Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Karnataka

ಅರಿಶಿಣ, ಕೊಬ್ಬರಿ ಎಣ್ಣೆ, ಕಹಿಬೇವು, ಕಡಲೆಹಿಟ್ಟಿನಿಂದ ಮಳೆಗಾಲದಲ್ಲಿ ತ್ವಚೆಯ ರಕ್ಷಣೆ

Public TV
Last updated: September 20, 2020 11:39 am
Public TV
Share
2 Min Read
rain season
SHARE

ಅನೇಕ ದಿನಗಳಿಂದ ರಾಜ್ಯದ ಹಲವೆಡೆ ಧಾರಾಕಾರ ಮಳೆಯಾಗುತ್ತಿದೆ. ಈ ನಡುವೆ ಮಳೆಯಲ್ಲಿ ಆರೋಗ್ಯ ರೀತಿಯ ತ್ವಚೆಯ ರಕ್ಷಣೆ ಮಾಡಿಕೊಳ್ಳಬೇಕು. ಮಳೆಗಾಲದಲ್ಲಿ ಶೀತ, ಉಸಿರಾಟದ ತೊಂದರೆ ಮತ್ತು ಚರ್ಮದ ಸೋಂಕು ಹೆಚ್ಚಾಗುತ್ತಿದೆ. ಹೀಗಾಗಿ ಕಾಲಕ್ಕೆ ತಕ್ಕಂತೆ ನಮ್ಮ ತ್ವಚೆಯ ರಕ್ಷಣೆ ಮಾಡಿಕೊಳ್ಳುವುದು ಮುಖ್ಯವಾಗಿರುತ್ತದೆ. ಇದನ್ನೂ ಓದಿ: ಪುರುಷರ ತ್ವಚೆಯ ರಕ್ಷಣೆಗಾಗಿ ನಾಲ್ಕು ಸರಳ ಹೆಲ್ತ್ ಟಿಪ್ಸ್

ಸಾಮಾನ್ಯವಾಗಿ ಮಳೆಗಾಲದಲ್ಲಿ ವಾತಾವರಣದಲ್ಲಿ ಅಧಿಕ ತೇವಾಂಶವಿರುತ್ತದೆ. ಇದರಿಂದ ಚರ್ಮದಲ್ಲಿ ತುರಿಕೆ, ಅಲರ್ಜಿ, ಒಡಕು ಇಂತಹ ಅನೇಕ ಸಮಸ್ಯೆಗಳು ಉಂಟಾಗುತ್ತವೆ. ಈ ರೀತಿ ಸಮಸ್ಯೆಗಳಿಂದ ಚರ್ಮವನ್ನು ರಕ್ಷಿಸಿಕೊಳ್ಳಲು ಅನುಸರಿಸಬೇಕಾದರೆ ಕೆಲ ಉಪಯುಕ್ತ ಸಲಹೆಗಳು ನಿಮಗಾಗಿ ಇಲ್ಲಿವೆ.

Capture 19

* ಮಳೆಗಾಲದಲ್ಲಿ ನಮ್ಮ ರೋಗ-ನಿರೋಧಕ ಶಕ್ತಿಯನ್ನು ನಾವು ಹೆಚ್ಚಿಸಿಕೊಳ್ಳಬೇಕಾದ ಅಗತ್ಯತೆ ಇದೆ. ಏಕೆಂದರೆ ಸೋಂಕುಗಳ ಹಾವಳಿ ಈ ಸಮಯದಲ್ಲಿ ಹೆಚ್ಚಾಗಿರುವುದರಿಂದ ನಮ್ಮ ಆರೋಗ್ಯ ಬೇರೆ ಸಮಯಕ್ಕೆ ಹೋಲಿಸಿದರೆ ಮಳೆಗಾಲದಲ್ಲಿ ಹೆಚ್ಚು ಹದಗೆಡುತ್ತದೆ. ಹಾಗಾಗಿ ಬೆಳಗಿನ ಖಾಲಿ ಹೊಟ್ಟೆಯಲ್ಲಿ ಒಂದು ಲೋಟ ಬಿಸಿ ನೀರಿಗೆ ಸ್ವಲ್ಪ ಜೇನು ತುಪ್ಪವನ್ನು ಹಾಕಿ ಕುಡಿಯುವ ಅಭ್ಯಾಸವನ್ನು ಮಾಡಿಕೊಳ್ಳಬೇಕು. ಇದು ದೇಹದಿಂದ ವಿಷಕಾರಿ ಅಂಶಗಳನ್ನು ಮತ್ತು ಸೋಂಕುಕಾರಕ ಕ್ರಿಮಿಗಳನ್ನು ಹೊರಹಾಕುವಲ್ಲಿ ತುಂಬಾ ಸಹಾಯಕ.

honey water benefits m

* ಮಳೆಗಾಲದಲ ವಾತಾವರಣದಲ್ಲಿ ತೇವಾಂಶ ಅಧಿಕವಿರುವುದರಿಂದ ತ್ವಚೆಯಲ್ಲಿ ತುರಿಕೆ. ಅಲರ್ಜಿ ಮುಂತಾದ ಸಮಸ್ಯೆ ಕಂಡು ಬರುವ ಸಾಧ್ಯತೆ ಹೆಚ್ಚು. ಹೀಗಾಗಿ ಲೋಳೆಸರದಲ್ಲಿ ಏನಾದರೂ ತ್ವಚೆ ಅಲರ್ಜಿ ಆಗಿದ್ದರೆ ಅದನ್ನು ಗುಣಪಡಿಸುವ ಸಾಮರ್ಥ್ಯ ಇದೆ. ತಾಜಾ ಲೋಳೆಸರವನ್ನು ತ್ವಚೆ ಅಲರ್ಜಿಯಾಗಿರುವ ಜಾಗಕ್ಕೆ ಹಚ್ಚಿದರೆ ಅಲರ್ಜಿ ಕಡಿಮೆಯಾಗುವುದು. ಅಲ್ಲದೆ ಲೋಳೆಸರ ಹಚ್ಚುವುದರಿಂದ ತ್ವಚೆ ಕಾಂತಿ ಹೆಚ್ಚುವುದು.
* ಕಹಿಬೇವಿನಲ್ಲಿ ಸೋಂಕು ನಿವಾರಕ ಗುಣವಿದೆ. ಹೀಗಾಗಿ ಮೊಡವೆ, ಕಪ್ಪು ಕಲೆ, ಮೈ ಮೇಲೆ ಗುಳ್ಳೆಗಳು ಇವುಗಳನ್ನು ಗುಣಪಡಿಸುವಲ್ಲಿ ಕಹಿಬೇವು ಸಹಕಾರಿ.

unnamed

* ಮೊಡವೆ, ಕಪ್ಪುಕಲೆ ಮುಂತಾದ ತೊಂದರೆಗೆ ಮುಖಕ್ಕೆ ಅರಿಶಿಣ ಹಚ್ಚಿದರೆ ಒಳ್ಳೆಯದು. ಅರಿಶಿಣವನ್ನು ಆಹಾರದಲ್ಲಿ ಬಳಸುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚುವುದು. ಮಳೆಗಾಲದ ಆಹಾರದಲ್ಲಿ ಅರಿಶಿಣ ಇರಬೇಕು.
* ಬಿಸಿ ನೀರಿಗೆ ಒಂದು ಚಮಚ ಕೊಬ್ಬರಿ ಎಣ್ಣೆ ಹಾಕಿ ಸ್ನಾನ ಮಾಡುವುದು. ಇದರಿಂದ ಚರ್ಮದಲ್ಲಿನ ಡ್ರೈನೆಸ್ ಹೋಗುತ್ತದೆ.
* ತ್ವಚೆ ಒಣಗಿದಂತೆ ಅಥವಾ ತುರಿಕೆಯಂತಹ ಸಮಸ್ಯೆ ಕಂಡುಬಂದರೆ ಕೊಬ್ಬರಿ ಎಣ್ಣೆಯನ್ನು ಮೈಗೆ ಹಚ್ಚಿ, ಅರ್ಧ ಗಂಟೆ ಬಿಟ್ಟು ಬಿಸಿ ನೀರಿನಿಂದ ಸ್ನಾನ ಮಾಡುವುದು.
* ಸ್ನಾನದ ನೀರಿನಲ್ಲಿ ಗುಲಾಬಿ ಎಸಳುಗಳನ್ನು ಹಾಕಿ ಕೆಲ ಸಮಯದ ಬಳಿಕ ಆ ನೀರಿನಲ್ಲಿ ಸ್ನಾನ ಮಾಡಬೇಕು. ಇದರಿಂದ ಮಳೆಗಾಲದಲ್ಲಿ ತ್ವಚೆ ಕಾಂತಿಯುತವಾಗಿರುತ್ತದೆ.

1 7

* ಮುಖದಲ್ಲಿ ತುರಿಕೆಯಂತಹ ಸಮಸ್ಯೆ ಇದ್ದರೆ ಒಂದು ಚಮಚ ಕೊಬ್ಬರಿ ಎಣ್ಣೆಗೆ ಸ್ವಲ್ಪ ಸಕ್ಕರೆ ಬೆರೆಸಿ ಹಚ್ಚಿ. ಎರಡು ನಿಮಷ ಸ್ಕ್ರಬ್ ಮಾಡಿ. ಬೆಚ್ಚಗಿನ ನೀರಿನಲ್ಲಿ ಮುಖ ತೊಳೆದುಕೊಳ್ಳಿ.
* ಹೆಚ್ಚಾಗಿ ನೀರು ಕುಡಿಯುವುದು ಕೂಡ ತ್ವಚೆಯ ರಕ್ಷಣೆಗೆ ಉಪಯೋಗಕಾರಿ
* ಮುಖದಲ್ಲಿ ಮೊಡವೆ, ಗುಳ್ಳೆಗಳಂತಹ ಸಮಸ್ಯೆಯಿದ್ದರೆ ಆಯಿಂಟ್‍ಮೆಂಟ್ ಬದಲಾಗಿ ಅರಿಶಿಣ ಹಚ್ಚುವುದು ಉತ್ತಮ.
* ಮಳೆಗಾಲದಲ್ಲಿ ವಾರಕ್ಕೊಮ್ಮೆ ತಲೆ ಸ್ನಾನ ಮಾಡುವುದು ಉತ್ತಮ. ತೇವ ಇರುವಾಗಲೇ ಕೂದದಲನ್ನು ಬಾಚಬಾರದು. ಆದಷ್ಟೂ ಬಿಸಿಲಿನಲ್ಲಿ ಕೂದಲನ್ನು ಒಣಗಿಸಬೇಕು.

1600x960 145591 turmeric

* ಎಣ್ಣೆ ಚರ್ಮದವರು ಮುಣದ ಅಂದವನ್ನು ಕಾಪಾಡಿಕೊಳ್ಳಲು ಸೋಪು ಬಳಸುವುದುಕ್ಕಿಂತ ಕಡಲೆಹಿಟ್ಟಿನಿಂದ ಮುಖ ತೊಳೆಯುವುದು ಉತ್ತಮ.
* ಪಪ್ಪಾಯ ಹಣ್ಣನ್ನು ಮುಖಕ್ಕೆ ಹಚ್ಚುವುದರಿಂದ ಮುಖದಲ್ಲಿ ಎಣ್ಣೆ ಅಂಶ ಕಡಿಮೆಯಾಗುವಂತೆ ಮಾಡಬಹುದು.

TAGGED:CarehealthmonsoonPublic TVskin careಆರೋಗ್ಯತ್ವಚೆಪಬ್ಲಿಕ್ ಟಿವಿಮಳೆಗಾಲರಕ್ಷಣೆ
Share This Article
Facebook Whatsapp Whatsapp Telegram

Cinema Updates

kamal haasan thug life
‘ಥಗ್‌ ಲೈಫ್‌’ ಟೀಂ ಉದ್ಧಟತನ ಬಟಾಬಯಲು – ಕನ್ನಡ ಬಿಟ್ಟು 4 ಭಾಷೆಗಳಿಗೆ ಸಿನಿಮಾ ಡಬ್‌
2 hours ago
Trisha
ಥಗ್‌ ಲೈಫ್ ಚಿತ್ರಕ್ಕೆ ʻಶುಗರ್‌ ಬೇಬಿʼ ಪಡೆದ ಸಂಭಾವನೆ ಎಷ್ಟು ಗೊತ್ತಾ?
3 hours ago
pawan kalyan sharmista panoli
ಪುಣೆ ಕಾನೂನು ವಿದ್ಯಾರ್ಥಿನಿ ಪರ ನಿಂತ ಪವನ್‌ ಕಲ್ಯಾಣ್‌ – ದೀದಿ ಹೇಳಿಕೆಗೆ ಖಂಡನೆ
7 hours ago
Mukhyamantri Chandru
ಶಿವಣ್ಣನ ರೀತಿಯಲ್ಲಿ ಇನ್ಯಾರು ಕಮಲ್‌ ಪರವಾಗಿದ್ದಾರೋ ಅವರೆಲ್ಲ ನಾಡದ್ರೋಹಿಗಳು: ಮುಖ್ಯಮಂತ್ರಿ ಚಂದ್ರು
8 hours ago

You Might Also Like

devimane ghat road
Latest

ಕಾರವಾರ-ದೇವಿಮನೆ ಘಟ್ಟಭಾಗದಲ್ಲಿ ಲಘು ವಾಹನ ಸಂಚಾರಕ್ಕೆ ಅನುಮತಿ

Public TV
By Public TV
9 minutes ago
tilak varma suryakumar yadav
Cricket

ಮುಂಬೈ ಸಂಘಟಿತ ಬ್ಯಾಟಿಂಗ್‌ – ಪಂಜಾಬ್‌ಗೆ 204 ರನ್‌ ಗುರಿ

Public TV
By Public TV
22 minutes ago
Ukrainian Drones Strike Airbase In Russia At Least 40 Aircraft Hit
Latest

ರಷ್ಯಾದ ವಾಯುನೆಲೆಗಳ ಮೇಲೆ ಉಕ್ರೇನ್‌ ಡ್ರೋನ್‌ ದಾಳಿ – 40 ವಿಮಾನಗಳು ಧ್ವಂಸ

Public TV
By Public TV
37 minutes ago
DK Shivakumar
Bengaluru City

ಬೆಂಗಳೂರು ಅಭಿವೃದ್ಧಿಗೆ ಕಾಂಗ್ರೆಸ್ ಕೊಡುಗೆಯೇ ಹೆಚ್ಚು – ಡಿಕೆಶಿ

Public TV
By Public TV
38 minutes ago
Air Force Rescues 14 People Stranded In River On Assam Arunachal Pradesh Border
Latest

ಅಸ್ಸಾಂ | ಹಠಾತ್‌ ಆಗಿ ಹೆಚ್ಚಿದ ಪ್ರವಾಹ – ಸಂಕಷ್ಟದಲ್ಲಿ  ಸಿಲುಕಿದ್ದ 14 ಮಂದಿಯನ್ನು ರಕ್ಷಿಸಿದ ವಾಯುಪಡೆ

Public TV
By Public TV
39 minutes ago
Uttar Pradesh Marriage
Crime

ಕೂಲರ್‌ಗಾಗಿ ಬೀಗರ ಮಧ್ಯೆ ಜಗಳ – ಕುರ್ಚಿ ಎಸೆದು ಅಟ್ಟಾಡಿಸಿದ ವಿಡಿಯೋ ವೈರಲ್

Public TV
By Public TV
46 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?