Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಆಕ್ಸಿಜನ್ ಬೆಡ್ ಹೆಚ್ಚು ಪಡೆಯಲು ಎಲ್ಲ ಕ್ರಮ – ಎಂಎಸ್ ರಾಮಯ್ಯ ಆಸ್ಪತ್ರೆ ಜತೆ ಡಿಸಿಎಂ ಮಾತುಕತೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಆಕ್ಸಿಜನ್ ಬೆಡ್ ಹೆಚ್ಚು ಪಡೆಯಲು ಎಲ್ಲ ಕ್ರಮ – ಎಂಎಸ್ ರಾಮಯ್ಯ ಆಸ್ಪತ್ರೆ ಜತೆ ಡಿಸಿಎಂ ಮಾತುಕತೆ

Bengaluru City

ಆಕ್ಸಿಜನ್ ಬೆಡ್ ಹೆಚ್ಚು ಪಡೆಯಲು ಎಲ್ಲ ಕ್ರಮ – ಎಂಎಸ್ ರಾಮಯ್ಯ ಆಸ್ಪತ್ರೆ ಜತೆ ಡಿಸಿಎಂ ಮಾತುಕತೆ

Public TV
Last updated: April 29, 2021 8:34 pm
Public TV
Share
2 Min Read
FotoJet 88
SHARE

ಬೆಂಗಳೂರು: ನಗರದ ಪ್ರಮುಖ ಆಸ್ಪತ್ರೆಗಳಲ್ಲಿ ಒಂದಾದ ಎಂ.ಎಸ್ ರಾಮಯ್ಯ ಆಸ್ಪತ್ರೆಗೆ ಗುರುವಾರ ಭೇಟಿ ನೀಡಿದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ, ಕೋವಿಡ್ ಎರಡನೇ ಅಲೆ ಹಿನ್ನೆಲೆಯಲ್ಲಿ ಅಲ್ಲಿ ಮಾಡಿಕೊಂಡಿರುವ ವ್ಯವಸ್ಥೆಗಳ ಬಗ್ಗೆ ಪರಿಶೀಲನೆ ನಡೆಸಿದರು.

ವೆಂಟಿಲೇಟರ್‌ಗಳು, ಆಕ್ಸಿಜನ್ ಬೆಡ್‍ಗಳು, ರೆಮಿಡಿಸ್ವಿರ್, ಆಮ್ಲಜನಕ ಮತ್ತಿತರೆ ಅಂಶಗಳ ಬಗ್ಗೆ ಅವರು ಆಸ್ಪತ್ರೆಯ ಹಿರಿಯ ವೈದ್ಯರಿಂದ ಮಾಹಿತಿ ಪಡೆದುಕೊಂಡರು. ಅಲ್ಲದೆ, ಆಸ್ಪತ್ರೆಯ ಅಧ್ಯಕ್ಷ ಎಂ.ಆರ್.ಜಯರಾಂ, ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಎಂ.ಆರ್. ಶ್ರೀನಿವಾಸ ಮೂರ್ತಿ ಅವರ ಜೊತೆ ಮಾತುಕತೆ ನಡೆಸಿದ ಡಿಸಿಎಂ, ಆಕ್ಸಿಜನ್ ಬೆಡ್‍ಗಳ ಪ್ರಮಾಣವನ್ನು ಮತ್ತಷ್ಟು ಹೆಚ್ಚಿಸುವಂತೆ ಮನವಿ ಮಾಡಿದರು. ಇದಕ್ಕೆ ಅವರಿಬ್ಬರೂ ಸಕಾರಾತ್ಮಕವಾಗಿ ಸ್ಪಂದಿಸಿದರು.

FotoJet 1 63

ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ಕೋವಿಡ್ ಎರಡನೇ ಅಲೆ ಮಾತ್ರವಲ್ಲ. ಮುಂದೆ ಎದುರಾಗಬಹುದಾದ ಯಾವುದೇ ವೈದ್ಯಕೀಯ ಸವಾಲನ್ನು ಎದುರಿಸಲು ಸನ್ನದ್ಧರಾಗಿರಬೇಕು. ಆ ನಿಟ್ಟಿನಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಆಕ್ಸಿಜನ್ ಬೆಡ್‍ಗಳನ್ನು ಇಟ್ಟುಕೊಂಡಿರಬೇಕು. ಇಡೀ ವೈದ್ಯಕೀಯ ವ್ಯವಸ್ಥೆ 24/7 ಅಲರ್ಟ್ ಆಗಿರಬೇಕು. ಸರಕಾರ ಕೋರಿಕೆಗೆ ಎಂಎಸ್ ರಾಮಯ್ಯ ಆಸ್ಪತ್ರೆ ಆಡಳಿತ ವರ್ಗ ಸಕಾರಾತ್ಮಕವಾಗಿ ಸ್ಪಂದಿಸಿದೆ ಎಂದರು.

ಕೆಲ ಮೆಡಿಕಲ್ ಕಾಲೇಜುಗಳಲ್ಲಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಹಾಸಿಗೆಗಳಿವೆ. ಆದರೆ, ಆಕ್ಸಿಜನ್ ಜೋಡಿತ ಬೆಡ್‍ಗಳಿಲ್ಲ. ನಮಗೆ ಬೇಕಿರುವುದು ಆಕ್ಸಿಜನ್ ಇರುವ ಹಾಸಿಗೆಗಳು ಮಾತ್ರ. ಎಮರ್ಜೆನ್ಸಿ ಪ್ರಕರಣಗಳಲ್ಲಿ ಆಮ್ಲಜನಕ ಇಲ್ಲದಿದ್ದರೆ ಅದು ಎಷ್ಟು ದೊಡ್ಡ ಆಸ್ಪತ್ರೆಯಾದರೂ ಪ್ರಯೋಜನ ಇಲ್ಲ. ಆದಷ್ಟು ಅಂಥ ಆಸ್ಪತ್ರೆಗಳಿಗೆ ನಾವೇ ಸೌಲಭ್ಯಗಳನ್ನು ಕೊಟ್ಟು ಅಂಥ ಹಾಸಿಗೆಗಳನ್ನು ಸರಕಾರದ ವಶಕ್ಕೆ ಪಡೆಯಬೇಕು. ಈ ನಿಟ್ಟಿನಲ್ಲಿ ಸರಕಾರ ಎಲ್ಲ ಕ್ರಮಗಳನ್ನೂ ಕೈಗೊಳ್ಳಲಿದೆ ಎಂದು ಉಪ ಮುಖ್ಯಮಂತ್ರಿ ಹೇಳಿದರು.

ಸಿಬ್ಬಂದಿ ಕೊರತೆ ಆಗಬಾರದು: ಸರಕಾರ ಆಗರಲಿ ಅಥವಾ ಖಾಸಗಿ ಆಗಿರಲಿ, ಯಾವುದೇ ಆಸ್ಪತ್ರೆ ಅಥವಾ ಮೆಡಿಕಲ್ ಕಾಲೇಜ್ ಆಗಿರಬಹುದು, ಸಿಬ್ಬಂದಿ ಕೊರತೆ ಆಗಬಾರದು. ಅಂತಿಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಸೇವೆಯನ್ನು ಪಡೆದುಕೊಳ್ಳಿ. ಅವರಿಗೆ ತಜ್ಞ ವೈದ್ಯರು ಮಾರ್ಗದರ್ಶನ ಮಾಡಿದರೆ ಸಾಕು. ಅದಕ್ಕೆ ಕಾನೂನಿನಲ್ಲಿ ಅವಕಾಶ ಕೊಡಲು ಸರಕಾರ ಸಿದ್ಧವಿದೆ ಎಂದು ಡಾ.ಅಶ್ವತ್ಥನಾರಾಯಣ ತಿಳಿಸಿದರು.

ಖ್ಯಾತ ಹೃದ್ರೋಗ ತಜ್ಞ ಡಾ.ದೇವಿಶೆಟ್ಟಿ ಅವರು ಕೋವಿಡ್ ತಡೆಗೆ ಅನೇಕ ಪರಿಣಾಮಕಾರಿ ಸಲಹೆಗಳನ್ನು ನೀಡಿದ್ದಾರೆ. ಕ್ಷಿಪ್ರವಾಗಿ ಆ ಸಲಹೆಗಳನ್ನು ಜಾರಿಗೆ ತರಲು ಸರಕಾರ ಮುಂದಾಗಿದೆ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.

ವೈದ್ಯರ ಜತೆ ಸಮಾಲೋಚನೆ: ಇದಾದ ಮೇಲೆ ಮಲ್ಲೇಶ್ವರದ ವೈದ್ಯರು, ಮತ್ತಿತರೆ ಹಿರಿಯ ಅಧಿಕಾರಿಗಳ ಜತೆ ಮಾತುಕತೆ ನಡೆಸಿದ ಅವರು, ಯಾವುದೇ ಕಾರಣಕ್ಕೂ ಈ ಭಾಗದಲ್ಲಿ ಸೋಂಕಿತರ ಆರೋಗ್ಯ ಉಲ್ಬಣವಾಗುವ ಸ್ಥಿತಿಗೆ ಬಿಡದೇ ಪ್ರಾಥಮಿಕ ಹಂತದಲ್ಲಿಯೇ ಚಿಕಿತ್ಸೆ ನೀಡಿ ಗುಣಪಡಿಸಬೇಕು ಎಂದು ತಾಕೀತು ಮಾಡಿದರು.

ಸೋಂಕಿತರಿಗೆ ವೈದ್ಯ ಸೌಲಭ್ಯದಲ್ಲ ಯಾವುದೇ ಲೋಪವಾಗಬಾರದು. ಪರೀಕ್ಷೆ, ರಿಸಲ್ಟ್ ಹಾಗೂ ಚಿಕಿತ್ಸೆ ಕೊಡುವ ವಿಚಾರದಲ್ಲಿ ಎಲ್ಲವೂ ವ್ಯವಸ್ಥಿತವಾಗಿರಬೇಕು ಎಂದು ಡಿಸಿಎಂ ಸೂಚನೆ ಕೊಟ್ಟರು.

TAGGED:bedbengaluruCoronaOxygenPublic TVRamaiah Hospitalಆಕ್ಸಿಜನ್ಕೊರೊನಾಡಿಸಿಎಂ ಅಶ್ವತ್ಥನಾರಾಯಣಪಬ್ಲಿಕ್ ಟಿವಿ DCM Ashwaththanarayanaಬೆಂಗಳೂರುಬೆಡ್ರಾಮಯ್ಯ ಆಸ್ಪತ್ರೆ
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ʻಕಾಂತಾರʼ ದೈವ ನಿಂದಿಸಿದ್ದ ರಣವೀರ್‌ಗೆ ಪಾಪಪ್ರಜ್ಞೆ – ಚಾಮುಂಡಿ ದೇಗುಲದಲ್ಲೇ ಕ್ಷಮೆ ಕೇಳಲು ನಿರ್ಧಾರ
Cinema Districts Karnataka Latest National Sandalwood South cinema Top Stories
Badshah Isha Rikhi Marriage
ಡಿವೋರ್ಸ್ ಪಡೆದು 6 ವರ್ಷಗಳ ಬಳಿಕ ರ‍್ಯಾಪರ್ ಬಾದ್‌ಶಾ ಎರಡನೇ ಮದುವೆ
Cinema Latest Top Stories
Dhurandhar 2 1
ಗಲ್ಲಾಪೆಟ್ಟಿಗೆಯಲ್ಲಿ ಸದ್ದು ಮಾಡ್ತಿದೆ ‘ಧುರಂಧರ್‌ 2’; 800 ಕೋಟಿ ಕ್ಲಬ್‌ ಸೇರುವತ್ತ ಓಟ
Bollywood Cinema Latest Top Stories
Dhurandhar 2
ಬಾಕ್ಸಾಫೀಸ್‌ನಲ್ಲಿ ಧೂಳೆಬ್ಬಿಸಿದ ‘ಧುರಂಧರ್‌ 2’ – ಮೂರೇ ದಿನದಲ್ಲಿ ವಿಶ್ವಾದ್ಯಂತ 500 ಕೋಟಿ ಕಲೆಕ್ಷನ್‌
Bollywood Cinema Latest Top Stories

You Might Also Like

R Ashok E Khata Bribe
Bengaluru City

ಇ ಖಾತಾದಲ್ಲಿ ಲಂಚಾವತಾರ – ಸಾರ್ವಜನಿಕರಿಗೆ ಅಧಿಕಾರಿಗಳಿಂದ ಹಣಕ್ಕೆ ಬೇಡಿಕೆ: ಅಶೋಕ್

Public TV
By Public TV
21 minutes ago
Jakkur Flying School R Ashok
Bengaluru City

ಜಕ್ಕೂರು ಫ್ಲೈಯಿಂಗ್ ಸ್ಕೂಲ್ ಮೇಲೆ ರಿಯಲ್ ಎಸ್ಟೇಟ್ ಕಣ್ಣು – ಸರ್ಕಾರದ ಮೇಲೆಯೇ ಕಬಳಿಕೆ ಆರೋಪ

Public TV
By Public TV
43 minutes ago
narendra modi trump
Latest

ಪ್ರಧಾನಿ ಮೋದಿಗೆ ಟ್ರಂಪ್‌ ಕಾಲ್‌ – ಮಧ್ಯಪ್ರಾಚ್ಯ, ಹಾರ್ಮುಜ್‌ ಜಲಸಂಧಿ ಬಿಕ್ಕಟ್ಟಿನ ಬಗ್ಗೆ ಮಹತ್ವದ ಮಾತುಕತೆ

Public TV
By Public TV
53 minutes ago
Crude Oil 2
Latest

ಅಮೆರಿಕ ವಿನಾಯ್ತಿ ಬೆನ್ನಲ್ಲೇ ಇರಾನ್‌ನಿಂದ 50 ಲಕ್ಷ ಬ್ಯಾರಲ್‌ ಕಚ್ಚಾ ತೈಲ ಖರೀದಿಸಿದ ರಿಲಯನ್ಸ್

Public TV
By Public TV
1 hour ago
Weather 1
Bengaluru City

ಮುಂದಿನ 3 ಗಂಟೆಯಲ್ಲಿ ರಾಜ್ಯದ ಹಲವೆಡೆ ಭಾರೀ ಮಳೆ ಎಚ್ಚರಿಕೆ

Public TV
By Public TV
2 hours ago
PM Modi
Latest

ಭಾರತದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ – ರಾಷ್ಟ್ರಕ್ಕೆ ಮೋದಿ ಅಭಯ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?