Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಇಂಡಸ್ಟ್ರಿ ನಮ್ಮ ಮನೆ, ಇಲ್ಲಿ ಯಾರೂ ದೊಡ್ಡವರು ಚಿಕ್ಕವರಿಲ್ಲ- ದರ್ಶನ್ ವಿರುದ್ಧ ರಕ್ಷಿತಾ ಬೇಸರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಇಂಡಸ್ಟ್ರಿ ನಮ್ಮ ಮನೆ, ಇಲ್ಲಿ ಯಾರೂ ದೊಡ್ಡವರು ಚಿಕ್ಕವರಿಲ್ಲ- ದರ್ಶನ್ ವಿರುದ್ಧ ರಕ್ಷಿತಾ ಬೇಸರ

Bengaluru City

ಇಂಡಸ್ಟ್ರಿ ನಮ್ಮ ಮನೆ, ಇಲ್ಲಿ ಯಾರೂ ದೊಡ್ಡವರು ಚಿಕ್ಕವರಿಲ್ಲ- ದರ್ಶನ್ ವಿರುದ್ಧ ರಕ್ಷಿತಾ ಬೇಸರ

Public TV
Last updated: July 17, 2021 9:40 pm
Public TV
Share
3 Min Read
RAKSHITA DARSHAN
SHARE

ಬೆಂಗಳೂರು: ಚಿತ್ರರಂಗ ನಮ್ಮ ಮನೆ ಇದ್ದಂತೆ. ಇಲ್ಲಿ ಯಾರೂ ದೊಡ್ಡವರಲ್ಲ, ಚಿಕ್ಕವರಲ್ಲ ಎಂದು ನಟಿ ರಕ್ಷಿತಾ ಪ್ರೇಮ್ ಅವರು ದರ್ಶನ್ ವಿರುದ್ಧ ಬೇಸರ ವ್ಯಕ್ತಪಡಿಸಿದ್ದಾರೆ.

ಚಾಲೆಂಜಿಂಗ್ ಸ್ಟಾರ್ ದರ್ಶನ್ ವಿಚಾರದಲ್ಲಿ ನಿರ್ದೇಶಕ ಪ್ರೇಮ್ ಹೆಸರು ಥಳುಕು ಹಾಕಿಕೊಂಡಿದ್ದಕ್ಕೆ ಪ್ರೇಮ್ ಬೇಸರ ಹೊರಹಾಕಿದ ಬೆನ್ನಲ್ಲೇ ರಕ್ಷಿತಾ ಕೂಡ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಇನ್‍ಸ್ಟಾಗ್ರಾಂ ಸ್ಟೋರಿಯಲ್ಲಿ ಬರೆದುಕೊಂಡಿರುವ ರಕ್ಷಿತಾ, ಚಿತ್ರರಂಗದಲ್ಲಿ ಅವರವರ ಕೆಲಸವೇ ಅವರು ಏನೆಂಬುದನ್ನು ಗುರುತಿಸುತ್ತದೆ. ಇಲ್ಲಿ ಎಲ್ಲರನ್ನೂ ಪ್ರೀತಿಸುತ್ತೇವೆ ಹಾಗೆಯೇ ಎಲ್ಲರಿಗೂ ಗೌರವವನ್ನು ನೀಡುತ್ತೇವೆ ಎಂದು ಹೇಳಿದ್ದಾರೆ.

DARSHAN 2 3 medium

ರಕ್ಷಿತಾ ಬರೆದುಕೊಂಡಿದ್ದೇನು..?
ಕನ್ನಡ ಚಿತ್ರರಂಗ ನಮ್ಮದು, ನಮ್ಮ ಮನೆ ಇದ್ದಂತೆ. ಇಲ್ಲಿ ಯಾರೂ ದೊಡ್ಡವರು ಚಿಕ್ಕವರಿಲ್ಲ. ಎಲ್ಲರೂ ಸಮಾನರು. ಆದರೆ ಅವರವರ ಕೆಲಸವೇ ಅವರು ಏನೆಂಬುದನ್ನು ಗುರುತಿಸುತ್ತದೆ. ಇಲ್ಲಿ ನಾವು ಎಲ್ಲರನ್ನೂ ಪ್ರೀತಿಸುತ್ತೇವೆ. ಹಾಗೆಯೇ ಎಲ್ಲರಿಗೂ ಗೌರ ಕೊಡುತ್ತೇವೆ. ಆದರೆ ಇಂತಹ ಘಟನೆಗಳು ನಡೆದಾಗ ಬೇಸರವಾಗುತ್ತದೆ. ಇಲ್ಲಿ ದುರದೃಷ್ಟಕರ ಕೆಲವೊಂದು ವಿಚಾರಗಳು ತೆರೆದುಕೊಳ್ಳುತ್ತಿರುವುದು ಮನಸ್ಸಿಗೆ ಬೇಸರವನ್ನು ಉಂಟುಮಾಡುತ್ತಿದೆ ಅಂತ ರಕ್ಷಿತಾ ಬರೆದುಕೊಂಡಿದ್ದಾರೆ. ಇದನ್ನೂ ಓದಿ: ದರ್ಶನ್ ಅವ್ರೇ ನನಗ್ಯಾವ ಕೊಂಬೂ ಬರ್ಲಿಲ್ಲ, ದೇವ್ರು ನಿಮಗೆ ಒಳ್ಳೇದ್ ಮಾಡ್ಲಿ: ಪ್ರೇಮ್

rakshita medium

ಪ್ರೇಮ್ ಹೇಳಿದ್ದೇನು..?
ಇನ್‍ಸ್ಟಾಗ್ರಾಂ ಖಾತೆಯಲ್ಲಿ, ನನಗೆ ಯಾವ ಕೊಂಬೂ ಬಂದಿಲ್ಲ. ಇನ್ನೊಬ್ರ ಬಗ್ಗೆ ಮಾತನಾಡಬೇಕಾದರೆ ಯೋಚಿಸಿ ಮಾತನಾಡಿ ಎಂದು ದರ್ಶನ್‍ಗೆ ಕಿವಿಮಾತು ಹೇಳಿ, ತಮ್ಮ ಹೆಸರು ಪ್ರಸ್ತಾಪಿಸಿದ್ದಕ್ಕೆ ನಿರ್ದೇಶಕ ಪ್ರೇಮ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಇಂದೇ ಸ್ಟಿಂಗ್ ಆಪರೇಷನ್ ಮಾಡಿದರೂ ನಾನು ಹೆದರಲ್ಲ: ದರ್ಶನ್

DARSHAN PREM medium

ದರ್ಶನ್ ಅವ್ರೆ, ನಾನು ಕರಿಯ ಸಿನಿಮಾ ಮಾಡ್ಬೇಕಾದ್ರೆ ಯಾವ್ ಪುಡಂಗುನೂ ಅಲ್ಲಾ ನಂಗ್ ಕೊಂಬು ಇರ್ಲಿಲ್ಲ.. ನಾನೊಬ್ಬ ಸಾಮಾನ್ಯ ನಿರ್ದೇಶಕ. ರಾಜಕುಮಾರ್ ರವರು, ಅಂಬರೀಷ್ ರವರು, ವಿಷ್ಣುವರ್ಧನ್ ರವರು ಹಾಗೂ ರಜನಿಕಾಂತ್ ರವರು ಒಬ್ಬ ಒಳ್ಳೆ ನಿರ್ದೇಶಕ ಅಂದು ಬೆನ್ನು ತಟ್ಟಿದ್ರು. ಇಡೀ ಕರ್ನಾಟಕ ಜನತೆ ಹರಸಿ ಹಾರೈಸಿ ಹ್ಯಾಟ್ರಿಕ್ ನಿರ್ದೇಶಕ ಅಂತ ಬಿರುದು ಕೊಟ್ಟಾಗ್ಲು ನನಗ್ ಕೊಂಬು ಬರ್ಲಿಲ್ಲ.. ನಾನು ನಂದೇ ಆದ್ ಸ್ಟೈಲ್ ನಲ್ಲಿ ಸಿನಿಮಾ ಮಾಡ್ಕೊಂಡು ಬಂದೋವ್ನು.. ಸುಮಾರು ನಿರ್ಮಾಪಕರುಗಳು ಹಾಗೂ ನಿಮ್ಮ ಅಭಿಮಾನಿಗಳು ಹಾಗೂ ನನ್ನ ಅಭಿಮಾನಿಗಳು ಪ್ರತಿ ಸಾರಿ ದರ್ಶನ್ ಹಾಗೂ ನಿಮ್ಮ ಕಾಂಬಿನೇಶನ್ ನಲ್ಲಿ ಯಾವಾಗ ಚಿತ್ರ ಮಾಡ್ತಿರಂತ ಕೇಳ್ತಾನೆಯಿದ್ರು. ಇದ್ರ ಬಗ್ಗೆ ನಿಮಗೂ ಗೊತ್ತು ನನಗು ಗೊತ್ತು. ಇಬ್ಬರು ಸೇರಿ ಸಿನಿಮಾ ಮಾಡೋದ್ರ ಬಗ್ಗೆ ಚೆರ್ಚೆ ಮಾಡಿದ್ವಿ. ನಾನು ನಮ್ ಬ್ಯಾನರ್ ನಲ್ ಸಿನಿಮಾ ಮಾಡಿ ಇಲ್ಲಾ ನಿಮ್ ಬ್ಯಾನರ್ ನಲ್ ಸಿನಿಮಾ ಮಾಡೋಣ ಅಂತ ಮತ್ತೆ ಚರ್ಚೆ ಮಾಡಿದ್ವಿ. ಆದರೆ ನನಗೆ ಉಮಾಪತಿಯವರು, ನೀವು ಹಾಗೂ ದರ್ಶನ್ ಸೇರಿ ನಂಗ್ ಸಿನಿಮಾ ಮಾಡ್ಕೊಡಿ ಅಂತ ಅಂದ್ರು. ಅದಿಕ್ಕೆ ನಾನು ಉಮಾಪತಿ ಅವ್ರನ್ನ ನಿಮಗೆ ಪರಿಚಯ ಮಾಡಿ.. ಇದನ್ನೂ ಓದಿ: ಇಂದ್ರಜಿತ್ ಅಪ್ಪನಿಗೆ ಹುಟ್ಟಿದವರಾಗಿದ್ರೆ ದಾಖಲೆ ರಿಲೀಸ್ ಮಾಡಲಿ: ದರ್ಶನ್ ನೇರ ಸವಾಲ್

21 prem rakshita

ಮೂರು ಜನ ಸೇರಿ ಸಿನಿಮಾ ಮಾಡೋಣ ಅಂತ ಡಿಸೈಡ್ ಮಾಡಿದ್ವಿ.. ಆದ್ರೆ ನನ್ ದಿ ವಿಲ್ಲನ್ ಸಿನಿಮಾ ಲೇಟ್ ಆದ ಕಾರಣ ನಾನೇ ಉಮಾಪತಿಯವರಿಗೆ ದರ್ಶನ್ ಅವ್ರ ಡೇಟ್ ಇದ್ದ ಕಾರಣ ಬೇರೆ ನಿರ್ದೇಶಕರನ್ನ ಹಿಡಿದು ಸಿನಿಮಾ ಮಾಡಿ ಅಂತ ಹೇಳಿದ್ದೆ.. ನನ್ನ ಸಂಭಾವನೆಯನ್ನ ಉಮಾಪತಿಯವರಿಗೆ ವಾಪಸ್ ನೀಡಿ ರಾಬರ್ಟ್ ಸಿನಿಮಾ ಗೆ ಹಾರೈಸಿದವನು ನಾನು.. ಅದೇ ರೀತಿ ರಾಬರ್ಟ್ ಚಿತ್ರ ಹಿಟ್ ಆಯ್ತು, ಎಲ್ಲರ ಹಾಗೇ ನಾನು ಖುಷಿ ಪಟ್ಟೆ.. ಇದ್ರ ಮದ್ಯೆ ನನ್ ಹೆಸ್ರು ಯಾಕೆ.. ದರ್ಶನ್ ಅವ್ರೆ ನಿರ್ದೇಶಕ್ರು ಯಾವ್ ಪುಡಂಗಿಗಳು ಅಲ್ಲಾ, ಅವ್ರಿಗೆ ಕೊಂಬು ಇರಲ್ಲ.. ತೆರೆಮೇಲೆ ಒಬ್ಬ ನಟನನ್ನ ಹುಟ್ಟಾಕಿ ಅವ್ನಿಗ್ ಕೊಂಬು ಬರ್ಬೇಕಾದ್ರೆ ನಿರ್ದೇಶಕನ ಶ್ರಮ ಎಷ್ಟಿರುತ್ತೆಂತ ಪ್ರತಿಯೊಬ್ಬ ಕಲಾವಿದರಿಗೂ ಗೊತ್ತು ಅದು ನಿಮ್ಗೂ ಗೊತ್ತು.. ದಯವಿಟ್ಟು ಇನ್ನೊಬ್ರ ಬಗ್ಗೆ ಮಾತಾಡ್ಬೇಕಾದ್ರೆ ಯೋಚಿಸಿ ಮಾತಾಡಿ ದರ್ಶನ್ ಅವರೇ… Thank you for your kind words. ದೇವ್ರು ನಿಮಗೆ ಒಳ್ಳೇದ್ ಮಾಡ್ಲಿ…

TAGGED:bengaluruchallengingstar darshanjogi premPublic TVRakshitha Premsandalwoodಚಾಲೆಂಜಿಂಗ್ ಸ್ಟಾರ್ ದರ್ಶನ್ಜೋಗಿ ಪ್ರೇಮ್ಪಬ್ಲಿಕ್ ಟಿವಿಬೆಂಗಳೂರುರಕ್ಷಿತಾ ಪ್ರೇಮ್ಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema news

Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post
rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood
Sathish Ninasam Public TV Anniversary
ಆಟೋ ಡ್ರೈವರ್‌ಗಳಿಂದ ಕಾರಿನಲ್ಲಿ ಓಡಾಡೋರು ನಿಮ್ಮನ್ನ ಇಷ್ಟ ಪಡ್ತಾರೆ, ರಂಗಣ್ಣ ಸರ್‌ ಮಾಸ್‌ ಹೀರೋ: ನೀನಾಸಂ ಸತೀಶ್‌ ಬಣ್ಣನೆ
Bengaluru City Cinema Latest Main Post Sandalwood
Toxic
ʻಟಾಕ್ಸಿಕ್‌ʼ ಚಿತ್ರತಂಡಕ್ಕೆ ಮತ್ತೊಂದು ಸಂಕಷ್ಟ – ಸಿನಿಮಾ ವಿರುದ್ಧ ಕ್ರೈಸ್ತರ ಒಕ್ಕೂಟ ದೂರು
Bengaluru City Cinema Latest Main Post Sandalwood

You Might Also Like

s 400 2
Latest

ರಷ್ಯಾದ ಸುದರ್ಶನ ಚಕ್ರಕ್ಕೆ ಬಲ – 288 ಎಸ್‌-400 ಕ್ಷಿಪಣಿ ಖರೀದಿಗೆ ಮುಂದಾದ ಭಾರತ

Public TV
By Public TV
3 minutes ago
Byrati Basavaraj 1
Bengaluru City

ರೌಡಿಶೀಟರ್ ಕೊಲೆ ಕೇಸ್; ಬೈರತಿ ಬಸವರಾಜ್‌ಗೆ ಒಂದು ದಿನದ ರಿಲೀಫ್

Public TV
By Public TV
12 minutes ago
urus and shivaratri pooja performed Ladle Mashak Dargah aland Kalaburagi 1
Kalaburagi

ಲಾಡ್ಲೆ ಮಶಾಕ್ ದರ್ಗಾದಲ್ಲಿನ ಶಿವಲಿಂಗ ಪೂಜೆ; ಮತ್ತೆ 13 ಮಂದಿಗೆ ಪೂಜೆಗೆ ಕೋರ್ಟ್ ಅವಕಾಶ

Public TV
By Public TV
1 hour ago
Yadagiri Stone Mining
Districts

ಯಾದಗಿರಿಯಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ – ಸರ್ಕಾರದ ಬೊಕ್ಕಸಕ್ಕೆ ಕೋಟ್ಯಂತರ ರೂ. ನಷ್ಟ

Public TV
By Public TV
2 hours ago
VIJAYENDRA YATNAL
Latest

ಅಬಕಾರಿ ಹಗರಣದ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಏನೂ ಮಾತನಾಡಿಲ್ಲ: ವಿಜಯೇಂದ್ರ ವಿರುದ್ಧ ಯತ್ನಾಳ್ ಕಿಡಿ

Public TV
By Public TV
2 hours ago
TVK Vijay
Latest

ವಿಜಯ್‌ ರ‍್ಯಾಲಿಯಲ್ಲಿ ದುರಂತ – ಸ್ಥಳದಲ್ಲಿ ಕುಸಿದು ಬಿದ್ದು ವ್ಯಕ್ತಿ ಸಾವು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?