Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Belgaum

ಅಭಿವೃದ್ದಿಗೆ ಮೋದಿ, ಬಿಎಸ್‍ವೈ ಡಬಲ್ ಎಂಜಿನ್ – ಅಮಿತ್ ಶಾ

Public TV
Last updated: January 17, 2021 8:53 pm
Public TV
Share
3 Min Read
AMITH SHA 1 1
SHARE

– ತಾ.ಪಂ. ಚುನಾವಣೆಯಲ್ಲಿ ಶೇ.75 ಸ್ಥಾನ ಗೆಲ್ಲಬೇಕು
– ಕಟೀಲ್, ಸಿಎಂ ಕೆಲಸಕ್ಕೆ ಶ್ಲಾಘನೆ

ಬೆಳಗಾವಿ: ಸಿಎಂ ಯಡಿಯೂರಪ್ಪ ಮತ್ತು ನಳಿನ್ ಕುಮಾರ್ ಕಟೀಲ್ ಅವರ ಶ್ರಮ ಮತ್ತು ಒಗ್ಗಟ್ಟಿನಿಂದ ಗ್ರಾಪಂ ಚುನಾವಣೆಯಲ್ಲಿ ಪ್ರತಿಶತ ಶೇ.60 ರಷ್ಟರಲ್ಲಿ ನಾವು ಗೆದ್ದಿದ್ದೇವೆ. ಮುಂದಿನ ದಿನಗಳಲ್ಲಿ ಬರಲಿರುವ ತಾಪಂ. ಜಿಪಂ ಚುನಾವಣೆಯಲ್ಲಿ ಶೇ.75ಕ್ಕೂ ಹೆಚ್ಚು ಸ್ಥಾನಗಳಲ್ಲಿ ಬಿಜೆಪಿಯನ್ನು ಗೆಲ್ಲಿಸಬೇಕು ಎಂದು ಅಮಿತ್ ಶಾ ರಾಜ್ಯದ ಜನರಲ್ಲಿ ಮನವಿ ಮಾಡಿದ್ದಾರೆ.

AMITH SHA.2 1

 

ಬೆಳಗಾವಿಯ ನೆಹರು ನಗರದ ಜಿಲ್ಲಾ ಕ್ರೀಡಾಂಗಣಲ್ಲಿ ಬಿಜೆಪಿಯ ಜನಸೇವಕ ಸಮಾವೇಶ ಉದ್ದೇಶಿಸಿ ಮಾತಾನಾಡಿದ ಅವರು, ಮೋದಿ ಹಾಗೂ ಯಡಿಯೂರಪ್ಪ ಡಬಲ್ ಇಂಜಿನ ತರಹ ಕೆಲಸ ಮಾಡಿ ರಾಜ್ಯಕ್ಕೆ ಅನುದಾನ ನೀಡಿದ್ದಾರೆ. ಕೊರೊನಾ ಕಷ್ಟ ಕಾಲದಲ್ಲಿ ರಾಜ್ಯ ಸರ್ಕಾರ ಉತ್ತಮವಾಗಿ ಕೆಲಸ ಮಾಡಿದೆ. ಸಿಎಂ ಬಿಎಸ್ ವೈ ಆಟೋ ಚಾಲಕರಿಗೆ, ರೈತರಿಗೆ ಸಹಾಯ ಧನ ನೀಡಿ ನೆರವಿಗೆ ಬಂದಿದ್ದಾರೆ. ಕಾಂಗ್ರೆಸ್‍ನವರು ಕೇಂದ್ರದಲ್ಲಿ ನಿಮ್ಮದೆ ಸರ್ಕಾರ 10 ವರ್ಷ ಇದ್ದಾಗ ಕರ್ನಾಟಕಕ್ಕೆ ಏನೂ ನೀಡಿದ್ದೀರಿ? ರಾಜ್ಯಕ್ಕೆ ನೀಡಿದ ಅನುದಾನದ ಪಟ್ಟಿ ಕೋಡಿ ಎಂದು ಆಗ್ರಹಿಸಿದರು.

ಗ್ರಾಮ ಪಂಚಾಯತ್‌ ಚುನಾವಣೆಯಲ್ಲಿ ಪ್ರಚಂಡ ವಿಜಯದ ನೇತೃತ್ವವನ್ನು ವಹಿಸಿದ ರಾಜ್ಯಾಧ್ಯಕ್ಷರಾದ ಶ್ರೀ ನಳಿನ್ ಕುಮಾರ್ ಕಟೀಲ್, ಮುಖ್ಯಮಂತ್ರಿಗಳಾದ ಶ್ರೀ ಬಿ. ಎಸ್. ಯಡಿಯೂರಪ್ಪ‌ ಅವರನ್ನು ಮತ್ತು ಚುನಾಯಿತ ಎಲ್ಲ ಪ್ರತಿನಿಧಿಗಳನ್ನು ಅಭಿನಂದಿಸುತ್ತೇನೆ.

– ಶ್ರೀ @AmitShah #JanaSevaka pic.twitter.com/6XafnG5f65

— BJP Karnataka (@BJP4Karnataka) January 17, 2021

ಗ್ರಾಪಂ ಸದಸ್ಯರನ್ನು ಅಭಿನಂದಿಸಲು ನಾನು ದೆಹಲಿಯಿಂದ ಬೆಳಗಾವಿಗೆ ಬಂದಿದ್ದೇನೆ. ಬೆಳಗಾವಿ ಜನರಿಗೆ ಮಕರ ಸಂಕ್ರಮಣದ ಶುಭಾಶಯಗಳು. ಸಂಕ್ರಮಣದಿಂದ ಎಲ್ಲರಿಗೂ ಉನ್ನತಿ ಸನ್ಮಾನ ಸಿಗಲಿ ಎಂದು ಹಾರೈಸಿದರು.

AMITH SHA.3

ವಿಧಾನಸಭೆ ಚುನಾವಣೆಯಲ್ಲೂ ನೀವೂ ಮತ ನೀಡಿ ನಮ್ಮನ್ನು ಗೆಲ್ಲಿಸಿದ್ದೀರಿ. ವಿರೋಧ ಪಕ್ಷದವರು ವಿರೋಧಿಸಿದ್ದರೂ ಕೆಲವೇ ತಿಂಗಳಿನಲ್ಲಿ ರಾಮಮಂದಿರ ನಿರ್ಮಾಣಕ್ಕೆ ಶಂಕುಸ್ಥಾಪನೆ ಮಾಡಿದ್ದೇವೆ. 2014ರ ತನಕ ದೇಶದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿತ್ತು. ದೇಶದ ಸುರಕ್ಷತೆ ಯಾವ ರೀತಿ ಇತ್ತು ಎಂದು ನಿಮಗೆ ತಿಳಿದಿದೆ ಎಂದು ಕಾಂಗ್ರೆಸ್ ವಿರುದ್ಧ ಟೀಕೆ ಮಾಡಿದರು.

70 ವರ್ಷಗಳಿಂದ ಜೀವಂತವಾಗಿದ್ದ ಸಮಸ್ಯೆಗಳನ್ನು ಯಾರು ಸರಿಮಾಡಿರಲಿಲ್ಲ. ಆಡಳಿತ ನಡೆಸಿದ ಎಲ್ಲಾ ಸರ್ಕಾರಗಳು ಸಮಸ್ಯೆ ಬಗೆಹರಿಸುವ ಕೆಲಸಕ್ಕೆ ಕೈ ಹಾಕಿರಲಿಲ್ಲ. ಆದರೆ ಮೋದಿ ಸರ್ಕಾರ ಬಂದ ನಂತರ ಕಾಶ್ಮೀರ ಈಗ ಭಾರತದ ಅಂಗವಾಗಿದೆ. ಕಾಶ್ಮೀರವನ್ನು ನೆಹರು ಅವರಿಂದ ಮನಮೋಹನ ಸಿಂಗ್ ಅವರ ವರೆಗೆ ಯಾರು ಮುಟ್ಟುವ ಪ್ರಯತ್ನ ಮಾಡಿರಲಿಲ್ಲ ಎಂದು ಅಮಿತ್ ಶಾ ಕಾಂಗ್ರೆಸ್ ವಿರುದ್ಧ ಗುಡುಗಿದ್ದಾರೆ.

AMITH SHA.1 1

ಬೆಳವಾಡಿ ಮಲ್ಲಮ್ಮರನ್ನು ಸ್ಮರಿಸಿ ಮಲ್ಲಮ್ಮರ ಸಾಹಸ ಕೊಂಡಾಡಿದ ಶಾ, ಸ್ವಾತಂತ್ರ್ಯ ಹೋರಾಟದಲ್ಲಿ ಸಂಗೊಳ್ಳಿ ರಾಯಣ್ಣ, ರಾಣಿ ಚೆನ್ನಮ್ಮರನ್ನು ಮರೆಯಲು ಸಾಧ್ಯವಿಲ್ಲ ಹಾಗೆ ನಮ್ಮ ಮಿತ್ರ ಸುರೇಶ ಅಂಗಡಿಯರನ್ನು ಮರೆಯಲು ಆಗುತ್ತಿಲ್ಲ. ಅವರ ನಗುಮುಖದ ಮುಖ ಮತ್ತೆ ಮತ್ತೆ ಕಾಡುತ್ತಿದೆ. ಅವರ ಮನೆಗೆ ಹೋಗಿ ಸ್ವಾಂತನ ಹೇಳಿ ಬಂದಿದ್ದೇವೆ ಎಂದರು.

AMITH SHA.4 1

ಮುಂಬೈ ಕರ್ನಾಟಕ ಕನ್ನಡಿಗರು ಮತ್ತು ಮರಾಠಿಗರ ಬಾಂಧವ್ಯ ಭಾರತದ ಏಕತೆಯನ್ನ ತೋರಿಸುತ್ತದೆ. ನಳಿನ್ ಕುಮಾರ್ ಕಟೀಲ್ ಹಾಗೂ ಸಿಎಂ ಯಡಿಯೂರಪ್ಪನವರ ಶ್ರಮ ಮತ್ತು ಒಗ್ಗಟ್ಟಿನಿಂದ ಗ್ರಾಪಂ ಚುನಾವಣೆಯಲ್ಲಿ ಪ್ರತಿಶತ 60% ರಷ್ಟು ಸ್ಥಾನಗಳನ್ನು ನಾವು ಗೆದ್ದಿದ್ದೇವೆ. ವಿಧಾನಸಭೆ ಚುನಾವಣೆಯಲ್ಲೂ ನೀವೂ ಮತ ನೀಡಿ ನಮ್ಮನ್ನು ಗೆಲ್ಲಿಸಿದ್ದೀರಿ. ವಿರೋಧ ಪಕ್ಷದವರು ವಿರೋಧಿಸಿದ್ದರೂ ಕೆಲವೇ ತಿಂಗಳಿನಲ್ಲಿ ರಾಮಮಂದಿರ ನಿರ್ಮಾಣಕ್ಕೆ ಶಂಕುಸ್ಥಾಪನೆ ಮಾಡಿದ್ದೇವೆ. 2014ರ ತನಕ ದೇಶದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿತ್ತು. ದೇಶದ ಸುರಕ್ಷತೆ ಯಾವ ರೀತಿ ಇತ್ತು ಎಂದು ನಿಮಗೆ ತಿಳಿದಿದೆ ಎಂದು ಕಾಂಗ್ರೆಸ್ ವಿರುದ್ಧ ಟೀಕೆ ಮಾಡಿದರು.

ಕೇಂದ್ರ ಗೃಹ ಸಚಿವ ಶ್ರೀ @AmitShah ಅವರು ಇಂದು ಬೆಳಗಾವಿಯಲ್ಲಿ ಜನಸೇವಕ ಸಮಾವೇಶ ಸಮಾರೋಪ ಸಮಾರಂಭದಲ್ಲಿ ಭಾಗಿಯಾದರು.

ಈ ಸಂದರ್ಭದಲ್ಲಿ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ @BSYBJP, ರಾಜ್ಯಾಧ್ಯಕ್ಷರಾದ ಶ್ರೀ @nalinkateel, ರಾಜ್ಯ ಉಸ್ತುವಾರಿ ಶ್ರೀ @ArunSinghbjp, ರಾಜ್ಯ ಸಹ ಉಸ್ತುವಾರಿ ಶ್ರೀಮತಿ @aruna_dk (1/2)#JanaSevaka pic.twitter.com/By55OAbFqg

— BJP Karnataka (@BJP4Karnataka) January 17, 2021

2014 ರಿಂದ 2019 ರವರೆಗೆ ಪಾಕಿಸ್ತಾನ ನಮ್ಮ ಮೇಲೆ ದಾಳಿ ನಡೆಸಿತು. ಆ ಸಂದರ್ಭ ಪಾಕಿಸ್ತಾನ ಭಾರತದಲ್ಲಿ ಕಾಂಗ್ರೆಸ್ ಸರ್ಕಾರ ಇದೆ ಎಂದು ಭಾವಿಸಿತ್ತು. ಆದರೆ ಆ ವೇಳೆ ಬಿಜೆಪಿ ಸರ್ಕಾರ ಬಂದಿತ್ತು. ನಾವು ಪಾಕಿಸ್ತಾನದ ಮನೆಗಳಿಗೆ ನುಗ್ಗಿ ಸರ್ಜಿಕಲ್ ಸ್ಟ್ರೈಕ್ ಮಾಡಿ ಪ್ರತ್ಯುತ್ತರ ನೀಡಿದ್ದೇವೆ. ಮನೆ ಮನೆಗಳಿಗೆ ವಿದ್ಯುತ್, ನಿರಾಶ್ರಿತರಿಗೆ ಸೂರು ಕೊಡುವ ಯೋಜನೆಯನ್ನ ಮೋದಿ ಸರ್ಕಾರ ಮಾಡಿದೆ. ಕಾಂಗ್ರೆಸ್ ಸರ್ಕಾರ ಇದ್ದಾಗ ಬಡವರ ಮನೆಗೆ ಗ್ಯಾಸ್ ಮತ್ತು ವಿದ್ಯುತ್ ಯಾಕೆ ಸಿಗಲಿಲ್ಲ ಎಂದರೆ ಕಾಂಗ್ರೆಸ್‍ಗೆ ಗರೀಬ್ ಹಟಾವೋ ಬೇಕಿರಲಿಲ್ಲ. ಅವರಿಗೆ ಗರೀಬ್‍ರನ್ನು ಹಟಾವೋ ಮಾಡಬೇಕಾಗಿತ್ತು ಎಂದು ಕಾಂಗ್ರೆಸ್‍ನ್ನು ಮಾತಿನ ಮೂಲಕ ವ್ಯಂಗ್ಯವಾಡಿದರು.

Did Gau poojan in Kerakalamatti, Bagalkot. pic.twitter.com/YayMYOI4em

— Amit Shah (@AmitShah) January 17, 2021

ಆತ್ಮನಿರ್ಭರ ಯೋಜನೆ ಮೂಲಕ ಮೋದಿಯವರು ಸ್ವದೇಶಿ ವಸ್ತುಗಳಿಗೆ ಚಾಲನೆ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಹಳ್ಳಿ ಹಳ್ಳಿಗೂ ಬ್ರಾಂಡ್ ಬ್ಯಾಂಡ್ ಸೇವೆ ಒದಗಲಿದೆ. ಮೋದಿಯವರೊಂದಿಗೆ ನಾವು ಸರ್ಮರ್ಥವಾಗಿ ಕೊರೊನಾ ಸಂಕ್ರಾಮಿಕ ರೋಗವನ್ನು ನಿಭಾಯಿಸಿದ್ದೇವೆ. ಲಸಿಕೆಯ ಬಗ್ಗೆಯೂ ವಿರೋಧ ಪಕ್ಷದವರು ವಿರೋಧ ಮಾಡುತ್ತಿದ್ದಾರೆ. ಆದರೆ ನಮ್ಮ ದೇಶದಲ್ಲಿ ತಯಾರಾದ 2 ಲಸಿಕೆಗಳು ಸುರಕ್ಷಿತವಾಗಿವೆ ಎಲ್ಲರೂ ಶಿಸ್ತುಬದ್ಧವಾಗಿ ಲಸಿಕೆ ಪಡೆಯಿರಿ. ಕೊರೊನಾದಿಂದ ದೇಶ ಮುಕ್ತವಾಗಲಿ ಎಂದು ಮನವಿ ಮಾಡಿಕೊಂಡರು.

TAGGED:Amit ShahbelagaviNalin Kumar katelnarendra modiPublic TVYediyurappaಅಮಿತ್ ಷಾನರೇಂದ್ರ ಮೋದಿನಳೀನ್ ಕುಮಾರ್ ಕಟೀಲ್ಪಬ್ಲಿಕ್ ಟಿವಿಬೆಳಗಾವಿಯಡಿಯೂರಪ್ಪ
Share This Article
Facebook Whatsapp Whatsapp Telegram

You Might Also Like

Rishabh Shetty celebrated his birthday Kantara Set 1 2
Cinema

ಯಾರ ಕೈಗೂ ಸಿಗದೇ ಸರಳವಾಗಿ ಹುಟ್ಟುಹಬ್ಬ ಆಚರಿಸಿದ ರಿಷಬ್ ಶೆಟ್ಟಿ

Public TV
By Public TV
5 minutes ago
Kolar Students Fell Ill
Crime

ಶಾಲೆ ಬಳಿ ಇದ್ದ ನೇರಳೆ ತಿಂದು 7 ವಿದ್ಯಾರ್ಥಿಗಳು ಅಸ್ವಸ್ಥ – ಆಸ್ಪತ್ರೆಗೆ ದಾಖಲು

Public TV
By Public TV
26 minutes ago
Wiaan Mulder
Cricket

ಬೌಂಡರಿಯಿಂದಲೇ 196 ರನ್‌ – ವೇಗದ ತ್ರಿಶತಕ ಸಿಡಿಸಿ ದಾಖಲೆ ಬರೆದ ಮುಲ್ಡರ್

Public TV
By Public TV
35 minutes ago
ananth kumar hegde
Bengaluru City

ನೆಲಮಂಗಲ ಪೊಲೀಸ್ ಠಾಣೆಗೆ ಹಾಜರಾದ ಮಾಜಿ ಸಂಸದ ಅನಂತ್ ಕುಮಾರ್ ಹೆಗಡೆ

Public TV
By Public TV
42 minutes ago
IQBAL HUSSAIN 1
Districts

ರಂಭಾಪುರಿ ಶ್ರೀಗಳು ಹೇಳಿದ ಮಾತು ನಿಜ ಆಗುತ್ತೆ, ಭಗವಂತನೇ ಶ್ರೀಗಳ ಬಾಯಲ್ಲಿ ಇದನ್ನು ಹೇಳಿಸಿರಬಹುದು: ಇಕ್ಬಾಲ್ ಹುಸೇನ್

Public TV
By Public TV
52 minutes ago
kiccha sudeep deepshikha nagpal
Cinema

Exclusive: ಕಿಚ್ಚನ 47ನೇ ಚಿತ್ರಕ್ಕೆ ನಾಯಕಿ ಈ ಬ್ಯೂಟಿ

Public TV
By Public TV
59 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?