Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಆರೋಗ್ಯ ಸೌಧದಲ್ಲಿ ಹುತಾತ್ಮ ವೈದ್ಯರ ಸ್ಮಾರಕ: ಡಾ.ಕೆ.ಸುಧಾಕರ್ ಘೋಷಣೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಆರೋಗ್ಯ ಸೌಧದಲ್ಲಿ ಹುತಾತ್ಮ ವೈದ್ಯರ ಸ್ಮಾರಕ: ಡಾ.ಕೆ.ಸುಧಾಕರ್ ಘೋಷಣೆ

Bengaluru City

ಆರೋಗ್ಯ ಸೌಧದಲ್ಲಿ ಹುತಾತ್ಮ ವೈದ್ಯರ ಸ್ಮಾರಕ: ಡಾ.ಕೆ.ಸುಧಾಕರ್ ಘೋಷಣೆ

Public TV
Last updated: July 1, 2021 7:02 pm
Public TV
Share
2 Min Read
SUDHAKAR 1
SHARE

ಬೆಂಗಳೂರು: ಕೋವಿಡ್ ವಿರುದ್ಧದ ಹೋರಾಟದಲ್ಲಿ ಮಡಿದ ವೈದ್ಯರನ್ನು ಪ್ರತಿವರ್ಷ ಸ್ಮರಿಸಲು ಆರೋಗ್ಯಸೌಧದ ಆವರಣದಲ್ಲಿ ವೈದ್ಯರ ಸ್ಮಾರಕ ನಿರ್ಮಿಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ತಿಳಿಸಿದರು.

ಆರೋಗ್ಯ ಸೌಧದಲ್ಲಿ ರಾಷ್ಟ್ರೀಯ ವೈದ್ಯರ ದಿನಾಚರಣೆಯಲ್ಲಿ ಮಾತನಾಡಿದ ಅವರು, ಯುದ್ಧದಲ್ಲಿ ಮಡಿದ ಸೈನಿಕರನ್ನು ಮಾತ್ರ ಹುತಾತ್ಮರು ಎಂದು ಕರೆಯಲಾಗುತ್ತದೆ. ದೇಶದಲ್ಲಿ 700ಕ್ಕೂ ಅಧಿಕ ವೈದ್ಯರು ಕೋವಿಡ್ ಕರ್ತವ್ಯದಲ್ಲಿ ಸಾವನ್ನಪ್ಪಿದ್ದಾರೆ. ವೈದ್ಯರು, ಆರೋಗ್ಯ ಸಿಬ್ಬಂದಿ ಕೋವಿಡ್ ವಿರುದ್ಧದ ಯುದ್ಧದಲ್ಲಿರುವುದರಿಂದ ಅವರನ್ನು ಯೋಧರು ಎಂದು ಕರೆಯಲಾಗಿದೆ. ಹಾಗೆಯೇ ಈ ಕಾರ್ಯದಲ್ಲಿ ಮೃತರಾದವರನ್ನು ಹುತಾತ್ಮರು ಎಂದು ಕರೆಯಲಾಗಿದೆ. ಈ ಹುತಾತ್ಮ ವೈದ್ಯರ ಸ್ಮರಣಾರ್ಥ ಆರೋಗ್ಯ ಸೌಧದ ಆವರಣದಲ್ಲಿ ಸ್ಮಾರಕ ನಿರ್ಮಿಸಲು ತೀರ್ಮಾನಿಸಲಾಗಿದೆ. ಇದಕ್ಕೆ ಉತ್ತಮ ವಿನ್ಯಾಸ ಮಾಡಿಸಿ ಸ್ಮಾರಕ ನಿರ್ಮಿಸಿ ಮುಖ್ಯಮಂತ್ರಿಗಳಿಂದ ಉದ್ಘಾಟಿಸಲಾಗುವುದು. ವೈದ್ಯರ ಕುಟುಂಬದವರು ಪ್ರತಿ ವರ್ಷದ ನಿಗದಿತ ದಿನ ಬಂದು ಸ್ಮಾರಕಕ್ಕೆ ನಮನ ಸಲ್ಲಿಸುವ ಕಾರ್ಯಕ್ರಮ ಮಾಡಲಾಗುವುದು ಎಂದು ತಿಳಿಸಿದರು.

Sudhakar medium

ದೆಹಲಿಯಲ್ಲಿ ಸೈನಿಕ ಸ್ಮಾರಕವಿದ್ದು, ಅಲ್ಲಿ ಯೋಧರಿಗೆ ಎಲ್ಲರೂ ಗೌರವ ಸಲ್ಲಿಸುತ್ತಾರೆ. ಅದೇ ರೀತಿ ಇಲ್ಲಿ ಸ್ಮಾರಕ ನಿರ್ಮಿಸಿ ಯಾವಾಗಲೂ ಅವರನ್ನು ಸ್ಮರಿಸಬೇಕು. ಈ ಕಷ್ಟಕಾಲದಲ್ಲಿ ಶ್ರಮಿಸುತ್ತಿರುವ ಎಲ್ಲ ವೈದ್ಯರಿಗೆ ಸರ್ಕಾರದ ಪರವಾಗಿ ಧನ್ಯವಾದ ಎಂದರು.

ಅನೇಕ ವರ್ಷಗಳಿಂದ ಭತ್ಯೆಗೆ ಹೋರಾಟ ನಡೆದಿತ್ತು. ನಮ್ಮ ಸರ್ಕಾರ ಶೇ.30, 40 ರವರೆಗೂ ಭತ್ಯೆ ಹೆಚ್ಚಳ ಮಾಡಿದೆ. ಐತಿಹಾಸಿಕವಾಗಿ 1,763 ವೈದ್ಯರನ್ನು ನೇರ ನೇಮಕ ಮಾಡಲಾಗಿದೆ. ಜೊತೆಗೆ ಒಂದು ವರ್ಷ ಕಡ್ಡಾಯ ಸೇವೆಯಡಿ 2,050 ವೈದ್ಯರನ್ನು ನೇಮಿಸಲಾಗಿದೆ. 1 ಸಾವಿರಕ್ಕೂ ಅಧಿಕ ವೈದ್ಯರು ಮೆಡಿಕಲ್ ಕಾಲೇಜುಗಳಿಗೆ ನೇಮಕವಾಗಿದ್ದಾರೆ. ಎಲ್ಲ ಸೇರಿ 4 ಸಾವಿರ ವೈದ್ಯರ ನೇಮಕ ನಡೆದಿದೆ ಎಂದರು.

doctors medium

ಹಲ್ಲೆ, ಎಚ್ಚರಿಕೆ: ರೋಗಿಗಳ ಕಡೆಯವರು ವೈದ್ಯರು, ಆರೋಬ್ಯ ಸಿಬ್ಬಂದಿ ಮೇಲೆ ಹಲ್ಲೆ ಮಾಡುವುದನ್ನು ಸರ್ಕಾರ ಉಗ್ರವಾಗಿ ಖಂಡಿಸುತ್ತದೆ. ಯಾವುದೇ ವೈದ್ಯ ಕೊನೆ ಗಳಿಗೆವರೆಗೆ ಜೀವ ಉಳಿಸಲು ಕೆಲಸ ಮಾಡುತ್ತಾರೆ. ರೋಗಿ ಸಾಯಲಿ ಎಂದು ಯಾರೂ ಬಯಸುವುದಿಲ್ಲ. ದುಃಖಕ್ಕೊಳಗಾದ ವೇಳೆ ಕಾನೂನು ಕೈಗೆ ತೆಗೆದುಕೊಳ್ಳಬಾರದು. ಹಾಗೇನಾದರೂ ಮಾಡಿದರೆ ಕಠಿಣ ಕಾನೂನು ಕ್ರಮ ಜರುಗಿಸಬೇಕಾಗುತ್ತದೆ. ವೈದ್ಯರ ಮೇಲೆ ಹಲ್ಲೆ ನಡೆಸಿದರೆ 5-7 ವರ್ಷ ಜೈಲುವಾಸದ ಶಿಕ್ಷೆ ಇದೆ ಎಂದು ಸಚಿವರು ಎಚ್ಚರಿಕೆ ನೀಡಿದರು.

ಐಎಂಎನಲ್ಲಿ ನಡೆದ ವೈದ್ಯರ ದಿನಾಚರಣೆಯಲ್ಲಿ ಪಾಲ್ಗೊಂಡು ಮಾತನಾಡಿದ ಸಚಿವರು, ಎಲ್ಲ ವೈದ್ಯರು ಐಎಂಎನಲ್ಲಿ ಹೆಸರು ನೋಂದಾಯಿಸಿಕೊಳ್ಳಬೇಕು. ಹಳ್ಳಿಗಳಲ್ಲಿ ಕೆಲಸ ಮಾಡುವವರಿಗೆ ಹೆಚ್ಚು ಭತ್ಯೆ, ಬಡ್ತಿ ನೀಡುವ ಚಿಂತನೆ ಇದೆ ಎಂದರು.

Participated in the #DoctorsDay celebration organised by the Karnataka Chapter of IMA. Spoke about the immense contribution of legendary physician Bharat Ratna Dr.BC Roy and thanked the doctors for their invaluable service in fighting Covid19.#ThankYouDoctors #ವೈದ್ಯರಿಗೆಧನ್ಯವಾದ pic.twitter.com/kHNwNXRHIE

— Dr Sudhakar K (@DrSudhakar_) July 1, 2021

ಸಚಿವರು ಹೇಳಿದ ಇತರೆ ಅಂಶಗಳು: ಡಾ.ಬಿ.ಸಿ.ರಾಯ್ ರವರ ದೂರದೃಷ್ಟಿಯಿಂದಾಗಿ ಅನೇಕ ಆಸ್ಪತ್ರೆ ಮೂಲಸೌಕರ್ಯ ಸೃಷ್ಟಿಯಾಗಿದೆ. ಅವರು ವೈದ್ಯಕೀಯ ಕ್ಷೇತ್ರಕ್ಕೆ ನೀಡಿದ ಕೊಡುಗೆ ಅಮೋಘ. ಹೆಚ್ಚು ವೈದ್ಯರು ಬರುವ ಜೊತೆಗೆ ಗ್ರಾಮೀಣ ಭಾಗದಲ್ಲಿ ಹೆಚ್ಚು ಸೇವೆ ನೀಡಬೇಕು. ಕಾನೂನು, ಕೋರ್ಟ್ ಆದೇಶದ ಮೂಲಕವೇ ಕಡ್ಡಾಯ ಗ್ರಾಮೀಣ ಸೇವೆ ಮಾಡುವುದಲ್ಲ. ಎಲ್ಲಕ್ಕಿಂತ ದೊಡ್ಡ ಕೋರ್ಟ್ ನಮ್ಮ ಅಂತಃಕರಣ.

ಇದೇ ವರ್ಷ 250 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲಾಗುವುದು. ಲಸಿಕೆ ಕೊರತೆ ಇದ್ದಲ್ಲಿ ಎರಡೂಕಾಲು ಕೋಟಿ ಜನರಿಗೆ ಲಸಿಕೆ ನೀಡಲು ಹೇಗೆ ಸಾಧ್ಯ? ಕಾಂಗ್ರೆಸ್ ನವರು ಇದರಲ್ಲಾದರೂ ರಾಜಕೀಯ ಮಾಡುವುದು ನಿಲ್ಲಿಸಿ. ಅಂಕಿ ಅಂಶ ಇದ್ದರೆ ಮಾತ್ರ ಮಾತಾಡಿ. ಇಂದು ಕೋವಿಶೀಲ್ಡ್ 9 ಲಕ್ಷ ಲಸಿಕೆ ಕೇಂದ್ರದಿಂದ ಪೂರೈಕೆಯಾಗುತ್ತಿದೆ. ಉನ್ನತ ಶಿಕ್ಷಣ ತರಗತಿ ಆರಂಭಿಸಬೇಕಿದೆ. ಅದಕ್ಕಾಗಿ ವಿದ್ಯಾರ್ಥಿಗಳಿಗೆ ಲಸಿಕೆ ನೀಡಲು ಆದ್ಯತೆ ನೀಡಲಾಗುವುದು. ಸೋಮವಾರ ದೆಹಲಿಗೆ ತೆರಳಲಿದ್ದು, ಲಸಿಕೆ ಪೂರೈಕೆ ಬಗ್ಗೆ ಕೇಂದ್ರದ ಸಚಿವರೊಂದಿಗೆ ಚರ್ಚಿಸಲಾಗುವುದು ಎಂದರು.

TAGGED:bengaluruCorona VirusCovid 19dr. k sudhakarPublic TVಕೊರೊನಾ ವೈರಸ್ಕೋವಿಡ್ 19ಡಾ ಕೆ ಸುಧಾಕರ್ಪಬ್ಲಿಕ್ ಟಿವಿಬೆಂಗಳೂರು
Share This Article
Facebook Whatsapp Whatsapp Telegram

Cinema news

Sarse Ninna Seraga Sarse song jogi prem
ಸರ್ಸೆ ಸೆರಗ ಸೆರ್ಸೆ ಹಾಡಿನಲ್ಲಿ ಅಶ್ಲೀಲತೆ ಆರೋಪ – ನಿರ್ದೇಶಕ ಪ್ರೇಮ್ ಸೇರಿ ಹಲವರಿಗೆ ಮಹಿಳಾ ಆಯೋಗ ನೋಟಿಸ್
Cinema Latest Main Post Sandalwood
Dhurandhar 2
ವಿಶ್ವದಾದ್ಯಂತ ‘ಧುರಂಧರ್‌ 2’ ರಿಲೀಸ್‌ – ರಣವೀರ್‌ ಸಿಂಗ್‌ ಕಮಾಲ್‌
Bollywood Cinema Latest Main Post
KD Vulgar Song Controversy I will write and release a new song Director Prem apologizes 1
ಹೊಸ ಹಾಡನ್ನು ಬರೆದು ಬಿಡುಗಡೆ ಮಾಡುತ್ತೇನೆ: ಕ್ಷಮೆ ಕೇಳಿದ ಪ್ರೇಮ್‌
Bengaluru City Cinema Districts Latest Main Post
KD The Devil Thanks for opposing the song Nora Fatehi Reacts To Vulgar Song Controversy
ಸಾಂಗ್‌ ವಿರೋಧಿಸಿದ್ದಕ್ಕೆ ಥ್ಯಾಂಕ್ಸ್‌ – ಕೆಡಿಯ ಸರ್ಸೆ ಸೆರಗ ಹಾಡಿಗೆ ನೋರಾ ಕಿಡಿ ಕಿಡಿ
Bollywood Cinema Latest Sandalwood

You Might Also Like

PM Narendra Modis car diplomacy on display again as he rides with France President Macron in Mumbai
Latest

ಮಧ್ಯಪ್ರಾಚ್ಯದಲ್ಲಿ ಬಿಕ್ಕಟ್ಟು ಪರಿಹಾರಕ್ಕೆ ಪ್ರಯತ್ನ – ಮ್ಯಾಕ್ರನ್ ಜೊತೆ ಮೋದಿ ಮಾತುಕತೆ

Public TV
By Public TV
30 minutes ago
DJ Halli Murder
Bengaluru City

ಗುಪ್ತಾಂಗ, ದೇಹದ ಮೇಲೆ 17 ಬಾರಿ ಚಾಕುವಿನಿಂದ ಇರಿದು ಕ್ರೌರ್ಯ – ಅಪ್ರಾಪ್ತೆಯನ್ನ ಪ್ರೀತಿಸಿ, ಎಂಗೇಜ್ಮೆಂಟ್ ಆಗಿದ್ದ ಭಾವಿ ಪತಿ ಎಸ್ಕೇಪ್

Public TV
By Public TV
41 minutes ago
Drone hits Saudi Arabias Samref refinery
Latest

ಯುದ್ಧ ಆರಂಭವಾದ ಬಳಿಕವೂ ತೈಲ ರಫ್ತು ಮಾಡುತ್ತಿದ್ದ ಸೌದಿಯ ರಿಫೈನರಿ ಮೇಲೆಯೇ ಇರಾನ್‌ ಡ್ರೋನ್‌ ದಾಳಿ

Public TV
By Public TV
57 minutes ago
Ras Laffan
Latest

ವಿಶ್ವದ ಅತಿ ದೊಡ್ಡ LNG ಸ್ಥಾವರದ ಮೇಲೆ ಇರಾನ್‌ ದಾಳಿ- ಭಾರತದ ಮೇಲೆ ಪರಿಣಾಮ ಏನು?

Public TV
By Public TV
59 minutes ago
Javaramma
Districts

ಮಾಜಿ ಪ್ರಧಾನಿ ದೇವೇಗೌಡರ ಸಹೋದರಿ ನಿಧನ

Public TV
By Public TV
1 hour ago
plastics industry
Dakshina Kannada

ಇರಾನ್‌ ಯುದ್ಧ: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಪ್ಲಾಸ್ಟಿಕ್ ಉದ್ಯಮಕ್ಕೆ ಬಂದ್ ಭೀತಿ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?