Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಅಭಿಮಾನಿಗಳ ಬಳಿ ನಟಿ ಅಮೂಲ್ಯ ಮನವಿ

Public TV
Last updated: September 13, 2020 5:07 pm
Public TV
Share
1 Min Read
amulya
SHARE

ಬೆಂಗಳೂರು: ಸ್ಯಾಂಡಲ್‍ವುಡ್ ನಟಿ ಅಮೂಲ್ಯ ಜಗದೀಶ್ ಮದುವೆಯಾದ ನಂತರ ಯಾವುದೇ ಸಿನಿಮಾದಲ್ಲಿ ಅಭಿನಯಿಸಿಲ್ಲ. ಆದರೂ ಸದಾ ಸೋಶಿಯಲ್ ಮೀಡಿಯಾದಲ್ಲಿ ಸಕ್ರಿಯರಾಗಿರುತ್ತಾರೆ. ಇದೀಗ ತಮ್ಮ ಅಭಿಮಾನಿಗಳ ಬಳಿ ಒಂದು ಮನವಿ ಮಾಡಿಕೊಂಡಿದ್ದಾರೆ.  ಇದನ್ನೂ ಓದಿ: ಸ್ನೇಹಿತರಾದ ನಿಮಗೆಲ್ಲ ಒಂದು ಸಣ್ಣ ಮನವಿ: ಕಿಚ್ಚ ಸುದೀಪ್

amulya moulya 74623987 607997226271717 5212447579521403016 n

ಸೋಮವಾರ ಅಂದರೆ ನಾಳೆ ನಟಿ ಅಮೂಲ್ಯ ಹುಟ್ಟುಹಬ್ಬ ಇದೆ. ಆದರೆ ಈ ಬಾರಿ ಅದ್ಧೂರಿಯಾಗಿ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿಲ್ಲ. ಆದ್ದರಿಂದ ಬರ್ತ್ ಡೇಗೂ ಒಂದು ದಿನ ಮುನ್ನವೇ ಸೋಶಿಯಲ್ ಮೀಡಿಯಾದ ಮೂಲಕ ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ.

amulya

“ನನ್ನ ಪ್ರೀತಿಯ ಅಭಿಮಾನಿಗಳೇ, ನಿಮ್ಮಲ್ಲೊಂದು ಮನವಿ. ನಿಮಗೆಲ್ಲಾ ತಿಳಿದಿರುವ ಹಾಗೆ ನಾಳೆ ನನ್ನ ಜನ್ಮದಿನ. ಪ್ರತಿವರ್ಷ ದೂರದೂರುಗಳಿಂದ ಬಂದು ನನ್ನನ್ನು ನೀವು ಹರಸುತ್ತೀರಾ, ಶುಭಾಶಯಗಳನ್ನು ತಿಳಿಸುತ್ತೀರಾ. ನಿಮ್ಮ ಪ್ರೀತಿ, ಅಭಿಮಾನವನ್ನು ಕಂಡು ನಾನು ಮೂಕವಿಸ್ಮಿತಳಾಗಿದ್ದೇನೆ” ಎಂದು ಅಭಿಮಾನಿಗಳ ಪ್ರೀತಿಯ ಬಗ್ಗೆ ಬರೆದುಕೊಂಡಿದ್ದಾರೆ.

Ed1G37zVoAIFsgZ e1599996903881

ಅಲ್ಲದೇ ಅಲ್ಲದೇ, “ಈ ಬಾರಿ ಕಾರಣಾಂತರಗಳಿಂದ ನಾನು ಮನೆಯಲ್ಲಿ ಇರುವುದಿಲ್ಲ. ಹೀಗಾಗಿ ನೀವಿರುವ ಸ್ಥಳದಿಂದಲೇ ನನಗೆ ಶುಭ ಹಾರೈಸಿ ಎಂಬ ಕೋರಿಕೆ ನನ್ನದು. ನಿಮ್ಮ ಪ್ರೀತಿ, ವಿಶ್ವಾಸ ಸದಾ ಇರಲಿ. ನಿಮ್ಮ ಪ್ರೀತಿಯ ಅಮೂಲ್ಯ ಜಗದೀಶ್” ಎಂದು ಫೇಸ್‍ಬುಕ್, ಟ್ವಿಟ್ಟರಿನಲ್ಲಿ ಬರೆದುಕೊಂಡಿದ್ದಾರೆ.

amulya jagadish

ನಟಿ ಅಮೂಲ್ಯ ಲಾಕ್‍ಡೌನ್ ಸಂದರ್ಭದಲ್ಲಿ ತಮ್ಮ ಪತಿಯ ಜೊತೆ ಸೇರಿಕೊಂಡು ಬಡವರಿಗೆ, ಕಾರ್ಮಿಕರಿಗೆ ತಮ್ಮ ಕೈಲಾದ ಸಹಾಯವನ್ನು ಮಾಡಿದ್ದಾರೆ. ಸದ್ಯಕ್ಕೆ ಕುಟುಂಬದವರ ಜೊತೆ ಕಾಲಕಳೆಯುತ್ತಿದ್ದಾರೆ. ನಟಿ ಅಮೂಲ್ಯ ಮದುವೆಯಾದ ನಂತರ ಯಾವುದೇ ಸಿನಿಮಾದಲ್ಲಿ ಅಭಿನಯಿಸಿಲ್ಲ. ಆದರೆ ಒಳ್ಳೆಯ ಸ್ಕ್ರಿಪ್ಟ್ ಸಿಕ್ಕರೆ ಖಂಡಿತ ಮತ್ತೆ ತೆರೆ ಮೇಲೆ ಅಭಿನಯಿಸುವುದಾಗಿ ಹೇಳಿದ್ದಾರೆ.

ನನ್ನ ಪ್ರೀತಿಯ ಅಭಿಮಾನಿಗಳೇ,
ನಿಮಗೆಲ್ಲಾ ತಿಳಿದಿರುವ ಹಾಗೆ ನಾಳೆ ನನ್ನ ಜನ್ಮದಿನ. ಪ್ರತಿವರ್ಷ ದೂರದೂರುಗಳಿಂದ ಬಂದು ನನ್ನನ್ನು ನೀವು ಹರಸುತ್ತೀರ.
ನಿಮ್ಮ ಪ್ರೀತಿ,ಅಭಿಮಾನವನ್ನು ಕಂಡು ನಾನು ಮೂಕವಿಸ್ಮಿತಳಾಗಿದ್ದೇನೆ.
ಆದರೆ ಈ ಬಾರಿ ನಾನು ಮನೆಯಲ್ಲಿ ಇರುವುದಿಲ್ಲ.ಹೀಗಾಗಿ ನೀವಿರುವ ಸ್ಥಳದಿಂದಲೇ ನನಗೆ ಹಾರೈಸಿ .
ನಿಮ್ಮ
ಅಮೂಲ್ಯ ಜಗದೀಶ್ pic.twitter.com/X6zXU2jNF0

— Amulya (@nimmaamulya) September 13, 2020

ಕೊರೊನಾದಿಂದ ಅಮೂಲ್ಯ ಮಾತ್ರವಲ್ಲದೇ ಅನೇಕ ನಟ, ನಟಿಯರು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿಲ್ಲ. ಇತ್ತೀಚೆಗೆ ನಟ ಸುದೀಪ್ ಕೂಡ ತಮ್ಮ ಹುಟ್ಟುಹಬ್ಬದ ಪ್ರಯುಕ್ತ ತುಮಕೂರಿನ ಸಿದ್ದಗಂಗಾ ಮಠಕ್ಕೆ ಹೋಗಿದ್ದರು. ಅವರು  ಕೂಡ ಅಭಿಮಾನಿಗಳಿಗೆ ಮನೆಯ ಬಳಿ ಬರಬಾರದೆಂದು ಮನವಿ ಮಾಡಿಕೊಂಡಿದ್ದರು.

TAGGED:amulyabengalurubirthdayFansPublic TVಅಭಿಮಾನಿಗಳುಅಮೂಲ್ಯಪಬ್ಲಿಕ್ ಟಿವಿಬೆಂಗಳೂರುಹುಟ್ಟುಹಬ್ಬ
Share This Article
Facebook Whatsapp Whatsapp Telegram

Cinema Updates

Karisma Kapoor Sunjay Kapur
ನಟಿ ಕರಿಷ್ಮಾ ಕಪೂರ್‌ ಮಾಜಿ ಪತಿ ಸಂಜಯ್‌ ಹೃದಯಾಘಾತದಿಂದ ನಿಧನ
3 hours ago
Kantara
ಕಾಂತಾರ ಚಾಪ್ಟರ್-1 | ದೈವದ ನೇಮೋತ್ಸವ ಚಿತ್ರೀಕರಣಕ್ಕೂ ಮುನ್ನವೇ ಸಹ ಕಲಾವಿದ ಸಾವು
22 hours ago
Kantara 3
ʻಕಾಂತಾರ ಚಾಪ್ಟರ್-1ʼಗೆ ಸಾಲು ಸಾಲು ವಿಘ್ನ – ಒಂದೇ ತಿಂಗಳಲ್ಲಿ ಮೂರು ಸಾವು!
22 hours ago
Kantara Death copy
ಕಾಂತಾರ ಚಾಪ್ಟರ್-1 ಚಿತ್ರದ ಸಹ ಕಲಾವಿದ ವಿಜು ಹೃದಯಾಘಾತದಿಂದ ಸಾವು
23 hours ago

You Might Also Like

Israel Iran Conflict
Latest

ಇರಾನ್‌ನ ನ್ಯೂಕ್ಲಿಯರ್‌, ಮಿಲಿಟರಿ ಕೇಂದ್ರಗಳ ಮೇಲೆ ಇಸ್ರೇಲ್‌ ವಾಯುದಾಳಿ – ಪ್ಯಾರಾಮಿಲಿಟರಿ ಮುಖ್ಯಸ್ಥ, ಇಬ್ಬರು ವಿಜ್ಞಾನಿಗಳ ಹತ್ಯೆ

Public TV
By Public TV
33 minutes ago
Ramanagara Paramedical Student
Crime

ಪ್ಯಾರಾಮೆಡಿಕಲ್ ವಿದ್ಯಾರ್ಥಿನಿ ಕೆರೆಯಲ್ಲಿ ಶವವಾಗಿ ಪತ್ತೆ – ಆತ್ಮಹತ್ಯೆ ಶಂಕೆ

Public TV
By Public TV
46 minutes ago
Kerala nurse
Latest

ಕನಸಿನ ಮನೆಗೆ ಕಾಲಿಡುವ ಮೊದಲೇ ಸಾವಿನ ಮನೆ ಸೇರಿದ ನರ್ಸ್ ರಂಜಿತಾ

Public TV
By Public TV
1 hour ago
Modi 1
Latest

ವಿಮಾನ ದುರಂತ ಸ್ಥಳಕ್ಕೆ ಪ್ರಧಾನಿ ಭೇಟಿ – ಅಹಮದಾಬಾದ್‌ ಆಸ್ಪತ್ರೆಯಲ್ಲಿ ಗಾಯಾಳುಗಳ ಆರೋಗ್ಯ ವಿಚಾರಿಸಿದ ಮೋದಿ

Public TV
By Public TV
1 hour ago
Air India CEO Campbell Wilson
Latest

ಅಹಮದಾಬಾದ್ ವಿಮಾನ ದುರಂತ – ಏರ್ ಇಂಡಿಯಾ ಸಿಇಒ ಕ್ಯಾಂಪ್ಬೆಲ್ ವಿಲ್ಸನ್ ವಿಷಾದ

Public TV
By Public TV
1 hour ago
Raichur PDO
Districts

ಕಾಮಗಾರಿ, ಸಾಮಗ್ರಿಗಳ ಖರೀದಿ ಬಿಲ್‌ನಲ್ಲಿ ಲಕ್ಷ ಲಕ್ಷ ಹಣ ಗೋಲ್ಮಾಲ್‌ – ಇಬ್ಬರು ಪಿಡಿಓ ಅಮಾನತು

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?