Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವರದಿ ನೆಗೆಟಿವ್ ಬಂದ್ರೂ ಕೊರೊನಾಗೆ ಬಲಿಯೆಂದು ಮುಖ ತೋರಿಸಲಿಲ್ಲ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkamagaluru | ವರದಿ ನೆಗೆಟಿವ್ ಬಂದ್ರೂ ಕೊರೊನಾಗೆ ಬಲಿಯೆಂದು ಮುಖ ತೋರಿಸಲಿಲ್ಲ!

Chikkamagaluru

ವರದಿ ನೆಗೆಟಿವ್ ಬಂದ್ರೂ ಕೊರೊನಾಗೆ ಬಲಿಯೆಂದು ಮುಖ ತೋರಿಸಲಿಲ್ಲ!

Public TV
Last updated: July 31, 2020 8:46 pm
Public TV
Share
2 Min Read
CKM MAIN
SHARE

– ಜೀವನ ಪರ್ಯಂತ ಕೊರಗುವಂತಾಯ್ತು ಹೆತ್ತಮ್ಮ

ಚಿಕ್ಕಮಗಳೂರು: ಸಮಯಕ್ಕೆ ಸರಿಯಾಗಿ ಚಿಕಿತ್ಸೆ ಸಿಗದೆ ಫಸ್ಟ್ ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಕೊರೊನಾ ಇಲ್ಲದಿದ್ದರೂ ಅದರ ಹೆಸರಲ್ಲಿ ಬಲಿಯಾಗಿರೋ ಘಟನೆ ಚಿಕ್ಕಮಗಳೂರು ನಗರದಲ್ಲಿ ನಡೆದಿದೆ.

ನಗರದ ಗೌರಿಕಾಲುವೆಯಲ್ಲಿ ವಾಸವಿದ್ದ ನಫೀಯಾಳಿಎ ಜುಲೈ 24ರಂದು ಜ್ವರ ಹಾಗೂ ಗಂಟಲು ನೋವಿತ್ತು. ಕೂಡಲೇ ಆಕೆಯನ್ನ ಆಕೆ ತಾಯಿ ಸೀಮಾ ನಗರದ ಮೂರು ಪ್ರತಿಷ್ಠಿತ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಆದರೆ ಎಲ್ಲಾ ಆಸ್ಪತ್ರೆಯವರು ಕೊರೋನಾ ಟೆಸ್ಟ್ ಮಾಡಿಸಬೇಕು, ವೆಂಟಿಲೇಟರ್ ಹಾಕಬೇಕೆಂದು ಸಬೂಬು ಹೇಳಿ ವಾಪಸ್ ಕಳಿಸಿದ್ದಾರೆ.

CKM 1 5

ಮೂರು ಆಸ್ಪತ್ರೆ ಹಾಗೂ ಕೋವಿಡ್ ಸೆಂಟರ್‍ಗೆ ಹೋಗಿ ಸರ್ಕಾರಿ ಆಸ್ಪತ್ರೆಗೆ ಹೋಗುವಷ್ಟರಲ್ಲಿ ಎರಡರಿಂದ ಮೂರು ಗಂಟೆ ಸಮಯ ಕಳೆದಿತ್ತು. ಎರಡ್ಮೂರು ಗಂಟೆಗಳ ಕಾಲ ನರಳಾಡಿದ ಯುವತಿ, ಸರ್ಕಾರಿ ಆಸ್ಪತ್ರೆಗೆ ಬೆಡ್ ಮೇಲೆ ಮಲಗುತ್ತಿದ್ದಂತೆ ಕಣ್ಮುಚ್ಚಿದ್ದಾಳೆ. ಆಸ್ಪತ್ರೆ ಸಿಬ್ಬಂದಿ ಕೊರೊನಾದಿಂದ ಡೆತ್ ಆಗಿರೋದು ಎಂದು ಹೆತ್ತವಳಿಗೆ ಮುಖ ತೋರಿಸದೆ ಅಂತ್ಯ ಸಂಸ್ಕಾರ ಮಾಡಿ ಮುಗಿಸಿದ್ದರು.

3724fbfb 7657 4540 bf18 a6670d5f3d09

ವಿಕಲಚೇತನ ಮಗಳನ್ನ ಹುಟ್ಟಿದಾಗಿನಿಂದ ಕಣ್ಣಲ್ಲಿ ಕಣ್ಣಿಟ್ಟು ಸಾಕಿ-ಸಲಹಿದ್ದ ತಾಯಿ, ಕೊನೆ ಗಳಿಗೆಯಲ್ಲಿ ಮಗಳ ಮುಖ ನೋಡಲು ಸಾಧ್ಯವಾಗಲಿಲ್ಲ ಎಂದು ಕಣ್ಣೀರಿಡುತ್ತಿದ್ದರು. ಆದರೆ ನಿನ್ನೆ ಬಂದ ವರದಿಯಲ್ಲಿ ಮೃತ ಯುವತಿಗೆ ಕೊರೊನಾವೇ ಇರಲಿಲ್ಲ. ನಿನ್ನೆಯ ವರದಿಯಲ್ಲಿ ನೆಗೆಟಿವ್ ಬಂದಿದೆ. ಈ ವಿಷಯ ಕೇಳಿ ಹೆತ್ತವಳಿಗೆ ಆಕಾಶವೇ ತಲೆಮೇಲೆ ಕಳಚಿ ಬಿದ್ದಂತಾಗಿದೆ. ಇದನ್ನೂ ಓದಿ: ಕೊರೊನಾ ವೈರಸ್ ದೃಢಪಟ್ಟ ಜಗತ್ತಿನ ಮೊದಲ ಶ್ವಾನ ಸಾವು

CKM 2 5

ಖಾಸಗಿ ಆಸ್ಪತ್ರೆಗಳ ವರ್ತನೆಗೆ ಮೃತ ಬಾಲಕಿಯ ತಾಯಿ ಆಕ್ರೋಶ ಹೊರಹಾಕಿದ್ದಾರೆ. ನನ್ನ ಮಗಳಿಗೆ ಬಂದ ಸ್ಥಿತಿ ಯಾರಿಗೂ ಬರಬಾರದು, ಬೇರೆಯವರಿಗಾದರೂ ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಗಲಿ ಎಂದು ಕಣ್ಣೀರಿಟ್ಟಿದ್ದಾರೆ. ಕೊರೊನಾ.. ಕೊರೊನಾ ಎಂದು ನನ್ನ ಮಗಳಿಗೆ ಚಿಕಿತ್ಸೆ ನೀಡಲಿಲ್ಲ. ಆದರೆ ಇಂದು ನನ್ನ ಮಗಳು ನನ್ನನ್ನ ಬಿಟ್ಟು ಹೋದಳು. ಕೊನೆ ಗಳಿಗೆಯಲ್ಲೂ ನನ್ನ ಮಗಳನ್ನ ನೋಡಲು ಬಿಡಲಿಲ್ಲ ಎಂದು ಕೊರಗುತ್ತಿದ್ದಾರೆ. ಸ್ಮಶಾನದಲ್ಲಿ ನನ್ನ ಮಗಳು ನನ್ನನ್ನ ಕರೆಯುತ್ತಿದ್ದಾಳೆ, ಮಳೆಯಲ್ಲಿ ನೆನೆಯುತ್ತಿದ್ದಾಳೆ ಎಂದು ನನಗೆ ಅನ್ನಿಸುತ್ತಿದೆ ಎಂದು ನೊಂದ ತಾಯಿ ಅಸಹಾಯಕಳಂತೆ ಕಣ್ಣೀರಿಡ್ತಿದ್ದಾರೆ.

CKM 3 4

ಈ ಮಧ್ಯೆ ಅಧಿಕಾರಿಗಳು ಮೃತ ಬಾಲಕಿಯ ಮನೆ ರಸ್ತೆಯನ್ನ ಸೀಲ್‍ಡೌನ್ ಮಾಡಿದ್ದಾರೆ. ಆದರೆ ಅಕ್ಕಪಕ್ಕದವರು ಇವರ ಮನೆಯಲ್ಲಿ ಕೋವಿಡ್ ಕೇಸ್ ಇತ್ತು ಎಂದು ಅಸ್ಪ್ರುಶ್ಯರಂತೆ ನೋಡುತ್ತಿದ್ದಾರೆಂದು ಮೃತ ಬಾಲಕಿಯ ತಾಯಿ ಸ್ಥಳೀಯರ ವಿರುದ್ಧವೂ ಅಸಮಾಧಾನ ಹೊರಹಾಕಿದ್ದಾರೆ. ಖಾಸಗಿ ಆಸ್ಪತೆಯವರ ಅಮಾನವೀಯ ವರ್ತನೆ ಹಾಗೂ ಜಿಲ್ಲಾಸ್ಪತ್ರೆ ಸಿಬ್ಬಂದಿ ಎಡವಟ್ಟಿನಿಂದ ಈ ತಾಯಿ ಜೀವನಪರ್ಯಂತ ಮಗಳ ಮುಖವನ್ನ ಕೊನೆ ಬಾರಿ ನೋಡದಂತೆ ಮಾಡಿದರು ಎಂದು ಕೊರಗುವಂತಾಗಿದೆ.

TAGGED:ChikkamagaluruCorona VirusCovid 19daughtermotherPublic TVಕೊರೊನಾ ವೈರಸ್ಕೋವಿಡ್ 19ಚಿಕ್ಕಮಗಳೂರುತಾಯಿಪಬ್ಲಿಕ್ ಟಿವಿಮಗಳು
Share This Article
Facebook Whatsapp Whatsapp Telegram

Cinema news

ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories
ranveer singh 2
ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
Cinema Court Latest South cinema Top Stories

You Might Also Like

ragging alleged in hassan veterinary college hostel
Crime

ಹಾಸನದ ಪಶು ವೈದ್ಯಕೀಯ ಕಾಲೇಜಿನ ಹಾಸ್ಟೆಲ್‍ನಲ್ಲಿ ರ‍್ಯಾಗಿಂಗ್‌ ಮಾರಾಮಾರಿ – ಹಲವರಿಗೆ ಗಾಯ

Public TV
By Public TV
47 seconds ago
Donald Trump 1
Latest

3 ದಿನಗಳ ಒಳಗಡೆ ಒಪ್ಪಿಕೊಳ್ಳಿ – ಇಲ್ಲದಿದ್ದರೆ ತೈಲ ಪೈಪ್‌ಲೈನ್‌ಗಳು ಸ್ಫೋಟಗೊಳ್ಳುತ್ತೆ: ಇರಾನಿಗೆ ಟ್ರಂಪ್‌ ವಾರ್ನಿಂಗ್‌

Public TV
By Public TV
49 minutes ago
The Madhya Pradesh ministers brother abused and threatened the woman officer
Crime

ʻನಿನ್ನ ಹೂತು ಹಾಕ್ಬಿಡ್ತೀನಿʼ – ಸಚಿವರ ಸಹೋದರನಿಂದ ಮಹಿಳಾ ಅಧಿಕಾರಿಗೆ ಬೆದರಿಕೆ

Public TV
By Public TV
2 hours ago
Chinnaswamy Stadium 1
Bengaluru City

ಚಿನ್ನಸ್ವಾಮಿ ಭದ್ರತಾ ಲೋಪ ಕೇಸ್‌ಗೆ ಟ್ವಿಸ್ಟ್‌ – ಸಂಬಳ ನೀಡದ್ದಕ್ಕೆ ಆರ್‌ಸಿಬಿ ಮ್ಯಾಚ್ ದಿನವೇ ಸೇಡು ತೀರಿಸಿಕೊಂಡ ಸಿಬ್ಬಂದಿ!

Public TV
By Public TV
2 hours ago
Ashok Pattan
Bengaluru City

ಮೇ 2ನೇ ವಾರದಲ್ಲಿ ಸಿಹಿ ಸುದ್ದಿ ಕೊಡುವ ಭರವಸೆ ಹೈಕಮಾಂಡ್ ಕೊಟ್ಟಿದೆ: ಅಶೋಕ್ ಪಟ್ಟಣ್

Public TV
By Public TV
2 hours ago
Kunigal MLA Ranganath
Bengaluru City

ಬರ್ತ್‌ಡೇ ಬಾಯ್ ಡಿಕೆಶಿಗೆ ಹೈಕಮಾಂಡ್ ‘ಬಂಪರ್ ಗಿಫ್ಟ್’! – ಮೇ 15ರೊಳಗೆ ಸಿಗಲಿದೆ ಸಿಹಿ ಸುದ್ದಿ: ಕುಣಿಗಲ್ ಶಾಸಕ ರಂಗನಾಥ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?