Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಧಿಕಾರಿಗಳ ಮಧ್ಯೆ ಸಂಘರ್ಷ – ಎಲ್ಲವನ್ನೂ ಚಾಮುಂಡಿ ತಾಯಿ ನೋಡುತ್ತಿದ್ದಾಳೆ ಎಂದ ಎಸ್‍ಟಿಎಸ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಅಧಿಕಾರಿಗಳ ಮಧ್ಯೆ ಸಂಘರ್ಷ – ಎಲ್ಲವನ್ನೂ ಚಾಮುಂಡಿ ತಾಯಿ ನೋಡುತ್ತಿದ್ದಾಳೆ ಎಂದ ಎಸ್‍ಟಿಎಸ್

Districts

ಅಧಿಕಾರಿಗಳ ಮಧ್ಯೆ ಸಂಘರ್ಷ – ಎಲ್ಲವನ್ನೂ ಚಾಮುಂಡಿ ತಾಯಿ ನೋಡುತ್ತಿದ್ದಾಳೆ ಎಂದ ಎಸ್‍ಟಿಎಸ್

Public TV
Last updated: June 4, 2021 1:30 pm
Public TV
Share
2 Min Read
ST SOMESHAKR 1
SHARE

ಮೈಸೂರು: ಜಿಲ್ಲೆಯಲ್ಲಿ ನಡೆಯುತ್ತಿರುವ ಎಲ್ಲವನ್ನು ಚಾಮುಂಡಿ ತಾಯಿ ನೋಡುತ್ತಿದ್ದಾಳೆ. ನ್ಯಾಯದ ತೀರ್ಮಾನ ಚಾಮುಂಡಿ ತಾಯಿಗೆ ಬಿಟ್ಟ ವಿಚಾರ ಎಂದು ಇಬ್ಬರು ಐಎಎಸ್ ಅಧಿಕಾರಿಗಳ ನಡುವಿನ ಸಂಘರ್ಷ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಹೇಳಿಕೆ ನೀಡಿದ್ದಾರೆ.

rohini sindhuri shilpa nag medium

ಮೈಸೂರಿನಲ್ಲಿ ನಿನ್ನೆಯಿಂದ ನಡೆಯುತ್ತಿರುವ ಇಬ್ಬರು ಐಎಎಸ್ ಅಧಿಕಾರಿಗಳ ನಡುವಿನ ಸಂಘರ್ಷದ ಬಗ್ಗೆ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಎಸ್.ಟಿ. ಸೋಮಶೇಖರ್, ಘಟನೆಯ ಬಗ್ಗೆ ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದೇನೆ. ಇಂದು ಮುಖ್ಯ ಕಾರ್ಯದರ್ಶಿ ಅವರು ಕೂಡ ಮೈಸೂರಿಗೆ ಬರುತ್ತಿದ್ದಾರೆ. ಮೈಸೂರಿನಲ್ಲಿ ಅಧಿಕಾರಿಗಳು ಅಹಂ ಬಿಟ್ಟು ಅವರವರ ಕೆಲಸ ಮಾಡಬೇಕು. ಮೈಸೂರಿನ ಚಾಮುಂಡಿ ದೇವಿ ಎಲ್ಲವನ್ನೂ ನೋಡುತ್ತಿದ್ದಾಳೆ. ಯಾವುದು ಕೆಟ್ಟದ್ದು, ಯಾವುದು ಒಳ್ಳೆಯದು ಎನ್ನುವುದು ಅವಳಿಗೆ ಗೊತ್ತು. ಯಾರು ಯಾರ ಮೇಲೆ ದ್ವೇಷ ಕಾರುತ್ತಿದ್ದಾರೆ ಎಂಬುದು ಅವಳಿಗೆ ಗೊತ್ತಿದೆ ಎಂದರು. ಇದನ್ನೂ ಓದಿ:12 ಕೋಟಿ ಸಿಎಸ್‍ಆರ್ ಫಂಡ್ ಖರ್ಚಿನ ಮಾಹಿತಿ ಕೇಳಿದ್ದೆ ಅಷ್ಟೇ – ರೋಹಿಣಿ ಸಿಂಧೂರಿ

Shilpa Nag Rohini Sindhuri 6 medium

ನಾನು ದೇವರಿಗೆ ಒಂದು ನಮಸ್ಕಾರ ಹಾಕುತ್ತೇನೆ ಯಾರು ಸರಿಯಾಗಿ ಕೆಲಸ ಮಾಡುತ್ತಾರೆ ಪ್ರಾಮಾಣಿಕರಾಗಿದ್ದಾರೋ ಅವರನ್ನು ರಕ್ಷಿಸು ಎಂದು ಕೇಳಿಕೊಳ್ಳುವುದು ಬಿಟ್ಟು ಬೇರೆ ಬೇರೆ ಏನೂ ಇಲ್ಲ ಎಂದು ಅಭಿಪ್ರಾಯಪಟ್ಟರು.

ಸಂಘರ್ಷ ಏನು ?

ನಿನ್ನೆತುರ್ತು ಸುದ್ದಿಗೋಷ್ಠಿ ನಡೆಸಿದ ಶಿಲ್ಪಾನಾಗ್, ಜಿಲ್ಲಾಧಿಕಾರಿಗಳು ಸಿಟಿಗೆ ಒಂದು ಮಾನದಂಡ, ಗ್ರಾಮಾಂತರಕ್ಕೆ ಒಂದು ಮಾನದಂಡ ಮಾಡಿದ್ದಾರೆ. ಸಿಟಿಯಲ್ಲಿ ಕಮಿಷನರ್ ವಿಫಲವಾಗಿದ್ದಾರೆ ಎಂದು ಬಣ್ಣ ಹಚ್ಚುವ ಕೆಲಸ ಮಾಡುತ್ತಿದ್ದಾರೆ. ಜಿಲ್ಲಾಡಳಿತದಿಂದ ನಮಗೆ ಯಾವುದೇ ಸಹಕಾರ ದೊರೆತಿಲ್ಲ. ಸಿಎಸ್‍ಆರ್ ಫಂಡ್‍ನಿಂದ ನಾವು ಕೆಲಸ ಮಾಡುತ್ತಿದ್ದೇವೆ. ಎಲ್ಲರಿಗೂ ಒಂದು ಸಹನೆ ಇರುತ್ತೆ, ಸಹನೆ ಒಡೆದಾಗ ಏನು ಮಾಡಬೇಕು. ಒಬ್ಬರು ಐಎಎಸ್ ಅಧಿಕಾರಿಯಾಗಿ ಮತ್ತೊಬ್ಬ ಅಧಿಕಾರಿ ಮೇಲೆ ದಬ್ಬಾಳಿಕೆ ಮಾಡೋದು ಎಷ್ಟು ಸರಿ ಎಂದು ಪ್ರಶ್ನೆ ಮಾಡಿದರು.

mys shilpa nag 5 medium

ಮಾಧ್ಯಮಗಳಲ್ಲಿ ಪಾಲಿಕೆ ಚೆನ್ನಾಗಿ ಕೆಲಸ ಮಾಡುತ್ತಿದೆ ಎಂಬ ವರದಿ ಬಂದ ಹಿನ್ನೆಲೆಯಲ್ಲಿ ನನ್ನನ್ನ ಟಾರ್ಗೆಟ್ ಮಾಡಲಾಗಿದೆ. ನನ್ನನ್ನ ತುಳಿಯುವ ವ್ಯವಸ್ಥಿತ ಪಿತೂರಿ ನಡೆದಿದ್ದು, ಅವರ ಇಗೋಯಿಂದ ನಮ್ಮ ಕೆಲಸಕ್ಕೆ ಮನ್ನಣೆ ಸಿಗುತ್ತಿಲ್ಲ ಎಂದು ರೋಹಿಣಿ ಸಿಂಧೂರಿ ವಿರುದ್ಧ ಗಂಭೀರ ಆರೋಪಗಳನ್ನ ಮಾಡಿದರು. ನನಗೆ ಕೆಲಸ ಮಾಡುವ ಆಸಕ್ತಿಯೇ ಇಲ್ಲದಂತಾಗಿದ್ದು, ಚೀಫ್ ಸೆಕ್ರಟರಿ ಸ್ಥಾನ ರಾಜೀನಾಮೆ ನೀಡುತ್ತಿರುವ ವಿಷಯವನ್ನ ತಿಳಿಸಿ ಭಾವುಕರಾದರು. ಇದನ್ನೂ ಓದಿ:ಶಿಲ್ಪಾ ನಾಗ್‍ರಂತಹ ದಕ್ಷ ಅಧಿಕಾರಿಗಳ ಸೇವೆ ಅಗತ್ಯ, ಸಿಎಂ ಗಮನಕ್ಕೆ ತರುತ್ತೇನೆ: ರಾಮ್‍ದಾಸ್

ಈ ರೀತಿಯ ಜಿಲ್ಲಾಧಿಕಾರಿ ಯಾವುದೇ ಜಿಲ್ಲೆಗೂ ಸಿಗಬಾರದು. ಟಾರ್ಗೆಟ್ ಮಾಡಿ ಮಾನಸಿಕ ಹಿಂಸೆ ನೀಡುತ್ತಿದ್ದಾರೆ. ಮೈಸೂರು ಜಿಲ್ಲೆ ಬಿಟ್ಟು ತೊಲಗಿ, ತುಂಬಾ ಚೀಪ್ ಮೆಂಟಾಲಿಟಿ ಅಧಿಕಾರಿ ಅವರು. ಒಳ್ಳೆಯ ಜನರು ಇರೋ ಮೈಸೂರು ನಗರದಲ್ಲಿ ಜಿಲ್ಲಾಧಿಕಾರಿಗಳು ಈ ರೀತಿ ಗಲೀಜು ಎಬ್ಬಿಸುತ್ತಿದ್ದಾರೆ. ಯಾಕೆ ಈ ರೀತಿ ಹಠ ಮಾಡುತ್ತಿದ್ದಾರೋ ಗೊತ್ತಿಲ್ಲ. ನಾನು 2014ನೇ ಬ್ಯಾಚ್ ಅಧಿಕಾರಿ, ಅವರು 2009 ನೇ ಬ್ಯಾಚ್ ಅಧಿಕಾರಿ. ನನ್ನ ಮೇಲಿನ ಅವರ ದ್ವೇಷ ಮೈಸೂರು ಜನರ ಮೇಲೆ ಪರಿಣಾಮ ಆಗೋದು ಬೇಡ. ನಾನೇ ಸುಪ್ರೀಂ ಅಂತಾ ಅಧಿಕಾರಿಗಳ ಸಭೆಯಲ್ಲಿ ವರ್ತನೆ ಮಾಡುತ್ತಿದ್ದಾರೆ. ಹಿರಿಯ ಅಧಿಕಾರಿಗಳಿಗೆ ಗೌರವ ಕೊಡದೆ ಅಧಿಕಾರಿಗಳನ್ನ ಟಾರ್ಗೆಟ್ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

TAGGED:ChamundicmmysuruPublic TVRohini Sindhuris.t.somashekarShilpanagಎಸ್ ಟಿ ಸೋಮಶೇಖರ್ಚಾಮುಂಡಿ ತಾಯಿಪಬ್ಲಿಕ್ ಟಿವಿಮುಖ್ಯಮಂತ್ರಿಮೈಸೂರುರೋಹಿಣಿ ಸಿಂಧೂರಿಶಿಲ್ಪಾನಾಗ್
Share This Article
Facebook Whatsapp Whatsapp Telegram

Cinema news

vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories
Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories
lyari in pakistan dhurandhar
ಧುರಂಧರ್‌ ಸಿನಿಮಾದಲ್ಲಿ ನಮಗೆ 500 ಕೋಟಿ ಕೊಡಿ – ಹಿಟ್‌ ಬೆನ್ನಲ್ಲೇ ಪಾಲು ಕೇಳಿದ ಪಾಕ್‌
Cinema Latest Top Stories

You Might Also Like

Bengaluru Pune expressway
Bengaluru City

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಟೋಲ್‌ – ಎಷ್ಟು ಇತ್ತು? ಎಷ್ಟು ಏರಿಕೆ?

Public TV
By Public TV
29 seconds ago
Iran war Italys Meloni blocks US use of its air base for Iran operations Donald Trump sigonella base US bombers
Latest

ಟ್ರಂಪ್‌ಗೆ ಮೆಲೋನಿ ಶಾಕ್‌ – ಲ್ಯಾಂಡಿಂಗ್‌ಗೆ ಅನುಮತಿ ನೀಡದ್ದಕ್ಕೆ ಅಮೆರಿಕ ಕೆಂಡಾಮಂಡಲ

Public TV
By Public TV
28 minutes ago
Chinnaswamy Phone Theft Arrest
Bengaluru City

RCB-SRH ಪಂದ್ಯದಲ್ಲಿ ಫೋನ್ ಕಳ್ಳತನ – 18 ಲಕ್ಷದ 28 ಮೊಬೈಲ್ ವಶಕ್ಕೆ, ಅಪ್ರಾಪ್ತರು ಸೇರಿ ಮೂವರು ಅರೆಸ್ಟ್‌

Public TV
By Public TV
34 minutes ago
FLY19
Bengaluru City

ಹುಬ್ಬಳ್ಳಿ-ಬೆಂಗಳೂರು-ಹೈದರಾಬಾದ್ ಮಧ್ಯೆ FLY91 ವಿಮಾನಯಾನ ಸೇವೆ ಶೀಘ್ರವೇ ಆರಂಭ

Public TV
By Public TV
1 hour ago
KUWJ Award Announced Best Anchor Award for Arun Badiger Public TV
Districts

KUWJ ವಾರ್ಷಿಕ ಪ್ರಶಸ್ತಿ ಪ್ರಕಟ – ಅರುಣ್ ಬಡಿಗೇರ್‌ಗೆ ಅತ್ಯುತ್ತಮ ಆ್ಯಂಕರ್ ಪ್ರಶಸ್ತಿ

Public TV
By Public TV
1 hour ago
Ramanagar Monkey
Districts

ವೃದ್ಧೆ ಸಾವಿಗೆ ಮರುಗಿದ ಮಂಗ – ಮೃತದೇಹದ ಮೇಲೆ ಮಲಗಿ ಮೂಕರೋಧನೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?