Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಮ್ಮಿಶ್ರ ಸರ್ಕಾರದಲ್ಲಿ ಶಾಸಕರು ನಿಮ್ಮ ಬಳಿ ಪತ್ರ ತೆಗೆದುಕೊಂಡು ಬಂದಾಗ ಎಷ್ಟು ಗೌರವ ಕೊಟ್ಟಿದ್ದೀರಿ: ಮುನಿರತ್ನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸಮ್ಮಿಶ್ರ ಸರ್ಕಾರದಲ್ಲಿ ಶಾಸಕರು ನಿಮ್ಮ ಬಳಿ ಪತ್ರ ತೆಗೆದುಕೊಂಡು ಬಂದಾಗ ಎಷ್ಟು ಗೌರವ ಕೊಟ್ಟಿದ್ದೀರಿ: ಮುನಿರತ್ನ

Bengaluru City

ಸಮ್ಮಿಶ್ರ ಸರ್ಕಾರದಲ್ಲಿ ಶಾಸಕರು ನಿಮ್ಮ ಬಳಿ ಪತ್ರ ತೆಗೆದುಕೊಂಡು ಬಂದಾಗ ಎಷ್ಟು ಗೌರವ ಕೊಟ್ಟಿದ್ದೀರಿ: ಮುನಿರತ್ನ

Public TV
Last updated: October 31, 2020 1:39 pm
Public TV
Share
2 Min Read
Munirathna
SHARE

– 17 ಶಾಸಕರು ಅಲ್ಲಿ ಇರಬಾರದು ಅಂತಾ ತೀರ್ಮಾನ ಮಾಡಿದ್ದು ಸ್ವಂತಕ್ಕೆ ಅಲ್ಲ

ಬೆಂಗಳೂರು: ಸಮ್ಮಿಶ್ರ ಸರ್ಕಾರದಲ್ಲಿ ಶಾಸಕರು ನಿಮ್ಮ ಬಳಿ ಪತ್ರ ತೆಗೆದುಕೊಂಡು ಬಂದಾಗ ಎಷ್ಟು ಗೌರವ ಕೊಟ್ಟಿದ್ದೀರಿ ಎಂದು ನೆನಪುಮಾಡಿಕೊಳ್ಳಿ ಎಂದು ಹೇಳುವ ಮೂಲಕ ವಿರೋಧಿ ಪಕ್ಷದ ಟೀಕೆಗಳಿಗೆ ರಾಜರಾಜೇಶ್ವರಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮುನಿರತ್ನ ತಿರುಗೇಟು ನೀಡಿದ್ದಾರೆ.

ರಾಜರಾಜೇಶ್ವರಿ ನಗರದ ಉಪಚುನಾವಣೆಯ ಹಿನ್ನೆಲೆಯಲ್ಲಿ ವರ್ಚುವಲ್ ರ‌್ಯಾಲಿ ಉದ್ದೇಶಿಸಿ ಮಾತನಾಡಿದ ಅವರು, ಕ್ಷೇತ್ರದ ಚುನಾವಣೆಯ ಹಿನ್ನೆಯಲ್ಲಿ ವಿಪಕ್ಷಗಳು ಟೀಕೆ ಮಾಡುತ್ತಿದ್ದಾರೆ. ಸಮ್ಮಿಶ್ರ ಸರ್ಕಾರದಲ್ಲಿ ಶಾಸಕರು ನಿಮ್ಮ ಬಳಿಕ ಪತ್ರ ತಂದಾಗ ಎಷ್ಟು ಗೌರವ ಕೊಟ್ಟಿದ್ದೀರಿ ಅಂತಾ ಕೇಳಿಕೊಳ್ಳಿ. ನೀವು ಸರಿ ಇದ್ದಿದ್ದರೆ ಇವತ್ತು ಈ ಪರಿಸ್ಥಿತಿ ಬರುತ್ತಿರಲಿಲ್ಲ. 17 ಶಾಸಕರು ಆ ಜಾಗದಲ್ಲಿ ಇರಬಾರದು ಅಂತಾ ತೀರ್ಮಾನ ಮಾಡಿದ್ದು, ನಮ್ಮ ಸ್ವಂತಕ್ಕೆ ಇಲ್ಲ ಎಂದರು.

BJP MUNIRATHNA

ತಾಯಿಗೆ ಮೋಸ ಮಾಡಿದ್ರು ಅಂತಾ ಹೇಳುತ್ತೀರಿ. ಆದರೆ ಚಲುವರಾಯಸ್ವಾಮಿ, ಬಾಲಕೃಷ್ಣ, ಜಮೀರ್ ಅವರನ್ನು ಎಲ್ಲಿಂದ ಕರೆದುಕೊಂಡು ಬಂದ್ರೀ ತಾವು. 80 ಶಾಸಕರನ್ನು ಸರಿಯಾಗಿ ಇಟ್ಟುಕೊಳ್ಳಲು ಆಗಲಿಲ್ಲ ನಿಮಗೆ. ಬೆಂಗಳೂರು ಜನ, ರಾಜರಾಜೇಶ್ವರಿನಗರ ಕ್ಷೇತ್ರದ ಜನ ಪ್ರಜ್ಞಾವಂತರು, ಬುದ್ಧಿಜೀವಿಗಳು ದಬ್ಬಾಳಿಕೆ, ದೌರ್ಜನ್ಯ ಸಹಿಸಲ್ಲ. ಆರ್.ಆರ್ ನಗರವನ್ನು ಕೆಜೆ ಹಳ್ಳಿ, ಡಿಜಿ ಹಳ್ಳಿ ಮಾಡಬೇಡಿ. ಒಬ್ಬ ಶಾಸಕನಿಗೆ ರಕ್ಷಣೆ ನೀಡಲು ನಿಮ್ಮಿಂದ ಆಗಲಿಲ್ಲ. ತಪ್ಪು ಮಾಡಿದ ವ್ಯಕ್ತಿಗೆ ಶಿಕ್ಷೆ ನೀಡಿ ಎಂದು ಯಾವ ನಾಯಕರು ಹೇಳಲಿಲ್ಲ. ಆದ್ದರಿಂದ ಈಗ ನಾವು ಹೊರಗೆ ಬಂದಿದ್ದು, ನಮ್ಮ ಕೆಲಸವನ್ನು ಮಾಡಿಕೊಳ್ಳಲು ಬಿಡಿ ಎಂದರು.

ಆರ್.ಆರ್ ನಗರ ಕ್ಷೇತ್ರ ಬಹುದೊಡ್ಡ ಕ್ಷೇತ್ರವಾಗಿದ್ದು, ಸಾಕಷ್ಟು ಅಭಿವೃದ್ಧಿ ಕೆಲಸಗಳು ಬಾಕಿ ಉಳಿದಿದೆ. ನಮ್ಮ ಸರ್ಕಾರ ಅವಧಿ ಇನ್ನೂ 2 ವರ್ಷ ಇದೆ. ಆದ್ದರಿಂದ ಕ್ಷೇತ್ರದಲ್ಲಿ ಗೆಲುವು ಪಡೆದರೇ ಅಭಿವೃದ್ಧಿಯ ವೇಗವನ್ನು ಹೆಚ್ಚಿಸಬಹುದು. ಸಿಎಂ ಯಡಿಯೂರಪ್ಪ ಕೊಟ್ಟ ಮಾತಿಗೆ ತಪ್ಪಲಿಲ್ಲ ಎಂಬ ಮಾತು ಕೇಳಿದ್ದೆ. ಈಗ ನಿಜ ಜೀವನದಲ್ಲಿ ನೋಡಿದ್ದೇನೆ. ರಾಜರಾಜೇಶ್ವರಿ ನಗರ ಕ್ಷೇತ್ರ, ಬೆಂಗಳೂರು ಅಭಿವೃದ್ಧಿ ಆಗಬೇಕು, ಅದನ್ನ ಯಡಿಯೂರಪ್ಪ ಸರ್ಕಾರ ಮಾಡುತ್ತೆ. ನ್ಯಾಯಯುತವಾಗಿ ಮತದಾನ ಮಾಡಿ, ಅಭಿವೃದ್ಧಿಗೆ ಸಹಕರಿಸಿ, ನನಗೆ ಮತ ನೀಡಿ ಎಂದು ಮನವಿ ಮಾಡಿದರು.

Munirathna 5

ಇದಕ್ಕೂ ಮುನ್ನ ಮಾತನಾಡಿದ ಸಚಿವ ಆರ್.ಅಶೋಕ್, ಬೆಂಗಳೂರು ಅಭಿವೃದ್ಧಿಗೆ ಈ ಹಿಂದೆ ಸಿಎಂ ಆಗಿದ್ದಾಗ ಯಡಿಯೂರಪ್ಪ ವಿಶೇಷ ಪ್ಯಾಕೇಜ್ ಕೊಟ್ಟಿದ್ದರು. ಯಡಿಯೂರಪ್ಪ ಅವರಿಂದ ಬೆಂಗಳೂರು ಅಭಿವೃದ್ಧಿ ಆಗುವ ವಿಶ್ವಾಸ ಜನರಿಗಿದೆ. ಸರ್ಕಾರ ರಚನೆಯ ದೃಷ್ಟಿಯಿಂದ 17 ಜನ ಬಿಜೆಪಿಗೆ ಬಂದರು. ಆಡಳಿತ ಪಕ್ಷದ ದುರಾಡಳಿತ, ದೌರ್ಜನ್ಯನಿಂದ ಬೇಸತ್ತು ನಮ್ಮ ಪಕ್ಷಕ್ಕೆ ಬಂದಿದ್ದರು. ಈಗ ಅವರನ್ನು ಗೆಲ್ಲಿಸುವ ಕೆಲಸ ನಮ್ಮದು. ಮುನಿರತ್ನ ಅವರು ಎರಡು ಬಾರಿ ಸ್ಪರ್ಧಿಸಿ ಗೆದ್ದಿದ್ದಾರೆ. ಕೊರೊನಾ ಸಂಕಷ್ಟದಲ್ಲಿ ಎಲ್ಲರಿಗೂ ಕಿಟ್ ಕೊಟ್ಟಿದ್ದಾರೆ, ಪ್ರತಿ ಮನೆ ಮನೆಯನ್ನು ನೋಡಿದ್ದಾರೆ. ಬೆಂಗಳೂರು ಜನ ಜಾತಿ ಬ್ರಾಂಡ್ ನೋಡಲ್ಲ. ಕನಕಪುರದ ಆಡಳಿತ, ದೌರ್ಜನ್ಯ ಬೆಂಗಳುರಿಗೆ ಬರಬಾರದು. ಕೊರೊನಾ ಸಂಬಂಧ ಮತದಾನ ಮಾಡುವುದಕ್ಕೆ ಜನರು ಹೆದರುವ ಅಗತ್ಯವಿಲ್ಲ. ಸರ್ಕಾರ ಸೂಕ್ತ ಕ್ರಮಕೈಗೊಂಡಿದ್ದು, ದಯವಿಟ್ಟು ಮತದಾನ ಕೇಂದ್ರಕ್ಕೆ ಬಂದು ಮತ ನೀಡಿ ಎಂದು ತಿಳಿಸಿದರು. ಇದನ್ನೂ ಓದಿ: ಗೆದ್ದ ತಕ್ಷಣ ಮುನಿರತ್ನ ಮಿನಿಸ್ಟರ್ – ಸಿಎಂ ಮೊದಲ ಬಾರಿಗೆ ಘೋಷಣೆ

Live : ಉಪಚುನಾವಣೆಯ ಹಿನ್ನೆಲೆಯಲ್ಲಿ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಮತದಾರರೊಂದಿಗೆ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ @BSYBJP ಅವರ ವರ್ಚುವಲ್ ಸಂವಾದ. https://t.co/W5w9l98lF0

— BJP Karnataka (@BJP4Karnataka) October 31, 2020

TAGGED:bengalurubjpKarnataka By ElectionMunirathnaPublic TVr ashokRajarajeshwari by-electionಆರ್ ಅಶೋಕ್ಕರ್ನಾಟಕ ಉಪಚುನಾವಣೆಪಬ್ಲಿಕ್ ಟಿವಿಬಿಜೆಪಿಬೆಂಗಳೂರುಮುನಿರತ್ನರಾಜರಾಜೇಶ್ವರಿ ಉಪಚುನಾವಣೆ
Share This Article
Facebook Whatsapp Whatsapp Telegram

Cinema news

darshan vijayalakshmi
ದರ್ಶನ್‌ಗೆ ಬೆನ್ನುನೋವು ಇರೋದು ನಿಜ: ನಟನ ಬದುಕಿನ ಏಳುಬೀಳಿನ ಬಗ್ಗೆ ಪತ್ನಿ ವಿಜಯಲಕ್ಷ್ಮಿ ಮಾತು
Cinema Latest Sandalwood Top Stories
Ugram Manju
ಸರಳವಾಗಿ ಮದುವೆಯಾಗಲು ರೆಡಿಯಾದ ಉಗ್ರಂ ಮಂಜು
Cinema Latest Sandalwood Top Stories
Rakshita Shetty Dhruvanth Secret Room Fight
`ರಕ್ಷಿತಾ ಆರ್ ಕೂಡ ನೀವಲ್ಲ’- ರಕ್ಷಿತಾ ಧ್ರುವಂತ್ ಸಿಕ್ಕಾಪಟ್ಟೆ ಕಿತ್ತಾಟ!
Cinema Latest Sandalwood Top Stories TV Shows
Sai Pallavi
ಎಂ.ಎಸ್ ಸುಬ್ಬಲಕ್ಷ್ಮಿ ಬಯೋಪಿಕ್‌ನಲ್ಲಿ ಸಾಯಿಪಲ್ಲವಿ ನಟನೆ ಫಿಕ್ಸ್‌
Bollywood Cinema Latest Top Stories

You Might Also Like

ELECTION COMMISSION OF INDIA
Latest

ಪ.ಬಂಗಾಳದಲ್ಲಿ SIR- 58 ಲಕ್ಷ ಮತದಾರರ ಹೆಸರುಗಳನ್ನು ಅಳಿಸಲು ಪ್ರಸ್ತಾಪ

Public TV
By Public TV
2 minutes ago
kea
Bengaluru City

ಇನ್ನೂ 26 ವೈದ್ಯಕೀಯ ಸೀಟು ಉಳಿಕೆ, ಯುಜಿ ವೈದ್ಯಕೀಯ-ಸ್ಟ್ರೇ ವೇಕೆನ್ಸಿ ಸುತ್ತಿನ ಅಂತಿಮ ಫಲಿತಾಂಶ ಪ್ರಕಟ: ಕೆಇಎ

Public TV
By Public TV
19 minutes ago
Kempegowda Airport Taxi Drivers Protest
Bengaluru City

ಹೊಸ ರೂಲ್ಸ್‌ಗೆ ವಿರೋಧ – ಏರ್ಪೋರ್ಟ್ ಅಥಾರಿಟಿ ವಿರುದ್ಧ ಸಿಡಿದೆದ್ದ ಟ್ಯಾಕ್ಸಿ ಚಾಲಕರು

Public TV
By Public TV
1 hour ago
aryan khan shilpa shetty
Bengaluru City

ಬೆಂಗಳೂರು| ಆರ್ಯನ್‌ ಖಾನ್‌ ಬಂದಿದ್ದ, ಶಿಲ್ಪಾ ಶೆಟ್ಟಿ ಒಡೆತನದ ಪಬ್‌ಗಳ ವಿರುದ್ಧ FIR

Public TV
By Public TV
1 hour ago
Ramanagara Online Engagement From Canada With Udupi Woman
Districts

ವೀಡಿಯೋ ಕಾಲ್‌ನಲ್ಲಿ ಕೆನಡಾದಿಂದ ಉಡುಪಿ ಮೂಲದ ಯುವತಿ ಜೊತೆ ನಿಶ್ಚಿತಾರ್ಥ ಮಾಡಿಕೊಂಡ ಯುವಕ

Public TV
By Public TV
2 hours ago
siddaramaiah r.ashok
Belgaum

ಹೈಕಮಾಂಡ್ ಹೇಳೋವರೆಗೂ ನಾನೇ ಮುಖ್ಯಮಂತ್ರಿ: ಸದನದಲ್ಲಿ ಸಿದ್ದರಾಮಯ್ಯ ಪುನರುಚ್ಚಾರ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?