Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಮ್ಮಿಶ್ರ ಸರ್ಕಾರದಲ್ಲಿ ಶಾಸಕರು ನಿಮ್ಮ ಬಳಿ ಪತ್ರ ತೆಗೆದುಕೊಂಡು ಬಂದಾಗ ಎಷ್ಟು ಗೌರವ ಕೊಟ್ಟಿದ್ದೀರಿ: ಮುನಿರತ್ನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸಮ್ಮಿಶ್ರ ಸರ್ಕಾರದಲ್ಲಿ ಶಾಸಕರು ನಿಮ್ಮ ಬಳಿ ಪತ್ರ ತೆಗೆದುಕೊಂಡು ಬಂದಾಗ ಎಷ್ಟು ಗೌರವ ಕೊಟ್ಟಿದ್ದೀರಿ: ಮುನಿರತ್ನ

Bengaluru City

ಸಮ್ಮಿಶ್ರ ಸರ್ಕಾರದಲ್ಲಿ ಶಾಸಕರು ನಿಮ್ಮ ಬಳಿ ಪತ್ರ ತೆಗೆದುಕೊಂಡು ಬಂದಾಗ ಎಷ್ಟು ಗೌರವ ಕೊಟ್ಟಿದ್ದೀರಿ: ಮುನಿರತ್ನ

Public TV
Last updated: October 31, 2020 1:39 pm
Public TV
Share
2 Min Read
Munirathna
SHARE

– 17 ಶಾಸಕರು ಅಲ್ಲಿ ಇರಬಾರದು ಅಂತಾ ತೀರ್ಮಾನ ಮಾಡಿದ್ದು ಸ್ವಂತಕ್ಕೆ ಅಲ್ಲ

ಬೆಂಗಳೂರು: ಸಮ್ಮಿಶ್ರ ಸರ್ಕಾರದಲ್ಲಿ ಶಾಸಕರು ನಿಮ್ಮ ಬಳಿ ಪತ್ರ ತೆಗೆದುಕೊಂಡು ಬಂದಾಗ ಎಷ್ಟು ಗೌರವ ಕೊಟ್ಟಿದ್ದೀರಿ ಎಂದು ನೆನಪುಮಾಡಿಕೊಳ್ಳಿ ಎಂದು ಹೇಳುವ ಮೂಲಕ ವಿರೋಧಿ ಪಕ್ಷದ ಟೀಕೆಗಳಿಗೆ ರಾಜರಾಜೇಶ್ವರಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮುನಿರತ್ನ ತಿರುಗೇಟು ನೀಡಿದ್ದಾರೆ.

ರಾಜರಾಜೇಶ್ವರಿ ನಗರದ ಉಪಚುನಾವಣೆಯ ಹಿನ್ನೆಲೆಯಲ್ಲಿ ವರ್ಚುವಲ್ ರ‌್ಯಾಲಿ ಉದ್ದೇಶಿಸಿ ಮಾತನಾಡಿದ ಅವರು, ಕ್ಷೇತ್ರದ ಚುನಾವಣೆಯ ಹಿನ್ನೆಯಲ್ಲಿ ವಿಪಕ್ಷಗಳು ಟೀಕೆ ಮಾಡುತ್ತಿದ್ದಾರೆ. ಸಮ್ಮಿಶ್ರ ಸರ್ಕಾರದಲ್ಲಿ ಶಾಸಕರು ನಿಮ್ಮ ಬಳಿಕ ಪತ್ರ ತಂದಾಗ ಎಷ್ಟು ಗೌರವ ಕೊಟ್ಟಿದ್ದೀರಿ ಅಂತಾ ಕೇಳಿಕೊಳ್ಳಿ. ನೀವು ಸರಿ ಇದ್ದಿದ್ದರೆ ಇವತ್ತು ಈ ಪರಿಸ್ಥಿತಿ ಬರುತ್ತಿರಲಿಲ್ಲ. 17 ಶಾಸಕರು ಆ ಜಾಗದಲ್ಲಿ ಇರಬಾರದು ಅಂತಾ ತೀರ್ಮಾನ ಮಾಡಿದ್ದು, ನಮ್ಮ ಸ್ವಂತಕ್ಕೆ ಇಲ್ಲ ಎಂದರು.

BJP MUNIRATHNA

ತಾಯಿಗೆ ಮೋಸ ಮಾಡಿದ್ರು ಅಂತಾ ಹೇಳುತ್ತೀರಿ. ಆದರೆ ಚಲುವರಾಯಸ್ವಾಮಿ, ಬಾಲಕೃಷ್ಣ, ಜಮೀರ್ ಅವರನ್ನು ಎಲ್ಲಿಂದ ಕರೆದುಕೊಂಡು ಬಂದ್ರೀ ತಾವು. 80 ಶಾಸಕರನ್ನು ಸರಿಯಾಗಿ ಇಟ್ಟುಕೊಳ್ಳಲು ಆಗಲಿಲ್ಲ ನಿಮಗೆ. ಬೆಂಗಳೂರು ಜನ, ರಾಜರಾಜೇಶ್ವರಿನಗರ ಕ್ಷೇತ್ರದ ಜನ ಪ್ರಜ್ಞಾವಂತರು, ಬುದ್ಧಿಜೀವಿಗಳು ದಬ್ಬಾಳಿಕೆ, ದೌರ್ಜನ್ಯ ಸಹಿಸಲ್ಲ. ಆರ್.ಆರ್ ನಗರವನ್ನು ಕೆಜೆ ಹಳ್ಳಿ, ಡಿಜಿ ಹಳ್ಳಿ ಮಾಡಬೇಡಿ. ಒಬ್ಬ ಶಾಸಕನಿಗೆ ರಕ್ಷಣೆ ನೀಡಲು ನಿಮ್ಮಿಂದ ಆಗಲಿಲ್ಲ. ತಪ್ಪು ಮಾಡಿದ ವ್ಯಕ್ತಿಗೆ ಶಿಕ್ಷೆ ನೀಡಿ ಎಂದು ಯಾವ ನಾಯಕರು ಹೇಳಲಿಲ್ಲ. ಆದ್ದರಿಂದ ಈಗ ನಾವು ಹೊರಗೆ ಬಂದಿದ್ದು, ನಮ್ಮ ಕೆಲಸವನ್ನು ಮಾಡಿಕೊಳ್ಳಲು ಬಿಡಿ ಎಂದರು.

ಆರ್.ಆರ್ ನಗರ ಕ್ಷೇತ್ರ ಬಹುದೊಡ್ಡ ಕ್ಷೇತ್ರವಾಗಿದ್ದು, ಸಾಕಷ್ಟು ಅಭಿವೃದ್ಧಿ ಕೆಲಸಗಳು ಬಾಕಿ ಉಳಿದಿದೆ. ನಮ್ಮ ಸರ್ಕಾರ ಅವಧಿ ಇನ್ನೂ 2 ವರ್ಷ ಇದೆ. ಆದ್ದರಿಂದ ಕ್ಷೇತ್ರದಲ್ಲಿ ಗೆಲುವು ಪಡೆದರೇ ಅಭಿವೃದ್ಧಿಯ ವೇಗವನ್ನು ಹೆಚ್ಚಿಸಬಹುದು. ಸಿಎಂ ಯಡಿಯೂರಪ್ಪ ಕೊಟ್ಟ ಮಾತಿಗೆ ತಪ್ಪಲಿಲ್ಲ ಎಂಬ ಮಾತು ಕೇಳಿದ್ದೆ. ಈಗ ನಿಜ ಜೀವನದಲ್ಲಿ ನೋಡಿದ್ದೇನೆ. ರಾಜರಾಜೇಶ್ವರಿ ನಗರ ಕ್ಷೇತ್ರ, ಬೆಂಗಳೂರು ಅಭಿವೃದ್ಧಿ ಆಗಬೇಕು, ಅದನ್ನ ಯಡಿಯೂರಪ್ಪ ಸರ್ಕಾರ ಮಾಡುತ್ತೆ. ನ್ಯಾಯಯುತವಾಗಿ ಮತದಾನ ಮಾಡಿ, ಅಭಿವೃದ್ಧಿಗೆ ಸಹಕರಿಸಿ, ನನಗೆ ಮತ ನೀಡಿ ಎಂದು ಮನವಿ ಮಾಡಿದರು.

Munirathna 5

ಇದಕ್ಕೂ ಮುನ್ನ ಮಾತನಾಡಿದ ಸಚಿವ ಆರ್.ಅಶೋಕ್, ಬೆಂಗಳೂರು ಅಭಿವೃದ್ಧಿಗೆ ಈ ಹಿಂದೆ ಸಿಎಂ ಆಗಿದ್ದಾಗ ಯಡಿಯೂರಪ್ಪ ವಿಶೇಷ ಪ್ಯಾಕೇಜ್ ಕೊಟ್ಟಿದ್ದರು. ಯಡಿಯೂರಪ್ಪ ಅವರಿಂದ ಬೆಂಗಳೂರು ಅಭಿವೃದ್ಧಿ ಆಗುವ ವಿಶ್ವಾಸ ಜನರಿಗಿದೆ. ಸರ್ಕಾರ ರಚನೆಯ ದೃಷ್ಟಿಯಿಂದ 17 ಜನ ಬಿಜೆಪಿಗೆ ಬಂದರು. ಆಡಳಿತ ಪಕ್ಷದ ದುರಾಡಳಿತ, ದೌರ್ಜನ್ಯನಿಂದ ಬೇಸತ್ತು ನಮ್ಮ ಪಕ್ಷಕ್ಕೆ ಬಂದಿದ್ದರು. ಈಗ ಅವರನ್ನು ಗೆಲ್ಲಿಸುವ ಕೆಲಸ ನಮ್ಮದು. ಮುನಿರತ್ನ ಅವರು ಎರಡು ಬಾರಿ ಸ್ಪರ್ಧಿಸಿ ಗೆದ್ದಿದ್ದಾರೆ. ಕೊರೊನಾ ಸಂಕಷ್ಟದಲ್ಲಿ ಎಲ್ಲರಿಗೂ ಕಿಟ್ ಕೊಟ್ಟಿದ್ದಾರೆ, ಪ್ರತಿ ಮನೆ ಮನೆಯನ್ನು ನೋಡಿದ್ದಾರೆ. ಬೆಂಗಳೂರು ಜನ ಜಾತಿ ಬ್ರಾಂಡ್ ನೋಡಲ್ಲ. ಕನಕಪುರದ ಆಡಳಿತ, ದೌರ್ಜನ್ಯ ಬೆಂಗಳುರಿಗೆ ಬರಬಾರದು. ಕೊರೊನಾ ಸಂಬಂಧ ಮತದಾನ ಮಾಡುವುದಕ್ಕೆ ಜನರು ಹೆದರುವ ಅಗತ್ಯವಿಲ್ಲ. ಸರ್ಕಾರ ಸೂಕ್ತ ಕ್ರಮಕೈಗೊಂಡಿದ್ದು, ದಯವಿಟ್ಟು ಮತದಾನ ಕೇಂದ್ರಕ್ಕೆ ಬಂದು ಮತ ನೀಡಿ ಎಂದು ತಿಳಿಸಿದರು. ಇದನ್ನೂ ಓದಿ: ಗೆದ್ದ ತಕ್ಷಣ ಮುನಿರತ್ನ ಮಿನಿಸ್ಟರ್ – ಸಿಎಂ ಮೊದಲ ಬಾರಿಗೆ ಘೋಷಣೆ

Live : ಉಪಚುನಾವಣೆಯ ಹಿನ್ನೆಲೆಯಲ್ಲಿ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಮತದಾರರೊಂದಿಗೆ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ @BSYBJP ಅವರ ವರ್ಚುವಲ್ ಸಂವಾದ. https://t.co/W5w9l98lF0

— BJP Karnataka (@BJP4Karnataka) October 31, 2020

TAGGED:bengalurubjpKarnataka By ElectionMunirathnaPublic TVr ashokRajarajeshwari by-electionಆರ್ ಅಶೋಕ್ಕರ್ನಾಟಕ ಉಪಚುನಾವಣೆಪಬ್ಲಿಕ್ ಟಿವಿಬಿಜೆಪಿಬೆಂಗಳೂರುಮುನಿರತ್ನರಾಜರಾಜೇಶ್ವರಿ ಉಪಚುನಾವಣೆ
Share This Article
Facebook Whatsapp Whatsapp Telegram

Cinema news

Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories
TVK Vijay
ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌
Cinema Court Latest Main Post National
Maharashtra Man Arrest
ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್
Cinema Latest National Top Stories
Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories

You Might Also Like

Abhishek Sharma 3
Cricket

ಹೈದ್ರಾಬಾದ್‌ನಲ್ಲಿ ಸನ್‌ ರೈಸರ್ಸ್‌ ದರ್ಬಾರ್, ಶತಕ ಸಿಡಿಸಿ ಮೆರೆದಾಡಿದ ಅಭಿ – SRHಗೆ 47 ರನ್‌ಗಳ ಭರ್ಜರಿ ಜಯ

Public TV
By Public TV
4 hours ago
NIA 2
Bengaluru City

ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಕೇಸ್ – ಪ್ರಕರಣದ 3ನೇ ಅಪರಾಧಿಗೆ 6 ವರ್ಷ ಜೈಲು

Public TV
By Public TV
4 hours ago
mojtaba khamenei and trump
Latest

ಅಮೆರಿಕ ಇರಾನ್‌ ನಡುವೆ ಶಾಂತಿ ಮಾತುಕತೆ – ಇಸ್ಲಾಮಾಬಾದ್‌ನಲ್ಲಿ ಕೌಂಟ್‌ಡೌನ್ ಶುರು

Public TV
By Public TV
5 hours ago
01 15
Big Bulletin

ಬಿಗ್‌ ಬುಲೆಟಿನ್‌ 21 April 2026 ಭಾಗ-1

Public TV
By Public TV
5 hours ago
02 15
Big Bulletin

ಬಿಗ್‌ ಬುಲೆಟಿನ್‌ 21 April 2026 ಭಾಗ-2

Public TV
By Public TV
5 hours ago
03 14
Big Bulletin

ಬಿಗ್‌ ಬುಲೆಟಿನ್‌ 21 April 2026 ಭಾಗ-3

Public TV
By Public TV
5 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?