Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಹಾ ಎಡವಟ್ಟು- SSLC ಪರೀಕ್ಷೆ ಬರೆದ ಕೊರೊನಾ ಸೋಂಕಿತ ವಿದ್ಯಾರ್ಥಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Corona | ಮಹಾ ಎಡವಟ್ಟು- SSLC ಪರೀಕ್ಷೆ ಬರೆದ ಕೊರೊನಾ ಸೋಂಕಿತ ವಿದ್ಯಾರ್ಥಿ

Corona

ಮಹಾ ಎಡವಟ್ಟು- SSLC ಪರೀಕ್ಷೆ ಬರೆದ ಕೊರೊನಾ ಸೋಂಕಿತ ವಿದ್ಯಾರ್ಥಿ

Public TV
Last updated: June 27, 2020 4:44 pm
Public TV
Share
2 Min Read
HSN SSLC STUDENT POSITIVE 3
SHARE

-ಕಣ್ಣೀರು ಹಾಕುತ್ತಾ ಆಸ್ಪತ್ರೆಗೆ ಹೋದ ವಿದ್ಯಾರ್ಥಿಗಳು
-ಸೋಂಕಿತನ ಜೊತೆ 19 ಮಂದಿ ಪರೀಕ್ಷೆ ಬರೆದ್ರು
-ಬಸ್‍ನಲ್ಲಿ ಪರೀಕ್ಷೆಗೆ ಬಂದಿದ್ದ ವಿದ್ಯಾರ್ಥಿ

ಹಾಸನ: ಜಿಲ್ಲೆಯ ಅರಕಲಗೂಡು ತಾಲೂಕಿನ ಮಲ್ಲಿಪಟ್ಟಣದ ಸರ್ಕಾರಿ ಶಾಲೆಯಲ್ಲಿ ಕೊರೊನಾ ಸೋಂಕಿತ ವಿದ್ಯಾರ್ಥಿ ಪರೀಕ್ಷೆ ಬರೆದಿದ್ದಾನೆ. ಈ ಹಿಂದೆ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ವಿದ್ಯಾರ್ಥಿ ಚಿಕಿತ್ಸೆ ಪಡೆದು ಗುಣಮುಖನಾಗಿದ್ದನು. ಹಾಗಾಗಿ ಎಸ್‍ಎಸ್‍ಎಲ್‍ಸಿ ಪರೀಕ್ಷೆಗೆ ಹಾಜರಾಗಿದ್ದನು. ವಿದ್ಯಾರ್ಥಿಗೆ ಸೋಂಕು ತಗುಲಿರುವ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಆರೋಗ್ಯಾಧಿಕಾರಿಗಳ ಆತನ ಪ್ರಾಥಮಿಕ ಸಂಪರ್ಕದಲ್ಲಿದ್ದವರನ್ನು ಪತ್ತೆ ಹಚ್ಚುತ್ತಿದ್ದಾರೆ.

HSN SSLC STUDENT POSITIVE 4

ಮಲ್ಲಿಪಟ್ಟಣದ ಸರ್ಕಾರಿ ಶಾಲೆಯ ಕೊಠಡಿ ನಂಬರ್ ಒಂದರಲ್ಲಿ ವಿದ್ಯಾರ್ಥಿ ಪರೀಕ್ಷೆ ಬರೆದಿದ್ದಾನೆ. ಈ ಕೊಠಡಿಯಲ್ಲಿ ಒಟ್ಟು 19 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ವಿಷಯ ತಿಳಿಯುತ್ತಿದ್ದಂತೆ ಸೋಂಕಿತನನ್ನು ಪ್ರತ್ಯೇಕವಾಗಿ ಕೂರಿಸಿ ಪರೀಕ್ಷೆ ಬರೆಸಲಾಗಿದೆ. ಹಾಗೆ ಕೊಠಡಿಯಲ್ಲಿ ಆತನ ಜೊತೆಯಲ್ಲಿದ್ದ ವಿದ್ಯಾರ್ಥಿಗಳನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ.

HSN SSLC STUDENT POSITIVE 1

ಆರೋಗ್ಯ ಇಲಾಖೆಯ ಮಹಾ ಎಡವಟ್ಟು: ಸಾರ್ವಜನಿಕ ಆಸ್ಪತ್ರೆಯಲ್ಲಿ ಡೆಂಗ್ಯೂ ರೋಗಕ್ಕೆ ಚಿಕಿತ್ಸೆ ಪಡೆಯುತ್ತಿದ್ದ ವಿದ್ಯಾರ್ಥಿಯ ಗಂಟಲು ದ್ರವ ಮಾದರಿ ಪರೀಕ್ಷೆಗೆ ಕಳುಹಿಸಲಾಗಿತ್ತು. ಗಂಟಲು ದ್ರವ ಪರೀಕ್ಷೆ ರಿಸಲ್ಟ್ ಇನ್ನೂ ಬಂದಿರದ ಕಾರಣ ವಿದ್ಯಾರ್ಥಿ ಎಲ್ಲರೊಂದಿಗೆ ಸಹಜವಾಗಿ ಕುಳಿತು ಪರೀಕ್ಷೆ ಬರೆದಿದ್ದಾನೆ. ಕೋವಿಡ್-19 ವರದಿ ಬರೋವರೆಗೂ ವಿದ್ಯಾರ್ಥಿಯನ್ನ ಪ್ರತ್ಯೇಕವಾಗಿ ಕೂರಿಸಿ ಪರೀಕ್ಷೆ ಬರೆಸಬೇಕಿತ್ತು. ಆದರೆ ಈ ಬಗ್ಗೆ ಶಿಕ್ಷಕರು ಮತ್ತು ಆರೋಗ್ಯ ಇಲಾಖೆ ನಡುವೆ ಪರಸ್ಪರ ಸಮನ್ವಯದ ಕೊರತೆಯಿಂದಾಗಿ ಇಷ್ಟು ದೊಡ್ಡ ಅನಾಹುತ ನಡೆದಿದೆ.

HSN SSLC STUDENT POSITIVE 2

ಈ ಕುರಿತು ಪ್ರತಿಕ್ರಿಯಿಸಿರುವ ತಹಶೀಲ್ದಾರ ರೇಣು ಕುಮಾರ್, ಆರೋಗ್ಯ ಇಲಾಖೆಯಿಂದ ಮಾಹಿತಿ ಬಂದ ತಕ್ಷಣ ವಿದ್ಯಾರ್ಥಿಯನ್ನು ಬೇರೆಡೆ ಕೂರಿಸಿ ಪರೀಕ್ಷೆ ಬರೆಸಿದ್ದೇವೆ. ಸಂಬಂಧಪಟ್ಟ ರೂಮಲ್ಲಿ ಪರೀಕ್ಷೆ ಬರೆದ ವಿದ್ಯಾರ್ಥಿಗಳನ್ನು ಅವರನ್ನೆಲ್ಲ ಚೆಕಪ್‍ಗೆ ಕಳುಹಿಸಿದ್ದು, ಪೋಷಕರು ಆತಂಕ ಪಡಬೇಡಿ. ಈ ತಕ್ಷಣವೇ ಶಾಲಾ ಕೊಠಡಿಗಳಿಗೆ ಔಷಧಿ ಸಿಂಪಡಣೆ ಮಾಡಲಾಗುವುದು. ಸೋಮವಾರ ಎಂದಿನಂತೆ ಮುಂದಿನ ಪರೀಕ್ಷೆಗಳು ನಡೆಯಲಿವೆ ಎಂದು ತಿಳಿಸಿದ್ದಾರೆ.

coronavirus 4833754 1920 1

ಕಣ್ಣೀರು ಹಾಕುತ್ತಾ ಆಸ್ಪತ್ರೆಗೆ ಹೋದ ವಿದ್ಯಾರ್ಥಿಗಳು: ತಮ್ಮ ಜೊತೆಗೆ ಕೊರೊನಾ ಸೋಂಕಿತ ಪರೀಕ್ಷೆ ಬರೆದ ವಿಷಯ ತಿಳಿದು ಇತರ ವಿದ್ಯಾರ್ಥಿಗಳು ಆತಂಕಕ್ಕೊಳಗಾಗಿದ್ದಾರೆ. ಪರೀಕ್ಷೆ ಮುಗಿದ ಬಳಿಕ ಎಲ್ಲ ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಶಾಲೆಯಿಂದ ಹೊರ ಬಂದ ವಿದ್ಯಾರ್ಥಿಗಳು ಕಣ್ಣೀರು ಹಾಕುತ್ತಾ ಆಸ್ಪತ್ರೆಗೆ ಹೋಗುವ ದೃಶ್ಯ ಕಣ್ಣೀರು ತರಿಸುವಂತಿತ್ತು. ಸೋಂಕಿತನ ಕೊಠಡಿಯಲ್ಲಿದ್ದ ಆರು ಜನ ಹೆಣ್ಣು ಮಕ್ಕಳು, 12 ಜನ ಗಂಡು ಮಕ್ಕಳು ಮತ್ತು ಒಬ್ಬರು ಟೀಚರ್ ಗೆ ಕ್ವಾರಂಟೈನ್ ಮಾಡಲಾಗಿದೆ. ಇದೀಗ ಆರೋಗ್ಯಧಿಕಾರಿಗಳು ಸೋಂಕಿತನ ಸಂಪರ್ಕದಲ್ಲಿದ್ದ ಎಲ್ಲರ ಗಂಟಲು ದ್ರವದ ಮಾದರಿಯನ್ನು ಸಂಗ್ರಹಿಸಿಕೊಳ್ಳುತ್ತಿದ್ದಾರೆ.

ಪರೀಕ್ಷೆ ಬರೆದ ವಿದ್ಯಾರ್ಥಿಗೆ ಯಾವುದೇ ಜ್ವರ ಹಾಗೂ ಕೊರೊನಾ ಲಕ್ಷಣಗಳು ಇರಲಿಲ್ಲ. ಡೆಂಗ್ಯೂನಿಂದ ಬಳಲುತ್ತಿದ್ದಾಗ ಕೋವಿಡ್ ಪರೀಕ್ಷೆ ನಡೆಸಲಾಗಿತ್ತು. ಇದೀಗ ವಿದ್ಯಾರ್ಥಿಗೆ ಸೋಂಕು ತಗುಲಿರೋದು ಖಚಿತವಾಗಿದ್ದು, ಉಳಿದ ವಿದ್ಯಾರ್ಥಿಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ನಾಳೆ ಮಧ್ಯಾಹ್ನದೊಳಗೆ ವಿದ್ಯಾರ್ಥಿಗಳ ವರದಿ ಬರಲಿದ್ದು, ಮುಂದಿನ ಪರೀಕ್ಷೆಗೆ ಹಾಜರಾಗಬೇಕಾ ಎಂಬುದನ್ನು ನಿರ್ಧರಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಹೇಳಿದ್ದಾರೆ.

TAGGED:Corona Viruscovid 19. StudentexamhassanPublic TVSSLCಎಸ್‍ಎಸ್‍ಎಲ್‍ಸಿಕೊರೊನಾ ವೈರಸ್ಕೋವಿಡ್ 19. ವಿದ್ಯಾರ್ಥಿಪಬ್ಲಿಕ್ ಟಿವಿಪರೀಕ್ಷೆಹಾಸನ
Share This Article
Facebook Whatsapp Whatsapp Telegram

Cinema news

honey singh 1
ನಾನು ದುಬೈನಲ್ಲಿ ಸೇಫ್ ಆಗಿದ್ದೇನೆ: ವದಂತಿಗಳಿಗೆ ಕಿವಿಗೊಡಬೇಡಿ ಎಂದ ಹನಿ ಸಿಂಗ್
Cinema Latest National Top Stories
Toxic
ಕೊನೇ ಕ್ಷಣದಲ್ಲಿ ಫ್ಯಾನ್ಸ್‌ಗೆ ಶಾಕ್ ಕೊಟ್ಟ ಯಶ್ – ಮಾ.19ಕ್ಕೆ ರಿಲೀಸ್‌ ಆಗಲ್ಲ ʻಟಾಕ್ಸಿಕ್ʼ – ಮತ್ಯಾವಾಗ?
Bollywood Cinema Latest Main Post Sandalwood
mandana Karimi
ಇಲ್ಲಿನ ಜನ ನನ್ನನ್ನ ತುಚ್ಛವಾಗಿ ನಿಂದಿಸಿದ್ದಾರೆ, ಆಡಳಿತ ಬದಲಾದ ಬಳಿಕ ಇರಾನ್‌ಗೆ ತೆರಳುತ್ತೇನೆ – ನಟಿ ಮಂದನಾ ಕರಿಮಿ
Bollywood Cinema Latest National Top Stories
samhita vinya
ಲಕ್ಕಿ ಹೀರೋಯಿನ್ ಸಂಹಿತಾ ವಿನ್ಯಾ ಮಿಂಚಿಂಗು
Cinema Latest Sandalwood Top Stories

You Might Also Like

basava kalyana police station protest
Bidar

ಮೌಲ್ವಿಗಳನ್ನ ಚುಡಾಯಿಸಿದ್ದಕ್ಕೆ ಕೆರಳಿ ಪ್ರೊಟೆಸ್ಟ್ – ಪೊಲೀಸ್ ಠಾಣೆ ಎದುರು ಭಾರಿ ಹೈಡ್ರಾಮಾ

Public TV
By Public TV
3 minutes ago
Pakistan and Saudi Arabia agreement
Latest

ಇರಾನ್-ಇಸ್ರೇಲ್ ಯುದ್ಧಕ್ಕೆ ಪಾಕಿಸ್ತಾನ ಎಂಟ್ರಿ ಕೊಡುತ್ತಾ?

Public TV
By Public TV
35 minutes ago
Iris Dena
Latest

ಶ್ರೀಲಂಕಾ ಬಳಿ ಅಮೆರಿಕದ ಸಬ್‌ಮೆರಿನ್ ದಾಳಿ; ಇರಾನ್‌ ನೌಕೆ ಮುಳುಗಡೆ – 148 ಮಂದಿ ನಾಪತ್ತೆ

Public TV
By Public TV
54 minutes ago
kea
Bengaluru City

UGCET | ಶುಲ್ಕ ಪಾವತಿಗೆ ಮಾ.7 ಕೊನೆ ದಿನ: ಕೆಇಎ

Public TV
By Public TV
1 hour ago
Nitish Kumar Bihar
Latest

ಬಿಹಾರ ಸಿಎಂ ನಿತೀಶ್ ಕುಮಾರ್ ರಾಜೀನಾಮೆ? – ನಿತೀಶ್ ಪುತ್ರ ನಿಶಾಂತ್‌ಗೆ ಡಿಸಿಎಂ ಹುದ್ದೆಗೆ ಡೀಲ್

Public TV
By Public TV
1 hour ago
Sriramulu 1
Bengaluru City

ಮೀಸಲಾತಿ ಸರಿಯಾಗಿ ಅನುಷ್ಠಾನ ಮಾಡದೇ ಗೊಂದಲ ಸೃಷ್ಟಿಸಿದ ಸರ್ಕಾರದ ವಿರುದ್ಧ ಉಗ್ರ ಹೋರಾಟ – ಶ್ರೀರಾಮುಲು

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?