಿ ಬಂಧನ
Cinema Crime Latest Top Stories TV Shows
Thama Trailer Rashmika Mandanna
ದೆವ್ವವಾಗಿ ಕಾಡುವ ರಶ್ಮಿಕಾರನ್ನು ನೋಡಿದ್ರಾ?
Bollywood Cinema Latest Top Stories
vijay thalapathy
ಡಿಎಂಕೆಗೆ ಮತ ಹಾಕಿದರೆ ಬಿಜೆಪಿಗೇ ವೋಟ್‌ ಹಾಕಿದಂತೆ.. ನಾನು BJP ಜೊತೆ ಕೈಜೋಡಿಸಲ್ಲ: ನಟ ವಿಜಯ್‌
Cinema Latest National South cinema Top Stories
Geetha Shivaraj Kumar
ಇನ್ಮುಂದೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ: ಗೀತಾ ಶಿವರಾಜ್‌ಕುಮಾರ್ ಘೋಷಣೆ
Cinema Karnataka Latest Shivamogga Top Stories

You Might Also Like

Sonam Wangchuk
Latest

ಸೋನಮ್ ವಾಂಗ್‌ಚುಕ್ ಜೊತೆ ನಂಟು ಹೊಂದಿದ್ದ ಪಾಕ್ ಪರ ಬೇಹುಗಾರಿಕೆ ಮಾಡುತ್ತಿದ್ದ ವ್ಯಕ್ತಿ ಬಂಧನ

41 minutes ago
Raichuru
Districts

ರಾಯಚೂರು | ಟೀ ಕುಡಿಯಲು ಅಂಗಡಿಗೆ ತೆರಳಿದ್ದಾಗ ಕುಸಿದ ಛಾವಣಿ – ವೃದ್ಧೆ ಸಾವು

55 minutes ago
Bengaluru Siddaramaiah City Rounds 1
Bengaluru City

ಬೆಂಗಳೂರಿನಲ್ಲಿ ಗುಂಡಿಗಳದ್ದೇ ಕಾರುಬಾರು – ಸಿಎಂ, ಡಿಸಿಎಂ ಸಿಟಿ ರೌಂಡ್ಸ್

1 hour ago
MB Patil
Bengaluru City

ಸುಂಕದ ಬಿಕ್ಕಟ್ಟನ್ನು ಕೇಂದ್ರ ಸರ್ಕಾರ ಬಗೆಹರಿಸಲಿ – ಎಂ.ಬಿ ಪಾಟೀಲ್ ಸಲಹೆ

2 hours ago
cockroach sudhi mouna guddemane jhanvi kartik
Cinema

ಈ ಬಾರಿ ಬಿಗ್ ಬಾಸ್ ಮನೆಗೆ ಹೋಗುವ ಕಂಟೆಸ್ಟೆಂಟ್‌ ಯಾರ್ ಗೊತ್ತಾ? – ಇಲ್ಲಿದೆ ನೋಡಿ ಫೈನಲ್ ಲಿಸ್ಟ್

3 hours ago
Previous Next
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?