Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಕ್ರಮ ಸಂಬಂಧ ಶಂಕೆ- ಅತ್ತೆಯ ಗುಪ್ತಾಂಗಕ್ಕೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿದ ಪಾಪಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಅಕ್ರಮ ಸಂಬಂಧ ಶಂಕೆ- ಅತ್ತೆಯ ಗುಪ್ತಾಂಗಕ್ಕೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿದ ಪಾಪಿ

Crime

ಅಕ್ರಮ ಸಂಬಂಧ ಶಂಕೆ- ಅತ್ತೆಯ ಗುಪ್ತಾಂಗಕ್ಕೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿದ ಪಾಪಿ

Public TV
Last updated: June 27, 2020 12:02 pm
Public TV
Share
2 Min Read
Married Woman
SHARE

– ಗುಪ್ತಾಂಗದಲ್ಲಿ ಬಿಯರ್ ಬಾಟಲ್ ಇಟ್ಟು ತಂತಿಯಿಂದ ಕಟ್ಟಿದ ಅಳಿಯ
– ಎರಡು ದಿನ ನರಳಿದ ಮಹಿಳೆ

ಜೈಪುರ್: ಅಕ್ರಮ ಸಂಬಂಧ ಅನುಮಾನದ ಹಿನ್ನೆಲೆಯಲ್ಲಿ ಮೂವರು ಮಕ್ಕಳ ತಾಯಿಯ ಮೇಲೆ ಆಕೆಯ ಅಳಿಯನೇ ಕ್ರೌರ್ಯ ಮೆರೆದ ಘಟನೆ ರಾಜಸ್ಥಾನದ ನಾಗೌರ್ ಜಿಲ್ಲೆಯಲ್ಲಿ ನಡೆದಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

ಆರೋಪಿಗಳು ಅಕ್ರಮ ಸಂಬಂಧದ ಅನುಮಾನದ ಮೇಲೆ ಮಹಿಳೆಯ ಗುಪ್ತಾಂಗಕ್ಕೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿ ವಿಕೃತಿ ಮೆರೆದಿದ್ದಾರೆ. ಅಷ್ಟೇ ಅಲ್ಲದೆ ಗುಪ್ತಾಂಗದಲ್ಲಿ ಬಿಯರ್ ಬಾಟಲಿಯನ್ನು ಹಾಕಿ ಅದನ್ನು ಎರಡು ದಿನಗಳ ಕಾಲ ತಂತಿಯಿಂದ ಕಟ್ಟಿದ್ದರು. ಎರಡು ದಿನಗಳ ನಂತರ ಸಂತ್ರಸ್ತೆಯನ್ನು ಆಕೆಯ ಸಹೋದರ ಆರೋಪಿಗಳಿಂದ ಬಿಡಿದಿಕೊಂಡು ಬಂದಿದ್ದಾನೆ ಎಂದು ವರದಿಯಾಗಿದೆ.

Liquor Shops 2 copy

ಮಹಿಳೆಯ ಪತಿ ಔಷಧಿ ತರಲು ಬಿಕಾನೆರ್ ಗೆ ಹೋಗಿದ್ದಾಗ ಸಂತ್ರಸ್ತೆಯ ಅಳಿಯ, ಮಾವ, ಅತ್ತೆ ಸೇರಿ ಐವರು ಕೃತ್ಯ ಎಸೆಗಿದ್ದಾರೆ. ಸಂತ್ರಸ್ತ ಮಹಿಳೆಯನ್ನು ಮೂರು ದಿನಗಳ ಕಾಲ ನಾಗೌರ್ ನ ಜೆಎಲ್‍ಎನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಗಂಭೀರ ಸ್ಥಿತಿಯ ಕಾರಣ ಆಕೆಯನ್ನು ಜೋಧಪುರಕ್ಕೆ ಕರೆದೊಯ್ಯಲಾಗಿದೆ. ಈ ಪ್ರಕರಣದಲ್ಲಿ ಐದು ಆರೋಪಿಗಳನ್ನು ಗುರುತಿಸಲಾಗಿದ್ದು, ಈ ಪೈಕಿ ಒಬ್ಬನನ್ನು ಮಾತ್ರ ಬಂಧಿಸಲಾಗಿದೆ.

Police Jeep 1 1

ಆಗಿದ್ದೇನು?:
ಮಹಿಳೆಯ ಸಹೋದರನ ನೀಡಿದ ಮಾಹಿತಿ ಪ್ರಕಾರ, “ಸಹೋದರಿಯನ್ನು ಕುಚೇರಾ ಗ್ರಾಮದ ನಿವಾಸಿ ಜೊತೆಗೆ ವಿವಾಹ ಮಾಡಿಕೊಡಲಾಗಿದ್ದು, ಆಕೆಗೆ ಮೂವರು ಮಕ್ಕಳಿದ್ದಾರೆ. ಆದರೆ ಮಾರುಕಟ್ಟೆಯಿಂದ ತಂಬಾಕು ಚೀಲಗಳನ್ನು ಸಂಗ್ರಹಿಸಲು ಹಳ್ಳಿಯಿಂದ ಒಬ್ಬ ವ್ಯಕ್ತಿಯನ್ನು ಕಳುಹಿಸಿದ್ದಳು. ಇದು ಸಹೋದರಿಯ ಅಳಿಯನ ಕೋಪಕ್ಕೆ ಕಾರಣವಾಗಿತ್ತು. ಅಷ್ಟೇ ಅಲ್ಲದೆ ಅಕ್ರಮ ಸಂಬಂಧದ ಶಂಕೆ ವ್ಯಕ್ತಪಡಿಸಿ ಹಲ್ಲೆಗೆ ಪ್ಲಾನ್ ರೂಪಿಸಿದ್ದರು. ಅದರಂತೆ ಜೂನ್ 18ರಂದು ಆರೋಪಿಯು ಕೆಲಸದ ನೆಪದಲ್ಲಿ ಜಮೀನಿನಲ್ಲಿದ್ದ ಸಹೋದರಿಯನ್ನು ಕರೆದಿದ್ದರು. ಆಗ ಕಬ್ಬಿಣದ ರಾಡ್‍ನಿಂದ ಹೊಡೆದು ಹಲ್ಲೆ ಮಾಡಿದ್ದರು” ಎಂದು ದೂರಿದ್ದಾರೆ.

“ವಿಕೃತ ಮನಸ್ಸಿನ ಪಾಪಿಗಳು ಅಷ್ಟಕ್ಕೆ ಬಿಡದೆ ಸಹೋದರಿಯನ್ನು ಕಬ್ಬಿಣದ ತಂತಿಯಿಂದ ಕಟ್ಟಿ ಹಾಕಿ ರಾಡ್ ಬಿಸಿ ಬರೆ ಕೊಟ್ಟಿದ್ದರು. ಗುಪ್ತಾಂಗಕ್ಕೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿದ್ದಲ್ಲದೆ, ಬೀಯರ್ ಬಾಟಲ್ ಇಟ್ಟು ಕ್ರೌರ್ಯ ಮೆರೆದಿದ್ದರು. ನೋವು ಮತ್ತು ಕಿರುಕುಳದಿಂದ ಆಕೆ ಕಿರುಚಲು ಪ್ರಾರಂಭಿಸಿದಾಗ ಆರೋಪಿಗಳು ಬಟ್ಟೆಯಿಂದ ಬಾಯಿ ಮುಚ್ಚಿದ್ದರು. ಸಹೋದರಿ ಪ್ರಜ್ಞೆ ತಪ್ಪಿದ ನಂತರ ಗುಡಿಸಲಿನಲ್ಲಿ ಬಿಟ್ಟು, ಅವಳು ಸತ್ತಿದ್ದಾಳೆಂದು ಗ್ರಾಮದಲ್ಲಿ ಬಿಂಬಿಸಿದ್ದರು ಎಂದು ಸಂತ್ರಸ್ತೆಯ ಸಹೋದರ ತಿಳಿಸಿದ್ದಾರೆ.

hospital1

ಮಹಿಳೆಯು ಮಾರನೆ ದಿನ ಅಂದ್ರೆ ಜೂನ್ 19ರಂದು ಪ್ರಜ್ಞೆ ಮರಳಿದ್ದಳು. ಆಗ ತನ್ನನ್ನು ಬಿಡುವಂತೆ ಆರೋಪಿಗಳಿಗೆ ಮನವಿ ಮಾಡಿಕೊಂಡಿದ್ದಳು. ನಿಮ್ಮ ಕೃತ್ಯದ ಕುರಿತು ನಾನು ಯಾರಿಗೂ ಏನನ್ನೂ ಹೇಳುವುದಿಲ್ಲ. ದಯವಿಟ್ಟು ಬಿಟ್ಟುಬಿಡಿ ಎಂದು ಬೇಡಿಕೊಂಡಿದ್ದಳು. ಆದರೆ ಆರೋಪಿಗಳು ಅವಳನ್ನು ಬಿಟ್ಟಿರಲಿಲ್ಲ.

ಆರೋಪಿಗಳು ಹೊಲದಲ್ಲಿ ನಿರ್ಮಿಸಿದ ಗುಡಿಸಲಿನಲ್ಲಿ ಮಹಿಳೆಗೆ ಚಿಕಿತ್ಸೆ ನೀಡುತ್ತಲೇ ಇದ್ದರು. ಈ ಕುರಿತು ಮಹಿಳೆಯ ಸಹೋದರನಿಗೆ ಜೂನ್ 21ರಂದು ಮಾಹಿತಿ ಸಿಕ್ಕಿತ್ತು. ತಕ್ಷಣ ತನ್ನ ಸಹೋದರಿಯನ್ನು ಕರೆದುಕೊಂಡು ಹೋಗಲು ಕುಟುಂಬದೊಂದಿಗೆ ಜಮೀನಿಗೆ ಧಾವಿಸಿದ್ದ. ಆದರೆ ಆರೋಪಿಗಳು ಮಹಿಳೆಯನ್ನು ಕಳುಹಿಸಲು ನಿರಾಕರಿಸಿದ್ದರು. ನಂತರ ಗ್ರಾಮಸ್ಥರ ಸಹಾಯದಿಂದ ಮಹಿಳೆಯನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಯಿತು.

police 1 e1585506284178

TAGGED:kerosenemarried womanNagaurPublic TVrajasthanಅಳಿಯನಾಗೌರ್ಪಬ್ಲಿಕ್ ಟಿವಿಮಹಿಳೆರಾಜಸ್ಥಾನ
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ತುಳುನಾಡಿನ ದೈವಕ್ಕೆ ಅಪಮಾನ – ಕೇಸ್ ರದ್ದಿಗೆ ರಣವೀರ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮಾ.9ಕ್ಕೆ ಮುಂದೂಡಿಕೆ
Cinema Latest Top Stories
Rashmika Mandanna Vijay Deverakonda
ತೆಲಂಗಾಣದ ಹೊಸ ಮನೆಯಲ್ಲಿ ಸತ್ಯನಾರಾಯಣ ಪೂಜೆ ನೆರವೇರಿಸಿದ ವಿಜಯ್‌-ರಶ್ಮಿಕಾ
Cinema Latest South cinema Top Stories
Rashmika Mandanna Vijay Devarakonda 1
ದೇಶಾದ್ಯಂತ ಅನ್ನದಾನ ಮಾಡಲು ಮುಂದಾದ ರಶ್ಮಿಕಾ-ವಿಜಯ್
Cinema Latest South cinema Top Stories
Rajath Kishan and Dog Satish
ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Bengaluru City Cinema Karnataka Latest Main Post Sandalwood

You Might Also Like

Contarctor House Fire Bengaluru Subramanyanagar
Bengaluru City

ಬೆಂಗಳೂರಿನ ಕಂಟ್ರಾಕ್ಟರ್ ಮನೆಯಲ್ಲಿ ಬೆಂಕಿ ಅವಘಡ – ಮಹಿಳೆ ಸಾವು, ಮೂವರ ರಕ್ಷಣೆ

Public TV
By Public TV
5 minutes ago
Bhojegowda
Bengaluru City

3 ಬಾಂಬ್‌, ಮಿಸೈಲ್‌ ಬೀಳೋದನ್ನ ಹತ್ತಿರದಿಂದ ನೋಡಿದೆ; ಇರಾನ್‌ – ಇಸ್ರೇಲ್ ಯುದ್ಧದ ಭೀಕರತೆ ಬಿಚ್ಚಿಟ್ಟ ಭೋಜೇಗೌಡ

Public TV
By Public TV
43 minutes ago
Simha Rashi 2
Astrology

ಇಂದು ವರ್ಷದ ಮೊದಲ ಚಂದ್ರಗ್ರಹಣ; ಯಾವ ರಾಶಿಗಳಿಗೆ ಶುಭ – ಅಶುಭ?

Public TV
By Public TV
1 hour ago
LUNAR ECLIPSE 4
Bengaluru City

ಇಂದು ರಕ್ತ ಚಂದ್ರಗ್ರಹಣ – ಬೆಂಗಳೂರಿನ ಪ್ರಮುಖ ದೇವಾಲಯಗಳಲ್ಲಿ ವಿಶೇಷ ಪೂಜೆ ಪುನಸ್ಕಾರ

Public TV
By Public TV
1 hour ago
Kannadigas
Bengaluru City

ಅಬುಧಾಬಿಯಿಂದ ತಾಯ್ನಾಡಿಗೆ ಮರಳಿದ ಕನ್ನಡಿಗರು – 2 ವಿಮಾನಗಳಲ್ಲಿ 500 ಕ್ಕೂ ಹೆಚ್ಚು ಮಂದಿ ಬೆಂಗಳೂರಿಗೆ

Public TV
By Public TV
1 hour ago
Dubai Kannadigas Helpline
Bengaluru City

ದುಬೈನಲ್ಲಿ ಸಿಲುಕಿರುವ ಪ್ರವಾಸಿಗರಿಗೆ `ಕನ್ನಡಿಗಾಸ್ ಹೆಲ್ಪ್‌ಲೈನ್‌’ ನೆರವು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?