Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಆರ್.ಆರ್.ನಗರ ಸೋಲಿಗೆ ಕಾರಣ ತಿಳಿಸಿದ ಸಿದ್ದರಾಮಯ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಆರ್.ಆರ್.ನಗರ ಸೋಲಿಗೆ ಕಾರಣ ತಿಳಿಸಿದ ಸಿದ್ದರಾಮಯ್ಯ

Bengaluru City

ಆರ್.ಆರ್.ನಗರ ಸೋಲಿಗೆ ಕಾರಣ ತಿಳಿಸಿದ ಸಿದ್ದರಾಮಯ್ಯ

Public TV
Last updated: November 10, 2020 5:17 pm
Public TV
Share
2 Min Read
Kusuma Siddu 3
SHARE

ಬೆಂಗಳೂರು: ಅಭ್ಯರ್ಥಿಯ ಆಯ್ಕೆಯ ವಿಳಂಬವಾಗಿದ್ದರಿಂದ ಆರ್.ಆರ್.ನಗರದ ಸೋಲಿಗೆ ಕಾರಣ ಇರಬಹುದು ಎಂದು ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಎರಡೂ ಸೋಲುಗಳು ಕುರಿತು ಸಾಲು ಸಾಲು ಟ್ವೀಟ್ ಮೂಲಕ ಸಿದ್ದರಾಮಯ್ಯನವರು ಪ್ರತಿಕ್ರಿಯಿಸಿದ್ದಾರೆ.

Kusuma Siddu 1

ರಾಜರಾಜೇಶ್ವರಿ ನಗರ ಮತ್ತು ಶಿರಾ ಕ್ಷೇತ್ರದ ಸೋಲನ್ನು ನಾವು ವಿನೀತರಾಗಿ ಒಪ್ಪಿಕೊಂಡಿದ್ದೇವೆ. ಆದರೆ ಇದು ಪ್ರಜಾಪ್ರಭುತ್ವದ ಸೋಲು. ಅಕ್ರಮ ಗಳಿಕೆಯ ಹಣ ಮತ್ತು ಆಡಳಿತ ಯಂತ್ರದ ದುರುಪಯೋಗಕ್ಕೆ ಸಿಕ್ಕಿರುವ ಗೆಲುವು ಎನ್ನುವುದು ವಿಷಾದದ ಸಂಗತಿ. ಸಾಮಾನ್ಯವಾಗಿ ಉಪಚುನಾವಣೆಗಳಲ್ಲಿ ಅಧಿಕಾರರೂಢ ಪಕ್ಷದ ಅಭ್ಯರ್ಥಿಗಳು ಗೆಲ್ಲುತ್ತಾರೆ. ಆಡಳಿತ ಪಕ್ಷದ ಶಾಸಕರಿದ್ದರೆ ತಮ್ಮ ಕ್ಷೇತ್ರಕ್ಕೆ ಅನುಕೂಲವಾಗುತ್ತದೆ ಎಂಬ ಅಭಿಪ್ರಾಯ ಜನರಲ್ಲಿರುತ್ತದೆ. ಇದೇ ಫಲಿತಾಂಶ ಸಾಮಾನ್ಯ ಚುನಾವಣೆಯಲ್ಲಿ ನಿರೀಕ್ಷಿಸಲಾಗದು. ಇದನ್ನೂ ಓದಿ: ಮತದಾರರ ತೀರ್ಪಿಗೆ ತಲೆ ಬಾಗುತ್ತೇವೆ, ಕಾರ್ಯಕರ್ತರು ಧೃತಿಗೆಡಬಾರದು: ಡಿ.ಕೆ.ಸುರೇಶ್

Kusuma Siddu 2

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನಾದೇಶವನ್ನು ಸ್ವೀಕರಿಸಲೇಬೇಕು. ನಾವೂ ಒಪ್ಪಿಕೊಂಡಿದ್ದೇವೆ. ಇದರಿಂದ ಪಕ್ಷದ ಕಾರ್ಯಕರ್ತರು ಕಂಗೆಡಬೇಕಾಗಿಲ್ಲ. ಇದರಿಂದ ಯಾವ ಪಕ್ಷವೂ ಬಲಶಾಲಿಯಾಗುವುದಿಲ್ಲ, ಯಾವ ಪಕ್ಷವೂ ಬಲಹೀನವಾಗುವುದಿಲ್ಲ. ಇದು ಸಮಗ್ರ ರಾಜ್ಯದ ಜನಾಭಿಪ್ರಾಯ ಅಲ್ಲ, ಇದು ಎರಡು ಸ್ಥಾನಗಳಿಗೆ ನಡೆದ ಚುನಾವಣೆ ಮಾತ್ರ. ನಾನು ಮುಖ್ಯಮಂತ್ರಿಯಾಗಿದ್ದಾಗ ಜನರಿಗೆ ಒಳ್ಳೆಯದಾಗಲಿ, ನಮ್ಮ ಶಾಸಕನೂ ರಾಜಕೀಯವಾಗಿ ಜನಪ್ರಿಯನಾಗಲಿ ಎಂದು ಆರ್.ಆರ್.ನಗರಕ್ಕೆ ಸುಮಾರು ರೂ.2000 ಕೋಟಿ ಕಾಮಗಾರಿಯನ್ನು ಮಂಜೂರು ಮಾಡಿದ್ದೆ. ಅದರ ಫಲ ನಮ್ಮ ಪಕ್ಷಕ್ಕೆ ಸಿಗಲಿಲ್ಲ, ಅವರಿಗೆ ಸಿಕ್ಕಿದೆ. ಇದನ್ನೂ ಓದಿ: ಚುನಾವಣೆ ಗೆಲುವಿಗೆ ಬಂಡೆ ಅಡ್ಡಿಬರಲೇ ಇಲ್ಲ- ಡಿಕೆಶಿ ಕುಟುಕಿದ ಕೋಟ

T B Jayachandra 1

ಮುನಿರತ್ನ ಅವರು ಪಕ್ಷಾಂತರ ಮಾಡಿದ ದಿನದಿಂದ ಚುನಾವಣಾ ತಯಾರಿ ಪ್ರಾರಂಭಿಸಿದ್ದರು. ನಾವು ನಮ್ಮ ಅಭ್ಯರ್ಥಿಯ ಆಯ್ಕೆಯನ್ನು ಸ್ವಲ್ಪ ತಡವಾಗಿ ಮಾಡಿದೆವು, ಇದರಿಂದಾಗಿ ಪ್ರಚಾರ ವಿಳಂಬವಾಗಿ ಪ್ರಾರಂಭಿಸಬೇಕಾಯಿತು. ಸೋಲಿಗೆ ಇದೂ ಒಂದು ಕಾರಣ ಇರಬಹುದು ಎಂದಿದ್ದಾರೆ. ಇದನ್ನೂ ಓದಿ: ಇದು ಬಿಎಸ್‍ವೈ ಸರ್ಕಾರದ ಜನಪರ ಕಾರ್ಯಗಳಿಗೆ ಜನ ನೀಡಿದ ಬೆಂಬಲ – ಸುಧಾಕರ್ ಬಣ್ಣನೆ

T B Jayachandra 1 1

ಶಿರಾದಲ್ಲಿ ಟಿ.ಬಿ.ಜಯಚಂದ್ರ ಜನತೆಯ ಬದುಕು ಉಳಿಸುವ ನದಿನೀರು ಹರಿಸಿದ್ದರು. ಬಿಜೆಪಿಯವರು ಬಂದು ಅಕ್ರಮವಾಗಿ ಸಂಪಾದಿಸಿದ್ದ ಹಣದ ಹೊಳೆ ಹರಿಸಿದ್ದರು. ಇದು ಪ್ರಜಾಪ್ರಭುತ್ವಕ್ಕೆ ಮಾರಕವಾದ ಬೆಳವಣಿಗೆ. ಜನರ ಸೇವೆ ಮಾಡಿದವರನ್ನು ಜನ ಪ್ರಾಮಾಣಿಕವಾಗಿ ಗುರುತಿಸಿ ಹರಸಬೇಕು ಎಂದು ಬೇಸರದ ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಲೀಡರ್, ವರ್ಕರ್ ಪ್ರಾಬ್ಲಂ ಇಲ್ಲ, ವಿ ಹ್ಯಾವ್ ಫೇಲ್ : ಡಿಕೆಶಿ

TB Jayachandra 1

ಎರಡೂ ಕ್ಷೇತ್ರಗಳಲ್ಲಿ ಜೆಡಿಎಸ್ ಹೀನಾಯವಾಗಿ ಸೋತಿರುವುದರಿಂದ ಆ ಪಕ್ಷದ ಮತಗಳು ಬಿಜೆಪಿ ಬುಟ್ಟಿಗೆ ಬಿದ್ದು ಅವರ ಗೆಲುವಿಗೆ ನೆರವಾಯಿತು. ಮುಖ್ಯವಾಗಿ ಶಿರಾದಲ್ಲಿ ಜೆಡಿಎಸ್ ತನ್ನ ಮತಗಳನ್ನಾದರೂ ಉಳಿಸಿಕೊಂಡಿದ್ದರೆ ಖಂಡಿತ ಬಿಜೆಪಿ ಇಷ್ಟು ಸುಲಭದಲ್ಲಿ ಗೆಲ್ಲುತ್ತಿರಲಿಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಆರ್‌ಆರ್‌ನಗರ ಕುರುಕ್ಷೇತ್ರ ಗೆದ್ದ ಮುನಿರತ್ನ – ಗೆಲುವಿಗೆ ಕಾರಣವಾಗಿದ್ದು ಏನು?

TAGGED:bjpby electioncongressMuniratnaPublic TVR R Nagarsiddaramaiahಆರ್ ಆರ್ ನಗರಕಾಂಗ್ರೆಸ್ಪಬ್ಲಿಕ್ ಟವಿಬಿಜೆಪಿಬೈ ಎಲೆಕ್ಷನ್ಮುನಿರತ್ನಶಿರಾಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories
Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood
Kerala Story 2 is false propaganda poisonous work Chief Minister Pinarayi Vijayan
ಫೆ.27ಕ್ಕೆ ಕೇರಳ ಸ್ಟೋರಿ 2 ಬಿಡುಗಡೆ – ಚಿತ್ರ ಬಹಿಷ್ಕರಿಸುವಂತೆ ಪಿಣರಾಯಿ ಕರೆ
Cinema Latest National South cinema Top Stories
MEJESTIC 2 1
ಮೆಜೆಸ್ಟಿಕ್- 2 ಟ್ರೈಲರ್ ರಿಲೀಸ್: ಮಹಾ ಕಲಾವಿದರ ಸಂಗಮ
Cinema Latest Sandalwood

You Might Also Like

pakistan Airstrikes In Afghanistan
Latest

ಅಫ್ಘಾನ್‌ ಮೇಲೆ ಪಾಕಿಸ್ತಾನ ವಾಯುಪಡೆ ವೈಮಾನಿಕ ದಾಳಿ – 12 ಮಕ್ಕಳು ಸೇರಿ ಒಂದೇ ಕುಟುಂಬದ 17 ಮಂದಿ ಸಾವು

Public TV
By Public TV
2 minutes ago
Kamalakar Bhat
Crime

ಜ್ಯೋತಿಷಿ ಕಮಲಾಕರ್ ಭಟ್ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ – ಪೋಕ್ಸೊ ಕೇಸ್ ದಾಖಲು

Public TV
By Public TV
8 minutes ago
Accident
Chitradurga

ರಸ್ತೆಬದಿ ನಿಂತಿದ್ದವರಿಗೆ ಅಪರಿಚಿತ ವಾಹನ ಡಿಕ್ಕಿ – ಇಬ್ಬರು ಸ್ಥಳದಲ್ಲೇ ಸಾವು, ಮತ್ತಿಬ್ಬರಿಗೆ ಗಾಯ

Public TV
By Public TV
46 minutes ago
INDIA AI
Latest

India AI Summit: ಆಶಾ ಕಾರ್ಯಕರ್ತೆಯರು, ರೈತರಿಂದ ಹಿಡಿದು ಸರ್ಕಾರಿ ಶಾಲಾ ಮಕ್ಕಳವರೆಗೆ – ಭಾರತಕ್ಕೆ ಎಐನಿಂದ ಆಗೋ ಲಾಭಗಳೇನು?

Public TV
By Public TV
54 minutes ago
Cyber Crime
Bengaluru City

ವರ್ಕ್ ಫ್ರಮ್ ಹೋಂ ಹೆಸರಲ್ಲಿ ಸೈಬರ್ ಕಿರಾತಕರು ಆಕ್ಟೀವ್ – ಮಗನ ಮಾತು ಕೇಳಿ 40,000 ರೂ. ಕಳೆದುಕೊಂಡ ಮಹಿಳೆ

Public TV
By Public TV
1 hour ago
Donald Trump 2
Latest

ಮುಂದುವರಿದ ಟ್ರಂಪ್‌ ಹುಚ್ಚಾಟ – ಎಲ್ಲಾ ದೇಶಗಳ ಮೇಲಿನ ಹೆಚ್ಚುವರಿ ಸುಂಕ 15% ಗೆ ಹೆಚ್ಚಿಸಿದ ಟ್ರಂಪ್‌

Public TV
By Public TV
10 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?