Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಆಗಸ್ಟ್‌ನಲ್ಲಿ ಪರೀಕ್ಷೆಗೆ ಅವಕಾಶ – ಕೊರಟಗೆರೆ ವಿದ್ಯಾರ್ಥಿನಿಗೆ ಸುರೇಶ್ ಕುಮಾರ್ ಭರವಸೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಆಗಸ್ಟ್‌ನಲ್ಲಿ ಪರೀಕ್ಷೆಗೆ ಅವಕಾಶ – ಕೊರಟಗೆರೆ ವಿದ್ಯಾರ್ಥಿನಿಗೆ ಸುರೇಶ್ ಕುಮಾರ್ ಭರವಸೆ

Bengaluru City

ಆಗಸ್ಟ್‌ನಲ್ಲಿ ಪರೀಕ್ಷೆಗೆ ಅವಕಾಶ – ಕೊರಟಗೆರೆ ವಿದ್ಯಾರ್ಥಿನಿಗೆ ಸುರೇಶ್ ಕುಮಾರ್ ಭರವಸೆ

Public TV
Last updated: July 17, 2021 2:52 pm
Public TV
Share
2 Min Read
SURESH
SHARE

ಬೆಂಗಳೂರು: ಕೊರಟಗೆರೆ ತಾಲೂಕಿನ ವಿದ್ಯಾರ್ಥಿನಿ ಗ್ರೀಷ್ಮಾ ಎನ್. ನಾಯಕ್‍ಗೆ ಆಗಸ್ಟ್ ನಲ್ಲಿ ನಡೆಯಲಿರುವ ಎಸ್‍ಎಸ್‍ಎಲ್‍ಸಿ ಪೂರಕ ಪರೀಕ್ಷೆಯಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುವುದು ಎಂದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಭರವಸೆ ನೀಡಿದ್ದಾರೆ.

ಶನಿವಾರ ಮುಂಜಾನೆಯೇ ಕೊರಟಗೆರೆ ತಾಲೂಕಿನ ಹನುಮಂತಾಪುರ ಗ್ರಾಮದ ಗ್ರೀಷ್ಮಾ ಎನ್. ನಾಯಕ್ ಮನೆಗೆ ಭೇಟಿ ನೀಡಿದ ಸಚಿವರು, ಗ್ರೀಷ್ಮಾ ನಾಯಕ್ ಈ ಬಾರಿಯ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಹೆಸರು ನೊಂದಾಯಿಸಿದಲ್ಲವಾದ್ದರಿಂದ ನಿಯಮಾನುಸಾರ ಜುಲೈನಲ್ಲಿ ನಡೆಯಲಿರುವ ಪರೀಕ್ಷೆಗೆ ಹಾಜರಾಗಲು ಅವಕಾಶವಿಲ್ಲ. ಮುಂದಿನ ತಿಂಗಳು ನಡೆಯಲಿರುವ ಪೂರಕ ಪರೀಕ್ಷೆಗೆ ಹಾಜರಾಗಲು ಆಕೆಗೆ ಖಚಿತ ಅವಕಾಶ ನೀಡಿ ಉತ್ತೀರ್ಣಗೊಳಿಸುವುದಲ್ಲದೇ ಪಿಯು ಪ್ರವೇಶಕ್ಕೆ ಅನುವು ಮಾಡಿಕೊಡಲಾಗುವುದು ಎಂದು ತಿಳಿಸಿದರು.

SURESH KUMAR 3 medium

ಸದರಿ ವಿದ್ಯಾರ್ಥಿನಿ ಪೂರಕ ಪರೀಕ್ಷೆಗೆ ಹಾಜರಾಗಲು ಪರೀಕ್ಷೆಗೆ ಹೆಸರು ನೊಂದಾಯಿಸುವುದು, ಫಲಿತಾಂಶದ ನಂತರ ಇದೇ ಶೈಕ್ಷಣಿಕ ಸಾಲಿನಲ್ಲಿ ವಿದ್ಯಾರ್ಥಿನಿಗೆ ಪಿಯುಸಿ ತರಗತಿಗೆ ಸೇರ್ಪಡೆಗೊಳಿಸುವುದು ಸೇರಿದಂತೆ ಎಲ್ಲ ಕ್ರಮಗಳನ್ನು ಕೈಗೊಳ್ಳಬೇಕೆಂದು ಸ್ಥಳದಲ್ಲಿ ಹಾಜರಿದ್ದ ಮಧುಗಿರಿ ಡಿಡಿಪಿಐಗೆ ಸಚಿವರು ಕಟ್ಟುನಿಟ್ಟಿನ ಸೂಚನೆ ನೀಡಿದರು. ಇದನ್ನೂ ಓದಿ: ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ – ಮೂಳೆಗಳನ್ನ ಎಳೆದಾಡಿದ ನಾಯಿಗಳು -ಗ್ರಾಮಸ್ಥರಲ್ಲಿ ಆತಂಕ

ಇದೇ ಸಾಲಿನಲ್ಲಿ ನಿನ್ನನ್ನು ಪಿಯುಸಿಗೆ ಸೇರ್ಪಡೆಗೊಳಿಸುವುದು ನಾನು ಜವಾಬ್ದಾರಿ. ಮುಂದಿನ ತಿಂಗಳು ನಡೆಯಲಿರುವ ಪರೀಕ್ಷೆ ಹಾಜರಾಗಲು ಅವಕಾಶವಿರುವುದರಿಂದ ಯಾವುದೇ ಕಾರಣಕ್ಕೂ ಮನಸ್ಸಿಗೆ ಬೇಸರ ಮಾಡಿಕೊಳ್ಳದೇ ಉತ್ತಮ ಅಂಕಗಳನ್ನು ಪಡೆಯಲು ಶ್ರಮವಹಿಸಿ ಅಭ್ಯಾಸದ ಕಡೆ ಗಮನ ಹರಿಸಬೇಕು. ಪರೀಕ್ಷೆಗೆ ಚೆನ್ನಾಗಿ ಓದುವುದಷ್ಟೇ ನೀನು ಮಾಡಬೇಕಾದ ಕೆಲಸ ಎಂದು ಸುರೇಶ್ ಕುಮಾರ್ ವಿದ್ಯಾರ್ಥಿನಿಗೆ ಕಿವಿಮಾತು ಹೇಳಿ ಅವಳಲ್ಲಿ ಧೈರ್ಯ ತುಂಬಿದರು. ಇದೇ ಸಂದರ್ಭದಲ್ಲಿ ವಿದ್ಯಾರ್ಥಿನಿಯ ಪೋಷಕರು ಹಾಜರಿದ್ದು, ಸಚಿವರು ತಮ್ಮ ಮನೆವರೆಗೂ ಆಗಮಿಸಿ ತಮ್ಮ ಪುತ್ರಿಗೆ ಧೈರ್ಯ ತುಂಬಿ ಭರವಸೆ ಮೂಡಿಸಿದ ಸಚಿವರಿಗೆ ಕೃತಜ್ಞಗೆ ಸಲ್ಲಿಸಿದರು.

SURESH KUMAR 2 medium

ವಿದ್ಯಾರ್ಥಿನಿ ಪರೀಕ್ಷೆಗೆ ಹೆಸರು ನೊಂದಾಯಿಸಿಲ್ಲ:
ಈ ಸಂಬಂಧ ಬೆಂಗಳೂರಿನಲ್ಲಿ ಸುದ್ದಿಗಾರಗೊಂದಿಗೆ ಮಾತನಾಡಿದ ಸುರೇಶ್ ಕುಮಾರ್, ಗ್ರೀಷ್ಮಾ 9ನೇ ತರಗತಿ ಪಾಸಾದ ನಂತರ ಅವಳು ಶಾಲೆಗೆ ಹಾಜರಾಗಿಲ್ಲ, ಹಾಗೆಯೇ 10ನೇ ತರಗತಿ ಪರೀಕ್ಷೆ ನೊಂದಾಯಿಸಿಲ್ಲ. ಹಾಗಾಗಿ ಅವಳಿಗೆ ಜುಲೈನಲ್ಲಿ ಪರೀಕ್ಷೆಗೆ ಹಾಜರಾಗಲು ಅವಕಾಶವಾಗಿಲ್ಲ. ಆಗಸ್ಟ್ ನಲ್ಲಿ ನಡೆಯಲಿರುವ ಪೂರಕ ಪರೀಕ್ಷೆಗೆ ಹೆಸರು ನೊಂದಾಯಿಸಿ ಗ್ರೀಷ್ಮಾಗೆ ಅವಕಾಶ ನೀಡಲಾಗುವುದು ಎಂದರು.

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ಭಾಗದ ಇಬ್ಬರು ವಿದ್ಯಾರ್ಥಿಗಳು ಪರೀಕ್ಷೆಗೆ ಹೆಸರು ನೊಂದಾಯಿಸಿದ್ದರೂ, ಕೊನೆ ಕ್ಷಣದವರೆಗೂ ಮಂಡಳಿಗೆ ಶಾಲಾ ಮುಖ್ಯೋಪಾಧ್ಯಾಯರ ಮೂಲಕ ಅವರ ಭಾವಚಿತ್ರವನ್ನು ನೀಡಿಲ್ಲ. ಭಾವಚಿತ್ರ ಒದಗಿಸುವುದು ಪರೀಕ್ಷಾ ಪ್ರಕ್ರಿಯೆಯ ಭಾಗವಾಗಿದ್ದು, ಫೋಟೋ ಒದಗಿಸದೇ ಇರುವುದರಿಂದ ಅವರಿಗೆ ಪ್ರವೇಶ ಪತ್ರಗಳು ಲಭ್ಯವಾಗಿಲ್ಲ. ಆ ಇಬ್ಬರೂ ವಿದ್ಯಾರ್ಥಿಗಳೊಂದಿಗೆ ಮತ್ತು ಸ್ಥಳೀಯ ಮುಖ್ಯೋಪಾಧ್ಯಾಯರೊಂದಿಗೆ ಮಾತನಾಡಿ ಎಲ್ಲ ವಿಷಯಗಳನ್ನೂ ಅರಿತುಕೊಂಡಿದ್ದೇನೆ. ಆ ಇಬ್ಬರು ವಿದ್ಯಾರ್ಥಿಗಳಿಗೂ ಪೂರಕ ಪರೀಕ್ಷೆಯಲ್ಲಿ ಅವಕಾಶ ಮಾಡಿಕೊಡಲಾಗುವುದು. ಪೂರಕ ಪರೀಕ್ಷೆಯಲ್ಲಿ ಭಾಗವಹಿಸಿದ ಮಕ್ಕಳಿಗೂ ಜುಲೈ ಪರೀಕ್ಷೆಯಂತೆಯೇ ಹೊಸ ವಿದ್ಯಾರ್ಥಿಗಳಿಗೆ ನೀಡುವ ಅಂಕಪಟ್ಟಿಯನ್ನೇ ನೀಡಲಾಗುವುದು ಎಂದೂ ಸಚಿವರು ತಿಳಿಸಿದರು.

SURESH KUMAR 1 medium

TAGGED:bengaluruexamPublic TVSSLCstudentsuresh kumarಎಸ್‍ಎಸ್‍ಎಲ್‍ಸಿಪಬ್ಲಿಕ್ ಟಿವಿಪರೀಕ್ಷೆಬೆಂಗಳೂರುವಿದ್ಯಾರ್ಥಿನಿಸುರೇಶ್ ಕುಮಾರ್
Share This Article
Facebook Whatsapp Whatsapp Telegram

Cinema news

Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories
lyari in pakistan dhurandhar
ಧುರಂಧರ್‌ ಸಿನಿಮಾದಲ್ಲಿ ನಮಗೆ 500 ಕೋಟಿ ಕೊಡಿ – ಹಿಟ್‌ ಬೆನ್ನಲ್ಲೇ ಪಾಲು ಕೇಳಿದ ಪಾಕ್‌
Cinema Latest Top Stories
Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories

You Might Also Like

Hormuz Toll
Latest

ಹಾರ್ಮುಜ್‌ ಜಲಸಂಧಿಯಲ್ಲಿ ಟೋಲ್‌ ಸಂಗ್ರಹಿಸುವ ಯೋಜನೆಗೆ ಇರಾನ್‌ ಒಪ್ಪಿಗೆ – ಅಮೆರಿಕ, ಇಸ್ರೇಲ್‌ ಹಡಗುಗಳಿಗೆ ನಿಷೇಧ

Public TV
By Public TV
6 minutes ago
Leander Paes joins BJP
Latest

ಟೆನಿಸ್ ದಂತಕಥೆ ಲಿಯಾಂಡರ್ ಪೇಸ್ ಬಿಜೆಪಿ ಸೇರ್ಪಡೆ

Public TV
By Public TV
56 minutes ago
Bidar Youth Farmer Death
Bidar

ಬೀದರ್‌ನಲ್ಲಿ ಸಿಡಿಲು ಬಡಿದು ಯುವರೈತ ಸ್ಥಳದಲ್ಲೇ ಸಾವು

Public TV
By Public TV
1 hour ago
CRIME
Bengaluru City

ಉತ್ತರ ಪ್ರದೇಶದಲ್ಲಿ ಪೂಜಾರಿ, ಬೆಂಗಳೂರಲ್ಲಿ ಪೆಡ್ಲರ್ – ಹೆರಾಯಿನ್‌ ಸಪ್ಲೈ ಮಾಡುತ್ತಿದ್ದ ಇಬ್ಬರ ಬಂಧನ

Public TV
By Public TV
1 hour ago
LPG 2
Bellary

ದುಪ್ಪಟ್ಟು ದರಕ್ಕೆ ಸಿಲಿಂಡರ್‌ ಮಾರುತ್ತಿದ್ದ ಅಡ್ಡೆ ಮೇಲೆ ಪೊಲೀಸರಿಂದ ದಾಳಿ – 9 ಸಿಲಿಂಡರ್‌ ಜಪ್ತಿ

Public TV
By Public TV
1 hour ago
Tiger
Districts

ಮಾಲ್ತಾರೆ ಅರಣ್ಯ ಮಾರ್ಗದಲ್ಲಿ ಹುಲಿ ದರ್ಶನ – ಪ್ರವಾಸಿಗರು ಫುಲ್‌ ಖುಷ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?