Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಂಬರೀಶ್ ಹೆಸರು ಹೇಳಲು ಯೋಗ್ಯತೆ ಇಲ್ಲದವರು ಅವ್ರ ಹೆಸರು ಬಳಸ್ತಿದ್ದೀರಿ: ಸುಮಲತಾ ಕಿಡಿ
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಅಂಬರೀಶ್ ಹೆಸರು ಹೇಳಲು ಯೋಗ್ಯತೆ ಇಲ್ಲದವರು ಅವ್ರ ಹೆಸರು ಬಳಸ್ತಿದ್ದೀರಿ: ಸುಮಲತಾ ಕಿಡಿ

Public TV
Last updated: July 9, 2021 1:36 pm
Public TV
Share
3 Min Read
Sumalatha
SHARE

– ಅಂಬರೀಶ್ ಹೆಸರು ಹೇಳಿ ಅನುಕಂಪ ಗಿಟ್ಟಿಸುತ್ತೀರಾ
– ಅಂಬರೀಶ್ ಕಾಲದಲ್ಲಿ ಅಕ್ರಮ ಆಗಿದ್ರೆ ದಾಖಲೆ ಬಿಡುಗಡೆ ಮಾಡಿ
– ಅಂಬರೀಶ್ ಸ್ಮಾರಕ ಮಾಡಿದ್ದು ಹೆಚ್‍ಡಿಕೆ ಅಲ್ಲ ಬಿಎಸ್‍ವೈ

ಬೆಂಗಳೂರು: ಅಂಬರೀಶ್ ಹೆಸರು ಹೇಳಲು ಯೋಗ್ಯತೆ ಇಲ್ಲದವರು ಅವ್ರ ಹೆಸರು ಬಳಸುತ್ತಿದ್ದಾರೆ. ಅಂಬರೀಶ್ ಕಾಲದಲ್ಲಿ ಅಕ್ರಮ ಆಗಿದ್ರೆ ದಾಖಲೆ ಬಿಡುಗಡೆ ಮಾಡಿ ಎಂದು ಸಂಸದೆ ಸುಮಲತಾ ಅಂಬರೀಶ್, ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿಗೆ ಸವಾಲು ಹಾಕಿದ್ದಾರೆ.

Sumalatha 2 3 medium

ಜೆಡಿಸ್ ಅವರು ಅಂಬರೀಶ್ ಅವರು ವಿರುದ್ಧವಾಗಿ ನಿಡಿರುವ ಹೇಳಿಕೆ ವಿಚಾರವಾಗಿ ಮಾಧ್ಯಮದವರೊಂದಿಗೆ ಮಾತನಾಡಿ ಅವರು, ರವೀಂದ್ರ ಶ್ರೀಕಂಠಯ್ಯ ಇದೇ ರೀತಿ ಮಾತಾಡಲಿ. ಜಿಲ್ಲೆಯ ಜನಕ್ಕೆ ಒಳ್ಳೆಯದಾಗುತ್ತದೆ. ಅವರ ವ್ಯಕ್ತಿತ್ವ ನಿಜ ಸ್ವರೂಪ ಜನಕ್ಕೆ ಗೊತ್ತಾಗುತ್ತಿದೆ. ಶ್ರೀಕಂಠಯ್ಯ ಲೂಸ್ ಟಾಕ್ ಮಾತಾಡ್ತಿದ್ದಾರೆ. ಆಗ ಅಕ್ರಮ ಆಗಿದ್ದು ದಾಖಲೆ ಇದ್ದರೆ ತರೋಕೆ ಹೇಳಿ. ಇಬ್ಬರು ಸೇರು ಹೋರಾಡೋಣ. ಅಂಬರೀಶ್ ಹೆಸರು ಯಾಕೆ ಉಪಯೋಗ ಮಾಡ್ತೀರಾ. ಜಿಲ್ಲೆಯ ಜನ ಎಲ್ಲಾ ನೋಡ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

ಅಂಬರೀಶ್ ಸ್ಮಾರಕ ನನ್ನಿಂದ ಆಯ್ತು ಅಂತೀರಾ. ಅಂಬರೀಶ್ ಹೆಸರು ಹೇಳಲು ಯೋಗ್ಯತೆ ಇಲ್ಲದವರು ಅವರ ಹೆಸರು ಬಳಸ್ತೀರಾ? ನಿಮ್ಮ ಸಾಧನೆ ಇಲ್ಲವಾ. ನೀವು ಏನು ಕೆಲಸ ಮಾಡಿಲ್ಲ. ಅಂಬರೀಶ್ ಹೆಸರು ಹೇಳಿ ಅನುಕಂಪ ಗಿಟ್ಟಿಸುತ್ತೀರಾ
ಯಾಕೆ ಕುಮಾರಸ್ವಾಮಿ ಹೀಗೆ ಆಟ ಆಡ್ತಿದ್ದೀರಾ? ಒಬ್ಬೊಬ್ಬ ಶಾಸಕರು ಒಂದೊಂದು ರೀತಿ ಮಾತಾಡ್ತೀರಾ. ಅಂಬರೀಶ್ ಕಾಲದಲ್ಲಿ ಅಕ್ರಮ ಆಗಿದ್ರೆ ದಾಖಲೆ ಬಿಡುಗಡೆ ಮಾಡಿ ಎಂದು ಹೇಳಿದ್ದಾರೆ.
HDK 1 medium

ಅಂಬರೀಶ್ ಸ್ಮಾರಕ ಕುಮಾರಸ್ವಾಮಿ ಮಾಡಿಲ್ಲ. ಯಡಿಯೂರಪ್ಪ ಸಹಿ ಮಾಡಿದ್ರಿಂದ ಕೆಲಸ ಪ್ರಾರಂಭ ಮಾಡಿದ್ರು. ಸ್ಮಾರಕ ಬಗ್ಗೆ ಮಾತಾಡಲು ದೊಡ್ಡಣ್ಣ, ಶಿವರಾಮ್ ಹೋದಾಗ ಇವರು ಹೇಗೆ ಮಾತಾಡಿದ್ರು ಅಂತ ಅವರನ್ನೇ ಕೇಳಿ ಕುಮಾರಸ್ವಾಮಿ ಅವತ್ತೇ ವಿರೋಧ ಮಾಡಿದ್ರು. ಸ್ಮಾರಕ ಕೇಳಲು ಹೋದಾಗ ಪೇಪರ್ ಮುಖದ ಮೇಲೆ ಎಸೆದು ಹೋಗಿದ್ದು ಕುಮಾರಸ್ವಾಮಿ ಅವರು. ಸ್ಮಾರಕ ಅವರ ಮಾಡುವಾಗ ಯಾವೇಲ್ಲ ಮಾತುಗಳನ್ನು ಆಡಿದ್ದರು ಎನ್ನುವುದನ್ನು ನೆನೆಪಿಸಬೇಕು. ಈ ವಿಚಾರವನ್ನು ನಾನು ಸಿಂಗಾಪುರ್ ಸಮಾವೇಶದಲ್ಲಿ ಆದಿಚುಂಚನಗಿರಿ ಶ್ರೀ ಬಳಿ ಇದ್ದನ್ನ ನಾನು ಹೇಳಿದ್ದೆ. ಅವರು ಅಂದು ಧೈರ್ಯದ ಮಾತುಗಳನ್ನು ಹೇಳಿದ್ದರು. ಇದೀಗ ಅಂಬರೀಶ್ ಸ್ಮಾರಕದಿಂದ ಕ್ರೆಡಿಟ್ ತೆಗೆದುಕೊಳ್ತಿದ್ದಾರೆ. ವಿಷ್ಣು ಸ್ಮಾರಕವೂ ಆರಂಭ ಆಗಿದೆ. ಯಾಕೆ ತಿರುಚುತ್ತಿದ್ದಾರೆ ಗೊತ್ತಿಲ್ಲ ಒಳ್ಳೆ ಜಾಗದಲ್ಲಿ ವಿಷ್ಣು ಸ್ಮಾರಕ ಮಾಡಿದ್ದಾರೆ. ದೊಡ್ಡಣ್ಣ ಅವತ್ತು ಪೇಪರ್ ಮುಖದ ಮೇಲೆ ಎಸೆದ್ರು ಕುಮಾರಸ್ವಾಮಿ ಅಂತ ಕಣ್ಣೀರು ಹಾಕಿದ್ದರು.

Sumalatha 5 medium

ಡೀಲ್ ಮಾಡೋದು ಅವ್ರ ಬುದ್ಧಿ. ಅಕ್ರಮ ಮಾಡೋಕೆ ಡೀಲ್ ಮಾಡೋಕೆ ಕುಮಾರಸ್ವಾಮಿ ಅವ್ರಿಗೆ ಗೊತ್ತು ಪ್ರತಿಯೊಂದು ಕೆಲಸದಲ್ಲೂ ಶಾಸಕರ ಕ್ಷೇತ್ರದಲ್ಲಿ ಅಕ್ರಮ ನಡೆಯುತ್ತಿದೆ. ಅಕ್ರಮದ ಬಗ್ಗೆ ನಾನು ಮಾತಾಡಿದ್ರೆ ಈಗ ನನ್ನ ಮೇಲೆ ಮಾತಾಡ್ತಿದ್ದೀರಾ..? ಫೋನ್ ಟ್ಯಾಪ್ ಮಾಡಿದ್ದು ನೀವು. ಯಾವ ಕಳ್ಳನು ನಾನು ಕಳ್ಳ ಅಂತ ಹೇಳ್ತಾನಾ? ಸಿಬಿಐ ಅಧಿಕಾರಿಗಳು ಎರಡು ಬಾರಿ ನನ್ನಿಂದ ಮಾಹಿತಿ ಪಡೆದಿದ್ದಾರೆ. ಟ್ಯಾಪ್ ಆಗಿರೋ ಲಿಸ್ಟ್ ಕೊಟ್ಟರು. ಯಾರೇ ಸಿಎಂ ಆಗಿದ್ರು ಅವತ್ತು ಸಹಕಾರ ಕೊಡ್ತಿದ್ದರು. ನಾನು ಯಾರನ್ನು ಎಡ ಬಲ ಡೀಲಿಂಗ್ ಇಟ್ಟುಕೊಂಡಿಲ್ಲ. ದಾಖಲಾತಿ ಇದ್ದರೆ ಬಿಡುಗಡೆ ಮಾಡಲಿ. ನನಗೆ ಯಾವುದೇ ಭಯ ಇಲ್ಲ ಎಂದು ಸುಮಲತಾ ಸವಾಲ್ ಹಾಕಿದ್ದಾರೆ.

Raveendra Srikantaiah 4 medium

ಅಂಬರೀಶ್ ನಮ್ಮನ್ನು ಅಗಲಿದಾಗ ಕುಮಾರಸ್ವಾಮಿ ಅವತ್ತೆ ಮಂಡ್ಯಕ್ಕೆ ಬಂದ್ರೆ ಸಮಸ್ಯೆ ಆಗುತ್ತೆ ಅಂತ ಹೇಳಿದ್ರು. ಅಭಿ ಮಂಡ್ಯಕ್ಕೆ ಹೋಗಬೇಕು ಅಂತ ಹೇಳಿದ್ರು ಅಂತ ಕುಮಾರಸ್ವಾಮಿ ಹೇಳಿದ್ದಾರೆ. ಈಗ ಪದೇ ಪದೇ ಸುಳ್ಳು ಹೇಳ್ತಿದ್ದಾರೆ. ರಾಜ್ ಕುಮಾರ್, ವಿಷ್ಣು, ಅಂಬಿ ಬಗ್ಗೆ ಮಾತಾಡೋ ಮುನ್ನ ಸಂಸ್ಕಾರ ಇಟ್ಟುಕೊಳ್ಳಿ. ರಾಜ್ ಕುಮಾರ್ ಮೃತರಾದಾಗ ಸಿಎಂ ಆಗಿದ್ದು ಕುಮಾರಸ್ವಾಮಿ. ನೈತಿಕತೆ, ಸಂಸ್ಕಾರ ಇದ್ದರೆ ಅಂಬರೀಶ್ ಬಗ್ಗೆ ಮಾತಾಡೋದು ಬಿಡಿ ಅಕ್ರಮ ಗಣಿಗಾರಿಕೆ ಬೇನಾಮಿ ಹೆಸರಲ್ಲಿ ಮಾಡ್ತಿದ್ದಾರೆ. ನಿಮ್ಮದು ಯಾವುದೇ ಅಕ್ರಮ ಇಲ್ಲ ಅಂದ್ರೆ ನೀವು ಯಾಕೆ ಮಾತಾಡ್ತಿದ್ದೀರಾ. ಜೆಡಿಎಸ್ ಶಾಸಕರು ಏನ್ ಬೇಕೋ ಮಾತಾಡಿ. ಎರಡು ವರ್ಷ ಚುನಾವಣೆ ಇದೆ ಎಂದು ಹೇಳಿದ್ದಾರೆ.

ನಾನು ಭ್ರಷ್ಟಾಚಾರದ ವಿರುದ್ಧವಾಗಿ ಮಾತನಾಡಿದ್ರೆ ಅವರು ಯಾಕೆ ನನ್ನ ಪಾಯಿಂಟ್ ಔಟ್ ಮಾಡಲು ಪ್ರಯತ್ನ ಮಾಡುತ್ತಿದ್ದಾರೆ. ನನ್ನ ಬಗ್ಗೆ ದೂರುಗಳಿದ್ದರೆ ಇಷ್ಟು ವರ್ಷ ಯಾಕೆ ನೀವು ಕಾದ್ರಿ. ನಾನು ಒಂದು ವಿಚಾರವಾಗಿ ಧ್ವನಿ ಎತ್ತಿದಾಗ ನಿಮಗೆ ನನ್ನ ಕುರಿತಾಗಿರುವ ದೂರು ನೆನೆಪು ಆಗುತ್ತಿದೆಯಾ. ಮೈಸೂರು ಸಂಸದರು ಗೊಂದಲದಲ್ಲಿ ಇದ್ದಾರೆ. ಅವ್ರು ಮಂಡ್ಯ ಸಂಸದರ, ಮೈಸೂರು ಸಂಸದರ ಅಂತ ತಿಳಿದುಕೊಳ್ಳಲಿ. ಅವರು ಬಿಜೆಪಿ ಸಂಸದರಾ, ಜೆಡಿಎಸ್ ಸಂಸದರಾ..?. ಅಕ್ರಮ ಗಣಿಗಾರಿಕೆ ಮಾಡೋ ಪರವಾಗಿ ಯಾಕೆ ಪ್ರತಾಪ್ ಸಿಂಹ ಮಾತಾಡ್ತಾರೆ ಎಂದು ಹೇಳುವ ಮೂಲಕ ಪ್ರತಾಪ್ ಸಿಂಹ್ ವಿರುದ್ಧ ಕೂಡ ಕಿಡಿ ಕಾರಿದ್ದಾರೆ.

Share This Article
Facebook Whatsapp Whatsapp Telegram
Previous Article RAJINIKANTH small ಅಮೆರಿಕದಿಂದ ತಲೈವಾ ರಿಟರ್ನ್- ಅಭಿಮಾನಿಗಳಲ್ಲಿ ಸಂಭ್ರಮ
Next Article sanjana galrani 1 small ಬೆನ್ನ ಮೇಲಿನ ಟ್ಯಾಟೂ ರಿವೀಲ್ ಮಾಡಿ ಪತಿಗೆ ಸಂಜನಾ ಧನ್ಯವಾದ

Latest Cinema News

Vedika
ಬಿಕಿನಿಯಲ್ಲಿ ಶಿವಲಿಂಗ ನಟಿ ಚಿಲ್‌ – ಪಡ್ಡೆ ಹೈಕ್ಳ ಮೈಬಿಸಿ ಹೆಚ್ಚಿಸಿದ ವೇದಿಕಾ
Cinema Latest Sandalwood Top Stories
Vishnuvardhan 4
ವಿಷ್ಣುವರ್ಧನ್ ಅಭಿಮಾನಿಗಳಿಗೆ ಗೆಲುವು – ಸಮಾಧಿ ಸಮೀಪ ಬರ್ತ್‌ಡೇಗೆ ಸಿಕ್ತು ಅನುಮತಿ
Cinema Latest Sandalwood Top Stories
Darshan
ನಟ ದರ್ಶನ್‌ಗೆ ಹಾಸಿಗೆ, ದಿಂಬು – ಸೆ.19ಕ್ಕೆ ಆದೇಶ ಕಾಯ್ದಿರಿಸಿದ ಕೋರ್ಟ್
Cinema Districts Latest Sandalwood Top Stories
Kothalavadi
ʻಕೊತ್ತಲವಾಡಿʼ ಕಿರಿಕ್‌ – ಸಹನಟಿ ಸ್ವರ್ಣ ವಿರುದ್ಧ ದೂರು ದಾಖಲು
Cinema Latest Sandalwood Top Stories
vijayalakshmi
ಟ್ರೋಲ್‌ ಮಾಡಿದ ಕಿಡಿಗೇಡಿಗಳಿಗೆ ಮಾರ್ಮಿಕ ಉತ್ತರ ನೀಡಿದ ವಿಜಯಲಕ್ಷ್ಮಿ
Cinema Latest Sandalwood Top Stories

You Might Also Like

EVM
Latest

ಫಸ್ಟ್‌ ಟೈಂ EVM ನಲ್ಲಿ ಇನ್ಮುಂದೆ ಅಭ್ಯರ್ಥಿಗಳ ಕಲರ್ ಫೋಟೋ – ಬಿಹಾರ ವಿಧಾನಸಭಾ ಚುನಾವಣೆಯಿಂದಲೇ ಆರಂಭ

31 minutes ago
Mahesh Shetty Thimarody
Dakshina Kannada

ತಿಮರೋಡಿ ವಿರುದ್ಧ ಎಸ್‌ಐಟಿಯಿಂದ ಆರ್ಮ್ಸ್ ಆಕ್ಟ್ ಅಡಿ ಕೇಸ್‌ ದಾಖಲು

47 minutes ago
Basanagouda Patil Yatnal
Districts

ಅಟ್ರಾಸಿಟಿ ಕೇಸ್‌| ಯತ್ನಾಳ್‌ ವಿರುದ್ಧ ಬಲವಂತದ ಕ್ರಮ ಬೇಡ: ಹೈಕೋರ್ಟ್‌

1 hour ago
Ahmedabad Air India Plane Crash 1
Latest

ಮಗನ ಪ್ರತಿಷ್ಠೆಗೆ ಧಕ್ಕೆ| ವಿಮಾನ ದುರಂತದ ಬಗ್ಗೆ ಮತ್ತೊಂದು ತನಿಖೆ ಮಾಡಿ: ಕ್ಯಾಪ್ಟನ್‌ ತಂದೆ ಒತ್ತಾಯ

2 hours ago
asia cup team india pakistan suryaklumar yadav
Cricket

ಹ್ಯಾಂಡ್‌ಶೇಕ್‌ ವಿವಾದ ತಾರಕಕ್ಕೆ – ಯುಎಇ ವಿರುದ್ಧದ ಪಂದ್ಯ ಬಹಿಷ್ಕರಿಸಿದ ಪಾಕ್‌?

2 hours ago
Previous Next
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?