Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಅಕ್ಕನ ಕುರಿತು ಮಾತಾಡಿದ್ದು ದುಃಖ ತಂದಿದೆ- ಕಣ್ಣೀರು ಹಾಕಿದ ಇಂದ್ರಜಿತ್

Public TV
Last updated: September 3, 2020 12:00 pm
Public TV
Share
2 Min Read
indrajit lankesh
SHARE

– ಅವರ ಸಿದ್ಧಾಂತವೇ ಬೇರೆ, ಅವರದ್ದು ಸೈದ್ಧಾಂತಿಕ ಕೊಲೆ
– ಚಿರು ಸರ್ಜಾ ಕುರಿತ ಹೇಳಿಕೆ ವಾಪಸ್ ಪಡೆದಿದ್ದೇನೆ

ಬೆಂಗಳೂರು: ನನ್ನ ಅಕ್ಕ ಪತ್ರಕರ್ತೆ ಗೌರಿ ಲಂಕೇಶ್ ಸಾವಿನ ಕುರಿತು ಹೇಳಿಕೆ ನೀಡಿರುವುದು ತುಂಬಾ ನೋವು ತಂದಿದೆ ಎಂದು ಇಂದ್ರಜಿತ್ ಲಂಕೇಶ್ ಕಣ್ಣೀರು ಹಾಕಿದ್ದಾರೆ.

gauri lankesh 2

ಈ ಕುರಿತು ಅವರ ನಿವಾಸದಲ್ಲಿ ಮಾತನಾಡಿರುವ ಇಂದ್ರಜಿತ್, ಅಕ್ಕ ಗೌರಿ ಲಂಕೇಶ್ ಅವರ ಬಗ್ಗೆ ಹೇಳಿಕೆ ನೀಡಿರುವುದು ತುಂಬಾ ದುಃಖ ತಂದಿದೆ. ಅವರ ತತ್ವ-ಸಿದ್ಧಾಂತ ಬೇರೆ ಇತ್ತು. ಅವರದ್ದು ಸೈದ್ಧಾಂತಿಕ ಕೊಲೆ ಎಂದು ಹೇಳಿ ಕಣ್ಣೀರು ಹಾಕಿದ್ದಾರೆ.

ಈ ಹಿಂದೆ ಒಬ್ಬ ನಟನ ಕುರಿತು ನಾನು ಹೇಳಿಕೆ ನೀಡಿದೆ. ಆದ್ರೆ ಸಾವಿನ ಬಳಿಕ ಈ ರೀತಿ ಹೇಳಬಾರದು ಎಂದು ನನ್ನ ಹೇಳಿಕೆಯನ್ನು ವಾಪಸ್ ತೆಗೆದುಕೊಂಡಿದ್ದೇನೆ. ನಮ್ಮಕ್ಕನ ಸಾವು ಸಾವಲ್ಲವೇ, ನಮಗೂ ತಾಯಿ ಇಲ್ಲವೇ, ಅವರು ಕ್ಯಾನ್ಸರ್ ರೋಗಿ, ಅವರಿಗೆ ನೋವಾಗುವುದಿಲ್ಲವೇ, ನಮ್ಮಕ್ಕನನ್ನು ಸಿದ್ಧಾಂತ ದೃಷ್ಟಿಯಿಂದ ಹಲವರು ಒಪ್ಪದಿರಬಹುದು. ಆದರೆ ಒಂದು ಸಾವು ತರುವಷ್ಟೂ ಸಿದ್ಧಾಂತ ಕ್ರೂರಿಯಾ ಎಂದು ಪ್ರಮೋದ್ ಮುತಾಲಿಕ್ ಹೆಸರನ್ನು ಉಲ್ಲೇಖಿಸದೆ ತಿರುಗೇಟು ನೀಡಿದ್ದಾರೆ.

p4chiru2

ಸಿಸಿಬಿ ಪೊಲೀಸರ ಮೊದಲ ವಿಚಾರಣೆ ವೇಳೆ ಇಂದು ಮತ್ತಷ್ಟು ಸ್ಟೋಟಕ ಮಾಹಿತಿಗಳೊಂದಿಗೆ ಬರುವುದಾಗಿ ಹೇಳಿಕೆ ನೀಡಿದ್ದರು. ಎರಡನೇ ಹಂತದ ವಿಚಾರಣೆಯಲ್ಲಿ ನಟ- ನಟಿಯರ ಡ್ರಗ್ಸ್ ಡೀಲ್ ಸಂಬಂಧ ಟೆಕ್ನಿಕಲ್ ಎವಿಡೆನ್ಸ್ ಸಮೇತ ಹಾಜರಾಗುವುದಾಗಿ ಇಂದ್ರಜಿತ್ ಹೇಳಿದ್ದರು. ಅದರಂತೆ ಇಂದು ಇಂದ್ರಜಿತ್ ಹಾಜರಾಗುತ್ತಿದ್ದಾರೆ.

ಸಾಕ್ಷ್ಯಾಧಾರಗಳನ್ನು ಏನೇನು ಕೊಟ್ಟಿದ್ದೇನೆ ಎಂಬುದನ್ನು ಹೇಳಲು ಸಾಧ್ಯವಿಲ್ಲ. ತನಿಖೆಗೆ ಸಹಾಯವಾಗಲು ಸಾಕಷ್ಟು ದಾಖಲೆ ಹಾಗೂ ಮಾಹಿತಿಗಳನ್ನು ನೀಡಿದ್ದೇನೆ. ಪೂರಕವಾಗಿ ಇನ್ನೂ ಹೆಚ್ಚಿನ ಮಾಹಿತಿ ಬೇಕಿರುವುದರಿಂದ ಇಂದು ಕರೆದಿದ್ದಾರೆ. ಹೀಗಾಗಿ ಮಾಹಿತಿ ನೀಡಲು, ಸಾಕ್ಷ್ಯಾಧಾರ ನೀಡಲು ತೆರಳುತ್ತಿದ್ದೇನೆ.

vlcsnap 2020 09 03 10h50m34s890

ಸಿನಿಮಾ ಇಂಡಸ್ಟ್ರಿಗೆ ಕೆಟ್ಟ ಹೆಸರು ಬರುತ್ತದೆ ಎಂಬು ಹೇಳಲಾಗುತ್ತಿದೆ. ಆದರೆ ಈ ಹಿಂದೆ ಕೆಟ್ಟ ಹೆಸರು ಬರುತ್ತಿತ್ತು. ಇದನ್ನು ಸರಿ ಪಡಿಸುವ ಉದ್ದೇಶದಿಂದ, ಚಿತ್ರರಂಗವನ್ನು ಸ್ವಚ್ಛಗೊಳಿಸಬೇಕಿದೆ. ಇದರಲ್ಲಿ ಇತ್ತೀಚಿನ ನಟ, ನಟಿಯರು ಭಾಗಿಯಾಗಿದ್ದಾರೆ. ಈ ಕುರಿತು ಫಿಲ್ಮ್ ಚೇಂಬರ್ ಎಲ್ಲ ನಟ, ನಟಿಯರನ್ನು ಕರೆಸಿ ಎಚ್ಚರಿಕೆ, ಸಲಹೆ ನೀಡಿದ್ದರೆ ಈ ಮಟ್ಟಕ್ಕೆ ದೊಡ್ಡದಾಗುತ್ತಿರಲಿಲ್ಲ. ಇದಾವುದನ್ನೂ ವಾಣಿಜ್ಯ ಮಂಡಳಿ ಮಾಡಲಿಲ್ಲ. ಈ ರೀತಿ ಸ್ವಚ್ಛವಾಗುವುದರಿಂದ ಮುಂದೆ ಬರುವ ಯುವ, ನಟ, ನಟಿಯರಿಗೆ ಸಹಕಾರಿಯಾಗಲಿದೆ. ಹನಿಟ್ರ್ಯಾಪ್ ವಿಚಾರ ಬಂದಾಗಲೂ ಯಾರೂ ಕರೆಸಿ ಮಾತನಾಡಲಿಲ್ಲ ಎಂದು ದೂರಿದ್ದಾರೆ.

ತನಿಖಾಧಿಕಾರಿಗಳಿಗೆ ಸಹಕಾರ ನೀಡುವುದು ನಮ್ಮ ಕರ್ತವ್ಯ, ನಿಮಗೆ ಗೊತ್ತಿದ್ದರೆ ನೀವೂ ಬಂದು ಹೇಳಿ, ಒಟ್ಟಿನಲ್ಲಿ ಚಿತ್ರರಂಗ ಸ್ವಚ್ಛವಾಗಬೇಕು. ನಮಗೆ ಸಪೋರ್ಟ್ ಬೇಕು ರಕ್ಷಣೆ ಅಗತ್ಯ ನನಗಿಲ್ಲ ಎಂದು ಇಂದ್ರಜಿತ್ ಲಂಕೇಶ್ ಹೇಳಿದ್ದಾರೆ.

CCB

ಇಂದ್ರಜಿತ್ ಲಂಕೇಶ್ ಮನೆಯಿಂದ ಸಿಸಿಬಿ ಕಚೇರಿಗೆ ಹೊರಟಿದ್ದು, ಸ್ಯಾಂಡಲ್‍ವುಡ್ ಡ್ರಗ್ಸ್ ಡೀಲ್ ಸಂಬಂಧ ಮಹತ್ವದ ದಾಖಲೆಗಳನ್ನು ಇಂದ್ರಜಿತ್ ರೆಡಿ ಮಾಡಿಕೊಂಡಿದ್ದು, ಸಿಡಿ, ಫೋಟೋ, ದಾಖಲೆಗಳ ಜೊತೆಗೆ ಎಲ್ಲೆಲ್ಲಿ ಡೀಲ್ ನಡೆಯುತ್ತಿದೆ. ಯಾವ ಸ್ಟಾರ್ ನಟರು ಎಲ್ಲಿ ಸೇರುತ್ತಾರೆ ಎಂಬುವರ ಬಗ್ಗೆ ಮತ್ತಷ್ಟು ಮಾಹಿತಿಗಳನ್ನು ಇಂದ್ರಜಿತ್ ಲಂಕೇಶ್ ಕಲೆಹಾಕಿದ್ದಾರೆ ಎಂದು ತಿಳಿದು ಬಂದಿದೆ.

TAGGED:ActressesGauri LankeshIndrajit LankeshPublic TVsandalwoodಇಂದ್ರಜಿತ್ ಲಂಕೇಶ್ಗೌರಿ ಲಂಕೇಶ್ನಟಿಯರುಪಬ್ಲಿಕ್ ಟಿವಿಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema Updates

Deepika padukone
ಪಡುಕೋಣೆ ಸ್ಕೂಲ್ ಆಫ್ ಬ್ಯಾಡ್ಮಿಂಟನ್ ಘೋಷಿಸಿದ ದೀಪಿಕಾ ಪಡುಕೋಣೆ
47 seconds ago
Kamal Hassan Surya 2
ನಟ ಸೂರ್ಯ ಜೊತೆಗೆ ಬಿಗ್‌ ಬಜೆಟ್‌ ಸಿನಿಮಾಗೆ ಕಮಲ್‌ ಪ್ಲ್ಯಾನ್‌
4 hours ago
Nandamuri Balakrishna
ಬಾಲಯ್ಯ ಜನ್ಮದಿನಕ್ಕೆ `ಅಖಂಡ-2′ ಟೀಸರ್ ರಿಲೀಸ್ – ಮಾಸ್ ಅವತಾರದಲ್ಲಿ ಅಬ್ಬರಿಸಿದ ನಂದಮೂರಿ ಬಾಲಕೃಷ್ಣ
4 hours ago
Bro code ravi mohan
ಹೊಸ ಚಿತ್ರ ಘೋಷಿಸಿದ ರವಿ ಮೋಹನ್ – `ಬ್ರೋಕೋಡ್’ ಮೂಲಕ ನಿರ್ಮಾಣ ರಂಗಕ್ಕಿಳಿದ ತಮಿಳು ನಟ
4 hours ago

You Might Also Like

Banas River
Crime

ಸ್ನಾನ ಮಾಡಲು ನದಿಗೆ ಇಳಿದಿದ್ದ 8 ಮಂದಿ ಸಾವು – ಮೂವರ ರಕ್ಷಣೆ

Public TV
By Public TV
24 minutes ago
Vatal Nagaraj 1
Bengaluru City

ಕಾಲ್ತುಳಿತದಲ್ಲಿ ಮೃತಪಟ್ಟವರಿಗೆ ತಲಾ 5 ಕೋಟಿ ಪರಿಹಾರ ಕೊಡ್ಬೇಕು: ವಾಟಾಳ್‌ ನಾಗರಾಜ್‌ ಆಗ್ರಹ

Public TV
By Public TV
31 minutes ago
Digital Arrest of Nigeria Engineer
Bengaluru City

ಡಿಜಿಟಲ್ ಅರೆಸ್ಟ್ ಹೆಸರಲ್ಲಿ ವೃದ್ಧ ದಂಪತಿಯಿಂದ 4.79 ಕೋಟಿ ಸುಲಿಗೆ – ಇಬ್ಬರು ಅರೆಸ್ಟ್

Public TV
By Public TV
1 hour ago
Boyfriend
Bengaluru City

ರಸ್ತೆಯಲ್ಲೇ ಮಹಿಳೆಯರನ್ನ ತಬ್ಬಿಕೊಂಡು ತುಟಿಗೆ ಚುಂಬಿಸ್ತಿದ್ದ – ಬೆಂಗಳೂರಿನ ಬೀದಿ ಕಾಮಣ್ಣ ಪೊಲೀಸ್‌ ವಶಕ್ಕೆ

Public TV
By Public TV
1 hour ago
Sriramulu 1 1
Bellary

ಮೋದಿ ಪ್ರಧಾನಿಯಾಗುವುದಕ್ಕೂ ಮೊದಲು ಭಾರತ ಭಿಕ್ಷುಕರ ದೇಶ ಆಗಿತ್ತು: ಶ್ರೀರಾಮುಲು ವಿವಾದಾತ್ಮಕ ಹೇಳಿಕೆ

Public TV
By Public TV
1 hour ago
Kalaburagi Murder copy
Crime

ಕಲಬುರಗಿ | ಪತ್ನಿಯ ಶೀಲ ಶಂಕಿಸಿ ನಡುರಸ್ತೆಯಲ್ಲೇ ಚಾಕುವಿನಿಂದ ಇರಿದು ಕೊಂದ ಪತಿ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?