Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಇದು ವಿಜಯೇಂದ್ರ, ಪ್ರತಾಪ್ ಗೌಡ ಪಾಟೀಲ್ ಸೋಲು ಅಲ್ಲ, ಪಕ್ಷದ ಸೋಲು: ಸೋಮಣ್ಣ

Public TV
Last updated: May 2, 2021 1:17 pm
Public TV
Share
3 Min Read
SOMANNA 2
SHARE

ಬೆಂಗಳೂರು: ಇದು ವಿಜಯೇಂದ್ರ, ಪ್ರತಾಪ್ ಗೌಡ ಪಾಟೀಲ್ ಸೋಲು ಅಲ್ಲ, ಪಕ್ಷದ ಸೋಲು. ಮುಂದಿನ ದಿನಗಳಲ್ಲಿ ಎಲ್ಲವನ್ನು ಸರಿ ಮಾಡಿಕೊಂಡು ಹೋಗ್ತೀವಿ ಎಂದು ಸಚಿವ ವಿ ಸೋಮಣ್ಣ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮಸ್ಕಿಯಲ್ಲಿ ಕಳೆದ ಬಾರಿ ಬಿಜೆಪಿ ಅಭ್ಯರ್ಥಿ 200 ಓಟ್ ನಲ್ಲಿ ಸೋತಿದ್ದರು. ಯಡಿಯೂರಪ್ಪ ಆಡಳಿತ ಮೆಚ್ಚಿ ಪ್ರತಾಪ್ ಗೌಡ ಪಾಟೀಲ್ ಅವರು ಬಿಜೆಪಿಗೆ ಬಂದ್ರು. ಕೆಲವೊಂದು ಸಾರಿ ಒಳ್ಳೆ ಕೆಲಸ ಮಾಡಿದ್ರು ಸೋಲ್ತಾರೆ. ನಾನು 2009ರಲ್ಲಿ ಸೋತಿದ್ದೆ. ಸೋಲು-ಗೆಲುವು ಒಟ್ಟಾಗಿ ಸ್ವೀಕಾರ ಮಾಡಬೇಕು ಎಂದರು.

Raichur Pratap Gowda

ಬಿಜೆಪಿ ಅವರು ಸೋಲಿಗೆ ಕಾರಣ ಅನ್ನೋ ಪ್ರತಾಪ್ ಗೌಡ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಅವರು ಯಾಕೆ ಹಾಗೆ ಮಾತಾಡಿದ್ರು ಗೊತ್ತಿಲ್ಲ. ಅವರ ಜೊತೆ ಮಾತಾಡ್ತೀನಿ. ಇದು ವಿಜಯೇಂದ್ರ ಅಥವಾ ಪ್ರತಾಪ್ ಗೌಡ ಪಾಟೀಲ್ ಸೋಲು ಅಲ್ಲ, ಪಕ್ಷದ ಸೋಲು. ಮುಂದಿನ ದಿನಗಳಲ್ಲಿ ಎಲ್ಲವನ್ನು ಸರಿ ಮಾಡಿಕೊಂಡು ಹೋಗ್ತೀವಿ ಎಂದು ತಿಳಿಸಿದರು.

ಯಡಿಯೂರಪ್ಪ ಕೂಡಾ ಎರಡು ದಿನ ಪ್ರಚಾರ ಮಾಡಿದ್ರು. ಜನ ಬದಲಾವಣೆ ಬೇಕು ಅಂತ ಹೀಗೆ ಮಾಡಿರಬಹುದು. ಮುಂದೆ ತಪ್ಪು ತಿದ್ದುಪಡಿ ಮಾಡಿಕೊಳ್ತೀವಿ. ಸೋಲು-ಗೆಲುವು ಸಹಜ. ಪಾರ್ಟಿ ಕೆಲಸ ಎಲ್ಲರೂ ಮಾಡಿದ್ದಾರೆ. ಜವಾಬ್ದಾರಿ ನಿಭಾಯಿಸಿದ್ದೇವೆ. ಸೋತಾಗ ವಿಜಯೇಂದ್ರ ಸೋಲು ಅನ್ನೋದು ಸರಿಯಲ್ಲ ಎಂದು ಹೇಳಿದರು.

VIJAYENDRA 1

ಬಸವ ಕಲ್ಯಾಣದಲ್ಲಿ ನಾವು ಟೀಂ ವರ್ಕ್ ಮಾಡಿದ್ದೇವೆ. ಟೀಂ ವರ್ಕ್ ಮಾಡಿದ್ದಕ್ಕೆ ಗೆಲುವು ಆಯ್ತು. ಭಿನ್ನಾಭಿಪ್ರಾಯ ಸರಿ ಮಾಡಿ ಟೀಂ ವರ್ಕ್ ಮಾಡಿ ಗೆದ್ದೆವು. ಕಟೀಲು ಎರಡು ಬಾರಿ ಪ್ರಚಾರ ಮಾಡಿದ್ರು. ನಾನು, ಸವದಿ, ಬೊಮ್ಮಾಯಿ 3 ಜನ 6 ಜಿಲ್ಲಾ ಪಂಚಾಯ್ತಿ ಆಯ್ಕೆ ಮಾಡಿಕೊಂಡು ಬುದ್ಧಿವಂತಿಕೆಯಿಂದ ಕೆಲಸ ಮಾಡಿದ್ವಿ. ನಾನು ಚುನಾವಣೆಗೆ ಇಳಿದ್ರೆ ಹಿಂದೆ ತಿರುಗಿ ನೋಡೊಲ್ಲ. ಯಾರು ನಿರೀಕ್ಷೆ ಮಾಡದ ಗೆಲುವನ್ನು ನಾವು ಗೆದ್ದಿದ್ದೇವೆ. ಯಡಿಯೂರಪ್ಪ, ಮೋದಿ ಅವ್ರ ಮೇಲೆ ಭರವಸೆ ಇಟ್ಟು ಜನ ಮತ ಕೊಟ್ಟಿದ್ದಾರೆ. ನಮ್ಮ ಅಭ್ಯರ್ಥಿ ಆಕ್ಟೀವ್ ಆಗಿದ್ದಾರೆ. ಟೀಂ ವರ್ಕ್ ಮಾಡಿದ್ರೆ ಗೆಲುವು ಶತಸಿದ್ಧ ಅಂತ ಈ ಕ್ಷೇತ್ರದ ಗೆಲುವಿಂದ ಗೊತ್ತಾಗಿದೆ ಎಂದು ನುಡಿದರು.

ನಾನು ಸತ್ಯ ಮಾತಾಡ್ತೀನಿ. ನಾನು ಎಕೆ 47 ಇದ್ದ ಹಾಗೇ. ಇರೋದನ್ನ ಹೇಳ್ತೀನಿ. ಮಸ್ಕಿಯಲ್ಲಿ ಏನ್ ಆಗಿದೆ ಗೊತ್ತಿಲ್ಲ. ನಾನು ಅ ಕಡೆ ಹೋಗಿಲ್ಲ. ಎಲ್ಲವನ್ನು ವಿಜಯೇಂದ್ರ ಮೇಲೆ ಹಾಕೋದು ಸರಿಯಲ್ಲ. ಕೆಲವರಲ್ಲಿ ದೌರ್ಬಲ್ಯ ಇದೆ. ಅದನ್ನ ಸರಿ ಮಾಡಿಕೊಂಡು ಹೋಗಬೇಕು. ನನಗೂ ಕೆಲ ದೌರ್ಬಲ್ಯ ಇರುತ್ತೆ. ಅದನ್ನ ಸರಿ ಮಾಡಿಕೊಳ್ಳಬೇಕು.

SOMANNA 21

ಕೊರೊನಾ ಕಾರ್ಯವೈಖರಿಯಲ್ಲಿ ನಾವು ಎಡವಿಲ್ಲ. ಆದರೆ ಹೆಚ್ಚು ಕೇಸ್ ಆಗಿರೋದ್ರೀಂದ ಸ್ವಲ್ಪ ಹಿನ್ನಡೆ ಆಗಿದೆ. ಉಪ ಚುನಾವಣೆ ಮೇಲೆ ಕೊರೊನಾ ನಿರ್ವಹಣೆಯೂ ಸ್ವಲ್ಪ ಪರಿಣಾಮ ಬೀರಿದೆ. ಜನರ ಕಷ್ಟಕ್ಕೆ ಶೇ.100 ಸಹಕಾರ ಕೊಡಲು ಆಗಿಲ್ಲ. ಹೀಗಾಗಿ ಇದು ನಮಗೆ ಹಿನ್ನಡೆ ಆಗಿದೆ. ಇದನ್ನ ಮುಂದಿನ ದಿನಗಳಲ್ಲಿ ಸರಿ ಮಾಡಿಕೊಳ್ಳೊ ಕೆಲಸ ಮಾಡ್ತೀವಿ ಎಂದು ತಿಳಿಸಿದರು.

ಅಣ್ಣಮ್ಮ ತಾಯಿಯಲ್ಲಿ ನಾನು ಬೇಡಿ ಕೊಳ್ತೀನಿ. ಈ ಸಂಕಷ್ಟ ವನ್ನ ನಿಭಾಯಿಸಬೇಕು. ಭಗವಂತನ ಆಶೀರ್ವಾದ ಇರದೆ ಇದನ್ನ ಸಾಧನೆ ಮಾಡಲು ಸಾಧ್ಯವಿಲ್ಲ. ನಾವು ಪ್ರಯತ್ನಗಳು ಮಾಡ್ತಿದ್ದೇನೆ. ಭಗವಂತ ಆಶೀರ್ವಾದ ಮಾಡಬೇಕು. ಇಲ್ಲದೆ ಹೋದ್ರೆ ಕಷ್ಟ ಆಗುತ್ತೆ. ನಾವು ಮಾಡೋ ಕೆಲಸ ಮಾಡ್ತಿದ್ದೇವೆ. ಆದ್ರು ಕಡಿಮೆ ಆಗ್ತಿಲ್ಲ. ದೇವರ ಅನುಗ್ರಹ ನಮಗೆ ಬೇಕಿದೆ. ಖಾಸಗಿ ಆಸ್ಪತ್ರೆಗಳ ನಡೆ ಕರುಳಿ ಕಿತ್ತುಹೋಗುತ್ತೆ. ಜೀವನ ಕಟ್ಟುಕೊಳ್ಳಲು ಜನ ಬೆಂಗಳೂರಿಗೆ ಬಂದಿದ್ದಾರೆ. ಎಷ್ಟು ಸಾಧ್ಯವೋ ಅಷ್ಟು ಕೆಲಸ ಸರ್ಕಾರ ಮಾಡ್ತಿದೆ. ಕೊರೊನಾ ನಿಯಂತ್ರಣಕ್ಕೆ ದೇವರೇ ಕಾಪಾಡಬೇಕು. ಸರ್ಕಾರದ ಸಾಧ್ಯವಾದಷ್ಟು ಕೆಲಸ ಮಾಡ್ತಿದೆ. ಆದ್ರು ಕೊರೊನಾ ನಿಯಂತ್ರಣ ಆಗಿಲ್ಲ. ದೇವರ ಅನುಗ್ರಹ ಇದ್ದರೇನೆ ಇದನ್ನ ನಿಯಂತ್ರಣ ಮಾಡಲು ಸಾಧ್ಯ ಎಂದು ಸೋಮಣ್ಣ ಹೇಳಿದರು.

TAGGED:bengaluruPratap Gowda PatilPublic TVSomannaVijayendraಪಬ್ಲಿಕ್ ಟಿವಿಪ್ರತಾಪ್ ಗೌಡ ಪಾಟೀಲ್ಬೆಂಗಳೂರುವಿಜಯೇಂದ್ರಸೊಮಣ್ಣ
Share This Article
Facebook Whatsapp Whatsapp Telegram

Cinema Updates

Ramya 2
ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗುತ್ತೆ ಎಂದು ನಂಬಿದ್ದೇನೆ: ರಮ್ಯಾ
Cinema Karnataka Latest Main Post
Darshan Vijayalakshmi
ಥಾಯ್ಲೆಂಡ್‌ನಲ್ಲಿ ಮ್ಯಾಂಗೋ ಸ್ಟಿಕ್ಕಿ ರೈಸ್ ಸವಿದ ದರ್ಶನ್ ವಿಜಯಲಕ್ಷ್ಮಿ
Cinema Latest Sandalwood Top Stories
Darshan Pavithra
ದರ್ಶನ್‌-ಪವಿತ್ರಾ ಲಿವ್‌ ಇನ್‌ ರಿಲೇಷನ್‌ ಶಿಪ್‌ನಲ್ಲಿದ್ದರು: ಸರ್ಕಾರ ಪರ ವಕೀಲ
Bengaluru City Cinema Court Latest Main Post National Sandalwood
Darshan Court
ದರ್ಶನ್‌ ಜಾಮೀನು ಭವಿಷ್ಯ | ನಾವು ಹೈಕೋರ್ಟ್ ಮಾಡಿದ ತಪ್ಪು ಮಾಡಲ್ಲ, ತರಾತುರಿಯಲ್ಲಿ ಆದೇಶ ಕೊಡಲ್ಲ – ಸುಪ್ರೀಂ
Bengaluru City Cinema Court Latest Main Post National Sandalwood
Appu Cup League
ಅಪ್ಪು ಕಪ್ ಸೀಸನ್ 3; ಜರ್ಸಿ ಅನಾವರಣ
Bengaluru City Cinema Karnataka Latest Top Stories

You Might Also Like

Nelamangala Death
Bengaluru Rural

ನೆಲಮಂಗಲ | ಮಹಿಳೆ ಅನುಮಾನಾಸ್ಪದ ಸಾವು – ವರದಕ್ಷಿಣೆ ಕಿರುಕುಳ ಆರೋಪ

Public TV
By Public TV
2 minutes ago
devadasi image
Bengaluru City

ಲೋಕದ ಕಣ್ಣಿಗೆ ಈ ‘ದೇವದಾಸಿ’ಯೂ ಕೂಡ ಎಲ್ಲರಂತೆ ಹೆಣ್ಣಾಗಿ ಯಾಕೆ ಕಾಣಲಿಲ್ಲ..!?

Public TV
By Public TV
11 minutes ago
Dharmasthala SIT 1
Dakshina Kannada

ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಕೇಸ್; ಬೆಳ್ತಂಗಡಿಯಲ್ಲಿ ಕಚೇರಿ ತೆರೆಯಲಿರುವ ಎಸ್‌ಐಟಿ

Public TV
By Public TV
35 minutes ago
School Building Collapses
Latest

ಶಾಲಾ ಕಟ್ಟಡ ಕುಸಿದು 4 ಮಕ್ಕಳ ದಾರುಣ ಸಾವು – ಅವಶೇಷಗಳ ಅಡಿ ಸಿಲುಕಿದ 60 ಮಕ್ಕಳು

Public TV
By Public TV
2 hours ago
Prahlad Joshi 3
Latest

ನವೀಕರಿಸಬಹುದಾದ ಇಂಧನದಿಂದ 4 ಲಕ್ಷ ಕೋಟಿ ರೂ. ಉಳಿತಾಯ: ಪ್ರಹ್ಲಾದ್ ಜೋಶಿ

Public TV
By Public TV
2 hours ago
Ramanagara Suicide Case
Crime

ವಿಷ ಕುಡಿದು ಪತಿ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್; ಗಂಡನನ್ನೇ ಕೊಲೆ ಮಾಡಿಸಿದ ಗ್ರಾಪಂ ಸದಸ್ಯೆ!

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?