Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅನ್‍ಲಾಕ್‍ನಿಂದ ಸೋಂಕು ಹೆಚ್ಚಳ ಆದ್ರೆ ಕಠಿಣ ಕ್ರಮ: ಸುಧಾಕರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಅನ್‍ಲಾಕ್‍ನಿಂದ ಸೋಂಕು ಹೆಚ್ಚಳ ಆದ್ರೆ ಕಠಿಣ ಕ್ರಮ: ಸುಧಾಕರ್

Bengaluru City

ಅನ್‍ಲಾಕ್‍ನಿಂದ ಸೋಂಕು ಹೆಚ್ಚಳ ಆದ್ರೆ ಕಠಿಣ ಕ್ರಮ: ಸುಧಾಕರ್

Public TV
Last updated: June 11, 2021 10:23 am
Public TV
Share
2 Min Read
SUDHAKAR 2 1
SHARE

ಬೆಂಗಳೂರು: ಸೋಮವಾರದಿಂದ ಕೆಲ ಜಿಲ್ಲೆಗಳು ಹಾಗೂ ಕೆಲ ವಲಯಗಳಿಗೆ ಅನ್ ಲಾಕ್ ಘೋಷಣೆ ಮಾಡಿರುವ ಸರ್ಕಾರ ಒಂದು ವೇಳೆ ಅನ್ ಲಾಕ್ ನಿಂದ ಸೋಂಕು ಹೆಚ್ಚಳ ಆದ್ರೆ ಮತ್ತೆ ಕಠಿಣ ಕ್ರಮ ತೆಗೆದುಕೊಳ್ಳಬೇಕಾಗುತ್ತೆ ಅಂತ ಎಚ್ಚರಿಕೆ ಕೊಟ್ಟಿದೆ. ಬೆಂಗಳೂರಿನಲ್ಲಿ ಮಾತನಾಡಿದ ಆರೋಗ್ಯ ಸಚಿವ ಡಾ.ಸುಧಾಕರ್, ರಾಜ್ಯದಲ್ಲಿ ಅನ್ ಲಾಕ್ ನಿಂದ ಸೋಂಕು ಹೆಚ್ಚಾದರೆ ಸರ್ಕಾರ ಕಠಿಣ ಕ್ರಮ ತೆಗೆದುಕೊಳ್ಳೋದು ಅನಿವಾರ್ಯ ಅಂತ ಎಚ್ಚರಿಕೆ ನೀಡಿದ್ದಾರೆ.

ಅನ್ ಲಾಕ್ ಮಾಡಿದರು ಜನರು ಎಚ್ಚರಿಕೆಯಿಂದ ಇರಬೇಕು. ಎರಡು ಡೋಸ್ ಲಸಿಕೆ ಪಡೆಯೋವರೆಗೂ ಜನ ಎಚ್ಚರವಾಗಿ ಇರಬೇಕು. ರಾಜ್ಯದಲ್ಲಿ ಕನಿಷ್ಟ ಶೇ.70 ಜನರಿಗೆ ಲಸಿಕೆ ಕಂಪ್ಲೀಟ್ ಆದ ಮೇಲೆ ನಾವು ಮೊದಲಿನಂತೆ ಆರಾಮಾಗಿ ಇರಬಹುದು. ಲಸಿಕೆ ಹಾಕಿಸಿಕೊಳ್ಳೋವರೆಗೂ ಯಾರೂ ಮೈ ಮರೆಯಬೇಡಿ ಅಂತ ಮನವಿ ಮಾಡಿದ್ರು.

SUDHAKAR 1 1 medium

ರಾಜ್ಯದಲ್ಲಿ ಆರ್ಥಿಕ ನಷ್ಟ ಆಗಿದೆ. ಹೀಗಾಗಿ ಕೆಲ ವಿನಾಯ್ತಿ ಕೊಡಲಾಗಿದೆ. ಅಳೆದು ತೂಗಿ ನಿರ್ಧಾರ ಮಾಡಿದ್ದೇವೆ. ಒಂದು ವೇಳೆ ರಿಯಾಯ್ತಿಯಿಂದ ಸೋಂಕು ಹೆಚ್ಚಳ ಆದ್ರೆ ಮತ್ತೆ ಕಠಿಣ ಕ್ರಮ ಗ್ಯಾರಂಟಿ ತೆಗೆದುಕೊಳ್ತೀವಿ ಅಂತ ಎಚ್ಚರಿಕೆ ಕೊಟ್ರು. ಶೇ.10ಕ್ಕಿಂತ ಹೆಚ್ಚು ಸೋಂಕು ಇರೋ ಜಿಲ್ಲೆಗಳು ಗಂಭೀರವಾಗಿ ಪರಿಗಣಿಸಬೇಕು. ಶೇ.5 ಒಳಗೆ ಸೋಂಕು ಇರೋ ಜಿಲ್ಲೆಗಳು ಎಚ್ಚರ ತಪ್ಪಬಾರದು. ಹೆಚ್ಚು ಹೆಚ್ಚು ಟೆಸ್ಟ್ ಗಳನ್ನು ಮಾಡಲು ಕ್ರಮವಹಿಸಬೇಕು. ಅಂತರ್ ರಾಜ್ಯ, ಹೊರ ದೇಶದಿಂದ ಬರೋರಿಗೆ ಚೆಕ್ ಪಾಯಿಂಟ್ ಗಳಲ್ಲಿ ಕಡ್ಡಾಯವಾಗಿ ಟೆಸ್ಟ್ ಆಗಬೇಕು ಅಂತ ತಿಳಿಸಿದ್ರು.

ಗ್ರಾಮೀಣ ಭಾಗದಲ್ಲಿ ಎಚ್ಚರವಹಿಸಬೇಕು. ಒಂದು ಗ್ರಾಮದಲ್ಲಿ 5 ಸೋಂಕಿತರು ಕಂಡು ಬಂದರೇ ಅ ಗ್ರಾಮವನ್ನೆ ಸೀಲ್ ಡೌನ್ ಮಾಡಬೇಕು. ಗ್ರಾಮ ಭಾಗದಲ್ಲಿ ಸೋಂಕು ಬಂದ ವ್ಯಕ್ತಿಯನ್ನ ಕೂಡಲೇ ಕೋವಿಡ್ ಕೇರ್ ಸೆಂಟರ್ ಗೆ ಸೇರಿಸಬೇಕು ಅಂತ ಮನವಿ ಮಾಡಿದ್ರು. ಇದನ್ನೂ ಓದಿ: ಕೋವಿನ್ ಪೋರ್ಟಲ್ ಹ್ಯಾಕ್ ಆಗಿಲ್ಲ, ಸುಳ್ಳು ಸುದ್ದಿ- ಕೇಂದ್ರ ಸರ್ಕಾರ ಸ್ಪಷ್ಟನೆ

SUDHAKAR 5 medium

ನಗರ ಭಾಗದಲ್ಲಿ ಜನ ಅನಗತ್ಯವಾಗಿ ಓಡಾಡಬಾರದು. ಬೆಂಗಳೂರು ನೋಡಿದ್ರೆ ನನಗೂ ಭಯ ಆಗುತ್ತೆ. ಸ್ವಲ್ಪ ಎಚ್ಚರ ತಪ್ಪಿದ್ರು ಆಪಾಯ ಗ್ಯಾರಂಟಿ. ಜನರು ಎಚ್ಚರಿಕೆಯಿಂದ ಇರಬೇಕು. ಸರ್ಕಾರದ ನಿಯಮ ಎಲ್ಲರೂ ಕಡ್ಡಾಯವಾಗಿ ಪಾಲನೆ ಮಾಡಬೇಕು ಅಂತ ಮನವಿ ಮಾಡಿದ್ರು. 3-4 ತಿಂಗಳಲ್ಲಿ ರಾಜ್ಯದಲ್ಲಿ ಎಲ್ಲರಿಗೂ ಲಸಿಕೆ ಸಿಗುತ್ತೆ. ಅಲ್ಲಿಯವರೆಗೂ ಎಲ್ಲರೂ ಎಚ್ಚರವಾಗಿ ನಿಯಮ ಪಾಲನೆ ಮಾಡಬೇಕು ಅಂತ ಮನವಿ ಮಾಡಿದ್ರು.

ಸರ್ಕಾರ ಸಾವಿನ ಸಂಖ್ಯೆ ಮುಚ್ಚಿಟ್ಟಿಲ್ಲ:
ರಾಜ್ಯದಲ್ಲಿ ಸಾವಿನ ಸಂಖ್ಯೆಯನ್ನ ಸರ್ಕಾರ ಮುಚ್ಚಿಟ್ಟಿಲ್ಲ ಅಂತ ಆರೋಗ್ಯ ಸಚಿವ ಸುಧಾಕರ್ ಇದೇ ವೇಳೆ ಸ್ಪಷ್ಟಪಡಿಸಿದರು. ಸರ್ಕಾರ ಸಾವಿನ ಸಂಖ್ಯೆ ಮುಚ್ಚಿಟ್ಟಿಲ್ಲ. ಇದನ್ನ ಪದೇ ಪದೇ ಹೇಳುತ್ತಿದ್ದೇನೆ. ನಮ್ಮ ರಾಜ್ಯವನ್ನ ಬಿಹಾರಕ್ಕೆ ಹೋಲಿಸಬೇಡಿ. ಕರ್ನಾಟಕಕ್ಕೂ ಬಿಹಾರಕ್ಕೂ ಹೋಲಿಕೆ ಮಾಡೋದು ಸರಿಯಲ್ಲ. ಯಾವುದೇ ಮಾಹಿತಿ ನಾವು ಮುಚ್ಚಿಟ್ಟಿಲ್ಲ. ಅಂತಹ ಅವಕಾಶವೇ ಇಲ್ಲ ಅಂತ ಸಚಿವ ಸುಧಾಕರ್ ಸ್ಪಷ್ಟಪಡಿಸಿದರು.

TAGGED:bengaluruCorona VirusCovid 19SudhakarUnlockಅನ್ ಲಾಕ್ಕೊರೊನಾ ವೈರಸ್ಕೋವಿಡ್ 19ಬೆಂಗಳೂರುಸುಧಾಕರ್
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

Bandipura Vulture
Chamarajanagar

ಬಂಡೀಪುರದಲ್ಲಿ ಸಫಾರಿ ಹೋಗಿದ್ದ ಪ್ರವಾಸಿಗರಿಗೆ ರಣಹದ್ದುಗಳ ದರ್ಶನ – ಸಂತತಿ ಹೆಚ್ಚಳ

Public TV
By Public TV
1 minute ago
JD Vance
Latest

ಇರಾನ್‌ ಮೇಲೆ ಪರಮಾಣು ದಾಳಿಯಾಗುತ್ತಾ?- ವ್ಯಾನ್ಸ್‌ ಹೇಳಿಕೆಯಿಂದ ಬಿಸಿ ಬಿಸಿ ಚರ್ಚೆ

Public TV
By Public TV
1 minute ago
Mallikarjun kharge
Latest

RSS, BJP ಕಾರ್ಯಕರ್ತರನ್ನು ಕೊಲ್ಲಲು ಮುಸ್ಲಿಮರಿಗೆ ಮಲ್ಲಿಕಾರ್ಜುನ ಖರ್ಗೆ ಕರೆ ಆರೋಪ – ಬೆಂಗ್ಳೂರಲ್ಲಿ ದೂರು ದಾಖಲು

Public TV
By Public TV
1 hour ago
IPL match Rain
Cricket

IPL 2026 | ರಾಜಸ್ಥಾನ ರಾಯಲ್ಸ್‌ Vs ಮುಂಬೈ ಇಂಡಿಯನ್ಸ್‌ ಪಂದ್ಯಕ್ಕೆ ಮಳೆ ಅಡ್ಡಿ

Public TV
By Public TV
1 hour ago
Supreme Court 1
Latest

ಶಬರಿಮಲೆ ಕೇಸ್‌ | 7 ಪ್ರಮುಖ ಪ್ರಶ್ನೆ ಎತ್ತಿ ವಿಚಾರಣೆ ಆರಂಭಿಸಿದ ಸುಪ್ರೀಂ

Public TV
By Public TV
2 hours ago
Capsule in private part gold worth Rs 5 crores was found five arrested Bengaluru Airport
Bengaluru City

ಖಾಸಗಿ ಭಾಗದಲ್ಲಿ ಕ್ಯಾಪ್ಸುಲ್ – ತೆರೆದಾಗ ಇತ್ತು 5 ಕೋಟಿ ಮೌಲ್ಯದ ಚಿನ್ನ, ಐವರು ಅರೆಸ್ಟ್‌

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?