Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅರಿಶಿಣ, ಕೊಬ್ಬರಿ ಎಣ್ಣೆ, ಕಹಿಬೇವು, ಕಡಲೆಹಿಟ್ಟಿನಿಂದ ಮಳೆಗಾಲದಲ್ಲಿ ತ್ವಚೆಯ ರಕ್ಷಣೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | ಅರಿಶಿಣ, ಕೊಬ್ಬರಿ ಎಣ್ಣೆ, ಕಹಿಬೇವು, ಕಡಲೆಹಿಟ್ಟಿನಿಂದ ಮಳೆಗಾಲದಲ್ಲಿ ತ್ವಚೆಯ ರಕ್ಷಣೆ

Karnataka

ಅರಿಶಿಣ, ಕೊಬ್ಬರಿ ಎಣ್ಣೆ, ಕಹಿಬೇವು, ಕಡಲೆಹಿಟ್ಟಿನಿಂದ ಮಳೆಗಾಲದಲ್ಲಿ ತ್ವಚೆಯ ರಕ್ಷಣೆ

Public TV
Last updated: September 20, 2020 11:39 am
Public TV
Share
2 Min Read
rain season
SHARE

ಅನೇಕ ದಿನಗಳಿಂದ ರಾಜ್ಯದ ಹಲವೆಡೆ ಧಾರಾಕಾರ ಮಳೆಯಾಗುತ್ತಿದೆ. ಈ ನಡುವೆ ಮಳೆಯಲ್ಲಿ ಆರೋಗ್ಯ ರೀತಿಯ ತ್ವಚೆಯ ರಕ್ಷಣೆ ಮಾಡಿಕೊಳ್ಳಬೇಕು. ಮಳೆಗಾಲದಲ್ಲಿ ಶೀತ, ಉಸಿರಾಟದ ತೊಂದರೆ ಮತ್ತು ಚರ್ಮದ ಸೋಂಕು ಹೆಚ್ಚಾಗುತ್ತಿದೆ. ಹೀಗಾಗಿ ಕಾಲಕ್ಕೆ ತಕ್ಕಂತೆ ನಮ್ಮ ತ್ವಚೆಯ ರಕ್ಷಣೆ ಮಾಡಿಕೊಳ್ಳುವುದು ಮುಖ್ಯವಾಗಿರುತ್ತದೆ. ಇದನ್ನೂ ಓದಿ: ಪುರುಷರ ತ್ವಚೆಯ ರಕ್ಷಣೆಗಾಗಿ ನಾಲ್ಕು ಸರಳ ಹೆಲ್ತ್ ಟಿಪ್ಸ್

ಸಾಮಾನ್ಯವಾಗಿ ಮಳೆಗಾಲದಲ್ಲಿ ವಾತಾವರಣದಲ್ಲಿ ಅಧಿಕ ತೇವಾಂಶವಿರುತ್ತದೆ. ಇದರಿಂದ ಚರ್ಮದಲ್ಲಿ ತುರಿಕೆ, ಅಲರ್ಜಿ, ಒಡಕು ಇಂತಹ ಅನೇಕ ಸಮಸ್ಯೆಗಳು ಉಂಟಾಗುತ್ತವೆ. ಈ ರೀತಿ ಸಮಸ್ಯೆಗಳಿಂದ ಚರ್ಮವನ್ನು ರಕ್ಷಿಸಿಕೊಳ್ಳಲು ಅನುಸರಿಸಬೇಕಾದರೆ ಕೆಲ ಉಪಯುಕ್ತ ಸಲಹೆಗಳು ನಿಮಗಾಗಿ ಇಲ್ಲಿವೆ.

Capture 19

* ಮಳೆಗಾಲದಲ್ಲಿ ನಮ್ಮ ರೋಗ-ನಿರೋಧಕ ಶಕ್ತಿಯನ್ನು ನಾವು ಹೆಚ್ಚಿಸಿಕೊಳ್ಳಬೇಕಾದ ಅಗತ್ಯತೆ ಇದೆ. ಏಕೆಂದರೆ ಸೋಂಕುಗಳ ಹಾವಳಿ ಈ ಸಮಯದಲ್ಲಿ ಹೆಚ್ಚಾಗಿರುವುದರಿಂದ ನಮ್ಮ ಆರೋಗ್ಯ ಬೇರೆ ಸಮಯಕ್ಕೆ ಹೋಲಿಸಿದರೆ ಮಳೆಗಾಲದಲ್ಲಿ ಹೆಚ್ಚು ಹದಗೆಡುತ್ತದೆ. ಹಾಗಾಗಿ ಬೆಳಗಿನ ಖಾಲಿ ಹೊಟ್ಟೆಯಲ್ಲಿ ಒಂದು ಲೋಟ ಬಿಸಿ ನೀರಿಗೆ ಸ್ವಲ್ಪ ಜೇನು ತುಪ್ಪವನ್ನು ಹಾಕಿ ಕುಡಿಯುವ ಅಭ್ಯಾಸವನ್ನು ಮಾಡಿಕೊಳ್ಳಬೇಕು. ಇದು ದೇಹದಿಂದ ವಿಷಕಾರಿ ಅಂಶಗಳನ್ನು ಮತ್ತು ಸೋಂಕುಕಾರಕ ಕ್ರಿಮಿಗಳನ್ನು ಹೊರಹಾಕುವಲ್ಲಿ ತುಂಬಾ ಸಹಾಯಕ.

honey water benefits m

* ಮಳೆಗಾಲದಲ ವಾತಾವರಣದಲ್ಲಿ ತೇವಾಂಶ ಅಧಿಕವಿರುವುದರಿಂದ ತ್ವಚೆಯಲ್ಲಿ ತುರಿಕೆ. ಅಲರ್ಜಿ ಮುಂತಾದ ಸಮಸ್ಯೆ ಕಂಡು ಬರುವ ಸಾಧ್ಯತೆ ಹೆಚ್ಚು. ಹೀಗಾಗಿ ಲೋಳೆಸರದಲ್ಲಿ ಏನಾದರೂ ತ್ವಚೆ ಅಲರ್ಜಿ ಆಗಿದ್ದರೆ ಅದನ್ನು ಗುಣಪಡಿಸುವ ಸಾಮರ್ಥ್ಯ ಇದೆ. ತಾಜಾ ಲೋಳೆಸರವನ್ನು ತ್ವಚೆ ಅಲರ್ಜಿಯಾಗಿರುವ ಜಾಗಕ್ಕೆ ಹಚ್ಚಿದರೆ ಅಲರ್ಜಿ ಕಡಿಮೆಯಾಗುವುದು. ಅಲ್ಲದೆ ಲೋಳೆಸರ ಹಚ್ಚುವುದರಿಂದ ತ್ವಚೆ ಕಾಂತಿ ಹೆಚ್ಚುವುದು.
* ಕಹಿಬೇವಿನಲ್ಲಿ ಸೋಂಕು ನಿವಾರಕ ಗುಣವಿದೆ. ಹೀಗಾಗಿ ಮೊಡವೆ, ಕಪ್ಪು ಕಲೆ, ಮೈ ಮೇಲೆ ಗುಳ್ಳೆಗಳು ಇವುಗಳನ್ನು ಗುಣಪಡಿಸುವಲ್ಲಿ ಕಹಿಬೇವು ಸಹಕಾರಿ.

unnamed

* ಮೊಡವೆ, ಕಪ್ಪುಕಲೆ ಮುಂತಾದ ತೊಂದರೆಗೆ ಮುಖಕ್ಕೆ ಅರಿಶಿಣ ಹಚ್ಚಿದರೆ ಒಳ್ಳೆಯದು. ಅರಿಶಿಣವನ್ನು ಆಹಾರದಲ್ಲಿ ಬಳಸುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚುವುದು. ಮಳೆಗಾಲದ ಆಹಾರದಲ್ಲಿ ಅರಿಶಿಣ ಇರಬೇಕು.
* ಬಿಸಿ ನೀರಿಗೆ ಒಂದು ಚಮಚ ಕೊಬ್ಬರಿ ಎಣ್ಣೆ ಹಾಕಿ ಸ್ನಾನ ಮಾಡುವುದು. ಇದರಿಂದ ಚರ್ಮದಲ್ಲಿನ ಡ್ರೈನೆಸ್ ಹೋಗುತ್ತದೆ.
* ತ್ವಚೆ ಒಣಗಿದಂತೆ ಅಥವಾ ತುರಿಕೆಯಂತಹ ಸಮಸ್ಯೆ ಕಂಡುಬಂದರೆ ಕೊಬ್ಬರಿ ಎಣ್ಣೆಯನ್ನು ಮೈಗೆ ಹಚ್ಚಿ, ಅರ್ಧ ಗಂಟೆ ಬಿಟ್ಟು ಬಿಸಿ ನೀರಿನಿಂದ ಸ್ನಾನ ಮಾಡುವುದು.
* ಸ್ನಾನದ ನೀರಿನಲ್ಲಿ ಗುಲಾಬಿ ಎಸಳುಗಳನ್ನು ಹಾಕಿ ಕೆಲ ಸಮಯದ ಬಳಿಕ ಆ ನೀರಿನಲ್ಲಿ ಸ್ನಾನ ಮಾಡಬೇಕು. ಇದರಿಂದ ಮಳೆಗಾಲದಲ್ಲಿ ತ್ವಚೆ ಕಾಂತಿಯುತವಾಗಿರುತ್ತದೆ.

1 7

* ಮುಖದಲ್ಲಿ ತುರಿಕೆಯಂತಹ ಸಮಸ್ಯೆ ಇದ್ದರೆ ಒಂದು ಚಮಚ ಕೊಬ್ಬರಿ ಎಣ್ಣೆಗೆ ಸ್ವಲ್ಪ ಸಕ್ಕರೆ ಬೆರೆಸಿ ಹಚ್ಚಿ. ಎರಡು ನಿಮಷ ಸ್ಕ್ರಬ್ ಮಾಡಿ. ಬೆಚ್ಚಗಿನ ನೀರಿನಲ್ಲಿ ಮುಖ ತೊಳೆದುಕೊಳ್ಳಿ.
* ಹೆಚ್ಚಾಗಿ ನೀರು ಕುಡಿಯುವುದು ಕೂಡ ತ್ವಚೆಯ ರಕ್ಷಣೆಗೆ ಉಪಯೋಗಕಾರಿ
* ಮುಖದಲ್ಲಿ ಮೊಡವೆ, ಗುಳ್ಳೆಗಳಂತಹ ಸಮಸ್ಯೆಯಿದ್ದರೆ ಆಯಿಂಟ್‍ಮೆಂಟ್ ಬದಲಾಗಿ ಅರಿಶಿಣ ಹಚ್ಚುವುದು ಉತ್ತಮ.
* ಮಳೆಗಾಲದಲ್ಲಿ ವಾರಕ್ಕೊಮ್ಮೆ ತಲೆ ಸ್ನಾನ ಮಾಡುವುದು ಉತ್ತಮ. ತೇವ ಇರುವಾಗಲೇ ಕೂದದಲನ್ನು ಬಾಚಬಾರದು. ಆದಷ್ಟೂ ಬಿಸಿಲಿನಲ್ಲಿ ಕೂದಲನ್ನು ಒಣಗಿಸಬೇಕು.

1600x960 145591 turmeric

* ಎಣ್ಣೆ ಚರ್ಮದವರು ಮುಣದ ಅಂದವನ್ನು ಕಾಪಾಡಿಕೊಳ್ಳಲು ಸೋಪು ಬಳಸುವುದುಕ್ಕಿಂತ ಕಡಲೆಹಿಟ್ಟಿನಿಂದ ಮುಖ ತೊಳೆಯುವುದು ಉತ್ತಮ.
* ಪಪ್ಪಾಯ ಹಣ್ಣನ್ನು ಮುಖಕ್ಕೆ ಹಚ್ಚುವುದರಿಂದ ಮುಖದಲ್ಲಿ ಎಣ್ಣೆ ಅಂಶ ಕಡಿಮೆಯಾಗುವಂತೆ ಮಾಡಬಹುದು.

TAGGED:CarehealthmonsoonPublic TVskin careಆರೋಗ್ಯತ್ವಚೆಪಬ್ಲಿಕ್ ಟಿವಿಮಳೆಗಾಲರಕ್ಷಣೆ
Share This Article
Facebook Whatsapp Whatsapp Telegram

Cinema news

Rashika
ರಾಶಿಕಾ ಹೇಳೋ ಆ 5 ಫೈನಲಿಸ್ಟ್‌ಗಳ್ಯಾರು?
Cinema Districts Karnataka Latest Sandalwood Top Stories
Allu Arjun Lokesh Kanagaraj
ಅಲ್ಲು ಅರ್ಜುನ್, ಲೋಕೇಶ್ ಕಾಂಬಿನೇಷನ್ ಅದ್ಧೂರಿ ಬಜೆಟ್ ಚಿತ್ರ..!
Cinema Latest South cinema Top Stories
yash
ನಟ ಯಶ್ ಬರ್ತಡೇಗೆ ರಸ್ತೆಯಲ್ಲಿ ಬ್ಯಾನರ್ ಹಾಕಿದ್ದಕ್ಕೆ FIR
Bengaluru City Cinema Districts Karnataka Latest Main Post Sandalwood
YASH 5
ಮುಂಬೈ ಏರ್‌ಪೋರ್ಟ್‌ನಲ್ಲಿ ಕ್ಯಾಮೆರಾ ಕಣ್ಣಿಗೆ ಬಿದ್ದ ರಾಕಿಭಾಯ್
Cinema Sandalwood

You Might Also Like

rowdy sheeter murder
Bengaluru City

ಬೆಂಗಳೂರಿನಲ್ಲಿ ರೌಡಿಶೀಟರ್ ಬರ್ಬರ ಹತ್ಯೆ

Public TV
By Public TV
2 hours ago
ksrtc accident chamarajanagara
Chamarajanagar

KSRTC ಬಸ್‌-ಬೈಕ್ ನಡುವೆ ಡಿಕ್ಕಿ; ಇಬ್ಬರು ಸೋಲಿಗ ಯುವಕರು ಸಾವು

Public TV
By Public TV
2 hours ago
Harmanpreet Kaur
Cricket

WPL 2026: ಹರ್ಮನ್‌ಪ್ರೀತ್‌ ಬೆಂಕಿ ಬ್ಯಾಟಿಂಗ್ -‌ ಗುಜರಾತ್‌ ವಿರುದ್ಧ ಮುಂಬೈಗೆ 7 ವಿಕೆಟ್‌ಗಳ ಭರ್ಜರಿ ಜಯ

Public TV
By Public TV
2 hours ago
dandeli advocate ajit naik murder case
Court

ಕಾರವಾರ| ಹಿರಿಯ ವಕೀಲ ಅಜಿತ್ ನಾಯ್ಕ ಕೊಲೆ ಅಪರಾಧಿಗೆ ಜೀವಾವಧಿ ಶಿಕ್ಷೆ

Public TV
By Public TV
3 hours ago
01 11
Big Bulletin

ಬಿಗ್‌ ಬುಲೆಟಿನ್‌ 13 January 2026 ಭಾಗ-1

Public TV
By Public TV
3 hours ago
02 11
Big Bulletin

ಬಿಗ್‌ ಬುಲೆಟಿನ್‌ 13 January 2026 ಭಾಗ-2

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?